Breaking News

Monthly Archives: August 2021

ಪರೋಪಕಾರಂ ತಂಡದಿಂದ ವಿಶೇಷ “ರಕ್ಷಾಬಂಧನ”

Cnewstv.in / 22.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ರಕ್ಷಾ ಬಂಧನ. ಸಹೋದರಿಯರು ತಮ್ಮ ಸಹೋದರರಿಗೆ ರಾಖಿ ಕಟ್ಟಿ ಆಚರಿಸುತ್ತಾರೆ ಅದರ ಪರೋಪಕಾರಂ ತಂಡದ ವತಿಯಿಂದ ರಕ್ಷಾ ಬಂಧನ ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು. ಪರೋಪಕಾರಂ ತಂಡದ 488 ನೇ ಕಾರ್ಯಕ್ರಮದಲ್ಲಿ ಗಿಡಗಳಿಗೆ ರಕ್ಷೆಯನ್ನು ಕೊಡುತ್ತೇವೆ ಅವುಗಳನ್ನು ಸುರಕ್ಷಿತವಾಗಿರಿಸುತ್ತೇವೆ ಎಂಬ ಧ್ಯೇಯದೊಂದಿಗೆ ಸಂಕಲ್ಪ ಮಾಡಿ, ಗಿಡಗಳಿಗೆ ರಾಖಿ ಕಟ್ಟುವ ಮೂಲಕ ವಿಶೇಷವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ತ್ಯಾಗರಾಜ್, ಶ್ರೀಧರ್, ಡಾ.ಬಾಲಕೃಷ್ಣ ಹೆಗಡೆ, ಪ್ರಕಾಶ್, ಮೋಹನ್, ಶ್ರೀಕಾಂತ್ ಹಾಗೂ ...

Read More »

ನಾಳೆಯಿಂದ ಈ ಜಿಲ್ಲೆಗಳಲ್ಲಿ ಶಾಲೆ ಆರಂಭ ಇಲ್ಲ

Cnewstv.in / 22.08.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ ಶಾಲೆ ಆರಂಭವಾಗಲಿದೆ ಎಂದು ಸರ್ಕಾರ ಹೇಳಿತು ಆದರೆ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಾತ್ರ ಶಾಲೆ ಆರಂಭವಾಗುವುದಿಲ್ಲ ಎಂದು ತಿಳಿಸಿದೆ. ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ದಾರ ಇರುವ ಜಿಲ್ಲೆಗಳಲ್ಲಿ ಶಾಲೆ ಆರಂಭಿಸುವುದು ಇಲ್ಲ ಎಂದು ಸರ್ಕಾರ ಹೇಳಲಾಗಿತ್ತು. ಅದರಂತೆ ಈ ಒಂದು ವಾರದಲ್ಲಿನ ಹೆಲ್ತ್ ಬುಲೆಟಿನ್ ಪ್ರಕಾರ ದಕ್ಷಿಣಕನ್ನಡ ಶೇ. 3.2, ಉಡುಪಿ ಶೇ.2.8, ಕೊಡಗು ಶೇ.2.3 ಕಿಂತ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 33. ಕೊರೊನಾಗೆ 2 ಬಲಿ.

Cnewstv.in / Shivamogga / 21.08.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 33 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 330 ಸಕ್ರಿಯ ಪ್ರಕರಣಗಳಿವೆ. 4930 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3205 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 2 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1057 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 43 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 42 ಜನ ...

Read More »

ಪ್ರಪಂಚದಲ್ಲಿ ಮಾನವೀಯತೆ ಇಲ್ಲವೇನೋ ಎನ್ನುವಂತಿದೆ.

Cnewstv.in / 21.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸ್ವತಂತ್ರದ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿ ಯುವ ಮೋರ್ಚಾದ ವತಿಯಿಂದ ಆಯೋಜನೆ ಮಾಡಲಾಗಿದ್ದ ಸೈಕಲ್ ಜಾಥಾದಲ್ಲಿ ಮಾತನಾಡಿದ ಕೆಎಸ್ ಈಶ್ವರಪ್ಪನವರು “ಭಾರತ ಅತ್ಯಂತ ಸುರಕ್ಷಿತ ರಾಷ್ಟ್ರ. ಅಫ್ಘಾನಿಸ್ತಾ‌ನದಲ್ಲಿ ಹೆಣ್ಣುಮಕ್ಕಳನ್ನು ಎತ್ತಿಕೊಂಡು ಅತ್ಯಾಚಾರ ದಬ್ಬಾಳಿಕೆ ನಡೆಯುತ್ತಿದೆ. ಇದನ್ನು ನೋಡಿದಾಗ ಪ್ರಪಂಚದಲ್ಲಿ ಮಾನವೀಯತೆ ಇಲ್ಲವೇನೋ ಎನ್ನುವಂತಿದೆ. ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಎಲ್ಲದೂ ಕೆಟ್ಟದೇ. ಈ ರೀತಿಯ ಘಟನೆಗಳು ಮನುಷ್ಯರು ತಲೆತಗ್ಗಿಸುವಂತಿದೆ. ಅಲ್ಲಿ ಕ್ರೂರತೆ ವಿಜ್ರಂಭಿಸುತ್ತಿದೆ. ಮನುಷತ್ವವೂ ಇಲ್ಲದೆ‌ ನಡೆಯುತ್ತಿರುವ ಚಟುವಟಿಕೆಗಳನ್ನು ಯಾವೊಬ್ಬ ನಾಗರಿಕನೂ ...

Read More »

A personal photo shoot after long..ಕಿಚ್ಚನ ಫೋಟೋಗೆ ಅಭಿಮಾನಿಗಳು ಫಿದಾ.

Cnewstv.in / 21.08.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ವರಮಹಾಲಕ್ಷ್ಮಿಯ ಹಬ್ಬಕ್ಕೆ ವಿಕ್ರಾಂತ್ ರೋಣ ಸಿನಿಮಾ ತೆರೆಮೇಲೆ ಬರಬೇಕಿತ್ತು ಆದರೆ ಕೊರೊನಾ ಅಲೆಯ ಭೀತಿಯಿಂದಾಗಿ ಚಿತ್ರತಂಡದ ಪ್ಲಾನ್ ಅಂದುಕೊಂಡಂತೆ ನಡೆದಿಲ್ಲ. ವಿಕ್ರಾಂತ್ ರೋಣ ಸಿನಿಮಾವನ್ನ ತೆರೆಮೇಲೆ ನೋಡಬೇಕು ಅಂತ ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ನಿರಾಸೆ ಉಂಟಾಗಿದೆ. ಅಭಿಮಾನಿಗಳ ನಿರಾಸೆ ನಾ ತಣಿಸುವುದಕ್ಕಾಗಿ ಕಿಚ್ಚ ಸುದೀಪ್ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳನ್ನು ತಿಳಿಸುವುದರ ಜೊತೆಗೆ ಹೊಸ ಫೋಟೋಶೂಟ್ ಹಂಚಿಕೊಂಡಿದ್ದಾರೆ. “ಆ ಪರ್ಸನಲ್ ಫೋಟೋಶೂಟ್ ಆಫ್ಟರ್ ಲಾಂಗ್” ಎಂಬ ಕ್ಯಾಷ್ಷನ್ ...

Read More »

ಅದ್ದೂರಿ ಓಣಂ ಹಬ್ಬ ಆಚರಣೆ

Cnewstv.in / 21.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಐಶ್ವರ್ಯ, ಸಮೃದ್ಧಿ ಹಬ್ಬವಾದ 9ನೇ ದಿನವನ್ನು ತಿರು ಓಣಂ ಎಂದು ಕರೆಯಲಾಗುತ್ತದೆ. ಓಣಂ ಹಬ್ಬದಲ್ಲಿ ಮಹಿಳೆಯರು ಹೂವಿನಿಂದಲೇ ರಂಗೋಲಿ ಬಿಡಿಸಿ, ಸಾಂಪ್ರದಾಯಿಕ ಉಡುಗೆ ತೊಟ್ಟು, ಕೇರಳದ ಸಿಹಿ ಭಕ್ಷ್ಯಗಳನ್ನು ಮಾಡುತ್ತಾರೆ. ಓಣಂ ಹಬ್ಬದಲ್ಲಿ ಮಹಿಳೆಯರು ವಿವಿಧ ಬಣ್ಣದ ಹೂವುಗಳನ್ನು ತಂದು, ಮನೆಯ ಮುಂದೆ ಪೂಕಳಂ ಎನ್ನುವ ಸುಂದರ ಹೂವಿನ ರಂಗೋಲಿಯನ್ನು ಹಾಕುತ್ತಾರೆ ಮತ್ತು ಸಾಂಪ್ರದಾಯಿಕ ಹಾಡುಗಳನ್ನು ಹಾಡುತ್ತಾರೆ. ಓಣಂ ಹಬ್ಬದಲ್ಲಿ ಪೂಕಳಂ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಸಾಗರದ  ...

Read More »

ಸಂಗೊಳ್ಳಿ ರಾಯಣ್ಣ ಪುತ್ಥಳಿ ಅದೇ ಜಾಗದಲ್ಲಿ ಮರು ಪ್ರತಿಷ್ಠಾಪನೆ ಮರುಸ್ಥಾಪನೆ ಮಾಡಿ : ಪುತ್ಥಳಿ ವಿಚಾರದಲ್ಲಿ ರಾಜಕೀಯ ಮಾಡಬಾರದು.

Cnewstv.in / 21.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಈಸೂರು ದಂಗೆ ಮೂಲಕ ಸ್ವತಂತ್ರ ಹೋರಾಟಕ್ಕೆ ಕಿಚ್ಚು ಹಚ್ಚಿದ ಶಿಕಾರಿಪುರದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವುಗೊಳಿಸುವ ಮೂಲಕ ಅಪಮಾನ ಮಾಡಲಾಗಿದೆ. ಸಂಗೊಳ್ಳಿ ರಾಯಣ್ಣ ಜನ್ಮದಿನದಂದು ಶಿಕಾರಿಪುರದಲ್ಲಿ ಪುತ್ಥಳಿಯನ್ನು ಅನಾವರಣಗೊಳಿಸಲು ಸಿದ್ಧತೆ ನಡೆಸುತ್ತಿರುವಾಗಲೇ ರಾತ್ರೋರಾತ್ರಿ ತಾಲ್ಲೂಕು ಹಾಗೂ ಜಿಲ್ಲಾಡಳಿತ ಪುತ್ಥಳಿಯನ್ನು ತೆರವುಗೊಳಿಸಿರುವುದು ಖಂಡನೀಯ. ಸಂಸದ ಬಿ.ವೈ ರಾಘವೇಂದ್ರ ಹಾಗೂ ಎಂ.ಐ.ಡಿ.ಬಿ. ಅಧ್ಯಕ್ಷ ಗುರುಮೂರ್ತಿ ರಾಜಕೀಯ ಸಂಚು ಮಾಡಿ ಪುತ್ಥಳಿ ತೆರವುಗೊಳಿಸಲು ಕಾರಣಕರ್ತರಾಗಿದ್ದಾರೆ. ಪುತ್ಥಳಿಯ ವಿಚಾರದಲ್ಲಿ ರಾಜಕೀಯ ಮಾಡಬಾರದು. ಸಂಸದರು ...

Read More »

ಸೋಮವಾರದಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಆರಂಭ

Cnewstv.in / 21.08.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಸೋಮವಾರದಿಂದ ರಾಜ್ಯದಲ್ಲಿ 9 ನೇ ತರಗತಿಯಿಂದ ದ್ವಿತೀಯ ಪಿಯುಸಿ ವರೆಗಿನ ಶಾಲಾ-ಕಾಲೇಜುಗಳು ಆರಂಭವಾಗಲಿದ್ದು, ಸರ್ಕಾರ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಯಾವುದೇ ಆತಂಕ ಇಲ್ಲದೆ ಮಕ್ಕಳು ಶಾಲೆಗೆ ಬರಬಹುದು ಎಂದು ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿರವರು ಕರೆ ನೀಡಿದ್ದಾರೆ. ಆರ್‍ಟಿನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಲೆ ಆರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಆ.23ರಿಂದ ಭೌತಿಕ ತರಗತಿಗಳು ಆರಂಭವಾಗುತ್ತಿದೆ. ಆರಂಭದ ದಿನ ಬೆಂಗಳೂರಿನ ಕೆಲ ಶಾಲೆಗಳಿಗೆ ನಾನು ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 62. 

Cnewstv.in / Shivamogga / 20.08.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 62 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 340 ಸಕ್ರಿಯ ಪ್ರಕರಣಗಳಿವೆ. 1717 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 4247 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1055 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 49 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 49 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 22 ಜನ ...

Read More »

ಸರಕು ವಾಹನಗಳ ತೆರಿಗೆ ಪಾವತಿಗೆ ಮತ್ತೊಂದು ತಿಂಗಳು ಅವಕಾಶ.

Cnewstv.in / 20.08.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಸ್ಟೇಜ್ ಕ್ಯಾರೇಜ್ ಮತ್ತು ಕಾಂಟ್ರಾಕ್ಟ್ ಕ್ಯಾರೇಜ್ ವಾಹನಗಳಿಗೆ ತೆರಿಗೆ ಪಾವ ತಿಸಲು ಒಂದು ತಿಂಗಳ ಅವಕಾಶ ನೀಡಲಾಗಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ. ಖಾಸಗಿ ಬಸ್ ಮಾಲೀಕರ ವಿವಿಧ ಸಂಘಟನೆಗಳು ತಮ್ಮನ್ನು ಭೇಟಿ ಮಾಡಿ, ಕೋವಿಡ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವುದರಿಂದ ರಸ್ತೆ ತೆರಿಗೆ ಪಾವತಿ ದಿನಾಂಕವನ್ನು ಮುಂದೂಡಲು ಮನವಿ ಮಾಡಿದ್ದವು. ಈ ನಿಟ್ಟಿನಲ್ಲಿ ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಸಾರಿಗೆ ಉದ್ದಿಮೆಯ ...

Read More »