Breaking News

Monthly Archives: April 2019

ಸಿದ್ಧರಾಮಯ್ಯನಿಗೆ ಸವಾಲು ಹಾಕಿದ ಶಾಸಕ ಕೆ ಎಸ್ ಈಶ್ವರಪ್ಪ..

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಕೆ ಎಸ್ ಈಶ್ವರಪ್ಪ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ಕುರಿತು ಹಗುರವಾಗಿ ಮಾತನಾಡಿದ್ದಾರೆ. ಧಮ್ ಬಗ್ಗೆ ಪ್ರಸ್ತಾಪಿಸಿದ್ದಾರೆ ತಮಗೆ ದಮ್ಮಿದ್ದರೆ ಮುಖ್ಯಮಂತ್ರಿ ನಾನೇ ಎಂದು ಹೇಳಲಿ, ಆದರೆ ನಾನು ಅವರಿಗೆ ಸವಾಲು ಹಾಕುತ್ತೇನೆ. ಸಿದ್ದರಾಮಯ್ಯ ಅವರೇ ಇದು ನಿಮ್ಮ ಸ್ವಂತ ಹೇಳಿಕೆಯೇ ? ಅಥವಾ ಪಕ್ಷದ ಹೇಳಿಕೆಯೇ? ಡಿಕೆ ಶಿವಕುಮಾರ್ ಆಗಲಿ ಜಿ ಪರಮೇಶ್ವರ್ ಆಗಲಿ ಖರ್ಗೆಯವರಾಗಲಿ ಅಥವಾ ರಾಹುಲ್ ಗಾಂಧಿಯವರೇ ಆಗಲಿ ತಾವೇ ಮುಖ್ಯಮಂತ್ರಿಯಾಗಬೇಕು ಎಂದು ಹೇಳಲಿ ಆಗ ಒಪ್ಪಿಕೊಳ್ಳುತ್ತೇನೆ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ ...

Read More »

ಕ್ರೇಜಿಸ್ಟಾರ್ ಮಗಳ ಮದುವೆಗೆ ಅದ್ದೂರಿ ಸೆಟ್ :3D ಆಮಂತ್ರಣ ಪತ್ರಿಕೆ

  ಕನ್ನಡ ಚಿತ್ರರಂಗದ ಅತ್ಯಂತ ಶ್ರೀಮಂತ ಸೆಟ್ಗಳನ್ನು ಹಾಕಿ ಚಿತ್ರೀಕರಣ ಮಾಡುವ ಹೆಗ್ಗಳಿಕೆಗೆ ಪಾತ್ರವಾಗಿರುವ ನಟ ಕ್ರೇಜಿಸ್ಟಾರ್ ರವಿಚಂದ್ರನ್ ತನ್ನ ಮಗಳ ಮದುವೆಗೆ ಸಹ ಅಷ್ಟೊಂದು ಅತ್ಯಾಧುನಿಕವಾಗಿದೆ. ಮಗಳು ಗೀತಾಂಜಲಿ ಮತ್ತು ಅಜಯ್ ವಿವಾಹ ಈ ತಿಂಗಳು 28 ಮತ್ತು 29 ರಂದು ನಡೆಯಲಿರುವ ಬೆಂಗಳೂರು ಮೈದಾನದಲ್ಲಿ ಮೈದಾನ ನಡೆಯಲಿದೆ. ಮಗಳ ಮದುವೆಗೆ 3D ಆಮಂತ್ರಣ ಪತ್ರಿಕೆಯನ್ನು ಮಾಡಿದೆ. ಈ ರೀತಿ 3D ಮದುವೆ ಆಮಂತ್ರಣ ಪತ್ರಿಕೆಯು ಮಾಡುತ್ತಿರುವುದು ಕನ್ನಡ ಚಿತ್ರರಂಗದಲ್ಲಿ ಇದೇ ಮೊದಲು ಎಂದು. The 3D ಆಮಂತ್ರಣ ಪತ್ರಿಕೆ: ಸಾಮಾನ್ಯವಾಗಿ ಒಂದು ...

Read More »

14 ಲೋಕಸಭಾ ಕ್ಷೇತ್ರಗಳ ಮತದಾನದ ಅಂತಿಮ ಶೇಕಡಾವಾರು.

ಕರ್ನಾಟಕದಲ್ಲಿ, 2019ರ ಲೋಕ ಸಭಾ ಚುನಾವಣೆಗಳು ಎರಡನೇ ಹಂತದಲ್ಲಿ 14 ಕ್ಷೇತ್ರಗಳಾದ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮೀಣ,ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ ಚಿಕ್ಕಬಳ್ಳಾಪುರ ಮತ್ತು ಕೋಲಾರ ಮತದಾನ ನಡೆದಿದೆ. 2.67 ಕೋಟಿ ಮತದಾರರು ಕರ್ನಾಟಕದ ಕೇಂದ್ರ ಮತ್ತು ದಕ್ಷಿಣ ಭಾಗಗಳಲ್ಲಿ 241 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸುತ್ತಾರೆ.. 14 ಲೋಕಸಭಾ ಕ್ಷೇತ್ರಗಳ ಮತದಾನದ ಅಂತಿಮ ಶೇಕಡಾವಾರು. ಉಡುಪಿ – 69.80 % ಚಿಕ್ಕಮಗಳೂರು- 69.80 % ಹಾಸನ – 76.55 % ...

Read More »

ನಾಳೆಯಿಂದ ಜಿಲ್ಲೆಯಲ್ಲಿ ಮೈತ್ರಿ ನಾಯಕರ ಘರ್ಜನೆ

  ಬಹಿರಂಗ ಪ್ರಚಾರಕ್ಕೆ ಕೇವಲ ಮೂರು ದಿನಗಳು ಮಾತ್ರ ಬಾಕಿ ಇರುವುದರಿಂದ ಎಲ್ಲಾ ಪಕ್ಷದಲ್ಲೂ ಸಹ ಚುನಾವಣಾ ಪ್ರಚಾರದ ಕಾವು ರಂಗೇರಿದೆ .. ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪನವರ ಪರವಾಗಿ  ಎರಡು ಪಕ್ಷದ ಮುಖಂಡರಾದ ಡಿ.ಕೆ. ಶಿವಕುಮಾರ್, ಸಾ ರಾ ಮರೇಶ್, ಡಿ.ಸಿ.ಭಾರತ, ಡಿ.ಕೆ.ಸುರೇಶ್, ಡಾ. ರಂಗನಾಥ್, ತನ್ವೀರ್, ನಾರಾಯಣ ಮತ್ತಿತರ ನಾಯಕರುಗಳು ಅಗಮಿಸಿ, ಕ್ಷೇತ್ರದ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಗೌಡ ತಿಳಿಸಿದ್ದಾರೆ . ಪ್ರಚಾರದಲ್ಲಿ ಹೆಚ್ ಡಿ ದೇವೇಗೌಡ: ಏಪ್ರಿಲ್ 20 ರಂದು ಬೆಳಗ್ಗೆ ...

Read More »

ಸಾಗರದ ಉಳ್ಳೂರು ಕ್ರಾಸ್ ಬಳಿ ಸ್ಲೀಪರ್ ಬಸ್ ಪಲ್ಟಿ ಮೂರು ಸಾವು ಹಲವರಿಗೆ ಗಾಯ..

ಶಿವಮೊಗ್ಗದ ಸಾಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸೀಬರ್ಡ್ ಸ್ಲೀಪರ್ ಬಸ್ಸ್,  ಸಾಗರ ತಾಲೂಕಿನ ಉಳ್ಳೂರು ಸಮೀಪ ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ..ಕೀರ್ತನಾ(12), ಸುಜಾತ(40), ಮಹಮದ್ ಯಾಸಿನ್(16) ಎಂಬ ಮೂವರು ಪ್ರಯಾಣಿಕರ ಸಾವನ್ನಪ್ಪಿದ್ದಾರೆ. ಪಲ್ಟಿಯಾಗಿರುವ ಬಸ್ ನ ಅಡಿಯಲ್ಲಿ ಹಲವು ಪ್ರಯಾಣಿಕರು ಸಿಲುಕಿರುವ ಸಾಧ್ಯತೆ ಇದೆ.  ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ..    

Read More »

ರಾಜ್ಯದಲ್ಲಿ ಬಿಜೆಪಿ 22 ಸೀಟುಗಳನ್ನು ಗೆಲ್ಲಲಿದೆ. ರಾಜ್ಯದಲ್ಲಿ ಜೆಡಿಎಸ್ ಕಾಂಗ್ರೆಸ್ ಸಾಧನೆ ಶೂನ್ಯ -ಬಿಎಸ್ ಯಡಿಯೂರಪ್ಪ.

ಈ ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಅಪವಿತ್ರ ಮೈತ್ರಿ ಸರಕಾರ ಪತನಗೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿಎಸ್ ಯಡಿಯೂರಪ್ಪನವರು ಭವಿಷ್ಯ ನುಡಿದಿದ್ದಾರೆ ಇಂದು ಶಿಕಾರಿಪುರದಲ್ಲಿ ಆಯೋಜಿಸಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಸರಕಾರ ರೈತರಿಗೆ ಒಂದಲ್ಲ ಒಂದು ರೀತಿ ಯಲ್ಲಿ ದ್ರೋಹವನ್ನು ಮಾಡುತ್ತಿದೆ ಸಾಲ ಮನ್ನಾ ಯೋಜನೆಯನ್ನು ಕೇವಲ ಚುನಾವಣೆ ಗಿಮಿಕ್ ,ರಾಜಕೀಯ ಗಿಮಿಕ್ ಮಾಡುತ್ತಾ ರೈತರಿಗೆ ದ್ರೋಹ ಮಾಡುತ್ತಿದೆ.ಕುಮಾರಸ್ವಾಮಿಯವರೇ ನಾನು ಅಧಿಕಾರಕ್ಕೆ ಬಂದ 24 ಗಂಟೆ ಒಳಗೆ ರೈತರ ಸಾಲ ಮನ್ನಾ ಮಾಡ್ತೀನಿ ಹೇಳಿದ್ರಿ ಆದರೆ ...

Read More »

ಇಂದು  ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ  ಜಿಲ್ಲಾಧಿಕಾರಿ ಕೆ.ಎ.ದಯಾನಂದ ಜಿಲ್ಲೆಯಲ್ಲಿ ಮತದಾನ ಜಾಗೃತಿ ಉಂಟು ಮಾಡಲು 19 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆವರೆಗೆ ಮಕ್ಕಳ ಅಣಕು ಮತದಾನ ಕಾರ್ಯಕ್ರಮ ಆಯೋಜಿಸಲಾಗಿದೆ. 18 ವರ್ಷಕ್ಕಿಂತ ಮಕ್ಕಳು ಮತ ಚಲಾಯಿಸಬಹುದು. ಮಕ್ಕಳು ಯಾವುದಾದರೂ ಒಂದು ಗುರುತಿನ ಚೀಟಿ ತಂದಲ್ಲಿ ಅವರನ್ನು ಮತದಾರರ ಪಟ್ಟಿಗೆ ಸೇರಿಸಿ ಅಣಕು ಮತದಾನಕ್ಕೆ ಅವರಿಗೆ ಅವಕಾಶ ಮಾಡಿಕೊಡಲಾಗುವುದು. ಈ ಮೂಲಕ ಜನರಲ್ಲಿ ಮತದಾನ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು..   ಜಿಲ್ಲೆಯಲ್ಲಿ  ಹೆಚ್ಚಾದ ಮತದಾರರು: 28551 ಮತದಾರರು ...

Read More »

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಇಲ್ಲಿದೆ ಟಾಪರ್ಸ್ ಲಿಸ್ಟ್.

  ದ್ವಿತೀಯ ಪಿಯುಸಿ ಪರೀಕ್ಷೆಯ ಪಲಿತಾಂಶವನ್ನು ಇಂದು ಪದವಿಪೂರ್ವ ಇಲಾಖೆಯ ನಿರ್ದೇಶಕಿ ಸಿ ಶಿಖಾ ಬಿಡುಗಡೆ ಮಾಡಿದ್ದಾರೆ. ಎಂದಿನಂತೆ ಮೂರೂ ವಿಭಾಗಗಳಲ್ಲೂ ವಿದ್ಯಾರ್ಥಿನಿಯರೇ ಟಾಪರ್ಸ್ ಆಗಿದ್ದಾರೆ..ದ್ವಿತೀಯ ಪಿಯು ಪರೀಕ್ಷೆ ಮಾ.1ರಿಂದ ಮಾರ್ಚ್ 18ರವರೆಗೆ ನಡೆದಿತ್ತು. ಪ್ರಸಕ್ತ ಸಾಲಿನಲ್ಲಿ 6.73 ಲಕ್ಷ ವಿದ್ಯಾರ್ಥಿಗಳು ಮಾರ್ಚ್​ನಲ್ಲಿ ದ್ವಿತೀಯ ಪಿಯು ಪರೀಕ್ಷೆ ಬರೆದಿದ್ದರು. ಟಾಪರ್ಸ್ ಲಿಸ್ಟ್ . ವಿಜ್ಞಾನ ವಿಭಾಗ : ಕೃತಿ ಮುತ್ತಗಿ (596/600) : ಬೆಂಗಳೂರು ಮೋಹನ್ ಎಸ್ ಎಲ್ (595/600) : ಹಾಸನ ಎಸ್ ಆರ್ ಅನರ್ಘ್ಯ (595/600) : ಮಂಗಳೂರು ಅಂಕಿತಾ ಪಿ ...

Read More »

ಟ್ರೋಲ್ ಅಗಿದ್ದ, ನಿಖಿಲ್ ಎಲ್ಲಿದ್ದೀಯಪ್ಪಾ ಅನ್ನೋ ಪ್ರಶ್ನೆಗೆ ಸಿಎಂ ಉತ್ತರ..!

ನಿಖಿಲ್  ಎಲ್ಲಿದ್ದಿಯಪ್ಪಾ..? ನಿಖಿಲ್ ಎಲ್ಲಿದ್ದಿಯಪ್ಪಾ..? ಫೇಸ್​​ಬುಕ್​ನಲ್ಲೂ ಇದೇ… ವಾಟ್ಸಪ್​​ನಲ್ಲೂ ಇದೆ.. ಎಲ್ಲಿ ನೋಡಿದ್ರೂ ಇದೇ ವೀಡಿಯೋ..ನಿಖಿಲ್ ಎಲ್ಲಿದ್ದಿಯಪ್ಪ ಅಂತ ಮಂಡ್ಯದ ಜನ ಅಷ್ಟೇ ಅಲ್ಲ, ಇಡೀ ರಾಜ್ಯದ ಜನರೂ ಕೇಳ್ತಿದ್ರು. ಎಲ್ಲಿ ಹೋದ್ರೂ, ಎಲ್ಲಿ ಬಂದ್ರೂ ನಿಖಿಲ್ ಎಲ್ಲಿದ್ದಿಯಪ್ಪ ಅಂತಿದ್ರು..ಈ ಸಂಭಾಷಣೆ ಕೇಳದ ರಾಜ್ಯದ ಜನರೇ ಇಲ್ಲ.. ಅಷ್ಟರ ಮಟ್ಟಿಗೆ ಈ ವರ್ಷ ಟ್ರೋಲ್ ಆಗಿರೋ ವಿಡಿಯೋ ಇದು… ಜಾಗ್ವಾರ್ ಸಿನಿಮಾದ ಧ್ವನಿ ಸುರುಳಿ ಬಿಡುಗಡೆ ಸಮಾರಂಭದಲ್ಲಿ ಸಿಎಂ ಕುಮಾರಸ್ವಾಮಿ, ನಿಖಿಲ್ ಎಲ್ಲಿದ್ದೀಯಪ್ಪಾ ಎಂದು ಕರೆದಿದ್ದು , ಮಂಡ್ಯ ರಾಜಕಾರಣದಿಂದಾಗಿ ಟ್ರೋಲ್​ ಆಗಿತ್ತು.. ವಿರೋಧಿಗಳ ...

Read More »

ಪಾಕಿಸ್ತಾನದ ಕ್ವೆಟ್ಟಾದಲ್ಲಿ ಬಾಂಬ್ ಸ್ಫೋಟ: 14 ಮಂದಿ ಬಲಿ

  ಪಾಕಿಸ್ತಾನದ ಕ್ವೆಟ್ಟಾದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಘಟನೆಯಲ್ಲಿ 14 ಮಂದಿ ಬಲಿಯಾಗಿದ್ದಾರೆ ಎಂದು ಮಾಹಿತಿ ಲಭ್ಯವಿದೆ. ಶುಕ್ರವಾರ ಬೆಳಗ್ಗೆ ಕ್ವೆಟ್ಟಾ ನಗರದ ತರಕಾರಿ ಮಾರುಕಟ್ಟೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. 14 ಮಂದಿ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಮೃತರಲ್ಲಿ ಕನಿಷ್ಠ ಏಳು ಮಂದಿ ಕ್ವೆಟ್ಟಾದ ಹಜರಿಗಂಜ್ ಪ್ರದೇಶದ ನಿವಾಸಿಗಳಾಗಿದ್ದಾರೆ. ಇದು ಬಲೂಚಿಸ್ಥಾನದ ಪ್ರಾಂತೀಯ ರಾಜಧಾನಿಯಾಗಿದ್ದು ಇಲ್ಲಿ ಹಜಾರ ಸಮುದಾಯದವರು ವಾಸಿಸುತ್ತಿದ್ದಾರೆ. ಬಾಂಬ್ ಸ್ಫೋಟದ ತೀವ್ರತರವಾದ ತರಕಾರಿ ಮಾರುಕಟ್ಟೆಯ ಅಕ್ಕಪಕ್ಕದಲ್ಲಿರುವ ಕಟ್ಟಡಗಳಿಗೆ ಹಾನಿ ...

Read More »