Cnewstv.in / 11.09.2021 /ನ್ಯೂಯಾರ್ಕ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನ್ಯೂಯಾರ್ಕ್ : ವಿಶ್ವದ ದೊಡ್ಡಣ್ಣ ಅಮೇರಿಕಾ ಮರೆಯಲಾಗದ ದಿನವಿದು. ಅಮೇರಿಕಾದ ನ್ಯೂಯಾರ್ಕ್ ನಲ್ಲಿರುವ ವಿಶ್ವ ವಾಣಿಜ್ಯ ಕೇಂದ್ರದ ಅವಳಿ ಕಟ್ಟಡಗಳ ಮೇಲೆ ಉಗ್ರರು ದಾಳಿ ನಡೆಸಿ 20 ವರ್ಷಗಳೇ ಕಳೆದು ಹೋಗಿದೆ. 2001ರ ಸೆಪ್ಟೆಂಬರ್ 11ರಂದು ಅಲ್ ಕೈದಾ ಉಗ್ರರು ಟ್ವಿನ್ ಟವರ್ ಮೇಲೆ ವಿಮಾನದಿಂದ ದಾಳಿ ನಡೆಸಿದರು. ಉಗ್ರರ ದಾಳಿಯಿಂದ ನೋಡುನೋಡುತ್ತಲೇ ಟ್ವಿನ್ ಟವರ್ ಗೋಪುರ ನೆಲಕ್ಕುರುಳಿತು. 4 ವಿಮಾನಗಳನ್ನು ಅಪಹರಿಸಿದ್ದ, 19 ಅಲ್ ಖೈದಾ ಉಗ್ರರ, ದಾಳಿಯಿಂದಾಗಿ ...
Read More »Monthly Archives: September 2021
ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 28
Cnewstv.in /09.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 28 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 215 ಸಕ್ರಿಯ ಪ್ರಕರಣಗಳಿವೆ. 3437 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3557 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1062 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 29 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 32 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ...
Read More »ಕೊರೊನಾ ಬಿಡುವಿನ ನಡುವೆ ನಗರದಲ್ಲಿ ಗೌರಿ-ಗಣೇಶ ಹಬ್ಬದ ಸಿದ್ಧತೆ.
Cnewstv.in / 09.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದಲ್ಲಿ ಗೌರಿ-ಗಣೇಶ ಹಬ್ಬದ ತಯಾರಿ ಸಂಭ್ರಮದಿಂದ ನಡೆಯುತ್ತಿದೆ. ಹಬ್ಬದ ಹಿನ್ನೆಲೆ ನಗರದ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದೆ. ಸೈನ್ಸ್ ಮೈದಾನ ಜೈಲ್ ಸರ್ಕಲ್ ವಿನೋಬನಗರ ಲಕ್ಷ್ಮಿ ಚಿತ್ರಮಂದಿರದ ಮುಂಭಾಗ ಗಣೇಶನ ವಿಗ್ರಹಗಳ ಮಾರಾಟ ನಡೆಯುತ್ತಿದೆ. ಅನೇಕ ಜನರು ತಮ್ಮ ಮನೆಗೆ ಗಣೇಶಮೂರ್ತಿಯನ್ನು ಭಕ್ತಿಯಿಂದ ಕೊಂಡೊಯ್ಯುತ್ತಿದ್ದಾರೆ. ಇದನ್ನು ಓದಿ : https://cnewstv.in/?p=5862 ವೀಡಿಯೋ ರೀಪೋಟ್ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ವಸತಿ ಗೃಹಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು 7.61 ಕೋಟಿ ರೂ ಕ್ರಿಯಾ ಯೋಜನೆಗೆ ಅನುಮೋದನೆ: ಸಚಿವ ಕೆ.ಎಸ್.ಈಶ್ವರಪ್ಪ
Cnewstv.in / 09.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಗೋಪಿಶೆಟ್ಟಿಕೊಪ್ಪ ಮತ್ತು ಗೋವಿಂದಾಪುರದಲ್ಲಿ ನಿರ್ಮಿಸಲಾಗುತ್ತಿರುವ ಜಿ ಪ್ಲಸ್ 2 ವಸತಿಗೃಹಗಳಿಗೆ ಮೂಲಸೌಲಭ್ಯ ಕಲ್ಪಿಸಲು 7.61 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಶಿವಮೊಗ್ಗ ಮಹಾನಗರ ಪಾಲಿಕೆಯ ನಗರೋತ್ಥಾನ (ಹಂತ 3) ಅನುದಾನದಲ್ಲಿ 100ಕೋಟಿ ರೂ. ಮಂಜೂರಾಗಿದ್ದು, 92.39 ಕೋಟಿ ರೂ. ವೆಚ್ಚ ಮಾಡಲಾಗಿದೆ. ಬಾಕಿ ಉಳಿದಿರುವ ಮೊತ್ತವನ್ನು ಮಾರ್ಗಸೂಚಿ ಪ್ರಕಾರ ವೆಚ್ಚ ಮಾಡಲು ಕ್ರಿಯಾ ...
Read More »ಮಿನಿ ಉದ್ಯೋಗ ಮೇಳ
Cnewstv.in / 09.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಕಚೇರಿ ವತಿಯಿಂದ ಸೆಪ್ಟೆಂಬರ್ 14 ರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, 2ನೇ ಕ್ರಾಸ್, ಪಂಪಾ ನಗರ, ಗುತ್ಯಪ್ಪ ಕಾಲೋನಿ, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಸುಮಾರು 5 ಕ್ಕೂ ಹೆಚ್ಚು ಪ್ರತಿಷ್ಟಿತ ಖಾಸಗಿ ಕಂಪೆನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ...
Read More »56 ಅತ್ಯಾಧುನಿಕ ವಿಮಾನಗಳು ವಾಯುಪಡೆಗೆ ಸೇರ್ಪಡೆ
Cnewstv.in / 09.09.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಸರ್ಕಾರವು ಭಾರತೀಯ ವಾಯುಪಡೆಗೆ ಹೊಸ ಮಾದರಿಯ ಅತ್ಯಾಧುನಿಕ ಯುದ್ಧವಿಮಾನಗಳ ಖರೀದಿ ಮಾಡಲು ಒಪ್ಪಿಗೆ ನೀಡಿದೆ. ಸಿ -295. ಎಂ ಡಬ್ಲೂ ಮಾದರಿಯ 56 ಯುದ್ಧ ವಿಮಾನಗಳನ್ನು ಖರೀದಿ ಮಾಡಲು 22 ಸಾವಿರ ಕೋಟಿ ರೂಪಾಯಿಗಳ ಒಪ್ಪಂದವನ್ನು ಸ್ಪೇನ್ ನ, ಏರ್ ಬಸ್ ಡಿಫೆನ್ಸ್ ಆ್ಯಂಡ್ ಸ್ಪೇಸ್ ಎಂಬ ಸಂಸ್ಥೆ ಜತೆ ಮಾಡಿಕೊಳ್ಳಲಾಗಿದೆ. ಒಪ್ಪಂದದ ಹಾಗೆ, 40 ವಿಮಾನಗಳನ್ನು ಮೇಕ್ ಇನ್ ಇಂಡಿಯಾ ಯೋಜನೆಯಡಿ ಟಾಟಾ ...
Read More »ಸೆ.13ರಂದು ರೈತಸಂಘದಿಂದ ವಿಧಾನಸೌಧ ಮುತ್ತಿಗೆ – ಹೆಚ್.ಆರ್. ಬಸವರಾಜಪ್ಪ.
Cnewstv.in / 08.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಸೆಪ್ಟೆಂಬರ್ 13ರಂದು ವಿಧಾನಸೌಧ ಮುತ್ತಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಗೌರವಾಧ್ಯಕ್ಷರಾದ ಹೆಚ್,ಅರ್,ಬಸವರಾಜಪ್ಪ ನವರು ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ರೈತವಿರೋಧಿ ಕೃಷಿ ಕಾಯ್ದೆಯನ್ನು ಕೈಬಿಡಬೇಕು. ಕೃಷಿ ಮಾರುಕಟ್ಟೆ ಕಾಯ್ದೆ ಭೂಸ್ವಾಧೀನ ಕಾಯ್ದೆ ಎಲ್ಲವನ್ನೂ ಕೂಡ ತಡೆಹಿಡಿಯಬೇಕು ಹಾಗೂ ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಈ ಕಾಯ್ದೆಗಳನ್ನು ಕೈಬಿಡಬೇಕೆಂದು ಆಗ್ರಹಿಸಿರುವ ದಿನವೇ ವಿಧಾನಸೌಧ ಮುತ್ತಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಮುತ್ತಿಗೆ ಕಾರ್ಯಕ್ರಮಕ್ಕೆ ನಮ್ಮ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 60
Cnewstv.in /08.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 60 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 216 ಸಕ್ರಿಯ ಪ್ರಕರಣಗಳಿವೆ. 4685 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 4111 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1062 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 47 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 10 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ...
Read More »ವಿಐಎಸ್ ಎಲ್ ಹಾಗೂ ಎಂಪಿಎಂ ಉಳಿವಿಗಾಗಿ ಶಿವಮೊಗ್ಗದಲ್ಲಿ ಪತ್ರ ಚಳುವಳಿ.
Cnewstv.in / 08.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕರ್ತರು ವಿಐಎಸ್ ಎಲ್ ಹಾಗೂ ಎಂಪಿಎಂ ಉಳಿಸುವಂತೆ ವಿಭಿನ್ನವಾಗಿ ಪತ್ರ ಚಳುವಳಿಯನ್ನು ಮಾಡಿದ್ದರು. ಭದ್ರಾವತಿಯ ಯುವ ಮುಖಂಡ ಗಣೇಶ್ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಶಿವಮೊಗ್ಗದ ಪ್ರಧಾನ ಅಂಚೆ ಕಛೇರಿಯ ಎದುರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಜಿಲ್ಲೆಯ ಕೈಗಾರಿಕೆಗಳನ್ನು ಉಳಿಸುವಂತೆ ಒತ್ತಾಯಿಸಿದರು. ಕರ್ನಾಟಕ ಸರ್ಕಾರದ ಸುಪರ್ದಿಯಲ್ಲಿದ್ದ ಕಾರ್ಖಾನೆಯಲ್ಲಿ ಇನ್ನಷ್ಟು ಉತ್ತುಂಗ ಸ್ಥಿತಿಗೆ ಕೊಂಡೊಯ್ಯಬಹುದಾದ ದೃಷ್ಟಿಯಿಂದ ಕೇಂದ್ರ ಸರ್ಕಾರದ ...
Read More »International Literacy Day.. ವಿಶ್ವ ಸಾಕ್ಷರತಾ ದಿನ ಆಚರಣೆ
Cnewstv.in / 08.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಾಗರ : ಸಾಕ್ಷರತೆ ಮಹತ್ವದ ಬಗ್ಗೆ ಜನರಿಗೆ ತಿಳಿಸುವ ಸಲುವಾಗಿ ಪ್ರತಿವರ್ಷ ಸೆಪ್ಟೆಂಬರ್ 8 ರಂದು ವಿಶ್ವ ಸಾಕ್ಷರತಾ ದಿನವನ್ನಾಗಿ ಆಚರಿಸಲಾಗುತ್ತದೆ. ಸಾಗರ ಪಟ್ಟಣದ ವನಶ್ರೀ ವಸತಿ ಶಾಲೆಯಲ್ಲಿ ಇಂದು ನೆಹರು ಯುವ ಕೇಂದ್ರ ಹಮ್ಮಿಕೊಂಡಿದ್ದ ವಿಶ್ವ ಸಾಕ್ಷರತಾ ದಿನಾಚರಣೆ ಗೆ ವನಶ್ರೀ ವಸತಿ ಶಾಲೆಯ ಸಂಸ್ಥಾಪಕರಾದ ಮಂಜಪ್ಪನವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಿಕ್ಷಣ ಪಡೆಯುವುದರಿಂದ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ ಸುತ್ತಲಿನ ಪ್ರದೇಶಗಳಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ...
Read More »
C News TV Kannada News Online in cnewstv