Cnewstv.in / 14.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಪ್ಲಾಸ್ಟಿಕ್ ಲೋಟ, ತಟ್ಟೆ ಇತ್ಯಾದಿ ಒಮ್ಮೆ ಉಪಯೋಗಿಸಿ ಎಸೆಯುವಂತೆ ಪ್ಲಾಸ್ಟಿಕ್ ವಸ್ತುಗಳ ಆಮದು, ಸಂಗ್ರಹ, ತಯಾರಿಕೆ, ಮಾರಟ ಮತ್ತು ಬಳಕೆಯನ್ನು 2022ರ ಜುಲೈ 1 ರಿಂದ ನಿಷೇಧಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಅಲ್ಲದೆ ಪ್ಲಾಸ್ಟಿಕ್ ಚೀಲಗಳ ದಪ್ಪವನ್ನು 50 ಮೈಕ್ರಾನ್ ಗಳಿಂದ 120 ಮೈಕ್ರಾನ್ ಗೆ ಏರಿಸಲು ನಿರ್ಧರಿಸಲಾಗಿದೆ. ಎರಡು ಹಂತಗಳಲ್ಲಿ ಈ ನಿಯಮ ಜಾರಿಗೊಳ್ಳಲಿದೆ. ಮೊದಲನೆಯ ಹಂತದಲ್ಲಿ 75 ಮೈಕ್ರಾನ್ ಗಿಂತ ಕಡಿಮೆ ದಪ್ಪದ ಪ್ಲಾಸ್ಟಿಕ್ ...
Read More »Monthly Archives: August 2021
ರಾಜ್ಯ ಪಠ್ಯಕ್ರಮ ರಚನಾ ಸಮಿತಿಗೆ ಡಾ.ಬಾಲಕೃಷ್ಣ ಹೆಗಡೆ ಆಯ್ಕೆ.
Cnewstv.in / 14.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ: ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅನುಸಾರ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ವಿಷಯಾವಾರು ಮಾದರಿ ಪಠ್ಯಕ್ರಮಗಳನ್ನು ಸಿದ್ಧಪಡಿಸಲು ವಿಷಯ ತಜ್ಞರ ಸಮಿತಿಗಳನ್ನು ರಾಜ್ಯ ಸರ್ಕಾರ ರಚಿಸಿದ್ದು ಇತಿಹಾಸ/ ಪುರಾತತ್ವಶಾಸ್ತ್ರ/ ಪ್ರಾಚೀನ ಇತಿಹಾಸ/ಶಾಸನಶಾಸ್ತ್ರ ವಿಷಯದ ಸಮಿತಿಗೆ ಇಲ್ಲಿಯ ಕಮಲಾ ನೆಹರು ಮಹಿಳಾ ಕಾಲೇಜಿನ ಇತಿಹಾಸ ಪ್ರಾಧ್ಯಾಪಕರೂ ಭಾರತೀಯ ಇತಿಹಾಸ ಸಂಕಲನ ಸಮಿತಿಯ ರಾಜ್ಯ ಸಂಚಾಲಕರೂ ಆದ ಡಾ.ಬಾಲಕೃಷ್ಣ ಹೆಗಡೆ ಅವರನ್ನು ಸರ್ಕಾರ ಸದಸ್ಯರನ್ನಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಿದೆ. ಮೈಸೂರು ...
Read More »ಜಲಶಕ್ತಿ ಅಭಿಯಾನದಲ್ಲಿ ರಾಷ್ಟ್ರದಲ್ಲಿಯೇ ರಾಜ್ಯ ಪ್ರಥಮ.
Cnewstv.in / 13.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕರ್ನಾಟಕ ರಾಜ್ಯ ಜಲಶಕ್ತಿ ಅಭಿಯಾನ ದಲ್ಲಿ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ.ಎಸ್ ಈಶ್ವರಪ್ಪನವರು ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮಾರ್ಚ್ 22 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಚಾಲನೆ ಗೊಂಡಿದ್ದ ಜಲಶಕ್ತಿ ಅಭಿಯಾನಕ್ಕೆ, ರಾಜ್ಯದಲ್ಲಿ ಎಪ್ರಿಲ್ 9ರಂದು ಚಾಲನೆ ನೀಡಲಾಯಿತು. ಅಂತರ್ಜಲ ಹೆಚ್ಚಿಸುವ ಮುಖ್ಯ ಉದ್ದೇಶವಾಗಿರುವ ಜಲಶಕ್ತಿ ಯೋಜನೆಯಡಿ ಕೆರೆಗಳ ನಿರ್ಮಾಣ, ಕೃಷಿ ಹೊಂಡಗಳ ನಿರ್ಮಾಣ, ಚೆಕ್ ಡ್ಯಾಮ ...
Read More »ಸಿನಿ ಕಲಾಕೃತಿಯ ಕನಸಿಗೊಂದು ಬಣ್ಣ ಬಳಿದ ನಿರ್ದೇಶಕ ಚಿಕ್ರಾಮು
Cnewstv.in / 13.08.2021/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರಿನಲ್ಲಿ ಸಿನಿಮಾ ಸ್ನೇಹಿತ ರಘುರಾಜ್ ಮಲ್ನಾಡ್ ಜೊತೆಯಲ್ಲಿ ಬಂದಿದ್ದ ಚಿತ್ರರಂಗದ ಕನಸಿನ ಬುತ್ತಿ ಕಟ್ಟಿಕೊಂಡ, ಯುವ ನಿರ್ದೇಶಕ ಚಿಕ್ಕು (ಚಿಕ್ರಾಮು) ಬೇಟಿ ಆಕಸ್ಮಿಕವಾಗಿ ಆಯಿತು, ಅವರಲ್ಲಿನ ಕಲಾವೇಗವನ್ನು ಅರಿತು ಮಾತಾಡಿಸುವುದಕ್ಕೆ ಶುರು ಮಾಡಿದೆ, ಕೇಳುತ್ತಾ ಹೋದರೆ ಅತೀವ ಕುತೂಹಲವೇ ಗೂಡು ಕಟ್ಟುತಿತ್ತು, ಇಂತಹ ಅಸಲಿ ಸಂಗತಿಗಳತ್ತ ಚಿತ್ತವರಿಸಿ ಅಕ್ಷರದ ಗೂಡಿನ ಗುಬ್ಬಚ್ಚಿಯನ್ನು “ಚೆಂದನವನ”ದಲ್ಲಿ ಹಾರಿ ಬಿಡುತ್ತಿದ್ದೇನೆ. ಹೌದು “ಕಲೆ ಎನ್ನುವುದು ಯಾರ ಮನೆಯ ಸ್ವತ್ತಲ್ಲ” ಅದೊಂದು ಸ್ವಚ್ಚಂದ ಬಾನಕ್ಕಿ ಯಾರಲ್ಲಿ ಆಸಕ್ತಿಯ ಅಮಲು ...
Read More »ಮ್ಯಾನಿಕೈಂಡ್ ಫಾರ್ಮಾ : ಒಲಂಪಿಕ್ ನಲ್ಲಿ ಪದಕ ವಂಚಿತರಾದ 20 ಭಾರತೀಯಾ ಕ್ರೀಡಾಪಟುಗಳಿಗೆ 11 ಲಕ್ಷ ಬಹುಮಾನ.
Cnewstv.in / 13.08.2021/ tokyo / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 Mankind Pharma : ಮ್ಯಾನಿಕೈಂಡ್ ಫಾರ್ಮಾ : ಒಲಂಪಿಕ್ ನಲ್ಲಿ ಪದಕ ವಂಚಿತರಾದ 20 ಭಾರತೀಯಾ ಕ್ರೀಡಾಪಟುಗಳಿಗೆ 11 ಲಕ್ಷ ಬಹುಮಾನ ಟೋಕಿಯೋದಲ್ಲಿ ನಡೆದ ಒಲಂಪಿಕ್ ನಲ್ಲಿ ಈ ಬಾರಿ ಕೂದಲೆಳೆಯ ಅಂತರದಲ್ಲಿ ಪದಕದಿಂದ ವಂಚಿತರಾದ 20 ಭಾರತೀಯ ಕ್ರೀಡಾಪಟುಗಳಿಗೆ ತಲಾ 11 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ಮ್ಯಾನಿಕೈಂಡ್ ಫಾರ್ಮಾ ಕಂಪೆನಿಯು ಪ್ರಕಟನೆಯನ್ನು ನೀಡಿದೆ. ಒಲಂಪಿಕ್ ನಲ್ಲಿ ಭಾಗವಹಿಸಿದ ಕ್ರೀಡಾಪಟುಗಳನ್ನು ಹುರಿದುಂಬಿಸಿ, ಪ್ರೋತ್ಸಾಹಿಸಲು ಮ್ಯಾನಿಕೈಂಡ್ ಫಾರ್ಮಾ ಕಂಪೆನಿಯು ...
Read More »ವಿಶ್ವಪ್ರಸಿದ್ಧ 450 ವರ್ಷಗಳ ಪ್ರಾಚೀನ ಸ್ಮಾರಕಕ್ಕೆ ಹಾನಿ.
Cnewstv.in / 13.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿಜಯಪುರ : ವಿಶ್ವವಿಖ್ಯಾತ ಸುಮಾರು 450 ವರ್ಷಗಳ ಹಿಂದಿನ ಗೋಲಗುಂಬಜ್ ಸ್ಮಾರಕ ಇತ್ತೀಚೆಗೆ ಹವಾಮಾನ ವೈಪರೀತ್ಯದಿಂದಾಗಿ ಹಾನಿಗೊಳಗಾಗಿದೆ. ಗೋಲ್ ಗುಂಬಜ್ ನ ಕಿಟಕಿಯ ಮೇಲೆ ಹಾಕಿದ್ದ ಹಾಸುಗಲ್ಲು ಕುಸಿದಿದೆ. ಇನ್ನೂ ಹಾಳಾಗಿರುವ ಈ ಭಾಗವನ ತಕ್ಷಣವೇ ಸರಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ದುರಸ್ತಿ ಕಾರ್ಯಕ್ಕೆ ಹಿಂದಿನ ಕಾಲದಲ್ಲಿ ಉಪಯೋಗಿಸುತ್ತಿದ್ದ ಅದೇ ಪ್ರಕಾರದ ವಸ್ತುಗಳನ್ನು ಬಳಸಿ ಸರಿಪಡಿಸಲಾಗುವುದು ಎಂದು ಧಾರವಾಡ ಸಂಶೋಧನಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನು ಒದಿ : https://cnewstv.in/?p=5390 ಸುದ್ದಿ ಹಾಗೂ ...
Read More »ಕೋವಿಡ್ 19 ಮೂರನೇ ಅಲೆ ನಿಯಂತ್ರಣ ಮಾರ್ಗಸೂಚಿ : ತಿದ್ದುಪಡಿ ಆದೇಶ.
Cnewstv.in / 12.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನೆರೆಹೊರೆ ರಾಜ್ಯಗಳಲ್ಲಿ ಕೋವಿಡ್ 19 ರ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಮುಂದೆ ಸಂಭವಿಸಬಹುದಾದ ಕೋವಿಡ್ 19 ಮೂರನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಈ ಹಿಂದೆ ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ತಿದ್ದುಪಡಿ ಮಾಡಲಾಗಿದೆ. *ಜಿಲ್ಲಾ ವ್ಯಾಪ್ತಿಯ ಎಲ್ಲಾ ಲಾಡ್ಜ್, ಹೋಟೆಲ್, ಹೋಂ ಸ್ಟೇ/ಅರಣ್ಯ ಇಲಾಖೆ ವಸತಿ ಗೃಹಗಳಲ್ಲಿ ತಂಗಲಿರುವವರು ಬುಕಿಂಗ್ ಸಮಯದಲ್ಲಿ ಸದರಿ ಪ್ರವಾಸಿಗರು ಚೆಕ್ಇನ್ ದಿನದಿಂದ ಹಿಂದಿನ 72 ಗಂಟೆಗಳ ಒಳಗಾಗಿ ಮಾಡಿಸಿದ ಆರ್ಟಿಪಿಸಿಆರ್ ...
Read More »ವಿಶ್ವ ಆನೆಗಳ ದಿನಾಚರಣೆ : ಸಕ್ರೇಬೈಲು ಆನೆ ಬಿಡಾರದಲ್ಲಿ ಆನೆಗಳಿಗೆ ವಿಶೇಷ ಪೂಜೆ, ಸರಳ ಆಚರಣೆ.
Cnewstv.in / 12.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ವಿಶ್ವ ಆನೆಗಳ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗದ ಸಕ್ರೇಬೈಲು ಆನೆ ಬಿಡಾರದಲ್ಲಿ ಆನೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಶಿವಮೊಗ್ಗದ ಗಾಜನೂರು ಬಳಿಯ ಸಕ್ರೇಬೈಲಿನಲ್ಲಿರುವ ಆನೆ ಬಿಡಾರದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆನೆಗಳಿಗೆ ವಿಶೇಷವಾಗಿ ಪೂಜೆ ಸಲ್ಲಿಸಿ, ಆಹಾರ ನೀಡಿದರು. ಪ್ರತಿವರ್ಷ ಆನೆಗಳ ದಿನಾಚರಣೆ ಸಂದರ್ಭದಲ್ಲಿ ಆನೆಗಳ ಕ್ರೀಡಾಕೂಟ ಆಯೋಜಿಸಲಾಗುತ್ತಿತ್ತು ಅದರೆ ಕೋವಿಡ್ ಕಾರಣಕ್ಕಾಗಿ ಈ ಬಾರಿ ಆನೆಗಳ ಕ್ರೀಡಾಕೂಟವನ್ನು ಇಲಾಖೆ ರದ್ದುಗೊಳಿಸಿ, ಸರಳವಾಗಿ ಆನೆಗಳ ದಿನಾಚರಣೆ ಆಚರಿಸಿದರು. ...
Read More »ಪ್ರಚೋದನಕಾರಿ ಹೇಳಿಕೆ ನೀಡಿರುವ ಕೆಎಸ್ ಈಶ್ವರಪ್ಪನವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಿ – ಮಾಜಿ ಶಾಸಕ ಕೆಬಿ ಪ್ರಸನ್ನ ಕುಮಾರ್
Cnewstv.in / 11.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಪ್ರಚೋದನಾಕಾರಿ ಭಾಷಣ ಮಾಡಿರುವ ಸಚಿವ ಕೆ.ಎಸ್ ಈಶ್ವರಪ್ಪನವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅವರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದರು. ಭಾನುವಾರ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಸಚಿವರು ಪ್ರಚೋದನಕಾರಿ ಹೇಳಿಕೆ ಬಹಿರಂಗವಾಗಿ ನೀಡಿದ್ದಾರೆ ಇದರಿಂದ ಕೋಮುಗಲಭೆ ಯಾಗುವ ಸಾಧ್ಯತೆ ಇದೆ ಧರ್ಮಗಳ ನಡುವೆ ದ್ವೇಷ ಉಂಟಾಗಬಹುದು ಆದ್ದರಿಂದ ರಕ್ಷಣಾಧಿಕಾರಿಗಳು ಕೆ.ಎಸ್ ಈಶ್ವರಪ್ಪನವರ ವಿರುದ್ಧ ವಿರುದ್ಧ ಸೂಕ್ತ ...
Read More »ಪ.ಜಾತಿ, ಪ.ಪಂಗಡ ಅನುದಾನ ನಿಗದಿತ ಅವಧಿಯ ಒಳಗಾಗಿ ಬಳಕೆಯಾಗಬೇಕು : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
Cnewstv.in / 11.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಕಲ್ಯಾಣಕ್ಕಾಗಿ ಎಲ್ಲಾ ಇಲಾಖೆಗಳಲ್ಲಿ ಮೀಸಲಾಗಿರಿಸಿರುವ ಅನುದಾನವನ್ನು ನಿಗದಿತ ಅವಧಿಯ ಒಳಗಾಗಿ ಬಳಕೆ ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆಯಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಎಚ್ಚರಿಕೆ ನೀಡಿದರು. ಕ್ರಿಯಾ ಯೋಜನೆಯನ್ನು ಮೊದಲೇ ಅಂತಿಮಗೊಳಿಸಿ, ಫಲಾನುಭವಿಗಳ ಆಯ್ಕೆ, ಟೆಂಡರ್ ಪ್ರಕ್ರಿಯೆ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಅನುದನ ಬಿಡುಗಡೆಯಾಗುವ ಮೊದಲೇ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು. ಕೆಲವು ಇಲಾಖೆಗಳಲ್ಲಿ ಫಲಾನುಭವಿಗಳ ...
Read More »
C News TV Kannada News Online in cnewstv