Cnewstv.in / 06.08.2021/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಸಾವಿರಾರು ಭಕ್ತರು ದರ್ಶನಕ್ಕೆಂದು ಆಗಮಿಸುತ್ತಾರೆ ಅದರಲ್ಲಿಯೂ ವಾರಾಂತ್ಯದಲ್ಲಿ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚಿರುತ್ತದೆ ಆದರೆ ಈ ಬಾರಿ ಕೊವೀಡ್ ಮೂರನೇ ಅಲೆ ನಿಯಂತ್ರಣ ಮಾಡುವ ಸಂಬಂಧ ವಾರಾಂತ್ಯದಲ್ಲಿ ದೇವಾಲಯದ ಪ್ರವೇಶವನ್ನು ನಿಷೇಧಿಸಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 5.8.2021 ರಿಂದ 15.8.2021 ರವರೆಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಸೇವೆ, ಪ್ರಸಾದ, ವಸತಿ ವ್ಯವಸ್ಥೆಗಳನ್ನು ಕಡ್ಡಾಯವಾಗಿ ಸ್ಥಗಿತಗೊಳಿಸಲಾಗಿದೆ. ವಾರಾಂತ್ಯದಲ್ಲಿ ...
Read More »Monthly Archives: August 2021
ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 71
Cnewstv.in / Shivamogga / 05.08.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 71ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 331 ಸಕ್ರಿಯ ಪ್ರಕರಣಗಳಿವೆ. 3852 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 7322 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1045 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 56 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 37 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 27 ಜನ ಸೋಂಕಿನಿಂದ ...
Read More »ಭದ್ರಾ ಡ್ಯಾಂನಿಂದ ನದಿಗೆ ನೀರು ಬಿಡುಗಡೆ…
Cnewstv.in / 05.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಭದ್ರಾ ಡ್ಯಾಂನಿಂದ ನದಿಗೆ ನೀರು ಬಿಡುಗಡೆ… ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಆಸ್ತಿ ತೆರಿಗೆ ಪಾವತಿಗೆ ಕೌಂಟರ್ ಪ್ರಾರಂಭ : ಶೇ.5 ರಿಯಾಯಿತಿ ಸೌಲಭ್ಯ
Cnewstv.in / 05.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಅನುಕೂಲವಾಗುವಂತೆ ಪಾಲಿಕೆ ಕಚೇರಿಯ ಆವರಣದಲ್ಲಿ ಎಲ್ಲಾ ಕೌಂಟರ್ಗಳನ್ನು ಪ್ರಾರಂಭ ಮಾಡಲಾಗಿದ್ದು, ಸಾರ್ವಜನಿಕರು ನೇರವಾಗಿ ಕಚೇರಿಯಲ್ಲಿ ಆಸ್ತಿ ತೆರಿಗೆ ಪಾವತಿಸಲು ಅವಕಾಶವಿರುತ್ತದೆ. ಈಗಾಗಲೇ ಜಾರಿಯಲ್ಲಿರುವಂತೆ ಆಸ್ತಿ ತೆರಿಗೆ ಪಾವತಿಯನ್ನು ಮಹಾನಗರಪಾಲಿಕೆಯ ವೆಬ್ಸೈಟ್ ವಿಳಾಸ www.shivamoggacitycorp.org ಮುಖಾಂತರ ಆನ್ಲೈನ್ನಲ್ಲಿ ಹಾಗೂ ಯುಪಿಐ ಮೊಬೈಲ್ ಆ್ಯಪ್ಗಳಾದ ಪೇಟಿಎಂ/ಫೋನ್ ಪೇ/ಗೂಗಲ್ ಪೇ/ಇತರೆ ಮೂಲಕ ಆಸ್ತಿ ತೆರಿಗೆ ಪಾವತಿ ಮಾಡಬಹುದಾಗಿರುತ್ತದೆ. ಸರ್ಕಾರದ ಸುತ್ತೋಲೆಯನ್ವಯ 2021-22 ನೇ ಸಾಲಿಗೆ ...
Read More »ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ : ಸಂಸದರ ಮನೆ ಮುತ್ತಿಗೆ ಯತ್ನ.
Cnewstv.in / 05.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಇಂದು ಬೆಳಗ್ಗೆ ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಚೌಕಿ ವೃತ್ತದಲ್ಲಿ ಪ್ರತಿಭಟಿಸಿ ನಂತರ ಶಿವಮೊಗ್ಗ ಜಿಲ್ಲೆಯ ಬಿಜೆಪಿ ಸಂಸದರ ಮನೆಗೆ ಮುತ್ತಿಗೆ ಹಾಕಲಾಯಿತು. ಕೇಂದ್ರ ಬಿಜೆಪಿ ಸರ್ಕಾರ ಜಿ.ಎಸ್.ಟಿ,ಕೊರೋನ ನಿರ್ವಹಣೆಯಲ್ಲಿ, ಕೋವಿಡ್ ಲಸಿಕೆ ನೀಡುವದರಲ್ಲಿ , ವಿಫಲವಾಗಿದೆ ಮತ್ತು ಶಿವಮೊಗ್ಗ ಜಿಲ್ಲೆಯ ಸಂಸದರು ಸೇರಿ ರಾಜ್ಯದ ಎಲ್ಲ ಬಿಜೆಪಿ ಸಂಸದರು ಸಂಸತ್ತಿನಲ್ಲಿ ರಾಜ್ಯದ ಪರವಾಗಿ ...
Read More »ಜಮೀರ್ ಅಹ್ಮದ್ ಖಾನ್ ಮನೆ ಮೇಲೆ ಇಡಿ ದಾಳಿ.
Cnewstv.in / 04.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಮಾಜಿ ಸಚಿವ, ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಗೆ ಇಟಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ. ಜಮೀರ್ ಅಹಮದ್ ಖಾನ್ ಮನೆ, ಕಚೇರಿ, ಪಿ.ಎ. ಮನೆ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಸದಾಶಿವನಗರದ ಅವರ ಆಪ್ತರ ನಿವಾಸ ಸೇರಿದಂತೆ ಆರು ಕಡೆ ಏಕಕಾಲದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 6 ಗಂಟೆಗೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನು ಒದಿ : https://cnewstv.in/?p=5318 ...
Read More »ಶಿವಮೊಗ್ಗ : ರಸ್ತೆ ಅಪಘಾತ, ಗಂಡ ಸಾವು ಪತ್ನಿಗೆ ಗಾಯ.
Cnewstv.in / 05.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಾಗರ : ಹಿಂದಿನಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬೈಕಿಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ನರೇಂದ್ರ ಮೃತಪಟ್ಟ ಘಟನೆ ಬಿ ಹೆಚ್ ರಸ್ತೆಯ ಬೃಂಗಿ ಮಠದ ಸಮೀಪ ನಡೆದಿದೆ. ಬೈಕಿನ ಹಿಂದೆ ಕೂತಿದ್ದ ಪತ್ನಿ ರಾಜೇಶ್ವರಿಗೆ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೂಲತಹ ಸಾಗರ ತಾಲೂಕಿನ ನಿಟ್ಟೂರಿನ ದಂಪತಿಗಳು ಶಿವಮೊಗ್ಗದ ಗೋಪಾಳದಲ್ಲಿ ವಾಸವಾಗಿದ್ದಾರೆ. ತಮ್ಮ ಊರಿಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಾರು ಚಾಲಕನೆ ದಂಪತಿಗಳನ್ನು ಆಸ್ಪತ್ರೆಗೆ ದಾಖಲಿಸಿ ...
Read More »ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಸಂಭ್ರಮಾಚರಣೆ.
Cnewstv.in / 04.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ದೊರೆತಿದೆ. ಶಿವಮೊಗ್ಗ ನಗರದ ಶಾಸಕರಾದ ಕೆ.ಎಸ್.ಈಶ್ವರಪ್ಪ, ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಸಚಿವ ಸ್ಥಾನ ಲಭಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಜಿಲ್ಲಾ ಬಿಜೆಪಿ ಕಚೇರಿಯ ಮುಂದೆ ಪಕ್ಷದ ಪ್ರಮುಖರ ಪರವಾಗಿ ಘೋಷಣೆ ಕೂಗಿದ ಕಾರ್ಯಕರ್ತರು, ಸಿಹಿ ಹಂಚಿ ಸಂಭ್ರಮಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಮಣ್ಣ , ಮಹಾನಗರ ಪಾಲಿಕೆ ಸದಸ್ಯ ...
Read More »ಶಿವಮೊಗ್ಗ ಯಶವಂತಪುರ ರೈಲು ಪುನರಾರಂಭ
Cnewstv.in / 04.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಲಕ್ ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ಶಿವಮೊಗ್ಗ ಯಶವಂತಪುರ ರೈಲು, ಆಗಸ್ಟ್ 10 ರಿಂದ ಪುನರಾರಂಭವಾಗಲಿದೆ. ಆಗಸ್ಟ್ 10ರಂದು 9.15ಕ್ಕೆ ಬೆಂಗಳೂರಿನ ಯಶವಂತಪುರದಿಂದ ಹೊರಟು 2:30 ಕೆ ಶಿವಮೊಗ್ಗ ತಲುಪಲಿದೆ. ಅದೇ ದಿನ 3:30 ಕ್ಕೆ ಶಿವಮೊಗ್ಗದಿಂದ ಹೊರಟು 9:00 ಗಂಟೆಗೆ ಬೆಂಗಳೂರಿನ ಯಶವಂತಪುರ ತಲುಪಲಿದೆ. ಇದನ್ನು ಒದಿ : https://cnewstv.in/?p=5308 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಶಿವಮೊಗ್ಗ : ಕೊರೊನಾ ಮೂರನೇ ಅಲೆ ನಿಯಂತ್ರಿಸುವ ಸಂಬಂಧ ಜಿಲ್ಲಾಧಿಕಾರಿಗಳಿಂದ ನೂತನ ಮಾರ್ಗಸೂಚಿ
Cnewstv.in / 04.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್ 19 ರ ಮೂರನೇ ಅಲೆಯನ್ನು ನಿಯಂತ್ರಿಸುವ ಸಂಬಂಧ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಶಿವಮೊಗ್ಗ ಜಿಲ್ಲಾಧಿಕಾರಿಗಳು ನೂತನ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದಾರೆ. 1.ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಸ್ಯಾನಿಟೈಸರ್ ಬಳಕೆಯನ್ನು ಕಡ್ಡಾಯಗೊಳಿಸಿದೆ. 2. ಅಂತರ್ ರಾಜ್ಯಗಳಿಂದ ಶಿವಮೊಗ್ಗ ಜಿಲ್ಲೆಗೆ ಬಸ್ ಅಥವಾ ವೈಯಕ್ತಿಕ ಸಾರಿಗೆ ಮೂಲಕ ಪ್ರವೇಶ ಪಡೆಯುವವರಿಗೆ ಕೋವಿಡ್ 2ನೇ ಡೋಸ್ ಲಸಿಕೆಯನ್ನು ಪಡೆದಿದ್ದರೂ ಸಹ 72 ಗಂಟೆಗಳ ...
Read More »
C News TV Kannada News Online in cnewstv