Breaking News

Monthly Archives: August 2021

ಶ್ರೀಕೃಷ್ಣಜನ್ಮಾಷ್ಟಮಿ ಮಹೋತ್ಸವ. ದಕ್ಷಿಣ ಮಾಯಾಪುರ ಧಾಮ

  Cnewstv.in / 29.08.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399   ಶ್ರೀಕೃಷ್ಣಜನ್ಮಾಷ್ಟಮಿ ಮಹೋತ್ಸವ ದಕ್ಷಿಣ ಮಾಯಾಪುರ ಧಾಮ, ಬಿದರೆ,‌ಶಿವಮೊಗ್ಗ   ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ಶಿವಮೊಗ್ಗ ಜಿಲ್ಲಾ ಪೋಲಿಸರ ಭರ್ಜರಿ ಕಾರ್ಯಾಚರಣೆ, ಅಂತರ್ ಜಿಲ್ಲಾ ಕಳ್ಳರಿಂದ 10 ಲಕ್ಷ ಮೌಲ್ಯದ 22 ಬೈಕ್ ವಶ.

Cnewstv.in / 29.08.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪೋಲಿಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಮೂರು ಜಿಲ್ಲೆ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ನನ್ನು ಆರೆಸ್ಟ್ ಮಾಡಿದ್ದಾರೆ. ಬಂಧಿತ ರನ್ನು ಭದ್ರಾವತಿಯ ಸುಹೇಲ್ ಪಾಷಾ, ಶಿವಮೊಗ್ಗ ನಗರದ ಮೊಹಮ್ಮದ್ ಹ್ಯಾರಿಸ್, ಫಜಲು ಹಾಗೂ ಸಾಹೀಲ್ ಶೇಟ್ ಎಂದು ಗುರುತಿಸಲಾಗಿದೆ. ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ, ಅಂತರ್ ಜಿಲ್ಲಾ ಕಳ್ಳರನ್ನ ಶಿವಮೊಗ್ಗ ಪೋಲಿಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ಹತ್ತು ...

Read More »

ಇದು ಹೆಸರಾಂತ ಶೈಕ್ಷಣಿಕ ಸಂಸ್ಥೆಗೆ ನಾಚಿಕೆಗೇಡಿನ ವಿಷಯ.

Cnewstv.in / 29.08.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಮೈಸೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ವಿಶ್ವವಿದ್ಯಾನಿಲಯವು ಹೊರಡಿಸಿರುವ ನಿಯಮಗಳನ್ನ ಖಂಡಿಸಿ ಚಲನಚಿತ್ರ ನಟ ಚೇತನ್ ಕುಮಾರ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದಿದ್ದಾರೆ. “ಮೈಸೂರಿನ ಸಾಮೂಹಿಕ ಅತ್ಯಾಚಾರದ ಪ್ರಕರಣಕ್ಕೆ ಸಂಭಂದಿಸಿದಂತೆ, ಮೈಸೂರು ವಿಶ್ವವಿದ್ಯಾಲಯವು ಹೆಣ್ಣು ಮಕ್ಕಳನ್ನು ಸಂಜೆ 6.30ರ ಮೇಲೆ ಒಬ್ಬಂಟಿಯಾಗಿ ಕ್ಯಾಂಪಸ್ನಲ್ಲಿ ಒಡಾಡಬಾರದೆಂಬ ನಿಯಮವನ್ನು ಜಾರಿಗೆ ತಂದಿದೆ. ಇದು ಹೆಸರಾಂತ ಶೈಕ್ಷಣಿಕ ಸಂಸ್ಥೆಗೆ ನಾಚಿಕೆಗೇಡಿನ ವಿಷಯ. ಮಹಿಳೆಯರ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕುವ ...

Read More »

ಕೇರಳ : ಮತ್ತೆ ಸಂಡೆ ಲಾಕ್ ಡೌನ್, ನೈಟ್ ಕರ್ಫ್ಯೂ

Cnewstv.in / 29.08.2021/ ಕೇರಳ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೇರಳದಲ್ಲಿ ಓಣಂ ಹಬ್ಬದ ನಂತರ ಕೊರೊನಾ ಸೋಂಕಿನ ಪ್ರಕರಣದಲ್ಲಿ ಹೆಚ್ಚಳವಾಗುತ್ತಿದೆ. ಓಣಂ ಹಬ್ಬದ ನಂತರ ಸತತ ನಾಲ್ಕು ದಿನಗಳು ಕೂಡ ಕೇರಳ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 30 ಸಾವಿರಾ ದಾಟುತ್ತಿದ್ದು, ಸಾವನ್ನಪ್ಪುತ್ತಿರುವವರ ಸಂಖ್ಯೆಯು ಸಹ ಅಧಿಕವಾಗುತ್ತಿದೆ. ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇರಳ ಸರ್ಕಾರ ಪ್ರತಿ ಭಾನುವಾರ ಲಾಕ್ ಡೌನ್ ಹಾಗೂ ಸೋಮವಾರದಿಂದ ಪ್ರತಿದಿನ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕಫ್ಯೂ ಜಾರಿಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ. ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 55

Cnewstv.in / ಶಿವಮೊಗ್ಗ/ 27.08.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 55 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 256 ಸಕ್ರಿಯ ಪ್ರಕರಣಗಳಿವೆ. 5327 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3860 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1058 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 42 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 22 ಜನ ನಿಗದಿತ ...

Read More »

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ : ರಾಜ್ಯದಲ್ಲಿ ಪ್ರತಿದಿನ 5 ಲಕ್ಷ ಲಸಿಕೆ‌ ನೀಡಲು ಯೋಜನೆ

Cnewstv.in / 27.08.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ರಾಜ್ಯದಲ್ಲಿ ಪ್ರತಿದಿನ 5 ಲಕ್ಷ ಕೋವಿಡ್ ಲಸಿಕೆಗಳನ್ನು ಅರ್ಹರಿಗೆ ನೀಡುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಸೆಪ್ಟೆಂಬರ್ 1ರಿಂದ ಪ್ರತಿದಿನ 5 ಲಕ್ಷ ಕೋವಿಡ್ ಲಸಿಕೆ ನೀಡುವುದು ನಮ್ಮ ಗುರಿಯಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರನ್ನು ಭೇಟಿಯಾದ ಸಂದರ್ಭದಲ್ಲಿ ರಾಜ್ಯಕ್ಕೆ ಅಗತ್ಯವಿರುವ ಲಸಿಕೆಯಿಂದ ಪೂರೈಕೆ ಮಾಡುವಂತೆ ಮನವಿ ಮಾಡಿದೆ. ಅವರಿಂದ ಸೂಕ್ತವಾದ ಸ್ಪಂದನೆ ಸಿಕ್ಕಿದೆ, ಅವರು ಲಸಿಕೆಗಳನ್ನು ಪೂರೈಕೆ ಮಾಡುವ ...

Read More »

ಜಿಟಿಟಿಸಿ : ಡಿಪ್ಲೊಮಾ ಕೋರ್ಸ್‍ಗೆ ಅರ್ಜಿ ಆಹ್ವಾನ.

Cnewstv.in / 27.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ), ಶಿವಮೊಗ್ಗ ಇಲ್ಲಿ ಡಿಪ್ಲೊಮಾ ಕೋರ್ಸ್‍ಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆ.31 ಕಡೆಯ ದಿನವಾಗಿದೆ. 4 ವರ್ಷ ಅವಧಿಯ(3ವರ್ಷ+1 ವರ್ಷ ಕಡ್ಡಾಯ ಕೈಗಾರಿಕಾ ತರಬೇತಿ) ಡಿಪ್ಲೊಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಕೋರ್ಸ್‍ಗೆ ಎಸ್‍ಎಸ್‍ಎಲ್‍ಸಿ ಪಾಸ್ ಆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಶೇ.30 ಸೀಟುಗಳು ವಿದ್ಯಾರ್ಥಿನಿಯರಿಗೆ ಮೀಸಲಿರಿಸಲಾಗಿದೆ. ಐಟಿಐ ಪೂರ್ಣಗೊಳಿಸಿದ ಅರ್ಹ ಅಭ್ಯರ್ಥಿಗಳಿಗೆ 2ನೇ ವರ್ಷದ ಡಿಪ್ಲೊಮಾ ತರಗತಿಗಳಿಗೆ ...

Read More »

ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ರಂಗಾಯಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು.

Cnewstv.in / 27.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ರಂಗಾಯಣವು ಜಿಲ್ಲಾಡಳಿತದ ಸಹಯೋಗದೊಂದಿಗೆ ಭಾರತದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 29 ರ ಭಾನುವಾರ ಸಂಜೆ 6.00 ರಿಂದ ಸುವರ್ಣ ಸಾಂಸ್ಕøತಿಕ ಭವನದಲ್ಲಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶಿವಮೊಗ್ಗ ರಂಗಾಯಣದ ಕಲಾವಿದರಿಂದ ದೇಶಭಕ್ತಿ ಸಂಗೀತ ಹಾಗೂ ಡಾ.ಸಾಸ್ವೆಹಳ್ಳಿ ಸತೀಶ್ ರಚನೆಯ ‘ಈಸೂರ ಶೂರರು’ ಹಾಗೂ ಡಾ.ಬೇಲೂರು ರಘುನಂದನ್ ರಚನೆಯ ‘ವಿದುರಾಶ್ವಥದಲ್ಲಿ ಸ್ವಾತಂತ್ರ್ಯದ ಬೆಳಕು’ ಎಂಬ ಎರಡು ಕಿರುನಾಟಕಗಳ ಪ್ರದರ್ಶನವಿರುತ್ತದೆ. ದೇಶಭಕ್ತಿ ಗೀತೆಗಳ ...

Read More »

ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೈ ಬಿಡಬೇಕು – ಶಿವಮೊಗ್ಗ ಜಿಲ್ಲಾ ಎನ್ ಎಸ್ ಯು ಐ.

Cnewstv.in / 27.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರಾಜ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದೆ ಆಡಳಿತ ಸುವ್ಯವಸ್ಥೆ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ.‌ ಮಹಿಳೆಯರಿಗೆ ರಕ್ಷಣೆಯೇ ಇಲ್ಲವಾಗಿದೆ. ಮಹಿಳೆಯರ ರಕ್ಷಣೆಯ ಬಗ್ಗೆ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಸರ್ಕಾರ ಗಮನ ವಹಿಸಬೇಕಿತ್ತು. ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಘಟನೆಯ ನಂತರ ಆರೋಪಿಗಳನ್ನು ಬಂಧಿಸಲು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಗೃಹಸಚಿವರು ವಿಫಲರಾಗಿದ್ದಾರೆ. ಗೃಹ ಖಾತೆಯನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲವಾಗಿರುವ ಸಚಿವರನ್ನು ಸಚಿವ ಸ್ಥಾನದಿಂದ ...

Read More »

ಸ್ವಾತಂತ್ರ್ಯ ಬಂದು 75 ವರ್ಷ, ಇನ್ನೂ ಸಿಗದ ಮೂಲಭೂತ ಸೌಕರ್ಯ.

Cnewstv.in / 27.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹೊಸನಗರ: ತಾಲೂಕಿನ ಅತ್ಯಂತ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾದ ಹೊಸನಗರ ತಾಲೂಕು ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಕೆಸರೆ ಗ್ರಾಮಕ್ಕೆ ಹೊಂದಿಕೊಂಡಿರುವ ಊರಿನಲ್ಲಿ ಸರಿಯಾದ ರಸ್ತೆ ಮಾರ್ಗಕ್ಕಾಗಿ ದಿನ ನಿತ್ಯ ಕಿರಿ ಕಿರಿ ಅನುಭವಿಸುವ ಗೋಳಾಟವನ್ನ ಕೇಳೋರಿಲ್ಲದೆ ಗ್ರಾಮಸ್ಥರು ಹೈರಾಣಗಿದ್ದಾರೆ.! ಕಳೆದ ನಾಲ್ಕು- ಐದು ವರ್ಷದಿಂದ ಬಾಣಿಗ ದಿಂದ ಹುಣಸೆಕೊಪ್ಪ ನಿಂಬೇಸರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮಾರ್ಗ ಸಂಪೂರ್ಣ ಹಾಳಾಗಿದ್ದು, ಕಿರು ಸೇತುವೆ ಸಹ ದುರಸ್ತಿ ಇಲ್ಲದೆ ...

Read More »