Breaking News

Monthly Archives: September 2021

ತಪ್ಪು ಮಾಡಿದರೆ ಇನ್ನು ಮುಂದೆ ಈ ಶಿಕ್ಷೆಗಳು. ತಾಲಿಬಾನಿಗಳಿಂದ ಶಿಕ್ಷೆ ಪಟ್ಟಿ ಪ್ರಕಟ

Cnewstv.in / 16.09.2021/ ಕಾಬೂಲ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾಬೂಲ್ : ಆಫ್ಘಾನಿಸ್ಥಾನವನ್ನು ವಶಪಡಿಸಿಕೊಂಡಿರುವ ತಾಲಿಬಾನಿಗಳು ಅಫ್ಘಾನಿಸ್ತಾನದಲ್ಲಿ ತಮ್ಮದೇ ಆದ ಸರ್ಕಾರವನ್ನ ರಚಿಸಲು ಹೊರಟಿದ್ದಾರೆ. ಹೀಗಾಗಿ ಹಲವಾರು ಹೊಸ ಹೊಸ ಕಾನೂನುಗಳನ್ನು ತರುತ್ತಿದ್ದಾರೆ. ಶರಿಯ ನಿಯಮದ ಅಡಿಯಲ್ಲಿ ನಿಯಮಗಳನ್ನು ಜಾರಿ ಮಾಡಲು ಮುಂದಾಗಿದ್ದಾರೆ. ಯಾವ ತಪ್ಪಿಗೆ ಯಾವ ಶಿಕ್ಷೆ ಎಂಬುದರ ಕುರಿತು ಶಿಕ್ಷೆ ಪಟ್ಟಿಯನ್ನು ಪ್ರಕಟ ಮಾಡಿದ್ದಾರೆ. ತಾಲಿಬಾನಿಗಳು ನೀಡುವ ಶಿಕ್ಷೆ. *ಕಳ್ಳತನ ಮಾಡಿದವರ ಕೈಗಳನ್ನು ಕತ್ತರಿಸುವುದು. *ಅನೈತಿಕ ಸಂಬಂಧ ಹೊಂದಿದ್ದಲ್ಲಿ ಕಲ್ಲಿನಿಂದ ಹೊಡೆಯುವುದು. *ಉದ್ದೇಶಪೂರ್ವಕವಾಗಿ ಕೊಲೆ ಮಾಡಿದವರನ್ನು ಹತ್ಯೆ ...

Read More »

ನಟ ಸೋನು ಸೂದ್ ಮನೆ ಮೇಲೆ ಐಟಿ ದಾಳಿ.

Cnewstv.in / 15.09.2021/ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮುಂಬೈ : ಖ್ಯಾತ ಬಹುಭಾಷಾ ನಟ ಸೋನು ಸೂದ್ ಅವರ ಮನೆಯ ಮೇಲೆ ಇಂದು ಐಟಿ ದಾಳಿ ನಡೆದಿದೆ. ಕೇವಲ ನಟನೆಯಿಂದ ಮಾತ್ರವಲ್ಲದೇ ಕೊರೋನಾ ಸಂಕಷ್ಟದ ಸಮಯದಲ್ಲಿ ತಮ್ಮ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಹೆಸರಾಗಿದ್ದ ನಟ ಸೋನು ಸೂದ್ ಮನೆಯ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತೆರಿಗೆ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ ಎಂಬ ಆರೋಪದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸೋನು ಸೂದ್ ರವರ ಮುಂಬೈ ಮನೆ, ಲಖನೌ ...

Read More »

ರೇಷ್ಮೆ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

Cnewstv.in / 15.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರೇಷ್ಮೆ ಇಲಾಖೆ ವತಿಯಿಂದ 2020-21 ನೇ ಸಾಲಿನ ಜಿಲ್ಲಾ ಮಟ್ಟದ ರೇಷ್ಮೆ ಪ್ರಶಸ್ತಿ ನೀಡಲು ಉತ್ತಮ ಪ್ರಗತಿ ಸಾಧಿಸಿರುವ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ರೇಷ್ಮೆ ಬೆಳೆಗಾರರು ಕನಿಷ್ಟ 1.00 ಎಕರೆ ಹಿಪ್ಪುನೇರಳೆ ತೋಟ ಹಾಗೂ ಪ್ರತ್ಯೇಕ ಹುಳು ಸಾಕಾಣಿಕಾ ಮನೆ ಹೊಂದಿರಬೇಕು. 100 ಮೊಟ್ಟೆಗೆ ಸರಾಸರಿ ರೇಷ್ಮೆಗೂಡಿನ ಇಳುವರಿ 65 ಕೆ.ಜಿ ಹಾಗೂ ಒಂದು ಎಕರೆಗೆ ರೇಷ್ಮೆ ಗೂಡಿನ ಉತ್ಪಾದನೆ 500 ...

Read More »

ಸೆ.17 ರಂದು ವಿಶೇಷ ಲಸಿಕಾ ಅಭಿಯಾನ.

Cnewstv.in / 15.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸೆಪ್ಟೆಂಬರ್ ನಲ್ಲಿ ಗರಿಷ್ಟ ಕೋವಿಡ್ ಲಸಿಕಾಕರಣ ಮಾಡುವ ಉದ್ದೇಶದಿಂದ ಮುಖ್ಯಮಂತ್ರಿಯವರು ಸೆಪ್ಟೆಂಬರ್ 17 ರಂದು ರಾಜ್ಯಾದ್ಯಂತ ವಿಶೇಷ ಲಸಿಕಾ ಅಭಿಯಾನಕ್ಕೆ ಕರೆ ಕೊಟ್ಟಿದ್ದು, ಜಿಲ್ಲೆಗೆ 80 ಸಾವಿರ ಲಸಿಕೆ ನೀಡುವ ಗುರಿ ನೀಡಲಾಗಿದೆ. ನಿಗದಿತ ಗುರಿ ತಲುಪಲು ತಾಲ್ಲೂಕುಗಳ ತಹಶೀಲ್ದಾರರು ಎಲ್ಲ ರೀತಿಯ ಅಗತ್ಯ ತಯಾರಿ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದರು. ಇದನ್ನು ಓದಿ : https://cnewstv.in/?p=5956 ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 19

Cnewstv.in / 15.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 19 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 194 ಸಕ್ರಿಯ ಪ್ರಕರಣಗಳಿವೆ. 3474 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 4072 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1064 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 08 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 5 ಜನ ನಿಗದಿತ ಆಸ್ಪತ್ರೆಗಳಲ್ಲಿ ...

Read More »

ತೆರಿಗೆ ನೀಡದೆ ಸಾಗಿಸುತ್ತಿದ್ದ, ಏಳು ಕೋಟಿ ಮೊತ್ತದ ಅಡಿಕೆ ವಶ

Cnewstv.in / 15.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗದಿಂದ ಹೈದರಾಬಾದಿಗೆ ತೆರಿಗೆ ಪಾವತಿಸದೇ ಅಡಿಕೆ ಸಾಗಿಸುತ್ತಿದ್ದ 7 ಲಾರಿಗಳನ್ನು ಹಾಗೂ ಅದರಲ್ಲಿದ್ದ ಏಳು ಕೋಟಿ ಮೊತ್ತದ ಅಡಿಕೆಯನ್ನು ಜಿ‌.ಎಸ್.ಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ವಿಭಾಗ ಕೇಂದ್ರದ ಜಿ.ಎಸ್.ಟಿ ಅಧಿಕಾರಿಗಳು ಹುಬ್ಬಳ್ಳಿ – ನಲಗುಂದ ರಸ್ತೆಯಲ್ಲಿ ತಪಾಸಣೆ ನಡೆಸುವಾಗ ಅಡಿಕೆ ಮೇಲಿನ ತೆರಿಗೆಯನ್ನು (GST) ಪಾವತಿ ಮಾಡದೆ ಶಿವಮೊಗ್ಗದಿಂದ ಹೈದರಾಬಾದಿಗೆ ಅಡಿಕೆಗಳನ್ನು ಮಾರಟ ಮಾಡಲು ಸಾಗಿಸಲಾಗುತ್ತಿತ್ತು. ಅದರೆ ಲಾರಿಗಳ ತಪಾಸಣೆ ಮಾಡಿದಾಗ ಲಾರಿಗಳಲ್ಲಿ ತೆರಿಗೆ ಪಾವತಿ ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 27,176

Cnewstv.in / 15.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 27,176 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 284 ಜನರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,51,087 ಇದೆ. ರಾಷ್ಟ್ರೀಯ ಚೇತರಿಕೆಯ ಪ್ರಮಾಣವು ಶೇ. 97.62 ರಲ್ಲಿದೆ. ಕೇರಳ ರಾಜ್ಯದಲ್ಲಿ ಗರಿಷ್ಠ ಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ.‌ ಇಂದು ಕೊರೊನಾದಿಂದ 284 ಮಂದಿ ಮೃತಪಟ್ಟಿದ್ದಾರೆ. ಅತಿ ...

Read More »

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಪ್ರಯುಕ್ತ “ಸೇವೆ ಮತ್ತು ಸಮರ್ಪಣೆ ಅಭಿಯಾನ “

Cnewstv.in / 15.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಸೇವೆ ಮತ್ತು ಸಮರ್ಪಣೆ ಅಭಿಯಾನ ವನ್ನು ಆಯೋಜಿಸಲಾಗಿದೆ. ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಸೆಪ್ಟಂಬರ್ 17 ರಿಂದ ಆಕ್ಟೊಬರ್ 7 ವರೆಗೆ ಸೇವಾ ಮತ್ತು ಸಮಾರ್ಪಣ ಅಭಿಯಾನ ಎಂಬ 20 ದಿನಗಳ ಸೇವಾ ಕಾರ್ಯಕ್ರಮಗಳನ್ನು ಅಯೋಜಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾದರು ಟಿ.ಡಿ‌.ಮೇಘರಾಜ್ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು. ಇದನ್ನು ಓದಿ : https://cnewstv.in/?p=5939 ...

Read More »

ಗ್ರಾಮೀಣ ಕೈಗಾರಿಕೆ ಯೋಜನೆಗಳಡಿ ಅರ್ಜಿ ಆಹ್ವಾನ.

Cnewstv.in / 15.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಗ್ರಾಮೀಣ ಕೈಗಾರಿಕೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ 2021-22ನೇ ಸಾಲಿನ ಜಿಲ್ಲಾ ವಲಯದ ಕಾರ್ಯಕ್ರಮದಡಿಯಲ್ಲಿ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಗೊಳಪಡುವ ಗ್ರಾಮೀಣ ಪ್ರದೇಶದ 18 ವರ್ಷ ಮೇಲ್ಪಟ್ಟ ಅರ್ಹ ಅಭ್ಯರ್ಥಿಗಳಿಂದ ವಿವಿಧ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಾಲ್ಲೂಕು ಕೈಗಾರಿಕಾ ವಿಸ್ತರಣಾಧಿಕಾರಿಗಳ ಕಛೇರಿ ಅಥವಾ ಉಪನಿರ್ದೇಶಕ ಕಚೇರಿ, ಗ್ರಾಮೀಣ ಕೈಗಾರಿಕೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಶಿವಮೊಗ್ಗ ಅಥವಾ ಗ್ರಾ.ಪಂ ಗಳಲ್ಲಿ ಅರ್ಜಿ ಪಡೆದು ಭರ್ತಿ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 06

Cnewstv.in / 14.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 6 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 183 ಸಕ್ರಿಯ ಪ್ರಕರಣಗಳಿವೆ. 4494 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3032 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1064 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 38 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 5 ಜನ ನಿಗದಿತ ಆಸ್ಪತ್ರೆಗಳಲ್ಲಿ ...

Read More »