Cnewstv.in / 11.08.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಅಗಸ್ಟ್ 11 ರಂದು ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 38,353. ಕೋಲ್ಡ್ ನಿಂದ 497 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಸಕ್ರಿಯಾ ಕೋವಿಡ್ ಪ್ರಕರಣಗಳ ಸಂಖ್ಯೆ 3,86,351ಕ್ಕೆ ಇಳಿಕೆ ಯಾಗಿದ್ದು, ಒಂದೇ ದಿನದಲ್ಲಿ 2,157 ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ದೇಶದಲ್ಲಿ ಇದುವರೆಗೆ ಕೋವಿಡ್ ನಿಂದ 3,12,20,981 ಜನ ಗುಣಮುಖರಾಗಿದ್ದು, ಕಳೆದ ಒಂದು ದಿನದಲ್ಲಿ 40,013 ಜನ ...
Read More »Monthly Archives: August 2021
ಎಮಿರೇಟ್ಸ್ ಸಂಸ್ಥೆಯ ಜಾಹೀರಾತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್.
Cnewstv.in / 11.08.2021 / UAE / Contact for News and Information 9916660399 ದುಬೈ : ಯುಎಇ ಯಾ ದೊಡ್ಡ ವಿಮಾನ ಸಂಸ್ಥೆಯಾದ ಎಮಿರೇಟ್ಸ್ ನಾ 30 ಸೆಕೆಂಡುಗಳ ಜಾಹೀರಾತು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಶ್ವದ ಅತಿ ಎತ್ತರದ ಕಟ್ಟಡ ವಾಗಿರುವ ಬುರ್ಜ್ ಖಲೀಫಾ ಕಟ್ಟಡದ ತುತ್ತತುದಿಯಲ್ಲಿ ಎಮಿರೇಟ್ಸ್ ಸಂಸ್ಥೆಯ ಗಗನಸಖಿ ನಿಕೋಲ್ ಸ್ಮಿತ್ ಲುಡ್ವಿಕ್ ತನ್ನ ಸಂಸ್ಥೆಯ ಜಾಹೀರಾತನ್ನು ಪ್ರದರ್ಶಿಸುವ ವಿಡಿಯೋ ಮಾಡಲಾಗಿದೆ. https://fb.watch/7j5VnxLwb0/ ಬುರ್ಜ್ ಖಲೀಫಾ ಕಟ್ಟಡದ ತುತ್ತತುದಿಯಲ್ಲಿ ಕೇವಲ 1.2 ಮೀಟರ್ ನಷ್ಟು ಮಾತ್ರ ...
Read More »ಆ.16 ರಿಂದ ಪಿಯುಸಿ ತರಗತಿಗಳು ಆರಂಭ, ದಾಖಲಾತಿ ಪಡೆಯಲು ಕೊನೆಯ ದಿನಾಂಕ ಗೊತ್ತಾ ?
Cnewstv.in / 11.08.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆ 2021-22 ನೇ ಸಾಲಿನ ಪ್ರಥಮ ಪಿಯುಸಿ ಪ್ರವೇಶ ಪ್ರಕ್ರಿಯೆ ಆರಂಭಿಸಿದೆ. ಆಗಸ್ಟ್ 31ರ ಒಳಗೆ ದಾಖಲಾತಿ ಪ್ರಕ್ರಿಯೆ ನಡೆಸುವಂತೆ ಸಂಬಂಧಪಟ್ಟ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚನೆ ನೀಡಲಾಗಿದೆ. ಈ ಬಾರಿ ಎಲ್ಲಾ ವಿದ್ಯಾರ್ಥಿಗಳು (ಒಬ್ಬರನ್ನು ಬಿಟ್ಟು) SSLC ಯಲ್ಲಿ ಉತ್ತೀರ್ಣರಾಗಿರುವುದರಿಂದ ಪಿಯುಸಿ ದಾಖಲಾತಿ ಪ್ರಮಾಣ ಹೆಚ್ಚಾಗಲಿದೆ ಹಾಗೂ ಆಗಸ್ಟ್ 16 ರಿಂದ ತರಗತಿಗಳು ನಡೆಯಲಿದೆ. ಪ್ರಥಮ ಪಿಯುಸಿ ಎ ದಾಖಲಾತಿ ಪಡೆಯುವ ವಿದ್ಯಾರ್ಥಿಗಳಿಂದ ...
Read More »ಸರ್ಕಾರದ ಸಭೆ ಸಮಾರಂಭಗಳಲ್ಲಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡುವಂತಿಲ್ಲ
Cnewstv.in / 10.08.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ರಾಜ್ಯ ಸರ್ಕಾರ ಮತ್ತು ರಾಜ್ಯದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಚ ಹಾರ-ತುರಾಯಿ ಹಣ್ಣಿನ ಪುಟ್ಟಿ ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ಇರಬಾರದು ಎಂದು ರಾಜ್ಯ ಸರ್ಕಾರ ನಿರ್ದೇಶನವನ್ನು ನೀಡಿದೆ. ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಇವುಗಳ ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡಬಹುದು ಹಾಗೂ ಈ ನಿರ್ದೇಶನವನ್ನು ಚಾಚೂತಪ್ಪದೆ ಎಲ್ಲಾ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳ ಅಧಿಕಾರಿಗಳು ಪಾಲಿಸಬೇಕು ಎಂದು ಸೂಚಿಸಲಾಗಿದೆ. ಇದನ್ನು ಒದಿ ...
Read More »ನೇಣು ಹಾಕಿಕೊಂಡು ಆಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ರೋಗಿ.
Cnewstv.in / 09.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹೊಸನಗರ : ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಜಗದೀಶ್ (51) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ರಾತ್ರಿ ಎಲ್ಲಾ ಮಲಗಿದ್ದಾಗ ಆಸ್ಪತ್ರೆಯ ಮೆಟ್ಟಿಲುಗಳಿಗೆ ಅಳವಡಿಸಿದ್ದ ಸರಳುಗಳಿಗೆ ಲುಂಗಿ ಬಳಸಿ ನೇಣು ಹಾಕಿಕೊಂಡಿದ್ದಾರೆ. ಈ ಸಂಬಂಧ ಹೊಸನಗರ ಠಾಣೆಯಲ್ಲಿ ಪ್ರಕರಣದಲ್ಲಿ ದಾಖಲಾಗಿದೆ. ಇದನ್ನು ಒದಿ : https://cnewstv.in/?p=5363 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಜಾನ್ಸನ್ ಅಂಡ್ ಜಾನ್ಸನ್ ಲಸಿಕೆ ಬಳಕೆಗೆ ಕೇಂದ್ರ ಸರ್ಕಾರದಿಂದ ಒಪ್ಪಿಗೆ. ದೇಶದಲ್ಲೀಗ 5 ಲಸಿಕೆಗಳು ಲಭ್ಯ.
Cnewstv.in / 08.08.2021 / New Delhi / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯ ಸಿಂಗಲ್ಸ್ ಡೋಸ್ ಕೊರೊನಾ ಲಸಿಕೆಯ ತುರ್ತು ಬಳಕೆಗೆ ಭಾರತದಲ್ಲಿ ಅನುಮತಿ ದೊರೆತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವಿಯಾ ಹೇಳಿದ್ದಾರೆ. ಭಾರತೀಯ ಔಷಧ ಮಹಾನಿರ್ದೇಶನಕ್ಕೆ ಅಮೆರಿಕ ಮೂಲದ ಕಂಪನಿಯು ತಮ್ಮ ಲಸಿಕೆಯ ಬಳಕೆಗೆ ಒಪ್ಪಿಗೆ ನೀಡುವಂತೆ ಅರ್ಜಿ ಸಲ್ಲಿಸಿತ್ತು. ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ವರದಿ ಆಧರಿಸಿ ಸಿಂಗಲ್ಸ್ ಕ್ಲಾಸಿಗೆ ಗೆ ಅನುಮತಿ ನೀಡಲಾಗಿದೆ. ಭಾರತದಲ್ಲಿ ...
Read More »ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಹೃದ್ರೋಗಕ್ಕೆ ಗುಣಮಟ್ಟದ ಚಿಕಿತ್ಸೆ ಲಭ್ಯ: ಡಾ.ಮಂಜುನಾಥ್
Cnewstv.in / 07.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಕಾರ್ಯಾರಂಭಗೊಂಡಿರುವ ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಸೌಲಭ್ಯ ಹೊಂದಿರುವ ಕ್ಯಾಥ್ಲ್ಯಾಬ್, ಜಯದೇವ ಹೃದ್ರೋಗ ಸಂಸ್ಥೆಯ ಗುಣಮಟ್ಟ ಹೊಂದಿದೆ ಎಂದು ಜಯದೇವ ಹೃದ್ರೊಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರು ತಿಳಿಸಿದರು. ಇಲ್ಲಿನ ಕ್ಯಾಥ್ಲ್ಯಾಬ್ನಲ್ಲಿ ಇಂದು ಬೆಳಿಗ್ಗೆ ಐದು ಮಂದಿಗೆ ಆಂಜಿಯೋಗ್ರಾಮ್, ಆಂಜಿಯೋಪ್ಲಾಸ್ಟಿ ಮತ್ತು ಸ್ಟಂಟ್ ಅಳವಡಿಕೆ ಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಇಲ್ಲಿ ಅತ್ಯಾಧುನಿಕ ಉಪಕರಣಗಳು, ಮೂವರು ತಜ್ಞ ಹೃದ್ರೋಗ ತಜ್ಞರು ಮತ್ತು ತಂತ್ರಜ್ಞರಿದ್ದು, ಹೃದ್ರೋಗ ಚಿಕಿತ್ಸೆಗೆ ...
Read More »ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾವ ಖಾತೆ ಯಾರಿಗೆ ???
Cnewstv.in / 07.08.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಸಿ.ಎಂ. ಬಸವರಾಜ್ ಬೊಮ್ಮಾಯಿ ಅವರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ 29 ಮಂದಿಗೂ ಖಾತೆಯನ್ನು ಹಂಚಿದ್ದಾರೆ. ಯಾವ ಖಾತೆ ಯಾರಿಗೆ ??? *ಬಸವರಾಜ್ ಬೊಮ್ಮಾಯಿ -(ಮುಖ್ಯಮಂತ್ರಿ) ಹಣಕಾಸು, ಬೆಂಗಳೂರು ನಗರಾಭಿವೃದ್ಧಿ *ಆರಗ ಜ್ಞಾನೇಂದ್ರ -ಗೃಹ ಸಚಿವ *ಕೆಎಸ್ ಈಶ್ವರಪ್ಪ- ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ *ಬಿ.ರಾಮುಲು -ಸಾರಿಗೆ, ಪರಿಶಿಷ್ಟ ಪಂಗಡ ಸಚಿವಾಲಯ *ಆಚಾರ್ ಹಾಲಪ್ಪ -ಮಹಿಳಾ ಮತ್ತು ಮಕ್ಕಳ ಕಲ್ಯಾಣ ...
Read More »ನೂತನ ಗೃಹ ಸಚಿವರಾಗಿ ಅರಗ ಜ್ಞಾನೆಂದ್ರ. ಗ್ರಾಮೀಣಾಭಿವೃದ್ಧಿ ಸಚಿವರಾಗಿ ಮುಂದುವರೆದ ಕೆಎಸ್ ಈಶ್ವರಪ್ಪ.
Cnewstv.in / 07.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸಿ.ಎಂ. ಬಸವರಾಜ್ ಬೊಮ್ಮಾಯಿ ಅವರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ 29 ಮಂದಿಗೂ ಖಾತೆಯನ್ನು ಹಂಚಿದ್ದಾರೆ. ಮೊದಲ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಆರಗ ಜ್ಞಾನೇಂದ್ರ ಅವರಿಗೆ ಗೃಹಖಾತೆ ಜವಾಬ್ದಾರಿಯನ್ನು ನೀಡಲಾಗಿದೆ. ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಕೆ.ಎಸ್ ಈಶ್ವರಪ್ಪನವರು ಮುಂದುವರೆಯಲಿದ್ದಾರೆ. ಇದನ್ನು ಒದಿ : https://cnewstv.in/?p=5346 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಸಚಿವರ ಭೇಟಿ : ಹಾನಿ ಪರಿಶೀಲನೆ
Cnewstv.in / 06.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಪ್ರಮಾಣ ಸಮೀಕ್ಷೆ ನಡೆಸಲಾಗುತ್ತಿದ್ದು, ಪ್ರಾಥಮಿಕವಾಗಿ 418 ಕೋಟಿ ರೂ. ಹಾನಿ ಅಂದಾಜಿಸಲಾಗಿದೆ ಎಂದು ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅತಿವೃಷ್ಟಿಯಿಂದ ಹಾನಿಗೀಡಾಗಿರುವ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಹೋಬಳಿಯ ಪ್ರದೇಶಗಳಿಗೆ ಸಚಿವರಾದ ಕೆ.ಎಸ್.ಈಶ್ವರಪ್ಪ ಹಾಗೂ ಅರಗ ಜ್ಞಾನೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಹಾನಿಗೀಡಾದ ಕೃಷಿ ಭೂಮಿ, ಮನೆಗಳು, ಪ್ರಾಣ ಹಾನಿ, ಜಾನುವಾರು ಹಾನಿ ಸೇರಿದಂತೆ ...
Read More »
C News TV Kannada News Online in cnewstv