Cnewstv.in / 18.08.2021/ ಕಾಬೂಲ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಆಫ್ಘಾನ್ ವಶಪಡಿಸಿಕೊಂಡ ನಂತರ ಮೊದಲ ಬಾರಿಗೆ ಕಾಬೂಲಿನ ಪ್ರೆಸಿಡೆನ್ಶಿಯಲ್ ಪ್ಯಾಲೇಸ್ ನಲ್ಲಿ ಸುದ್ದಿಗೋಷ್ಠಿಯನ್ನು ನಡೆಸಲಾಯಿತು. ಸುದ್ದಿಗೋಷ್ಠಿಯ ಪ್ರಮುಖಾಂಶಗಳು *ನಾವು ಯಾವುದೇ ದೇಶದ ವಿರುದ್ಧ ಪ್ರತಿಕಾರ ತೀರಿಸಿಕೊಳ್ಳಲುವುದಿಲ್ಲ, ಬೆದರಿಕೆ ಹಾಕುವುದಿಲ್ಲ. *ಕೆಲವು ದಿನಗಳಲ್ಲಿ ಇಸ್ಲಾಮ್ ಸರ್ಕಾರ ರಚನೆಯಾಗಲಿದೆ. *ಇಸ್ಲಾಮಿಕ್ ಕಾನೂನಿನ ವ್ಯಾಪ್ತಿಯಲ್ಲಿ ಮಹಿಳೆಯರು ಕೂಡ ಸರ್ಕಾರದಲ್ಲಿ ಭಾಗಿಯಾಗಬಹುದು *ದೇಶದ ಹಿತಾಸಕ್ತಿಗೆ ಧಕ್ಕೆಯಾಗದಂತೆ ಖಾಸಗಿ ಮಾಧ್ಯಮದವರು ಕೆಲಸ ನಿರ್ವಹಿಸಬೇಕು *ಜನರಿಗೆ ಕಾನೂನಿನ ನಿಯಮಗಳು ತಿಳಿದಿದೆ ಮತ್ತು ಅವುಗಳನ್ನು ಪಾಲಿಸುತ್ತಾರೆ ಎಂದು ನಿರೀಕ್ಷಿಸುತ್ತೇವೆ. ...
Read More »Monthly Archives: August 2021
ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 31. ಕೊರೊನಾಗೆ 2 ಬಲಿ.
Cnewstv.in / Shivamogga / 17.08.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 31 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 303 ಸಕ್ರಿಯ ಪ್ರಕರಣಗಳಿವೆ. 5176 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 4706 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 2 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1053 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 41 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 31 ಜನ ...
Read More »ಹಿಂದುಳಿದ ವರ್ಗಗಳ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಒದಗಿಸಬೇಕು: ಕೆ. ಜಯಪ್ರಕಾಶ್ ಹೆಗ್ಡೆ
Cnewstv.in / 17.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಹಿಂದುಳಿದ ವರ್ಗಗಳ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಟಾನ, ಪ್ರಗತಿ ಮತ್ತು ಜಾತಿ ಪ್ರಮಾಣ ಪತ್ರದಲ್ಲಿ ಹೆಸರು ನಮೂದಿಸುವಲ್ಲಿನ ಗೊಂದಲದ ಕುರಿತು ಅಧಿಕಾರಿಗಳ ಸಮಾಲೋಚನಾ ಸಭೆ ನಡೆಸಿದರು. ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ 34918 ವಿದ್ಯಾರ್ಥಿಗಳಿಗೆ ...
Read More »ಕಾಬುಲ್ ನಲ್ಲಿದ್ದ ಭಾರತದ ರಾಯಭಾರಿ ಅಧಿಕಾರಿಗಳು ವಾಪಸ್.
Cnewstv.in / 17.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾಬುಲ್ : ತಾಲಿಬಾನ್ ಉಗ್ರ ಸಂಘಟನೆ ಆಫ್ಘಾನಿಸ್ಥಾನದ ರಾಜಧಾನಿ ಕಾಬೂಲಿನಲ್ಲಿ ವಶಪಡಿಸಿಕೊಂಡಿದ್ದು, ಅಫ್ಘಾನಿಸ್ತಾನದಲ್ಲಿದ್ದ ಭಾರತೀಯರನ್ನು, ವಾಯುಪಡೆಯವರು ಸುರಕ್ಷಿತವಾಗಿ ತಾಯ್ನಾಡಿಗೆ ತಲುಪಿಸಿದ್ದಾರೆ. ಭಾರತದ ರಾಯಭಾರಿ ಸೇರಿದಂತೆ ಇತರ 120 ಅಧಿಕಾರಿಗಳನ್ನು ಭಾರತೀಯ ವಾಯುಪಡೆಯ ಸಿ 17 ವಿಮಾನದ ಮೂಲಕ ಗುಜರಾತ್ ನ ಜಾಮ್ ನಗರಕ್ಕೆ ಇಂದು ಕರೆತರಲಾಯಿತು ಎಂದು ತಿಳಿಸಲಾಗಿದೆ ಇದನ್ನು ಒದಿ : https://cnewstv.in/?p=5442 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಈ ಬಾರಿಯೂ ಇಲ್ಲ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ : ದೇವಾಂಗಣದಲ್ಲೇ ಪ್ರತಿಷ್ಠಾಪಿಸಿ, ವಿಸರ್ಜನೆಗೆ ನಿರ್ಧಾರ.
Cnewstv.in / 16.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದಲ್ಲಿ ಈ ಬಾರಿಯೂ ಎಂದಿನಂತೆಯೇ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ ನಡೆಯಲಿದೆ ಎಂದು ಹಿಂದೂ ಮಹಾ ಮಂಡಳಿ ತಿಳಿಸಿದೆ. ಪ್ರತಿವರ್ಷದಂತೆ ಈ ಬಾರಿಯೂ ಹಿಂದೂ ಮಹಾಸಭಾ ಗಣಪತಿಯನ್ನು ಭೀಮೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಟಾಪಿಸಿ, ನಂತರ ತುಂಗಾನದಿಯಲ್ಲಿ ವಿಸರ್ಜಿಸಲು ಮಂಡಳಿಯು ಸಭೆಯಲ್ಲಿ ನಿರ್ಧರಿಸಲಾಗಿದೆ. ಪ್ರತಿ ವರ್ಷವೂ ಅದ್ದೂರಿಯಾಗಿ ನಡೆಯುತ್ತಿದ್ದ ಹಿಂದೂ ಮಹಾಸಭಾ ಗಣಪತಿಯ ಭವ್ಯ ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಳೆದ ವರ್ಷದಂತೆ ಈ ಬಾರಿ ಸಹಾ ರದ್ದು ಮಾಡಲಾಗಿದೆ. ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 49
Cnewstv.in / Shivamogga / 16.08.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 49 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 313 ಸಕ್ರಿಯ ಪ್ರಕರಣಗಳಿವೆ. 5577 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2076 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1051 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 32 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 42 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 25 ...
Read More »ವಿಶೇಷಚೇತನರಿಗೆ ತ್ರಿಚಕ್ರವಾಹನ ಹಸ್ತಾಂತರ
Cnewstv.in / 16.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ವತಿಯಿಂದ ವಿಶಿಷ್ಟಚೇತನರಿಗೆ 84 ಯಂತ್ರಚಾಲಿತ ತ್ರಿಚಕ್ರವಾಹನ ಮಂಜೂರಾಗಿದೆ ಇದರಲ್ಲಿ ಹತ್ತು ವಿಕಲಚೇತನರಿಗೆ ಇಂದು ಸಚಿವ ಕೆ ಎಸ್ ಈಶ್ವರಪ್ಪ ನವರು ತಮ್ಮ ಕಾರ್ಯಾಲಯದಲ್ಲಿ ವಾಹನದ ಕಿಯನ್ನ ಹಸ್ತಾಂತರಿಸಿದರು. ಇದನ್ನು ಒದಿ : https://cnewstv.in/?p=5428 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಹೈಟಿ ಭೂಕಂಪ : 300ರ ಗಡಿ ದಾಟಿದ ಸಾವಿನ ಸಂಖ್ಯೆ
Cnewstv.in / 16.08.2021/ ಹೈಟಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹೈಟಿ : ಕೆರಿಬಿಯನ್ ದ್ವೀಪ ರಾಷ್ಟ್ರ ಹೈಟಿಯಲ್ಲಿ ಭೂಕಂಪ ಸಂಭವಿಸಿದೆ, ಪರಿಣಾಮವಾಗಿ ಮುನ್ನೂರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ರಿಕ್ಟರ್ ಮಾಪಕದಲ್ಲಿ 7.2 ತೀವ್ರತೆಯಲ್ಲಿ ಭೂಮಿ ಕಂಪಿಸಿದೆ. ಭೂಕಂಪದ ದುರಂತದಲ್ಲಿ ಒಟ್ಟು 304 ಮಂದಿ ಮೃತಪಟ್ಟಿದ್ದು, 1800 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅನೇಕ ಜನರು ಬಹುಮಹಡಿಯ ಕಟ್ಟಡಗಳಲ್ಲಿ ವಾಸವಾಗಿದ್ದು, ಬಹಳಷ್ಟು ಮಂದಿ ಅವಶೇಷಗಳಡಿ ಸಿಲುಕಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾವಿರಾರು ಕಟ್ಟಡಗಳು, ಮನೆಗಳು, ...
Read More »ನೂತನ ಕೇಂದ್ರ ಸಚಿವರಿಂದ ದೇಶಾದ್ಯಂತ ಜನಾಶೀರ್ವಾದ ಯಾತ್ರೆ.
Cnewstv.in / 16.08.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಕೇಂದ್ರದ ನೂತನ ಸಚಿವರಿಂದ ದೇಶಾದ್ಯಂತ ಜನಾಶೀರ್ವಾದ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ರಾಜ್ಯದ 4ಜನ ಕೇಂದ್ರ ಸಚಿವರು ತಮ್ಮ ವಿಭಾಗದ ವ್ಯಾಪ್ತಿಯಲ್ಲಿ ಯಾತ್ರೆ ನಡೆಸಲಿದ್ದಾರೆ. ದಕ್ಷಿಣ ಕನ್ನಡ ಭಾಗದಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ. ಹಳೆ ಮೈಸೂರು ಭಾಗದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಹಾಯಕ ಸಚಿವ ನಾರಾಯಣಸ್ವಾಮಿ. ಕಲಬುರ್ಗಿ ವಿಭಾಗದಲ್ಲಿ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಸಹಾಯಕ ಸಚಿವ ...
Read More »ಶಿವಮೊಗ್ಗ :ಜಿಲ್ಲೆಯಾ ವಿವಿಧೆಡೆ ನಡೆದ 75ನೇ ಸ್ವತಂತ್ರೋತ್ಸವದ ಸಂಭ್ರಮ.
Cnewstv.in / 15.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ಜಿಲ್ಲಾಡಳಿತ ವತಿಯಿಂದ ನಡೆದ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಧ್ವಜಾರೋಹಣ ನಡೆಸಿದ ಪಂಚಾಯತರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ.ಎಸ್.ಈಶ್ವರಪ್ಪ. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಶಿವಮೊಗ್ಗ ಜಿಲ್ಲಾ ಜೆಡಿಎಸ್ ಕಚೇರಿ ಜಿಲ್ಲಾ ಬಿಜೆಪಿ ಕಛೇರಿ, ಶಿವಮೊಗ್ಗ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಿಂದ ನಡಿಗೆ Cnewstv.in / 15.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »
C News TV Kannada News Online in cnewstv