Cnewstv.in / Shivamogga / 27.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ತಗ್ಗಿದ ಕೊರೊನಾ ಸೋಂಕಿತರ ಸಂಖ್ಯೆ. ಇಂದು ಜಿಲ್ಲೆಯಲ್ಲಿ 129 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 1202 ಸಕ್ರಿಯ ಪ್ರಕರಣಗಳಿವೆ. 2163 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2475 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 3 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 973 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 306 ಜನ ಕೊರೋನ ಸೋಂಕಿನಿಂದ ...
Read More »Monthly Archives: June 2021
ಆನೆಗಳ ದಾಳಿಯಿಂದ ಬೆಚ್ಚಿಬಿದ್ದ ಗ್ರಾಮಸ್ಥರು
Cnewstv.in / 27.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಉಂಬಳೇಬೈಲು ಲಕ್ಕಿನಕೊಪ್ಪ ಭಾಗದ ಗ್ರಾಮಸ್ಥರು ಆನೆಗಳ ದಾಳಿಯಿಂದ ಬೆಚ್ಚಿಬಿದ್ದಿದ್ದಾರೆ. ನೆನ್ನೆ ರಾತ್ರಿ ಲಕ್ಕಿನಕೊಪ್ಪದ ತೋಟವೊಂದಕ್ಕೆ ನುಗ್ಗಿದ ಆನೆಗಳು ಬಾಳೆ ಹಲಸು, ಅಡಿಕೆ ಬೆಳೆಗಳನ್ನು ನಾಶ ಮಾಡಿದೆ. ಉಂಬಳೇಬೈಲು ಗ್ರಾಮಗಳ ಸುತ್ತಮುತ್ತ ಕಾಡಾನೆಗಳು ದಾಳಿ ನಡೆಸಿದವು ಇದನ್ನು ತಡೆಯಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದಾಗ ಸಕ್ರೆಬೈಲೆ ನಿಂದ ಸಾಕಾನೆಗಳನ್ನು ಕರೆತಂದು ಕಾಡಾನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ಹಿಮ್ಮೆಟ್ಟಿಸಿ ರುವ ಪ್ರಯತ್ನವಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದರು ಆದರೆ ಪುನಃ ...
Read More »ವೀಕೆಂಡ್ ಕರ್ಫ್ಯೂ ಮರೆತು ಅನಗತ್ಯವಾಗಿ ಓಡಾಡುತ್ತಿದ್ದವರಿಗೆ ಮಧ್ಯರಾತ್ರಿಯೇ ಬಿಸಿ ಮುಟ್ಟಿಸಿದ ಪೊಲೀಸರು
Cnewstv.in / 27.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ವೀಕೆಂಡ್ ಕರ್ಫ್ಯೂ ಮರೆತು ಅನಗತ್ಯವಾಗಿ ರಾತ್ರಿವೇಳೆ ಓಡಾಡುತ್ತಿದ್ದವರೆಗೆ ಶಿವಮೊಗ್ಗ ಕೋಟೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಸಹ್ಯಾದ್ರಿ ಕಾಲೇಜ್, ಬಿ ಹೆಚ್ ರಸ್ತೆ ಎಂ,ಅರ್ ಎಸ್ ವೃತ್ತ ಸೇರಿದಂತೆ ವಿವಿಧಡೆ ವಾಹನ ತಪಾಸಣೆ ನಡೆಸುವ ವೇಳೆ ಅನಗತ್ಯವಾಗಿ ಓಡಾಡುತ್ತಿದ್ದ 50 ಕ್ಕೂ ಹೆಚ್ಚು ಯುವಕರನ್ನು ಕೋಟೆ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಠಾಣೆಗೆ ಕರೆದೊಯ್ದು ಲಾಕ್ ಡೌನ್ ನಿಯಮಗಳ ಬಗ್ಗೆ ತಿಳಿಹೇಳಿದ್ದಾರೆ ನಂತರ ನಿಯಮ ಉಲ್ಲಂಘನೆ ...
Read More »ದೆಹಲಿಯಲ್ಲಿ 2021ರ ವರದಿಯಲೇ ಅತಿ ಕಡಿಮೆ ಪ್ರಮಾಣದ ಕೊರೊನಾ ಸೋಂಕಿತರು ಪತ್ತೆ.
Cnewstv.in / New Delhi / 27.06.2021 / Contact for News and Information 9916660399 ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಕೇವಲ 85. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿ ಆಧಾರದ ಪ್ರಕಾರ ಇದು 2021 ನೇ ವರ್ಷದ ಕೊರೋನಾ ಪ್ರಕರಣಗಳಲ್ಲಿ ಇದು ಅತಿ ಕಡಿಮೆ ಪ್ರಮಾಣದ ಪ್ರಕರಣವಾಗಿದೆ. 26 ಜೂನ್ 2021 ರಂದು ದೆಹಲಿಯಲ್ಲಿ 89 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು 11 ಜನ ಮೃತಪಟ್ಟಿದ್ದಾರೆ. ದೆಹಲಿಯಲ್ಲಿ ಪಾಸಿಟಿವಿಟಿ ದರ ಶೇ. 0.12ಕ್ಕೆ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 133 ಕೊರೊನಾ ಗೆ 3 ಜನ ಬಲಿ.
Cnewstv.in / Shivamogga / 25.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ತಗ್ಗಿದ ಕೊರೊನಾ ಸೋಂಕಿತರ ಸಂಖ್ಯೆ. ಇಂದು ಜಿಲ್ಲೆಯಲ್ಲಿ 133 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 1627 ಸಕ್ರಿಯ ಪ್ರಕರಣಗಳಿವೆ. 5443 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2468 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 3 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 961 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 237 ಜನ ಕೊರೋನ ಸೋಂಕಿನಿಂದ ...
Read More »ವಿಧಾನಸೌಧದ ಆವರಣದಲ್ಲಿ ಜಗಜ್ಯೋತಿ ಶ್ರೀ ಬಸವಣ್ಣನವರ ಪುತ್ಥಳಿ
Cnewstv.in / 25.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : 12ನೇ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದ ಸಮಾನತೆಯ ಹರಿಕಾರ ಜಗಜ್ಯೋತಿ ಶ್ರೀ ಬಸವಣ್ಣನವರ ಪುತ್ಥಳಿಯನ್ನು ವಿಧಾನಸೌಧದ ಆವರಣದಲ್ಲಿ ಸ್ಥಾಪಿಸಲು ಸೂಕ್ತ ಪ್ರಸ್ತಾವನೆಯೊಂದಿಗೆ ಕಡತಗಳನ್ನು ಮಂಡಿಸಬೇಕು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಸೂಚಿಸಿದ್ದಾರೆ. “ಪ್ರಜಾಪ್ರಭುತ್ವದ ಪಿತಾಮಹ ಎಂದು ಕರೆಸಿಕೊಳ್ಳುವ ಬಸವಣ್ಣನವರ ಪುತ್ಥಳಿಯನ್ನು ವಿಧಾನಸೌಧದ ಮುಂದೆ ನಿರ್ಮಾಣ ಮಾಡುತ್ತಿರುವುದು ಅರ್ಥಪೂರ್ಣವಾದ ಕಾರ್ಯ. ಸಾಂಕೇತಿಕವಾಗಿ ಬಹಳ ಮಹತ್ವವನ್ನು ಉಂಟುಮಾಡುವ ಸಂಗತಿ. ಜಗತ್ತಿಗೆ ಪ್ರಜಾಪ್ರಭುತ್ವ ಪರಿಚಯವಾಗುವ ...
Read More »ಜಿಲ್ಲೆಯಲ್ಲಿ ವಾರಾಂತ್ಯ ಕಫ್ರ್ಯೂ ಕಟ್ಟುನಿಟ್ಟಿನಿಂದ ಜಾರಿ : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
Cnewstv.in / 25.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಿಗ್ಗೆ 5ಗಂಟೆಯವರೆಗೆ ವಾರಾಂತ್ಯ ಕಫ್ರ್ಯೂ ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ವಾರಾಂತ್ಯ ಕಫ್ರ್ಯೂ ಅವಧಿಯಲ್ಲಿ ಅವಶ್ಯಕ ಮತ್ತು ತುರ್ತು ಚಟುವಟಿಕೆಗಳನ್ನು ಹೊರತುಪಡಿಸಿ ಬೇರೆಲ್ಲಾ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ದಿನದ 24ಗಂಟೆ ಕಾರ್ಯ ನಿರ್ವಹಿಸಬೇಕಾದ, ತುರ್ತು ಹಾಗೂ ಅವಶ್ಯಕ ಸೇವೆಗಳನ್ನು ಒದಗಿಸುವ ಎಲ್ಲಾ ಕೈಗಾರಿಕೆಗಳು, ಕಂಪೆನಿಗಳು ಮತ್ತು ಸಂಸ್ಥೆಗಳು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಅಂತಹ ...
Read More »ದಿಢೀರ್ ದೆಹಲಿಗೆ ಹಾರಿದ ವಿಜಯೇಂದ್ರ,
Cnewstv.in / New Delhi / 25.06.2021 / Contact for News and Information 9916660399 ಬೆಂಗಳೂರು : ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಗುರುವಾರ ದೆಹಲಿಗೆ ತೆರಳಿದ್ದಾರೆ. ವಿಜಯೇಂದ್ರರವರ ದಿಢೀರ್ ಪ್ರಯಾಣ ರಾಜಕೀಯವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರವರು ಇತ್ತೀಚೆಗೆ ನಾಯಕತ್ವ ಬದಲಾವಣೆ ಕುರಿತು ರಾಜ್ಯಕ್ಕೆ ಆಗಮಿಸಿ ಶಾಸಕರ ಅಭಿಪ್ರಾಯಗಳನ್ನು ಸಂಗ್ರಹಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾರವರಿಗೆ ವರದಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ವಿಜಯೇಂದ್ರರವರ ದೆಹಲಿಯ ಪ್ರಯಾಣ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ ಆದರೆ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 147 ಕೊರೊನಾ ಗೆ 04 ಜನ ಬಲಿ.
Cnewstv.in / Shivamogga / 22.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ತಗ್ಗಿದ ಕೊರೊನಾ ಸೋಂಕಿತರ ಸಂಖ್ಯೆ. ಇಂದು ಜಿಲ್ಲೆಯಲ್ಲಿ 147 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 1881 ಸಕ್ರಿಯ ಪ್ರಕರಣಗಳಿವೆ. 3120 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3221 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 04 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 958 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 286 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ...
Read More »ಸರ್ಕಾರಿ ಮಹಿಳಾ ನೌಕರರಿಗೆ 180 ದಿನ ಶಿಶುಪಾಲನಾ ರಜೆ
Cnewstv.in / 23.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಮಹಿಳಾ ನೌಕರರು ಅವರ ಸೇವಾವಧಿಯಲ್ಲಿ 180 ದಿನಗಳ ಶಿಶುಪಾಲನಾ ರಜೆ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಹಿಳಾ ನೌಕರರು ತಾವು ಹೊಂದಿರುವ ಕಿರಿಯ ಮಗು 18 ವರ್ಷ ತುಂಬುವವರೆಗೆ ಈ ರಜೆ ಸೌಲಭ್ಯವನ್ನು ಬಳಸಿಕೊಳ್ಳಬಹುದು. ಒಂದು ವರ್ಷದಲ್ಲಿ ಮೂರು ಕಂತುಗಳಿಗೆ ಮೀರದಂತೆ ಹದಿನೈದು ದಿನಗಳಿಗೆ ಕಡಿಮೆ ಇಲ್ಲದಂತೆ ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು. “ರಾಜ್ಯದಲ್ಲಿ ಸುಮಾರು 3 ...
Read More »