Breaking News

Monthly Archives: January 2019

ಏಕ ಕಾಲಕ್ಕೆ 5ಸಾವಿರ ಅಧಿಕಾರಿ ಹಾಗು ಸಿಬ್ಬಂದಿಗಳಿಗೆ ಜೊತೆ ಕಾನ್ಫರೆನ್ಸ್ ಕಾಲ್ ಸೌಲಭ್ಯಕ್ಕೆ ಜಿಲ್ಲಾಧಿಕಾರಿ ಚಾಲನೆ

  ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಏಕ ಕಾಲಕ್ಕೆ 5ಸಾವಿರ ಸರ್ಕಾರಿ ಅಧಿಕಾರಿ ಹಾಗು ಸಿಬ್ಬಂದಿಗಳೊಂದಿಗೆ ನೇರ ದೂರವಾಣಿ ಕರೆ ಮಾಡಬಹುದಾದ `ಕಾನ್ಫರೆನ್ಸ್ ಕಾಲ್’ ಸೌಲಭ್ಯಕ್ಕೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಚಾಲನೆ ನೀಡಿದರು. ಮೊಬೈಲ್ ಮೂಲಕ ನಿರ್ದಿಷ್ಟ ಗ್ರೂಪ್‍ಗಳಿಗೆ ಏಕ ಕಾಲಕ್ಕೆ ಕರೆ ಮಾಡುವ ಸೌಲಭ್ಯ ಇದಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಮಟ್ಟದ ಅಧಿಕಾರಿಗಳ ಮೊಬೈಲ್ ಸಂಖ್ಯೆಗಳ ಗ್ರೂಪ್‍ಗಳನ್ನು ಸಿದ್ಧಪಡಿಸಲಾಗಿದ್ದು, ಈ ಗ್ರೂಪ್‍ಗಳಿಗೆ ಏಕಕಾಲಕ್ಕೆ ಕರೆ ಮಾಡಬಹುದಾಗಿದೆ. ತಕ್ಷಣಕ್ಕೆ ಎಲ್ಲರ ಸಂಪರ್ಕ ಸಾಧ್ಯವಾಗುವುದರಿಂದ ಆಡಳಿತಕ್ಕೆ ವೇಗ ದೊರಕಲಿದೆ ಎಂದು ಅವರು ...

Read More »