Breaking News

Monthly Archives: October 2018

ಮಹಿಳಾ ಬೋಗಿಗಳೇ ಸರಗಳ್ಳರ ಟಾರ್ಗೇಟ್‌!

ನಗರದಲ್ಲಿ ವೃದ್ಧರು, ಮಹಿಳೆಯರ ನಿದ್ದೆಗೆಡಿಸಿರುವ ಸರಗಳ್ಳರು ಈಗ ರೈಲು ನಿಲ್ದಾಣದ ಸಮೀಪ ಕ್ರಾಸಿಂಗ್‌ಗಾಗಿ, ರೆಡ್‌ ಸಿಗ್ನಲ್‌ನಲ್ಲಿ ನಿಲ್ಲುವ ರೈಲುಗಳಲ್ಲೂ ತಮ್ಮ ಕೈಚಳಕ ಆರಂಭಿಸಿದ್ದು, ಮಹಿಳಾ ಪ್ರಯಾಣಿಕರು ಆತಂಕಗೊಂಡಿದ್ದಾರೆ ಬೆಂಗಳೂರು: ನಗರದಲ್ಲಿ ವೃದ್ಧರು, ಮಹಿಳೆಯರ ನಿದ್ದೆಗೆಡಿಸಿರುವ ಸರಗಳ್ಳರು ಈಗ ರೈಲು ನಿಲ್ದಾಣದ ಸಮೀಪ ಕ್ರಾಸಿಂಗ್‌ಗಾಗಿ, ರೆಡ್‌ ಸಿಗ್ನಲ್‌ನಲ್ಲಿ ನಿಲ್ಲುವ ರೈಲುಗಳಲ್ಲೂ ತಮ್ಮ ಕೈಚಳಕ ಆರಂಭಿಸಿದ್ದು, ಮಹಿಳಾ ಪ್ರಯಾಣಿಕರು ಆತಂಕಗೊಂಡಿದ್ದಾರೆ. ನಾಲ್ಕು ದಿನಗಳ ಅಂತರದಲ್ಲಿ ಎರಡು ರೈಲುಗಳಲ್ಲಿ ಕತ್ತಲೆ ವೇಳೆಯೇ ಸರಗಳ್ಳತನ ನಡೆದಿದೆ. ಅದರಲ್ಲೂ ನಗರ ಪ್ರವೇಶಿಸಿ ನಿಲ್ದಾಣದ ಸಮೀಪದಲ್ಲಿ ಪ್ಲಾಟ್‌ಫಾರಂ ಕ್ಲಿಯರೆನ್ಸ್‌ಗಾಗಿ ನಿಂತಿರುವ ರೈಲುಗಳನ್ನೇ ಸರಗಳ್ಳರು ಟಾರ್ಗೆಟ್‌ ...

Read More »

ಅಯೋಧ್ಯೆಯಲ್ಲೇ ರಾಮಮಂದಿರದ ಪರ‌ ಸುಪ್ರೀಂ ತೀರ್ಪು: ಈಶ್ವರಪ್ಪ ವಿಶ್ವಾಸ

ಶಿವಮೊಗ್ಗ, ಸೆ.27: ಶ್ರೀರಾಮ ಜನಿಸಿದ ಅಯೋಧ್ಯೆಯಲ್ಲೇ ರಾಮ ಮಂದಿರ ನಿರ್ಮಾಣವಾಗಬೇಕು ಎಂದು ಬಿಜೆಪಿ ಮುಖಂಡ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ನಮಾಜು ಮಾಡಲು ಮಸೀದಿಯೆ ಬೇಕೆ? ಸುಪ್ರೀಂ ತೀರ್ಪು ನಿರೀಕ್ಷಿಸಿ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಜನ್ಮಭೂಮಿ ಅಯೋಧ್ಯೆಯಲ್ಲೇ ರಾಮ ಮಂದಿರ ನಿರ್ಮಾಣವಾಗಬೇಕು ಎಂಬುದು ಬಿಜೆಪಿಯ ದಶಕಗಳ ಹೋರಾಟ, ಈ ಕುರಿತಂತೆ ಸುಪ್ರೀಂಕೋರ್ಟ್ ಶೀಘ್ರದಲ್ಲಿ ತೀರ್ಪು ನೀಡಲಿದ್ದು, ಅಯೋಧ್ಯೆಯಲ್ಲೇ ರಾಮ ಮಂದಿರ ನಿರ್ಮಾಣವಾಗುವಂತೆ ತೀರ್ಪು ಬರುವ ವಿಶ್ವಾಸವಿದೆ ಎಂದು ಹೇಳಿದರು.

Read More »

ಹಿರಿಯ ನಾಗರಿಕರು, ಗರ್ಭಿಣಿಯರಿಗೆ 5000 ಮಾಸಾಶನ: ಸಿಎಂ ಭರವಸೆ

ಬೆಂಗಳೂರು, ಅಕ್ಟೋಬರ್ 01: ಹಿರಿಯ ನಾಗರೀಕರು ಹಾಗೂ ಗರ್ಭಿಣಿಯರಿಗೆ ಸರ್ಕಾರದ ವತಿಯಿಂದ ತಿಂಗಳಿಗೆ 5000 ಮಾಸಾಶನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ವಿಶ್ವ ಹಿರಿಯ ನಾಗರೀಕರ ದಿನ ಉದ್ಘಾಟಿಸಿ ಮಾತನಾಡಿದ ಅವರು, ಹಿರಿಯ ನಾಗರೀಕರಿಗೆ 5000 ನೀಡುವುದು ನನ್ನ ಕನಸಾಗಿತ್ತು. ಆದರೆ ಸರ್ಕಾರದ ಮುಂದೆ ಹಲವಾರು ಸವಾಲುಗಳಿವೆ ಎಂದು ಅವರು ಹೇಳಿದರು. ನಾವು ಮೈತ್ರಿ ಸರ್ಕಾರದಲ್ಲಿದ್ದೇವೆ, ಸರ್ಕಾರದ ಮುಂದೆ ಹಲವಾರು ಸವಾಲುಗಳಿವೆ, ಎಲ್ಲವನ್ನೂ ಒಮ್ಮೆಲೆ ಮಾಡಲು ಸಾಧ್ಯವಿಲ್ಲ ಹಾಗಾಗಿ ಹಂತ-ಹಂತವಾಗಿ ಕಾರ್ಯ ಮಾಡಬೇಕು ಎಂದು ಕುಮಾರಸ್ವಾಮಿ ...

Read More »