Cnewstv.in / 23.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೋವಿಡ್ ಲಾಕ್ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಜೂನ್ 24 ರಿಂದ ಎಂದಿನಂತೆ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮವು ಪ್ರವಾಸಿಗರ ವೀಕ್ಷಣೆಗೆ ಲಭ್ಯವಿರುತ್ತದೆ ಎಂದು ಹುಲಿ-ಸಿಂಹಧಾದಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರು ಸರ್ಕಾರ ಸೂಚಿಸಿರುವ ಕೋವಿಡ್ 19 ನಿಯಮಗಳನ್ನು ಪಾಲಿಸಿ ಸಹಕರಿಸಬೇಕು ಎಂದು ತಿಳಿಸಿದ್ದಾರೆ. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »Monthly Archives: June 2021
ಆಹಾರ ಕಿಟ್ ವಿತರಣೆಗೆ ಚಾಲನೆ : ಕೋವಿಡ್ ಸಂಕಷ್ಟ ಸಂದರ್ಭದಲ್ಲಿ ಸರ್ಕಾರದಿಂದ ಎಲ್ಲಾ ರೀತಿಯ ನೆರವು: ಸಚಿವ ಕೆ.ಎಸ್.ಈಶ್ವರಪ್ಪ
Cnewstv.in / 23.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೋವಿಡ್ನಿಂದ ಸಂಕಷ್ಟಕ್ಕೆ ಈಡಾದವರಿಗೆ ನವೆಂಬರ್ ತನಕ ಉಚಿತ ಪಡಿತರ ಸೇರಿದಂತೆ ಸರ್ಕಾರ ಎಲ್ಲಾ ಅಗತ್ಯ ನೆರವು ಒದಗಿಸುವ ಕಾರ್ಯವನ್ನು ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಇಂದು ಮಹಾನಗರ ಪಾಲಿಕೆ ವತಿಯಿಂದ ಕರೋನಾದಿಂದ ಸಂಕಷ್ಟಕ್ಕೆ ಈಡಾದವರಿಗೆ ಆಹಾರ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ 2.10 ಕೋಟಿ ರೂ. ವೆಚ್ಚದಲ್ಲಿ 35 ವಾರ್ಡ್ಗಳಲ್ಲಿ ಒಟ್ಟು ...
Read More »ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಸಮಗ್ರ ಅಭಿವೃದ್ಧಿಗೆ ಅಗತ್ಯ ನೆರವು: ಸಂಸದ ಬಿ.ವೈ.ರಾಘವೇಂದ್ರ
Cnewstv.in / 23.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿರುವ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸುವಂತೆ ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ ಅವರು ಸೂಚನೆ ನೀಡಿದರು. ಇಂದು ಗೋಪಾಳದಲ್ಲಿ 14ಎಕ್ರೆ ವ್ಯಾಪ್ತಿಯನ್ನು ಹೊಂದಿರುವ ಕಾಲೇಜು ಕ್ಯಾಂಪಸ್ಗೆ ಭೇಟಿ ನೀಡಿ ಕೈಗೊಳ್ಳಬೇಕಾಗಿರುವ ಅಭಿವೃದ್ಧಿ ಚಟುವಟಿಕೆಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಮೂರು ದಶಕಗಳ ಹಿಂದೆ ಆರಂಭವಾಗಿರುವ ರಾಜ್ಯದ ವಸತಿಯುಕ್ತ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಕಟ್ಟಡ ದುಸ್ಥಿತಿಯಲ್ಲಿದೆ. ಹಲವು ಕಟ್ಟಡಗಳಲ್ಲಿ ...
Read More »ತುಂಗೆಗೆ ಬಾಗಿನ ಅರ್ಪಿಸಿದ ಸಚಿವ ಕೆ ಎಸ್ ಈಶ್ವರಪ್ಪ
Cnewstv.in / 23.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಪಂಚಾಯತ್ ರಾಜ್ ಗ್ರಾಮೀಣಾಭಿವೃದ್ಧಿ ಸಚಿವರಾದ ಕೆಎಸ್ ಈಶ್ವರಪ್ಪನವರು ಇಂದು ಗಾಜನೂರಿನಲ್ಲಿ ದಂಪತಿ ಸಮೇತರಾಗಿ ತುಂಗಾ ನದಿಗೆ ಬಾಗಿನ ಅರ್ಪಿಸಿದರು. ಮಹಾನಗರ ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ, ಉಪಮೇಯರ್ ಶಂಕರ್ ಗನ್ನಿ, ಚನ್ನಬಸಪ್ಪ ಸೇರಿದಂತೆ ಇತರ ಸದಸ್ಯರು ಉಪಸ್ಥಿತರಿದ್ದರು. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 167 ಕೊರೊನಾ ಗೆ 04 ಜನ ಬಲಿ.
Cnewstv.in / Shivamogga / 22.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 167 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 2020 ಸಕ್ರಿಯ ಪ್ರಕರಣಗಳಿವೆ. 3657 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3402 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 04 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 954 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 500 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 264 ...
Read More »ಭಾರತ : ದಾಖಲೆ ಪ್ರಮಾಣದಲ್ಲಿ ಕೊರೊನಾ ಲಸಿಕೆ ವಿತರಣೆ
Cnewstv.in / New Delhi / 19.06.2021 / Contact for News and Information 9916660399 ಭಾರತ : ದಾಖಲೆ ಪ್ರಮಾಣದಲ್ಲಿ ಕೊರೊನಾ ಲಸಿಕೆ ವಿತರಣೆ. ನವದೆಹಲಿ : ಜೂನ್ 21 ಸೋಮವಾರದಂದು ಭಾರತದಲ್ಲಿ 84.7 ಡೋಸ್ ಕೊರೋನಾ ಲಸಿಕೆ ವಿತರಿಸುವ ಮೂಲಕ ಹೊಸ ದಾಖಲೆ ಬರೆದಿದೆ. 16 ನೇ ಜನವರಿ 2021 ರಿಂದ ಕೊರೊನಾ ಲಸಿಕೆ ವಿತರಣೆ ಆರಂಭವಾಗಿದ್ದು, ದಿನವೊಂದರಲ್ಲಿ ನೀಡಲಾದ ಲಸಿಕೆಯ ಪ್ರಮಾಣದಲ್ಲಿ ನೆನ್ನೆ ಗರಿಷ್ಠ ಮಟ್ಟವನ್ನು ತಲುಪಿದೆ. ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ ಕರ್ನಾಟಕದಲ್ಲಿ 10,67,734 ಮಧ್ಯಪ್ರದೇಶದಲ್ಲಿ 15,42,632 ...
Read More »ವಾಕಿಂಗ್ ಹೋದವರು, ಶವವಾಗಿ ನದಿಯಲ್ಲಿ ಪತ್ತೆ
Cnewstv.in / 22.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ವಾಕಿಂಗಿಗೆ ಎಂದು ಹೋದ ವ್ಯಕ್ತಿ ತುಂಗಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ನಿವೃತ್ತ ಎಎಸ್ಐ ಮುಷ್ತಾಕ್ ಅಹ್ಮದ್ ಮೃತ ದುರ್ದೈವಿ. ನಗರದ ಸೀಗೆಹಟ್ಟಿ ಯಲ್ಲಿ ವಾಸವಾಗಿದ್ದ ಮುಷ್ತಾಕ್ ಅಹಮದ್ ಎಂದಿನಂತೆ ವಾಕಿಂಗಿಗೆ ಹೋಗಿದ್ದರು ಆದರೆ ಅವರು ವಾಕಿಂಗ್ ಮುಗಿಸಿ ಮನೆಗೆ ಹಿಂದಿರುಗಲಿಲ್ಲ ಇದನ್ನು ಗಮನಿಸಿದ ಕುಟುಂಬಸ್ಥರು ಅವರಿಗಾಗಿ ಎಲ್ಲೆಡೆ ಹುಡುಕಾಟ ನಡೆಸಿದರು. ಬಳಿಕ ಅವರ ಶವ ತುಂಗಾ ಸೇತುವೆ ಬಳಿ ಪತ್ತೆಯಾಯಿತು. ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 193 ಕೊರೊನಾ ಗೆ 04 ಜನ ಬಲಿ.
Cnewstv.in / Shivamogga / 21.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 193 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 2353 ಸಕ್ರಿಯ ಪ್ರಕರಣಗಳಿವೆ. 4328 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3816 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 04 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 950 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 458 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 688 ...
Read More »ಶಿವಮೊಗ್ಗ ಸೇರಿದಂತೆ ಒಟ್ಟು 6 ಜಿಲ್ಲೆಗಳು ಅನ್ ಲಾಕ್. ಸಂಜೆ 5 ಗಂಟೆಯವರೆಗೂ ವ್ಯಾಪಾರಕ್ಕೆ ಅವಕಾಶ.
Cnewstv.in / 21.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಉಡುಪಿ ಶಿವಮೊಗ್ಗ ಬಳ್ಳಾರಿ ಚಿತ್ರದುರ್ಗ ಬೆಂಗಳೂರು ಗ್ರಾಮಾಂತರ ವಿಜಯಪುರ ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ 6 ಜಿಲ್ಲೆಗಳನ್ನು ಅನ್ ಲಾಕ್ ಮಾಡಲು ಆದೇಶಿಸಿದೆ. ಈ ಜಿಲ್ಲೆಗಳಲ್ಲಿ ಬೆಳಿಗ್ಗೆ 5 ರಿಂದ ಸಂಜೆ 5 ಗಂಟೆಯವರೆಗೆ ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶವನ್ನ ಕಲ್ಪಿಸಲಾಗಿದೆ. ಶೇ. 50 ರಷ್ಟು ಪ್ರಯಾಣಿಕರು ಬಸ್ಸಿನಲ್ಲಿ ಸಂಚರಿಸಬಹುದು. ಎ.ಸಿ ಬಳಸದೆ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 184 ಕೊರೊನಾ ಗೆ 04 ಜನ ಬಲಿ.
Cnewstv.in / Shivamogga / 20.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 184 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 2618 ಸಕ್ರಿಯ ಪ್ರಕರಣಗಳಿವೆ. 1893 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2788 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 04 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 946 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 406 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 781 ...
Read More »
C News TV Kannada News Online in cnewstv