ಶಿವಮೊಗ್ಗ : ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕೊರೋನ ಸೋಂಕು ವ್ಯಾಪಕವಾಗಿ ಪಸರಿಸುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು-ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳು ಗ್ರಾಮೀಣ ಜನರ ಸಹಕಾರ ಪಡೆದು ಕೊರೋನ ಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಸಂಕಲ್ಪ ಮಾಡುವಂತೆ ರಾಜ್ಯ ಗ್ರಾಮೀಣಾಭಿವೃದ್ಧಿ ಪಂಚಾಯಿತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು. ಅವರು ಇಂದು ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಈ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೈಗೊಂಡಿರುವ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮೈಸೂರು ಮತ್ತು ...
Read More »Monthly Archives: May 2021
ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 960 ಕೊರೊನಾಗೆ 13 ಜನ ಬಲಿ,
Cnewstv.in / Shivamogga / 23.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 960 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 7103 ಸಕ್ರಿಯ ಪ್ರಕರಣಗಳಿವೆ. 0879 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1827 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 13 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 699 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 978 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 894 ...
Read More »ಚಾನಲ್ ಗೆ ಹಾರಿ ಕೋವಿಡ್ ಸೋಂಕಿತ ವ್ಯಕ್ತಿ ಆತ್ಮಹತ್ಯೆ
Cnewstv.in / Shivamogga / 23.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್ ಬಳಿ ಕೋವಿಡ್ ಸೋಂಕಿತ ವ್ಯಕ್ತಿ ಚಾನಲ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ನಡೆದ ಘಟನೆ ನಡೆದಿದೆ. ಆರೋಗ್ಯ ಸರಿಯಿಲ್ಲದ ಕಾರಣ ಕೋವಿಡ್ ಟೆಸ್ಟ್ ಕೊಟ್ಟು ಬಂದಿದ್ದ ಕೆಪಿಸಿ ಮಾಜಿ ಉದ್ಯೋಗಿ ಲಿಂಗೇಗೌಡರವರಿಗೆ (68) ಕೋವಿಡ್ ಪಾಸಿಟಿವ್ ವರದಿ ಬಂದಿತ್ತು, ಹಾಗಾಗಿ ಅವರಿಗೆ ಆಸ್ಪತ್ರೆಗೆ ದಾಖಲಾಗಲು ಸೂಚಿಸಿದ್ದರು. ಆಸ್ಪತ್ರೆಗೆ ದಾಖಲಾಗಲು ಹೆದರಿ ಕಾರ್ಗಲ್ ನ ಚೈನಾ ಗೇಟ್ ಬಳಿ ಚಾನಲ್ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 663 ಕೊರೊನಾಗೆ 14 ಜನ ಬಲಿ,
Cnewstv.in / Shivamogga / 22.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 663 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 7121 ಸಕ್ರಿಯ ಪ್ರಕರಣಗಳಿವೆ. 2401 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1052 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 14 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 686 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 662 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 883 ...
Read More »ಕೊರೋನಾ ಮಹಾಮಾರಿಯನ್ನು ತಡೆಯಲು ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿವಾರ್ಡಿನಲ್ಲಿ ತಂಡಗಳನ್ನು ರಚಿಸಬೇಕು : ಆಯನೂರು ಮಂಜುನಾಥ್
Cnewstv.in / Shivamogga / 22.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೋನಾ 2ನೇ ಅಲೆ ಶಿವಮೊಗ್ಗದಲ್ಲಿ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಪಾಲಿಕೆ ಸದಸ್ಯರು ತಮ್ಮ ತಮ್ಮ ವಾರ್ಡ್ಗಳಲ್ಲಿ ತಂಡಗಳನ್ನು ರಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಎಲ್ಲಾ 35 ವಾರ್ಡ್ಗಳಲ್ಲಿಯೂ ಆಯಾ ವಾರ್ಡಿನ ಪಾಲಿಕೆ ಸದಸ್ಯರು ಕೋವಿಡ್ ಮುಕ್ತ ವಾರ್ಡ್ ಆಗಿ ಮಾಡಲು ಶ್ರಮಿಸಬೇಕು. ಸೋಂಕು ತಗುಲಿದವರನ್ನು ಗುರುತಿಸಿ ಅವರನ್ನು ಆರೈಕೆ ಕೇಂದ್ರಕ್ಕೆ ಸೇರಿಸಲು ಅಗತ್ಯ ಕ್ರಮ ತಕ್ಷಣವೇ ತೆಗೆದುಕೊಳ್ಳಬೇಕು. ಇದಕ್ಕಾಗಿ ಆರೋಗ್ಯ ಸಿಬ್ಬಂದಿಗಳನ್ನು ಕಾಯಬಾರದು ಮತ್ತು ...
Read More »ಸಿದ್ದರಾಮಯ್ಯನವರೇ, ಕಾಂಗ್ರೆಸ್ ಸರ್ಕಾರಕ್ಕೊಂದು ಸಂವಿಧಾನ, ಭಾರತೀಯ ಜನತಾ ಪಕ್ಷಕ್ಕೊಂದು ಸಂವಿಧಾನವೇ ?
Cnewstv.in / Shivamogga / 22.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪರವರು, ನಾನು ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕನಾಗಿದ್ದಾಗ ರಾಜ್ಯದಲ್ಲಿದ್ದ ಬರಗಾಲ ಪರಿಸ್ಥಿತಿಯನ್ನು ಚರ್ಚಿಸಲು ರಾಜ್ಯದ ಎಲ್ಲ ಜಿಲ್ಲೆಗಳ ಪ್ರವಾಸ ಮಾಡಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಲು ನಿರ್ಧರಿಸಿದ್ದೆ ನನಗೆ ಆಗ ಎಲ್ಲಾ ಜಿಲ್ಲಾಧಿಕಾರಿಗಳು ಹೇಳಿದ್ದು ಒಂದೇ ಉತ್ತರ ನೀವು ವಿರೋಧ ಪಕ್ಷದ ನಾಯಕರಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಲು ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 984 ಕೊರೊನಾಗೆ 20 ಜನ ಬಲಿ,
Cnewstv.in / Shivamogga / 21.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 984 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 7120 ಸಕ್ರಿಯ ಪ್ರಕರಣಗಳಿವೆ. 2463 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1727 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 20 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 672 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 705 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 789 ...
Read More »ಕೊರೊನಾ : ಭದ್ರಾವತಿ ತಾಲೂಕು 2 ದಿನ ಕಂಪ್ಲೀಟ್ ಲಾಕ್
Cnewstv.in / Shivamogga / 21.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮೇ 22 ಮತ್ತು 23ರಂದು ಭದ್ರಾವತಿ ತಾಲೂಕನ್ನು ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ. ಭದ್ರಾವತಿ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಮೇ 18ರಂದು 164, 19ರಂದು 133, ಮೇ 20ರಂದು 207 ಮಂದಿಗೆ ಪಾಸಿಟಿವ್ ಬಂದಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗುತ್ತಿರುವುದರಿಂದ ಭದ್ರಾವತಿ ತಾಲೂಕನ್ನು 2 ದಿನ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ. ಹಾಲು ಮತ್ತು ಮೆಡಿಕಲ್ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 881 ಕೊರೊನಾಗೆ 17 ಜನ ಬಲಿ
Cnewstv.in / Shivamogga / 20.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 881 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 6841 ಸಕ್ರಿಯ ಪ್ರಕರಣಗಳಿವೆ. 2283 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1629 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 17 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 652 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 922 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 613 ...
Read More »ಶಿವಮೊಗ್ಗ : ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಮನೆಮುಂದೆ ನಿಲ್ಲಿಸಿದ್ದ ವಾಹನಗಳು ಜಖಂ.
Cnewstv.in / Shivamogga / 20.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದಲ್ಲಿ ತಡರಾತ್ರಿ ಕಿಡಿಗೇಡಿಗಳು ದುಷ್ಕೃತ್ಯ ನಡೆಸಿದ್ದಾರೆ. ಮನೆಮುಂದೆ ನಿಲ್ಲಿಸಿದ್ದ ವಾಹನಗಳನ್ನು ಕಿಡಿಗೇಡಿಗಳು ಕಲ್ಲಿನಿಂದ ಹೊಡೆದು ಜಖಂಗೊಳಿಸದ ಘಟನೆ ಶಿವಮೊಗ್ಗ ನಗರದ ಎಂಕೆಕೆ ರಸ್ತೆ ಹಾಗೂ ಸಿದ್ಧಯ್ಯ ರಸ್ತೆಯಲ್ಲಿ ನಡೆದಿದೆ. ಕಿಡಿಗೇಡಿಗಳ ಕೃತ್ಯಕ್ಕೆ 12 ಕಾರು, 1 ಆಟೋ, 8 ಬೈಕ್ ಸಂಪೂರ್ಣ ಜಖಂ ಗೊಂಡಿದೆ. ಭದ್ರಾ ಕಾಡಾ ಅಧ್ಯಕ್ಷರ ಟಯೋಟಾ ಇನೋವಾ ಕಾರಿನ ಗ್ಲಾಸ್ ಕೂಡ ಸಂಪೂರ್ಣ ಜಖಂ ಅಗಿದೆ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ...
Read More »