ಶಿವಮೊಗ್ಗ : ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಮತ್ತೆ ಶಾಲೆಗೆ ಕರೆ ತರಲು ವ್ಯವಸ್ಥಿತವಾದ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಪ್ರಸ್ತುತ ಸಾಲಿನಲ್ಲಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ 22ಮಕ್ಕಳು ಶಾಲೆಯಿಂದ ಹೊರಗುಳಿದಿರುವುದನ್ನು ಗುರುತಿಸಲಾಗಿದೆ. ಇವರ ಪೈಕಿ 9ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸಲಾಗಿದ್ದು, ಇನ್ನುಳಿದ ಮಕ್ಕಳನ್ನು ಶಾಲೆಗೆ ಸೇರಿಸಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ 2ನೇ ತರಗತಿಯಿಂದ 10ನೇ ತರಗತಿವರೆಗೆ ...
Read More »Monthly Archives: November 2020
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ನವೆಂಬರ್ 5ರಂದು ಹೆದ್ದಾರಿ ಬಂದ್
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಮೆಕ್ಕೆಜೋಳ ಪ್ರಮುಖ ಬೆಳೆಯಾಗಿದ್ದು 70 ಸಾವಿರ ಪ್ರದೇಶಗಳಲ್ಲಿ ರೈತರು ಬೆಳೆಯುತ್ತಿದ್ದಾರೆ. ಆದರೆ ಮೆಕ್ಕೆಜೋಳಕ್ಕೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿರುವುದು ಅವೈಜ್ಞಾನಿಕವಾಗಿದೆ. ಕೂಡಲೇ ಮೆಕ್ಕೆಜೋಳ ಖರೀದಿ ಕೇಂದ್ರ ಖರೀದಿಸಬೇಕು. ಪಂಜಾಬ್ ಸರ್ಕಾರದಂತೆ ರಾಜ್ಯ ಸರ್ಕಾರವು ಕೃಷಿ ಉತ್ಪನ್ನಗಳನ್ನು MSP ಬೆಲೆಗಿಂತ ಕಡಿಮೆ ಬೆಲೆಗೆ ಮಾರಾಟ ಮತ್ತು ಖರೀದಿ ಮಾಡುವುದು ಅಪರಾಧವೆಂದು ಘೋಷಿಸಬೇಕು. ಕೇರಳ ಸರ್ಕಾರದಂತೆ ರಾಜ್ಯ ಸರ್ಕಾರವು ಸಹ ತರಕಾರಿ ಬೆಳೆಗಳಿಗೆ ಬೆಲೆ ನಿಗದಿ ಮಾಡಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದಿರುವುದು ವಾಪಸ್ ...
Read More »ನಾಲ್ಕು ವಿಧಾನಪರಿಷತ್ ಚುನಾವಣೆಯಲ್ಲಿ ಹಿಂದೆಂದೂ ಆಗದಷ್ಟು ಮತದಾನವಾಗಿದೆ : ಕೆಎಸ್ ಈಶ್ವರಪ್ಪ
ಶಿವಮೊಗ್ಗ : ಶಿರಾ ಹಾಗೂ ಆರ್ ಆರ್ ನಗರ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಎರಡು ಕ್ಷೇತ್ರಗಳಲ್ಲಿ ಚುನಾವಣೆಯನ್ನು ಬಿಜೆಪಿ ಸಂಘಟನಾತ್ಮಕವಾಗಿ ಮಾಡಿದೆ. ನಾಲ್ಕು ವಿಧಾನಪರಿಷತ್ ಚುನಾವಣೆಯಲ್ಲಿ ಸಹ ಹಿಂದೆಂದೂ ಆಗದಷ್ಟು ಮತದಾನವಾಗಿದೆ. ನಮ್ಮ ಸಂಘಟನೆಯ ಪ್ರಯತ್ನದಿಂದ ಈ ನಾಲ್ಕು ಕ್ಷೇತ್ರಗಳಲ್ಲಿ ನಾವು ಗೆಲುವು ಸಾಧಿಸುತ್ತವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ನವೆಂಬರ್ 5ರಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದೇವೆ. ಅಶೋಕ್ ಗಸ್ತಿ ಅವರ ಕೆಲಸವನ್ನು ಗಮನಿಸಿ ಅವರನ್ನು ರಾಜ್ಯಸಭೆಗೆ ...
Read More »
C News TV Kannada News Online in cnewstv