Breaking News

Monthly Archives: September 2021

ಖಾಲಿ ಇರುವ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ.

Cnewstv.in / 14.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯಲ್ಲಿ ಖಾಲಿ ಇರುವ ಲೆಕ್ಕಿಗರು ಮತ್ತು ಜವಾನರ ತಲಾ 01 ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯು 1 ವರ್ಷದ ಕರಾರಿನ ಆಧಾರದ ಮೇಲಿದ್ದು ಆಯ್ಕೆಯಾದ ಸಿಬ್ಬಂದಿಗಳಿಗೆ ಮಾಸಿಕ ಗೌರವಧನ ನೀಡಲಾಗುತ್ತದೆ. ಲೆಕ್ಕಿಗರ ಹುದ್ದೆಗೆ ಗೌರವಧನ ರೂ.13,310/- ಆಗಿದ್ದು ಅಭ್ಯರ್ಥಿಯು .ಬಿ.ಕಾಂ ಪದವಿ ಹೊಂದಿರಬೇಕು. .ಲೆಕ್ಕ ಪತ್ರಗಳನ್ನು ನಿರ್ವಹಿಸುವ ಕುರಿತು ಕನಿಷ್ಟ 05 ವರ್ಷಗಳ ಅನುಭವ ಹೊಂದಿರಬೇಕು(ಅನುಭವ ಪ್ರಮಾಣ ಪತ್ರ ...

Read More »

ನದಿಗೆ ಉರುಳಿದ ಗೋಧಿ ತುಂಬಿದ ಗೂಡ್ಸ್ ರೈಲು

Cnewstv.in / 14.09.2021/ ಒರಿಸ್ಸಾ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಒರಿಸ್ಸಾ : ಗೋಧಿ ತುಂಬಿದ ಗೂಡ್ಸ್ ರೈಲು ಹಳಿ ತಪ್ಪಿ ನದಿಗೆ ಉರುಳಿ ಬಿದ್ದಿರುವ ಘಟನೆ ಒಡಿಸ್ಸಾದಲ್ಲಿ ನಡೆದಿದೆ. ಇಂದು ಬೆಳಗ್ಗೆ ಗೋಧಿಯನ್ನು ಹೊತ್ತೊಯ್ಯುತ್ತಿದ್ದ ರೈಲು ಹಳಿ ತಪ್ಪಿ ನದಿಗೆ ಬಿದ್ದಿದೆ. ಫಿರೋಜಪುರದಿಂದ ಖುದಾಗೆ ಹೋಗುತ್ತಿದ್ದ ರೈಲು ನದಿರಾ ನದಿಯ ಸಮೀಪದಲ್ಲಿ ಹಳಿತಪ್ಪಿದೆ. ರೈಲಿನ ಎಂಜಿನ್ ಟ್ರ್ಯಾಕ್ ಮೇಲೆ ಇರುವುದರಿಂದ ರೈಲು ಚಾಲಕ ಮತ್ತು ಇತರ ಸಿಬ್ಬಂದಿಗಳಿಗೆ ಯಾವುದೇ ರೀತಿಯಾದಂತಹ ಪ್ರಾಣಾಪಾಯವಾಗಿಲ್ಲ. ರೈಲಿನ ಆರು ಬೋಗಿಗಳು ನೀರಿಗೆ ಬಿದ್ದ ಪರಿಣಾಮ ಅದರಲ್ಲಿದ್ದ ...

Read More »

ರಾಷ್ಟ್ರೀಯ ಹಿಂದಿ ದಿನವಲ್ಲ, ಹಿಂದಿ ವಿರೋಧಿ ದಿನ.

Cnewstv.in / 14.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕರ್ನಾಟಕದಲ್ಲಿ ಜಾರಿಗೆ ತಂದಿರುವ ಹಿಂದಿ ಕಲಿಯುವ ಭಾಷಾ ಸೂತ್ರವನ್ನು ತಡೆಹಿಡಿಯುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ “ರಾಷ್ಟ್ರೀಯ ಹಿಂದಿ ದಿವಸವನ್ನು” “ಹಿಂದಿ ವಿರೋಧಿ ದಿನ” ವನ್ನಾಗಿ ಆಚರಿಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಉತ್ತರ ಭಾರತದ ಮೂಲ ಉದ್ದೇಶದ ಅಜೆಂಡಾಗಳನ್ನು ಒಂದೊಂದಾಗಿ ಹೊರಗಟ್ಟಿದೆ, ಆದುದರಿಂದ ಮುಂದಿನ ಸಪ್ಟೆಂಬರ್ 14 ರಂದು ನಡೆಯಲಿರುವ ರಾಷ್ಟ್ರೀಯ ...

Read More »

ಮಕ್ಕಳನ್ನು ಸರಿದಾರಿಗೆ ತರುವಲ್ಲಿ ನಮ್ಮೆಲ್ಲರ ಜವಾಬ್ದಾರಿ ಇದೆ : ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಬಿ.ಎಂ.ಲಕ್ಷ್ಮೀಪ್ರಸಾದ್

Cnewstv.in / 14.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಪ್ರಸ್ತುತ ದಿನಮಾನಗಳಲ್ಲಿ ಹದಿ ವಯಸ್ಸಿನ ಮಕ್ಕಳೇ ತಂಬಾಕು ಉತ್ಪನ್ನಗಳ ಚಟಕ್ಕೆ ಒಳಗಾಗುತ್ತಿದ್ದು, ಮಕ್ಕಳನ್ನು ಸರಿದಾರಿಗೆ ತರುವಲ್ಲಿ ಶಾಲೆಗಳ ಶಿಕ್ಷಕರು ಸೇರಿದಂತೆ ನಮ್ಮೆಲ್ಲರ ಜವಾಬ್ದಾರಿ ಇದೆ. ಈ ನಿಟ್ಟಿನಲ್ಲಿ ನಾವೆಲ್ಲ ಒಟ್ಟಿಗೆ ಸೇರಿ ಕೆಲಸ ಮಾಡೋಣ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಬಿ.ಎಂ.ಲಕ್ಷ್ಮೀಪ್ರಸಾದ್ ಕರೆ ನೀಡಿದರು. ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ತಂಬಾಕು ಉತ್ಪನ್ನಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಕೋಟ್ಪಾ 2003 ರ ಕಾಯ್ದೆಯ ಪರಿಣಾಮಕಾರಿ ಅನುಷ್ಟಾನ ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 25,404. ಸತತ 3 ದಿನಗಳಿಂದ ಕೊರೊನಾ ಪ್ರಕರಣಗಳ ಸಂಖ್ಯೆ 30,000 ಕ್ಕಿಂತ ಕಡಿಮೆ ಅಗಿದೆ.

Cnewstv.in / 14.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 25,404 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 399 ಜನರು ಸಾವನ್ನಪ್ಪಿದ್ದಾರೆ. 37,687 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,62,207 ಇದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,24,84,159ಕ್ಕೆ ಏರಿಕೆಯಾಗಿದೆ. ರಾಷ್ಟ್ರೀಯ ಚೇತರಿಕೆಯ ಪ್ರಮಾಣವು ಶೇ. ...

Read More »

ಗಜರಾಜನಿಗೆ ಐಡಿ ಕಾರ್ಡ್, ಬಯೋಮೆಟ್ರಿಕ್ !!!

Cnewstv.in / 14.09.2021/ ಶ್ರೀಲಂಕಾ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶ್ರೀಲಂಕಾ : ಆನೆಗಳನ್ನು ಕಾಪಾಡುವ ಸಲುವಾಗಿ ಶ್ರೀಲಂಕಾ ಸರ್ಕಾರ ಈ ರೀತಿಯಾದಂತಹ ವಿಶೇಷವಾದ ಕಾನೂನನ್ನು ಜಾರಿಗೆ ತಂದಿದೆ. ಶ್ರೀಲಂಕಾದಲ್ಲಿ ಆನೆಗಳನ್ನು ಶ್ರೀಮಂತರು ಸಾಕುತ್ತಾರೆ. ಬೌದ್ಧ ಬಿಕ್ಷು ಗಳಿಗೆ ಆನೆಗಳು ಮಹತ್ವಾಕಾಂಕ್ಷೆಯೆಂತೆ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವರು ಆನೆಗಳನ್ನು ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ, ಸರಿಯಾಗಿ ಊಟ ಕೂಡ ಹಾಕುತ್ತಿರಲಿಲ್ಲ. ಹಾಗಾಗಿ ಶ್ರೀಲಂಕಾ ಸರ್ಕಾರ ಈ ರೀತಿಯಾದಂತಹ ಹೊಸ ಕಾನೂನು ಜಾರಿಗೆ ತಂದಿದೆ. ಈ ನಿಯಮಗಳನ್ನು ಆನೆ ಸಾಕುತ್ತಿರುವವರು ಕಡ್ಡಾಯವಾಗಿ ಪಾಲಿಸಬೇಕಿದೆ. ಹೊಸ ಕಾನೂನಿನ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 20

Cnewstv.in / 13. 09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 20 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 215 ಸಕ್ರಿಯ ಪ್ರಕರಣಗಳಿವೆ. 3836 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2339 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1063 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 40 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 10 ಜನ ನಿಗದಿತ ...

Read More »

ಪೌರಕಾರ್ಮಿಕರ ಕ್ರೀಡಾಕೂಟ

Cnewstv.in / 13.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಪೌರ ಕಾರ್ಮಿಕ ದಿನಾಚರಣೆಯ ಅಂಗವಾಗಿ ನಗರದ ನೆಹರು ಕ್ರೀಡಾಂಗಣದಲ್ಲಿ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಯಿತು. ಕಾರ್ಯಕ್ರಮವನ್ನು ಮಹಾನಗರ ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ ಉದ್ಘಾಟನೆ ಮಾಡಿದ್ದರು. ಪೌರಕಾರ್ಮಿಕರನ್ನು ಹುರಿದುಂಬಿಸುವ ಉದ್ದೇಶಕ್ಕಾಗಿ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿದೆ. ಕೊರೊನಾ ಸಂದರ್ಭದಲ್ಲಿ ಪೌರಕಾರ್ಮಿಕರು ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಪೌರಕಾರ್ಮಿಕರ ಸೇವೆ ಅನನ್ಯ. ಎಲ್ಲರೂ ಅದನ್ನು ಮಾಡಲು ಸಾಧ್ಯವಿಲ್ಲ. ಪೌರಕಾರ್ಮಿಕರ ಸಹಕಾರ ಎಲ್ಲಾ ಪಾಲಿಕೆ ಸದಸ್ಯರಿಗೆ ...

Read More »

#DoNotTouchMyClothes #AfghanistanCulture ತಾಲಿಬಾನ್ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿದ ಮಹಿಳೆಯರು. ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿರುವ ಅಭಿಯಾನ

Cnewstv.in / 13.09.2021/ ತಾಲಿಬಾನ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 #DoNotTouchMyClothes #AfghanistanCulture ತಾಲಿಬಾನ್ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿದ ಮಹಿಳೆಯರು. ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿರುವ ಅಭಿಯಾನ. ತಾಲಿಬಾನ್ : ತಾಲಿಬಾನ್ ಆಫ್ಘಾನಿಸ್ತಾನದ ಮಹಿಳೆಯರು ಇಡೀ ದೇಹ ಮತ್ತು ಮುಖ ಮುಚ್ಚಿಕೊಳ್ಳುವ ಬುರ್ಖಾ ಧರಿಸಬೇಕು ಎಂದು ತಾಕಿತ್ತು ಹೊರಡಿಸಿತ್ತು. ಈ ಅದೇಶದ ವಿರುದ್ದ ಆಫ್ಘಾನಿಸ್ತಾನ ಮತ್ತು ವಿದೇಶದಲ್ಲಿರುವ ಮಹಿಳೆಯರು #DoNotTouchMyClothes #AfghanistanCulture ಎಂಬ ಹ್ಯಾಸ್ ಟ್ಯಾಗ್ ಮೂಲಕ ಆನ್ಲೈನ್ ಅಭಿಯಾನ ಆರಂಭಿಸಿದ್ದಾರೆ. ನೂರಾರು ಮಹಿಳೆಯರು ಸಾಂಪ್ರದಾಯಿಕ ಉಡುಗೆ ತೊಟ್ಟು ಅದರ ಫೋಟೋಗಳನ್ನು ...

Read More »

ಮೈಸೂರು ದಸರಾ : ಗಜಪಯಣಕ್ಕೆ ಚಾಲನೆ

Cnewstv.in / 13.09.2021/ ಮೈಸೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಗಜಪಯಣಕ್ಕೆ ಚಾಲನೆ ನೀಡಲಾಯಿತು. ವೀರನಹೊಸನಹಳ್ಳಿ ಯಲ್ಲಿ ಇಂದು ಬೆಳಿಗ್ಗೆ ಗಜಪಡೆಗೆ ಪೂಜೆ ಸಲ್ಲಿಸಲಾಯಿತು ದಸರಾ ಮೆರವಣಿಗೆಗಾಗಿ ಈ ಬಾರಿ 5 ಗಂಡಾನೆ, 3 ಹೆಣ್ಣಾನೆಯನ್ನು ಕಾಡಿನಿಂದ ನಾಡಿಗೆ ಬರಮಾಡಿಕೊಳ್ಳಲಾಯಿತು.‌ ಈ ಬಾರಿಯ ದಸರಾ ಅಂಬಾರಿಯನ್ನು 56 ವರ್ಷದ ಅಭಿಮನ್ಯು ಹೊರಲಿದೆ. ಅಭಿಮನ್ಯುವಿನ ಗಜಪಡೆಯ ನೇತೃತ್ವದಲ್ಲಿ 34 ವರ್ಷದ ಅಶ್ವತ್ಥಾಮ, 43 ವರ್ಷದ ಧನಂಜಯ, 34 ವರ್ಷದ ಅಶ್ವತ್ಥಾಮ, 58 ವರ್ಷದ ...

Read More »