Breaking News

Monthly Archives: August 2021

ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರರಿಗೆ ಬಂದು ಸಚಿವರಾಗಲು ಕರೆ

Cnewstv.in / 04.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರರಿಗೆ ಸಿ.ಎಂ ಬಸವರಾಜ್ ಬೊಮ್ಮಾಯಿ ಅವರ ಕ್ಯಾಬಿನೆಟ್ ನಲ್ಲಿ ಸ್ಥಾನ ಸಿಕ್ಕಿದೆ. ಇಂದು ಮಧ್ಯಾಹ್ನ 12.15 ಕ್ಕೆ ನಡೆಯಲಿರುವ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ಮೊದಲ ಬಾರಿಗೆ ಸಚಿವರಾಗಿ ಅರಗ ಜ್ಞಾನೇಂದ್ರ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿಯ ಹಿರಿಯ ನಾಯಕರಾಗಿ 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಆರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಯಲ್ಲಿ ಬಿಜೆಪಿ ನೆಲೆಯೂರಲು ಭದ್ರಬುನಾದಿ ಕಲ್ಪಿಸಿದ್ದರು. ಕಳೆದ ಬಾರಿಯೇ ಮಂತ್ರಿ ...

Read More »

ಕೆ ಎಸ್ ಈಶ್ವರಪ್ಪನವರಿಗೆ ಸಚಿವರಾಗುವಂತೆ ಸಿ.ಎಂ ಬೊಮ್ಮಾಯಿ ಇಂದ ಫೋನ್ ಕರೆ

Cnewstv.in / 04.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಬಸವರಾಜ್ ಬೊಮ್ಮಾಯಿ ಅವರ ಕ್ಯಾಬಿನೆಟ್ನಲ್ಲಿ ಶಿವಮೊಗ್ಗ ನಗರದ ಶಾಸಕರು ಹಾಗೂ ಮಾಜಿ ಸಚಿವರಾದ ಕೆ ಎಸ್ ಈಶ್ವರಪ್ಪನವರಿಗೆ ಸ್ಥಾನ ಸಿಕ್ಕಿದೆ. ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕರೆ ಮಾಡಿದ್ದಾರೆ. ಪಕ್ಷದ ಹಿರಿಯ ನಾಯಕರಾಗಿ, ಸಚಿವರಾಗಿ ಖಾತೆಗಳನ್ನು ಉತ್ತಮವಾಗಿ ನಿಭಾಯಿಸಿದ ಅನುಭವವಿದೆ. ಸಂಘಟನೆ ತೊಡಗಿಕೊಂಡಿರುವ ಆಧಾರದ ಮೇಲೆ ಸಚಿವ ಸ್ಥಾನ ನೀಡಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ...

Read More »

ಶಿವಮೊಗ್ಗ ಜಿಲ್ಲಾ ಬಿಜೆಪಿ ಮಹಿಳಾಮೋರ್ಚಾ ಕಾರ್ಯಕಾರಣಿ ಸಭೆ

Cnewstv.in / 03.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆಯನ್ನು ಜಿಲ್ಲಾಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮಿಪತಿಯವರು ಅಧ್ಯಕ್ಷತೆಯಲ್ಲಿ ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿವಿ ಮೇಘರಾಜ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ಶ್ರೀಮತಿ ಶಿಲ್ಪಾ,ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪದ್ಮಿನಿ ರಾವ್ ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ ಮಾಜಿ ಮೇಯರ್ ಸುವರ್ಣ ಶಂಕರ್, ರಾಜ್ಯ ಮಹಿಳಾ ಮೋರ್ಚಾ ಸದಸ್ಯರಾದ ರೇಣುಕಾ ನಾಗರಾಜ್, ಶೋಭಾ, ...

Read More »

ಯುಎಇ : ಮಕ್ಕಳಿಗೆ ಲಸಿಕೆ ವಿತರಣ ಆರಂಭ.

Cnewstv.in / 03.08.2021 / UAE / Contact for News and Information 9916660399 ಅಬುಧಾಬಿ : ಅತಿ ಹೆಚ್ಚು ಲಸಿಕೆ ನೀಡಿರುವ ದೇಶಗಳಲ್ಲಿ ಒಂದಾಗಿರುವ ಯುಎಇ 3 ರಿಂದ 17 ವಯೋಮಾನದ ಮಕ್ಕಳಿಗೆ ಕೊರೋನಾ ಲಸಿಕೆ ವಿಚಾರಣೆ ಆರಂಭವಾಗಲಿದೆ ಎಂದು ಪ್ರಕಟಣೆಯನ್ನು ಹೊರಡಿಸಿದೆ. 12 ರಿಂದ 15ವಯೋಮಾನದ ಮಕ್ಕಳಿಗೆ ಈಗಾಗಲೇ ಬಯೋಟೆಕ್ ಲಸಿಕೆ ನೀಡಲಾಗುತ್ತಿದೆ. ಚೀನಾದ ಸಿನೋ ಫಾರ್ಮ ಲಸಿಕೆಯನ್ನು 3 ರಿಂದ 17 ವರ್ಷದ ಮಕ್ಕಳಿಗೆ ನೀಡಲಾಗುತ್ತದೆ. ವಿಸ್ತೃತ ಪ್ರಯೋಗಗಳು ಮತ್ತು ವಿಶ್ಲೇಷಣೆ ಬಳಿಕ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಇದನ್ನು ...

Read More »

ಕೆ ಎಸ್ ಈಶ್ವರಪ್ಪನವರಿಗೆ ಉಪಮುಖ್ಯಮಂತ್ರಿ ಸ್ಥಾನ ಕೊಡಿ

Cnewstv.in / 03.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೆ ಎಸ್ ಈಶ್ವರಪ್ಪನವರಿಗೆ ಉಪಮುಖ್ಯಮಂತ್ರಿ ಸ್ಥಾನ ಕೊಡ ಶಿವಮೊಗ್ಗ : ಭಾರತೀಯ ಜನತಾ ಪಾರ್ಟಿಯಲ್ಲಿ ಯಡಿಯೂರಪ್ಪನವರ ಜೊತೆಗೆ ತಳಮಟ್ಟದಿಂದಲೇ ಸಂಘಟನೆಯ ಮಾಡಿದವರು ಕೆಎಸ್ ಈಶ್ವರಪ್ಪನವರು. ಕೋವಿಡ್ ಮೊದಲನೇ ಅಲೆಯಲ್ಲಿ ಶಿವಮೊಗ್ಗ ಜನತೆಗೆ ಆರೋಗ್ಯದ ದೃಷ್ಟಿಯಿಂದ ಕೋವಿಡ್ ಕಿಟ್ ಹಾಗೂ ಆಹಾರದ ಕಿಟ್ ನೀಡಿದ್ದಾರೆ. ಎರಡನೇ ಅಲೆಯಲ್ಲಿ ಶುಭಮಂಗಳ ಕಲ್ಯಾಣ ಮಂಟಪವನ್ನು ಕೋವಿಡ್ ಸೆಂಟರ್ ಮಾಡಿ ಶಿಮೊಗ್ಗ ಜನತೆಯ ಸೇವೆ ಸಲ್ಲಿಸುತ್ತಿದ್ದಾರೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿ ...

Read More »

ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ದಿಢೀರ್ ಇಳಿಕೆ

Cnewstv.in / 03.08.2021 / New Delhi / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ ಕಂಡಿದೆ. ಅಗಸ್ಟ್ 3 ರಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ ದೇಶದಲ್ಲಿ 30,549 ಹೊಸ ಪ್ರಕರಣಗಳು ಪತ್ತೆಯಾಗಿದೆ.‌ಕೋವಿಡ್ ನಿಂದ 422 ಮಂದಿ ಸಾವನ್ನಪ್ಪಿದ್ದು 38,880 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಕೋಡ್ ಪ್ರಕರಣಗಳ ಸಂಖ್ಯೆ 3,17,26,507 ಕ್ಕೆ ಏರಿಕೆಯಾಗಿದೆ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 4,25,195 ಕ್ಕೆ ತಲುಪಿದೆ.‌ ಕಳೆದ ...

Read More »

ಒಲಂಪಿಕ್ : ಮೊದಲ ಬಾರಿಗೆ ಸೆಮಿಫೈನಲ್ ಪ್ರವೇಶಿಸಿದ ಭಾರತೀಯ ಮಹಿಳಾ ಹಾಕಿ ತಂಡ

Cnewstv.in / 02.08.2021/ tokyo / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಟೋಕಿಯೋ : ಭಾರತೀಯ ಮಹಿಳಾ ಹಾಕಿ ತಂಡ ಸೆಮಿಫೈನಲ್ ಪ್ರವೇಶ ಪಡೆದಿದೆ. ಇದೇ ಮೊದಲ ಬಾರಿಗೆ ಒಲಂಪಿಕ್ ನಲ್ಲಿ ಸೆಮಿ ಫಿನಾಲೆ ಪ್ರವೇಶಿಸಿ ಮಹಿಳಾ ಹಾಕಿ ತಂಡ ಇತಿಹಾಸ ರಚಿಸಿದೆ. ಮೂರು ಬಾರಿ ಕ್ವಾರ್ಟರ್ ಫೈನಲ್ ಚಾಂಪಿಯನ್ ಆಸ್ಟ್ರೇಲಿಯಾ ತಂಡವನ್ನು 1-0 ಅಂತರದಲ್ಲಿ ಸೋಲಿಸಿದೆ. ಆಗಸ್ಟ್ 4 ರಂದು ಅರ್ಜೆಂಟೀನಾ ವಿರುದ್ಧ ಭಾರತ ಸೆಮಿ ಫಿನಾಲೆ ಆಡಲಿದೆ. ಇದನ್ನು ಒದಿ : https://cnewstv.in/?p=5282 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ಶಿವಮೊಗ್ಗ : ರೈಲಿಗೆ ಸಿಲುಕಿ ವ್ಯಕ್ತಿ ಸಾವು

Cnewstv.in / 02.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರೈಲಿಗೆ ಸಿಲುಕಿ ವ್ಯಕ್ತಿಯೋರ್ವನು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ನಗರದ ಹರಿಗೆ ಬಳಿ ನಡೆದಿದೆ. ಹರಿಗೆ ಸಮೀಪದ ಚಾನಲ್ ಬಳಿ ಬಟ್ಟೆ ಒಗೆಯಲು ಹೋದಾಗ ಘಟನೆ ಸಂಭವಿಸಿದೆ. ಮೃತನನ್ನು ನಾಗರಾಜ್ (53) ಎಂದು ಗುರುತಿಸಲಾಗಿದೆ. ಬಟ್ಟೆ ಒಗೆದು ಹಿಂತಿರುಗುವಾಗ ರೈಲ್ವೆ ಹಳಿ ದಾಟುವಾಗ ಈ ಘಟನೆ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ ಇದನ್ನು ಒದಿ : https://cnewstv.in/?p=5279 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ ...

Read More »