Breaking News

Monthly Archives: July 2021

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 49 ಕೊರೊನಾಗೆ 3 ಜನ ಬಲಿ.

Cnewstv.in / Shivamogga / 12.07.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 49 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 834 ಸಕ್ರಿಯ ಪ್ರಕರಣಗಳಿವೆ. 4244 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1974 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 3 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1017 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 138 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 133 ಜನ ...

Read More »

ಸಿಡಿಲು ಬಡಿದು 68 ಮಂದಿ ಸಾವು

Cnewstv.in / 12.07.2021/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಉತ್ತರಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ ಭಾಗಗಳಲ್ಲಿ ಭಾರಿ ಪ್ರಮಾಣದ ಸಿಡಿಲು ಮಳೆಯಾಗಿದ್ದು, ಈ ಸಂದರ್ಭದಲ್ಲಿ ಸಿಡಿಲು ಬಡಿದು ಒಟ್ಟು 68 ಮಂದಿ ಸಾವನ್ನಪ್ಪಿದ್ದಾರೆ. ಉತ್ತರಪ್ರದೇಶದಲ್ಲಿ ಸಿಡಿಲು ಬಡಿದು 41 ಜನ ಸಾವನ್ನಪ್ಪಿದ್ದು, ಮಧ್ಯಪ್ರದೇಶದಲ್ಲಿ 7 ಮಂದಿ, ರಾಜಸ್ಥಾನದಲ್ಲಿ 7 ಮಕ್ಕಳು ಸೇರಿದಂತೆ 20 ಮಂದಿ ಬಲಿಯಾಗಿದ್ದಾರೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಿಡಿಲು ಬಡಿದು ಸಾವನ್ನಪ್ಪಿರುವ ಕುಟುಂಬದ ಸದಸ್ಯರಿಗೆ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಒಟ್ಟು ಮೂರು ಪ್ರತ್ಯೇಕ ಘಟನೆಗಳಲ್ಲಿ 68 ಮಂದಿ ಸಾವನ್ನಪ್ಪಿದ್ದಾರೆ. ...

Read More »

ರಾತ್ರೋರಾತ್ರಿ ಲಾಡ್ಜ್ ಕೊಠಡಿಯಲ್ಲಿ ಬೆಂಕಿ, ಕೂದಲೆಳೆಯಲ್ಲಿ ತಪ್ಪಿದ ಭಾರೀ ಅನಾಹುತ.‌

Cnewstv.in / 12.07.2021 /ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸಾಗರ ತಾಲೂಕಿನ ಕಾರ್ಗಿಲ್ ಪಟ್ಟಣದ ಲಾಡ್ಜ್ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಮಂದಾರ ಕಂಪಾರ್ಟ್ ಲಾಡ್ಜಿನ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರೂಮಿನಲ್ಲಿದ್ದ ಎಲೆಕ್ಟ್ರಾನಿಕ್ಸ್ ಉಪಕರಣಗಳು, ಹಾಸಿಗೆ, ಪೀಠೋಪಕರಣಗಳು ಸೇರಿದಂತೆ ಸುಮಾರು ಒಂದು ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಆದರೆ ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಕಾರ್ಗಲ್ ಪೊಲೀಸರು ಲಾಡ್ಜಿನ ಇತರ ರೂಮಿನಲ್ಲಿದ್ದ ಜನರನ್ನ ಸುರಕ್ಷಿತವಾಗಿ ಹೊರ ಕರೆದುಕೊಂಡು ಬಂದಿದ್ದಾರೆ. ನಂತರ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 99 ಕೊರೊನಾಗೆ 3 ಜನ ಬಲಿ.

  Cnewstv.in / Shivamogga / 11.07.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 99 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 923 ಸಕ್ರಿಯ ಪ್ರಕರಣಗಳಿವೆ. 0741 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2240 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 3 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1014 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 131 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 159 ...

Read More »

ಜಮೀನು ವ್ಯಾಜ್ಯ – ವ್ಯಕ್ತಿಯ ಬರ್ಬರ ಹತ್ಯೆ, 15 ಮಂದಿಯ ವಿರುದ್ಧ ಪ್ರಕರಣ ದಾಖಲು

Cnewstv.in / 11.07.2021 /ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಲಿಂಗಪ್ಪ ಎಂಬುವವರನ್ನು ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಭದ್ರಾವತಿ ತಾಲೂಕಿನ ತಿಮ್ಲಾಪುರ ಗ್ರಾಮದಲ್ಲಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ತಿಮ್ಲಾಪುರ ಗ್ರಾಮದ ಸರ್ವೆ ನಂಬರ್ 41ರ ಒಂದು ಎಕರೆ ಜಮೀನಿಗೆ ಸಂಬಂಧಿಸಿದಂತೆ ಶಿವಲಿಂಗಪ್ಪ ಹಾಗೂ ಸೋಮಶೇಖರ್ ಕುಟುಂಬದ ನಡುವೆ ತ್ಯಾಜ್ಯ ವಿತ್ತು. ಇದು ನ್ಯಾಯಾಲಯದ ಮೆಟ್ಟಿಲೇರಿತ್ತು. ಸೋಮಶೇಖರ್ ಅವರ ಕುಟುಂಬಕ್ಕೆ, ಶಿವಲಿಂಗಪ್ಪನವರ ಕುಟುಂಬದವರು ಕೆಲವು ವರ್ಷಗಳ ಹಿಂದೆ ಜಮೀನು ಮಾರಾಟ ಮಾಡಿದ್ದಾರೆ ಎಂದು ಹೇಳಲಾಗುತ್ತದೆ ಅದರೆ ಸೋಮಶೇಖರ್ ಅವರ ಕುಟುಂಬಕ್ಕೆ ...

Read More »

ಕುಡಿಯುವ ನೀರು ಚರಂಡಿಗೆ, ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿರುವ ಬಡಾವಣೆಯ ಜನರು.

Cnewstv.in / 11.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ 24 ಗಂಟೆಗಳ ಕಾಲ ಕುಡಿಯುವ ನೀರನ್ನು ಒದಗಿಸುವ ಉದ್ದೇಶದಿಂದ ಯೋಜನೆಯನ್ನೇನೋ ರೂಪಿಸಲಾಗಿದೆ. ಆದರೆ ಪ್ರಾಯೋಗಿಕ ಹಂತದಲ್ಲಿರುವ ಯೋಜನೆಯೇ ಇದೀಗ ಹಳ್ಳ ಹಿಡಿದಿದೆ. ಶಿವಮೊಗ್ಗ ನ‌ಗರಕ್ಕೆ 24 ಗಂಟೆಗಳ ಕಾಲ ನಿರಂತರವಾಗಿ ಕುಡಿಯುವ ನೀರನ್ನು ಒದಗಿಸುವ ಉದ್ದೇಶದಿಂದ ಯೋಜನೆಯನ್ನು ರೂಪಿಸಲಾಗಿದೆ‌. ಪ್ರಾಯೋಗಿಕವಾಗಿ ಈ ಯೋಜನೆಯನ್ನು ಗೋಪಾಲಗೌಡ ಬಡಾವಣೆಯಲ್ಲಿ ಅನುಷ್ಠಾ‌ನಗೊಳಿಸಲಾಗಿದೆ. ಆದರೆ ಈ ಯೋಜನೆಯೇ ಗೋಪಾಲಗೌಡ ಬಡಾವಣೆ ಜನರಿಗೆ ಮಾರಕವಾಗಿ ಪರಿಣಮಿಸಿದೆ. 24 ಗಂಟೆ ಕುಡಿಯುವ ನೀರೊದಗಿಸುವ ...

Read More »

ಕೊರೊನಾದಿಂದ ಮೃತಪಟ್ಟ ಕುಟುಂಬಕ್ಕೆ ಕಾಂಗ್ರೆಸ್ ನಿಂದ ಸಹಾಯ ಹಸ್ತ

Cnewstv.in / 10.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸರ್ಕಾರ ಕೊರೋನಾದ ಬಗ್ಗೆ ತಪ್ಪು ಲೆಕ್ಕಾಚಾರ ನೀಡುತ್ತಿದೆ. ಈ ಕುರಿತು ಸತ್ಯಾಸತ್ಯತೆಗಳನ್ನು ಪರಾಮರ್ಶೆ ಮಾಡುವುದಕ್ಕಾಗಿ, ಕೊರೊನಾ ದಿಂದ ಮೃತಪಟ್ಟವರಿಗೆ ಕಾಂಗ್ರೆಸ್ ಸಹಾಯಾಸ್ತ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ರವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ನಾಳೆ ಬೆಳಿಗ್ಗೆ 10.30 ಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಧ್ರುವನಾರಾಯಣ್ ರವರು ಈ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಿದ್ದಾರೆ.‌ ಕಾಂಗ್ರೆಸ್ ಕಾರ್ಯಕರ್ತರು ಹಲವು ತಂಡಗಳಾಗಿ ಮನೆ ...

Read More »

ಕೋಟೆ ಶ್ರೀ ರಾಮಾಂಜನೇಯ ಸನ್ನಿಧಿಯಲ್ಲಿ ಲೋಕಕಲ್ಯಾಣಾರ್ಥ ವಿಶೇಷ ಕುಂಭಾಭಿಷೇಕ

Cnewstv.in / 10.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೋಟೆ ಶ್ರೀ ರಾಮಾಂಜನೇಯ ಸನ್ನಿಧಿಯಲ್ಲಿ ಲೋಕಕಲ್ಯಾಣಾರ್ಥ ವಿಶೇಷ ಕುಂಭಾಭಿಷೇಕ   ಇದನ್ನು ಒದಿ :  https://cnewstv.in/?p=5111 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ಹಿಟ್-ಅಂಡ್-ರನ್ ಸ್ಥಳದಲ್ಲೇ ಪಾದಚಾರಿ ಸಾವು.

Cnewstv.in / 10.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಾಗರ : ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ವಾಹನವೊಂದು ಡಿಕ್ಕಿಯಾಗಿ ಸ್ಥಳದಲ್ಲೇ ವ್ಯಕ್ತಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಬಾಬು (47) ಎಂಬುವವರು ಸಾಗರದ ಸಿಗಂದೂರು ರಸ್ತೆಯ ಸಂಜಯ್ ಮೆಮೋರಿಯಲ್ ಕಾಲೇಜು ಬಳಿ ನಡೆದುಕೊಂಡು ಹೋಗುತ್ತಿದ್ದಾಗ ವಾಹನವೊಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಾಬಾ ಗಂಭೀರವಾಗಿ ಗಾಯಗೊಂಡಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಕುರಿತು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಾಹನ ಪತ್ತೆಗಾಗಿ ಪೊಲೀಸರು ಕ್ರಮ ...

Read More »

ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ನವರ ಹೆಸರು ಇಡಬೇಕು.‌

Cnewstv.in / 08.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರಾಜ್ಯ ಕಂಡ ಧೀಮಂತ ರಾಜಕಾರಣಿ, ರೈತರಿಗೆ, ಬಡವರಿಗೆ, ವಿದ್ಯಾರ್ಥಿಗಳಿಗೆ, ಹೀಗೆ ಜನಾಸಕ್ತಿಗೆ ತಕ್ಕಂತೆ ಹಲವಾರು ಯೋಜನೆಗಳನ್ನು ತಂದು ಬಂಗಾರಪ್ಪನವರ ಹೆಸರನ್ನು ಸೋಗಾನೆ ಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನನಿಲ್ದಾಣಕ್ಕೆ ನೀಡಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿ ಸಂಘಟನೆಯ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಬಂಗಾರಪ್ಪನವರ ಭಾವಚಿತ್ರದ ಮಾಸ್ಕ್ ಧರಿಸಿ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ಧರಣಿ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಬಂಗಾರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಜನರು ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದರು, ಬಂಗಾರಪ್ಪನವರು ...

Read More »