ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಯಡಿಯೂರಪ್ಪ ಅವರು ಮೋದಿ ಹೆಸರಲ್ಲಿ ಮತ ಕೇಳುತ್ತಿರುವುದು ದುರಂತದ ಸಂಗತಿ. ಹೇಗೆ ಅಡ್ವಾಣಿ ಅವರನ್ನು ಮೂಲೆಗುಂಪು ಮಾಡಿದಾರೇ ಹಾಗೇ ಯಡಿಯೂರಪ್ಪ ಅವರನ್ನೂ ಮೂಲೆಗುಂಪು ಮಾಡುವುದು ಖಚಿತ. ಇನ್ನೂ ಸದಾನಂದ ಗೌಡರೇ ಚುನಾವಣೆ ಬಳಿಕ ಯಡಿಯೂರಪ್ಪ ಅಧ್ಯಕ್ಷರಾಗಿ ಇರುವುದಿಲ್ಲ ಎಂಬ ಹೇಳಿಕೆಯನ್ನು ನೀಡಿದ್ದಾರೆ.. ಬಿಜೆಪಿಯವರು ಮಾತು ಮಾತಿಗೂ ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ. ನಾವೂ ಹಿಂದುಗಳೆ, ನಾವು ಹಿಂದುತ್ವದ ಪಾಠ ಅವರಿಂದ ಕಲಿಯಬೇಕಿಲ್ಲ ಎಂದು ಟಾಂಗ್ ನೀಡಿದರು. ಬಿಜೆಪಿಯವರು ಮಂಡ್ಯ ಅಭ್ಯರ್ಥಿ ನಿಖಿಲ್ ಕುಮಾರ್ ಸ್ವಾಮಿ ಆಸ್ತಿ 9 ಕೋಟಿ ...
Read More »Monthly Archives: April 2019
ವೀಕೆಂಡ್ ವಿತ್ ರಮೇಶ್ ಸೀಸನ್ 4 ರ ಮೊದಲ ಅತಿಥಿ ಯಾರು ಗೊತ್ತಾ ??
ಅಸಾಮಾನ್ಯ ಸಾಧಕರು, ಸಿನಿಮಾ ಕಲಾವಿದರು, ಸಮಾಜ ಸೇವಕರನ್ನು ಗುರುತಿಸಿ ಅವರ ಸಾಧನೆಯ ಹಾದಿಯಲ್ಲಿ ಪರಿಚಯ ಮಾಡುವ ಕಿರುತೆರೆಯ ಸೂಪರ್ ಹಿಟ್ ಕಾರ್ಯಕ್ರಮ ‘ವೀಕೆಂಡ್ ವಿತ್ ರಮೇಶ್’ ಮತ್ತೆ ಬರ್ತಿದೆ. ಯಶಸ್ವಿಯಾಗಿ 3 ಸೀಸನ್ ಮುಗಿಸಿದ ರಮೇಶ್ ಅರವಿಂದ್ ಈಗ 4 ನೇ ಸೀಸನ್ ನೊಂದಿಗೆ ಪ್ರತ್ಯಕ್ಷವಾಗುತ್ತಿದ್ದಾರೆ.. ವೀಕೆಂಡ್ ವಿತ್ ರಮೇಶ್ ಸೀಸನ್ 4ರ ಮೊದಲ ಸಂಚಿಕೆಯಲ್ಲೇ ವಿಶೇಷ ವ್ಯಕ್ತಿಯನ್ನ ಅತಿಥಿಯಾಗಿ ಕರೆತಂದಿದ್ದಾರೆ. ಇವರನ್ನ ವೀಕೆಂಡ್ ವಿತ್ ರಮೇಶ್ ಶೋಗೆ ಆಹ್ವಾನಿಸಿ ಎಂದು ಸ್ವತಃ ಪ್ರೇಕ್ಷಕರು ಕೂಡ ಒತ್ತಾಯಿಸಿದ್ದರು. ಅವರೇ ಧರ್ಮಸ್ಥಳದ ಧರ್ಮಾಧಿಕಾರಿ ...
Read More »
C News TV Kannada News Online in cnewstv