ನಮ್ಮ ಮಗುವಿಗೆ ಯಾವ ಶಾಲೆ ಒಳ್ಳೆಯದು, ಯಾವ ಶಾಲೆಯಲ್ಲಿ ಏನು ಸೌಲಭ್ಯವಿದೆ, ಫೀ ಎಷ್ಟು, ಊಟ ಇರತ್ತಾ, ಬಸ್ ಇರತ್ತಾ ಇಂಥ ಹತ್ತಾರು ವಿಷಯಗಳು ಮಕ್ಕಳನ್ನು ಶಾಲೆಗೆ ಸೇರಿಸುವಾಗ ಪೋಷಕರನ್ನು ಕಾಡುವ ಪ್ರಶ್ನೆಗಳು. ಈ ಎಲ್ಲಾ ಪ್ರಶ್ನೆಗಳಿಗೆ `ಮಂತ್ರ ಎಜುಕೇಷನ್ ಎಕ್ಸ್ ಫೋ- 2020’ಪರಿಹಾರ ದೊರಕಿಸುತ್ತಿದೆ. ರಾಜ್ಯದ ಪ್ರಮುಖ ಇವೆಂಟ್ ಮ್ಯಾನೆಜ್ಮೆಂಟ್ ಸಂಸ್ಥೆಯಾದ `ಮಂತ್ರ ಇವೆಂಟ್ಸ್’ ನಿಂದ ಶಿವಮೊಗ್ಗದಲ್ಲಿ ಇದೇ ಮೊದಲ ಬಾರಿಗೆ ಎಜುಕೇಷನ್ ಎಕ್ಸ್ ಫೋ- 2020 ಹಮ್ಮಿಕೊಳ್ಳಲಾಗಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಹಾಗೂ ಶಾಲೆಗಳ ನಡುವೆ ಸಂಪರ್ಕ ಕಲ್ಪಿಸುವ ಈ ವಿಭಿನ್ನವಾದ ಕಾರ್ಯಕ್ರಮ ...
Read More »Monthly Archives: March 2020
ಇಂದಿನಿಂದ ದ್ವೀತಿಯ ಪಿಯುಸಿ ಪರೀಕ್ಷೆ ಆರಂಭ, ಮಕ್ಕಳಿಗಿಂತ ಪೋಷಕರಿಗೆ ಅಂತಕ ಹೆಚ್ಚು.
ದ್ವಿತೀಯ ಪಿಯುಸಿ ಪರೀಕ್ಷೆಗಳು ಇಂದಿನಿಂದ ಆರಂಭವಾಗಿವೆ. ಪರೀಕ್ಷೆಗಳನ್ನು ಪಾರದರ್ಶಕವಾಗಿ, ಕಟ್ಟುನಿಟ್ಟಿನಿಂದ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಈ ವರ್ಷ ಒಟ್ಟು 19748 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, 8620 ವಿದ್ಯಾರ್ಥಿಗಳು ಹಾಗೂ 11128 ವಿದ್ಯಾರ್ಥಿನಿಯರು ಇದ್ದಾರೆ. ಇವರಲ್ಲಿ ಕಲಾ ವಿಭಾಗದಲ್ಲಿ 5808, ವಾಣಿಜ್ಯ 7490 ಮತ್ತು ವಿಜ್ಞಾನ ವಿಭಾಗದಲ್ಲಿ 6451 ವಿದ್ಯಾರ್ಥಿಗಳಿದ್ದಾರೆ. ಸರ್ಕಾರಿ ಶಾಲೆಯಲ್ಲಿ 10911, ಅನುದಾನಿತ 2905 ಮತ್ತು ಅನುರಾನ ರಹಿತ ಕಾಲೇಜುಗಳಲ್ಲಿ 5758 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.. ಎಲ್ಲಾ ವಿಧ್ಯಾರ್ಥಿಗಳು ಭಯ ಆತಂಕದಿಂದ ಪರೀಕ್ಷೆ ಬರೆಯಲು ತಯಾರಾಗಿ ಪರೀಕ್ಷಾ ಕೇಂದ್ರಗಳ ಮುಂದೆ ಸಾಲು ಗಟ್ಟಿನಿಂತಿರುವ ...
Read More »47 ಪತ್ರಕರ್ತರಿಗೆ ರಾಜ್ಯ ಪ್ರಶಸ್ತಿ.. ಯಾರ್ ಯಾರಿಗೆ ಪ್ರಶಸ್ತಿ ಸಿಕ್ಕಿದೆ ಗೊತ್ತಾ ??
ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಜೀವಮಾನದ ವೃತ್ತಿ ಸೇವೆ, ಸಾಧನೆ ಮತ್ತು ಅತ್ಯುತ್ತಮ ವರದಿ(ಲೇಖನ)ಗಳಿಗಾಗಿ ಪತ್ರಕರ್ತರಿಗೆ ನೀಡುವ 2018ನೆ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಕೆ.ಎನ್.ಸುಬ್ರಮಣ್ಯ ಪ್ರಶಸ್ತಿಗೆ ದಿ ಹಿಂದೂ ಬ್ಯೂರೋ ಉಪ ಮುಖ್ಯಸ್ಥ ಬಿ.ಎಂ.ಸತೀಶ್ ಕುಮಾರ್ ಆಯ್ಕೆಯಾಗಿದ್ದಾರೆ. ಅಪ್ಪಾಜಿಗೌಡ ಸ್ಮಾರಕ ಪ್ರಶಸ್ತಿ-(ಅತ್ಯುತ್ತಮ ಚಲನಚಿತ್ರ ವರದಿಗಳಿಗೆ) ಹಿರಿಯ ಪತ್ರಕರ್ತ ಮುರಳೀಧರ್ ಖಜಾನೆ, ಮಾ.ರಾಮಮೂರ್ತಿ ಸ್ಮಾರಕ ಪ್ರಶಸ್ತಿ-(ಕನ್ನಡ ನಾಡು-ನುಡಿಗೆ ಸೇವೆ ಸಲ್ಲಿಸಿದ ಪತ್ರಕರ್ತರೊಬ್ಬರಿಗೆ) ಕೋಲಾರ ಕನ್ನಡ ಮಿತ್ರ ಸಂಪಾದಕರು ಕೋ.ನಾ.ಪ್ರಭಾಕರ್ ಅವರು ಆಯ್ಕೆಯಾಗಿದ್ದಾರೆ. ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಪ್ರಶಸ್ತಿ-ಪ್ರಜಾವಾಣಿ ವರದಿಗಾರ ಭೀಮಸೇನ ...
Read More »ಈ ಬಾರಿ ಮನೆ ಗಣತಿಗೆ ಮೊಬೈಲ್ ಆ್ಯಪ್ ಬಳಕೆ- ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್
ಶಿವಮೊಗ್ಗ : ಜನಗಣತಿಗೆ ಪೂರ್ವಭಾವಿಯಾಗಿ ಏಪ್ರಿಲ್ 15 ರಿಂದ ಮೇ 29ರ ವರೆಗೆ ಜಿಲ್ಲೆಯಾದ್ಯಂತ ಮನೆ ಪಟ್ಟಿ ಮತ್ತು ಮನೆಗಣತಿ ಹಾಗೂ ರಾಷ್ಟ್ರೀಯ ಜನಸಂಖ್ಯಾ ರಿಜಿಸ್ಟರ್ ಪರಿಷ್ಕರಣೆ ಕಾರ್ಯ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಹೊಸ ಸಭಾಂಗಣದಲ್ಲಿ ಜನಗಣತಿ ಅಧಿಕಾರಿಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಈ ಬಾರಿ ಮನೆಗಣತಿ ಕಾರ್ಯವನ್ನು ಮೊಬೈಲ್ ಆ್ಯಪ್ ಮೂಲಕ ಸಹ ನಡೆಸಲು ಅವಕಾಶ ಕಲ್ಪಿಸಲಾಗಿದೆ. ದೇಶ ಸ್ವಾತಂತ್ರ್ಯ ಪಡೆದ ಬಳಿಕ ನಡೆಯುತ್ತಿರುವ 8ನೇ ಜನಗಣತಿ ಇದಾಗಿದ್ದು, ಇದೇ ಮೊದಲ ...
Read More »
C News TV Kannada News Online in cnewstv