ಬಿಜೆಪಿ ಪಕ್ಷದ ಮುಖ್ಯ ಬಿ ಚೌಕಿದಾರ್ ಪ್ರಚಾರವು ಸಾಮಾಜಿಕ ಮಾಧ್ಯಮದ ವೇದಿಕೆಗಳಲ್ಲಿ ಭಾರಿ ಯಶಸ್ಸನ್ನು ಕಂಡಿದೆ..2019 ರ ಲೋಕಸಭೆ ಚುನಾವಣೆಯಲ್ಲಿ ಮತದಾರರ ಗ್ರಹಿಕೆ ಬದಲಿಸಲು ಡಿಜಿಟಲ್ ಮಾಧ್ಯಮವು ಪ್ರಭಾವಶಾಲಿ ಶಕ್ತಿಯನ್ನು ಹೊಂದಿದೆ ಎಂದು ಸುಮಾರು 91 ರಷ್ಟು ಜನರು ಪ್ರತಿಕ್ರಿಯಿಸಿದ್ದಾರೆ.. ಇನ್ನೂ ಇದೇ ಸೋಷಿಯಲ್ ಮಿಡಿಯಾಗಳಾದ ವಾಟ್ಸಾಪ್ ,ಫೇಸ್ ಬುಕ್ , ಇನ್ಸ್ಟಾಗ್ರಾಮ್ ಮುಖಾಂತರ ಎಲ್ಲಾ ಹಂತಗಳಲ್ಲೂ ಸಹ ಜನರನ್ನ ಮುಟ್ಟಿದ್ದಾರೆ.. ಈಗಾಗಲೇ ಶಿವಮೊಗ್ಗ ಜಿಲ್ಲಾ ಬಿಜೆಪಿಯು 887 ವಾಟ್ಸಪ್ ಗ್ರೂಪ್ ಗಳನ್ನ ಮಾಡಿದ್ದು, ಇದರ ಮೂಲಕ ಪಕ್ಷದ ಕಾರ್ಯಕ್ರಮಗಳ ಬಗ್ಗೆ ಯೋಜನೆ ಗಳ ...
Read More »Monthly Archives: April 2019
ಜೆಡಿಎಸ್ ಜನರಿಗೆ ಮಾಡಿರುವ ಮೋಸಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ – ಶಾಸಕ ಕುಮಾರ್ ಬಂಗಾರಪ್ಪ,
ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಶಾಸಕ ಕುಮಾರ್ ಬಂಗಾರಪ್ಪ, ಜೆಡಿಎಸ್ ನವರು ಅಬಂರೀಷ್ ಸಾವಿನಲ್ಲೂ ರಾಜಕಾರಣ ಮಾಡಿದ್ದರೆ. ರಾಜ್ಯದ ಜನರಿಗೂ ಮೋಸ ಮಾಡಿದ್ದಾರೆ. ಇವರು ಮಾಡಿರುವ ಮೋಸಕ್ಕೆ ತುಮಕೂರು, ಮಂಡ್ಯ ಹಾಸನ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.. ಇನ್ನು ಶಿವಮೊಗ್ಗ ಮೈತ್ರಿ ಅಭ್ಯರ್ಥಿ ಮಧುಬಂಗಾರಪ್ಪ ಒಬ್ಬ ಇಂಪೋರ್ಟೆಡ್ ಕ್ಯಾಂಡಿಡೇಟ್. ಆತ ಮಂಗನಕಾಯಿಲೆ ವಿಷಯದಲ್ಲೂ ರಾಜಕಾರಣ ಮಾಡುತ್ತಿದ್ದಾನೆ. ಮಧುಬಂಗಾರಪ್ಪನವರಿಗೆ ಲೂಟಿ ಮಾಡುವುದು ಹೇಗೆ ಎಂದು ಅವರಿಗೆ ಗೊತ್ತಿದೆ. ಶರಾವತಿ ಡೆಂಟಲ್ ಕಾಲೇಜು, ಬಗರ್ ಹುಕುಂ ನಲ್ಲೂ ಮಧುಬಂಗಾರಪ್ಪ ಲೂಟಿ ...
Read More »ರಾಘವೇಂದ್ರ 2 ಲಕ್ಷಕ್ಕೂ ಅಧಿಕ ಮತಗಳಿಂದ ಜಯ ಗಳಿಸುತ್ತಾರೆ – ಬಿಎಸ್ ವೈ.
ಶಿವಮೊಗ್ಗಕ್ಕೆ ಕಾಂಗ್ರೆಸ್ಸಿನಿಂದ ಯಾರು ಪ್ರಚಾರ ಬರ್ತಾರೋ ಬಿಡ್ತಾರೋ ಬಿಡ್ತಾರೋ, ಸರ್ಕಾರವೇ ಬಂದು ಶಿವಮೊಗ್ಗದಲ್ಲಿ ಪ್ರಚಾರ ಮಾಡಿದರು ರಾಘವೇಂದ್ರ ಎರಡು ಲಕ್ಷಕ್ಕೂ ಅಧಿಕ ಮತಗಳಿಂದ ಜಯ ಗಳಿಸುತ್ತಾರೆ .ಈ ಲೋಕಸಭಾ ಚುನಾವಣೆ ನಂತರ ರಾಜ್ಯ ಸಮ್ಮಿಶ್ರ ಸರ್ಕಾರ ಪತನಗೊಳ್ಳಲಿದೆ. ಬಳಿಕ ಬಿಜೆಪಿ ಅಧಿಕಾರಕ್ಕೆ ಬಂದಾಗ ತಮಿಳು ಸಮಾಜದ ಇಬ್ಬರು ಮುಖಂಡರಿಗೆ ನಿಗಮ ಮಂಡಳಿ ಅಧ್ಯಕ್ಷರನ್ನಾಗ ಮಾಡುತ್ತೇನೆ ಎಂದು ಭದ್ರಾವತಿಯಲ್ಲಿ ಮಾಧ್ಯಮದವರೊಂದಿಗೆ ಬಿಎಸ್ ಯಡಿಯೂರಪ್ಪನವರು ಹೇಳಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಮಕೂರು, ಮಂಡ್ಯ ಹಾಸನದಲ್ಲಿ ಮೊದಲು ಗೆಲ್ಲಲಿ ಬಳಿಕ ಶಿವಮೊಗ್ಗ ಕ್ಷೇತ್ರದತ್ತ ಗಮನಹರಿಸಲಿ ಎಂದ ಬಿಎಸ್ ವೈ. ...
Read More »ನಮ್ಮ ಅಧಿಕಾರದಲ್ಲಿ ಬೆಂಗಳೂರಿನಲ್ಲಿ ತಿರುವಳ್ಳುವರ್ ಪೀಠ ಮತ್ತು ಚೆನ್ನೈನಲ್ಲಿ ಸರ್ವಜ್ಞ ಪೀಠ ಸ್ಥಾಪನೆ – ಬಿಎಸ್ ಯಡಿಯೂರಪ್ಪ
ಭದ್ರಾವತಿ ನಗರದ ಕನಕ ಮಂಟಪದಲ್ಲಿ ತಿರುವಳ್ಳುವರ್ ಸೇವಾ ಸಂಘದ ವತಿಯಿಂದ “ಸ್ನೇಹ ಮಿಲನ” ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುತ್ತು. ಕಾರ್ಯಕ್ರಮ ದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು ಮಾತನಾಡಿ ಬೆಂಗಳೂರಿನಲ್ಲಿ ಸರ್ವಜ್ಞ ಪೀಠ ಸ್ಥಾಪಿಸಲು ,ಕಾಂಗ್ರೆಸ್ ಹಿಂದೇಟು ಹಾಕಿತ್ತು .ಆದರೆ ನಾವು ತಮಿಳು ಕನ್ನಡಿಗರು ಒಂದೇ ತಾಯಿಯ ಮಕ್ಕಳು ಎಂದು ಭೇದಭಾವ ಇಲ್ಲದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅಂದಿನ ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಕರುಣಾನಿಧಿ ಅವರೊಂದಿಗೆ ಸೇರಿ .ಚೆನ್ನೈನಲ್ಲಿ ಸರ್ವಜ್ಞ ಪೀಠ ಮತ್ತು ಬೆಂಗಳೂರಿನಲ್ಲಿ ತಿರುವಳ್ಳೂರು ಪೀಠವನ್ನು , ಸ್ಥಾಪಿಸಲಾಗಿತ್ತು ತಮಿಳು ಸಮಾಜದ ಬಂಧುಗಳು ...
Read More »ರಿಷಬ್ ಶೆಟ್ಟಿ ಕುಟುಂಬಕ್ಕೆ ‘ಹೀರೋ’ ಆಗಮನ..
ಖ್ಯಾತ ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಪ್ರಗತಿ ದಂಪತಿ ತಂದೆ ತಾಯಿಯಾಗಿದ್ದಾರೆ.. ಇತ್ತೀಚಿಗೆ ತೆರ ಕಂಡ ‘ಬೆಲ್ ಬಾಟಂ’ ಸಿನಿಮಾದ ಮೂಲಕ ಹೀರೋ ಅಗಿ ಕಾಣಿಸಿಕೊಂಡಿದ್ದರು. ಆದರೆ, ಈಗ ಅವರ ಕುಟುಂಬಕ್ಕೆ ರಿಯಲ್ ‘ಹೀರೋ’ ಆಗಮನವಾಗಿದೆ. ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಂದೆಯಾದ ಖುಷಿಯನ್ನು ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
Read More »ಮಾನವೀಯತೆ ಮೆರೆದ ಟ್ರೆಡಿಷನಲ್ ಡೇ.
ಶಿವಮೊಗ್ಗ: ಕಾಲೇಜುಗಳ ಟ್ರಡಿಷನಲ್ ಡೇ ಎಂದರೆ ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆ ತೊಟ್ಟು ಮಿಂಚುತ್ತಿರುತ್ತಾರೆ. ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮವೂ ಭರ್ಜರಿಯಾಗಿಯೇ ನಡೆಯುತ್ತದೆ. ವಿದ್ಯಾರ್ಥಿಗಳು ಈ ದಿನಗಾಗಿಯೇ ಕಾಯುತ್ತಿರುತ್ತಾರೆ…ಆದರೆ ಇವೆಲ್ಲವುಗಳೊಂದಿಗೆ ಸಾಮಾಜಿಕ ಜವಾಬ್ದಾರಿಯೊಂದಿಗೆ ಮಾನವೀಯತೆ ಮೆರೆದ ಶಿವಮೊಗ್ಗ ಎಟಿಎನ್ ಸಿ ಸಂಜೆ ಕಾಲೇಜಿನ ವಿದ್ಯಾರ್ಥಿಗಳು ಟ್ರಡಿಷನಲ್ ಡೆ ಗೆ ಹೊಸ ಭಾಷ್ಯವನ್ನೇ ಬರೆದಿದ್ದಾರೆ. ಎಟಿಎನ್ ಸಿ ಕಾಲೇಜಿನ ವಿದ್ಯಾರ್ಥಿಗಳು ಟ್ರಡಿಷನಲ್ ಡೆ ಹಾಗೂ ಯುಗಾದಿ ಹಬ್ಬದ ಅಂಗವಾಗಿ ತಮ್ಮ ಅಧ್ಯಾಪಕೊಂದಿಗೆ ಸೇರಿ ಅಕ್ಕಿ ಸಂಗ್ರಹಿಸಿ ಸಂಗ್ರಹವಾದ ಅಕ್ಕಿಯನ್ನು ತಾಯಿಮನೆ ಸಂಸ್ಥೆ ಗೆ ನೀಡಿ ಮಾನವೀಯತೆ ಮೆರೆದಿದ್ದಾರೆ…
Read More »ಯುಗ ಯುಗ ಕಳೆದರೂ ಯುಗಾದಿ ಮರಳಿ ಬರುತಿದೆ..
ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳ ಪರಂಪರೆಯೇ ಇದೆ. ಈ ಸಾಲು ಸಾಲು ಹಬ್ಬಗಳಲ್ಲಿ ಮೊದಲನೇಯದೇ ಯುಗಾದಿ. ಯುಗಾದಿ ಅಂದರೆ ಹೊಸ ವರ್ಷದ ಮೊದಲ ದಿನ ಎಂದರ್ಥ.ಹಬ್ಬಗಳಲ್ಲಿ ಶ್ರೇಷ್ಠವಾದ ಪ್ರಸಿದ್ಧವಾದ ಯುಗಾದಿ ಹಬ್ಬ ಚ್ಯೆತ್ರ ಮಾಸದ ಶುಕ್ಲ ಪಕ್ಷದ ಪಾಡ್ಯದಂದು ಬರುತ್ತದೆ. ಸಂಸ್ಕೃತದ ಯುಗ ಮತ್ತು ಆದಿ ಎಂಬ ಎರಡು ಪದಗಳಿಂದ ‘ಯುಗಾದಿ’ ಎಂಬ ಪದವಾಗಿದೆ. ಜೊತೆಗೆ ಬ್ರಹ್ಮ ದೇವನು ಆ ದಿನದಿಂದಲೇ ಸೃಷ್ಟಿಯ ಕಾರ್ಯ ಆರಂಭಿಸಿದನೆಂಬ ನಂಬಿಕೆಯೂ ಇದೆ. ಋತುಗಳು, ಗ್ರಹಗಳು, ನಕ್ಷತ್ರಗಳು ಈ ದಿನ ಸೃಷ್ಟಿ ಆಯಿತು ಎನ್ನುವ ನಂಬಿಕೆಯೂ ಇದೆ. ಯುಗಾದಿ ಹಬ್ಬವನ್ನು ...
Read More »ಶಿವಮೊಗ್ಗ ಲೋಕಸಭಾ ಚುನಾವಣಾ ಅಖಾಡದಲ್ಲಿ 14 ಅಭ್ಯರ್ಥಿಗಳು…
ಶಿವಮೊಗ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸಲು ಒಟ್ಟು 14 ಅಭ್ಯರ್ಥಿಗಳು 26 ನಾಮಪತ್ರಗಳನ್ನು ಸಲ್ಲಿಸಿದ್ದು 14 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರವಾಗಿದೆ.. ಇಬ್ಬರೂ ಮಾಜಿ ಮುಖ್ಯಮಂತ್ರಿ ಮಕ್ಕಳ ಪೈಪೋಟಿಯ ನಡುವೆಯೂ ಸಹ ಪ್ರತ್ಯೇಕ ಅಭ್ಯರ್ಥಿಗಳು ತಮ್ಮ ಗೆಲುವಿನ ಬಗ್ಗೆ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.. ಶಿವಮೊಗ್ಗ ಲೋಕಸಭಾ ಚುನಾವಣೆಯ ಕಣದಲ್ಲಿ ಇರುವಂತಹ 14 ಅಭ್ಯರ್ಥಿಗಳ ವಿವರ.. ಅಭ್ಯರ್ಥಿಯ ಹೆಸರು ಮತ್ತು ಪಕ್ಷದ ಹೆಸರು 1. ಶೇಖರ್ ನಾಯ್ಕ್ – ಪಕ್ಷೇತರ 2.ಬಿ.ವೈ. ರಾಘವೇಂದ್ರ – ಬಿ.ಜೆ.ಪಿ 3.ಎಸ್ ಮಧು ಬಂಗಾರಪ್ಪ ...
Read More »ಬಿಜೆಪಿ ಭದ್ರ ಕೋಟೆಯಲ್ಲಿ ಮೈತ್ರಿ ಪಕ್ಷದ ಶಕ್ತಿ ಪ್ರದರ್ಶನ..
ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪನವರ ಇಂದು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ಮುನ್ನ ಬೃಹತ್ ರಾಲಿಯನ್ನು ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಹಮ್ಮಿಕೊಂಡಿದ್ದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಪಕ್ಷ ತನ್ನ ಶಕ್ತಿ ಪ್ರದರ್ಶನ ತೋರಿಸಿತ್ತು. ಮಧು ಬಂಗಾರಪ್ಪನವರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಯ ಕ್ವಿಕ್ ಲುಕ್.
Read More »ಪ್ರಜಾಕೀಯ ಪಕ್ಷ ದಿಂದ ಕಣಕ್ಕಿಳಿದ ಅಭ್ಯರ್ಥಿ
ಶಿವಮೊಗ್ಗ ಲೋಕಸಭಾ ಚುನಾವಣೆಗೆ ಈ ಬಾರಿ ಖ್ಯಾತ ಚಲನಚಿತ್ರ ನಟ ರಿಯಲ್ ಸ್ಟಾರ್ ಉಪೇಂದ್ರ ರವರ ಉತ್ತಮ ಪ್ರಜಾತೀಯ ಪಕ್ಷದಿಂದ ಶರಾವತಿ ನಗರ ವೆಂಕಟೇಶ್ ಕಣಕ್ಕಿಳಿದಿದೆ. ಇಂದು ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ ವೆಂಕಟೇಶ್, ನಮ್ಮ ಪಕ್ಷ ಜನವೇ ಪ್ರಚಾರ ಮಾಡುವ ಪಕ್ಷ. ನಾವು ಕೇವಲ ಅವರ ಸೇವಕರು. ಈ ಬಾರಿ ಪ್ರಜ್ಞಾಪೂರ್ವಕ ನಾಗರಿಕರು ನಮಗೆ ಮತ ಹಾಕುತ್ತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು
Read More »
C News TV Kannada News Online in cnewstv