Breaking News

Monthly Archives: September 2021

ಗಾಂಜಾ ನಶೆ : ಕದ್ದ ಕಾರಲ್ಲಿ ಅಪಘಾತ, ಪ್ರಶ್ನಿಸಿದವರಿಗೆ ಲಾಂಗು-ಮಚ್ಚು ತೋರಿಸಿದ ಯುವಕರು.

Cnewstv.in / 08.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಗಾಂಜಾ ನಕಾಶೆಯಲ್ಲಿ ಯುವಕರು ರವೀಂದ್ರನಾಥ ಗಣಪತಿ ದೇವಸ್ಥಾನದ ಬಳಿ ಸಾರ್ವಜನಿಕರಿಗೆ ಲಾಂಗು-ಮಚ್ಚು ತೋರಿಸಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಗಾಂಜಾ ನಶೆಯಲ್ಲಿದ್ದ ಮೂವರು ಯುವಕರು ರವೀಂದ್ರ ನಗರ ಬಳಿ ಬ್ಯಾರಿಕೇಟ್ ಗೆ ಕಾರಿನಿಂದ ಡಿಕ್ಕಿ ಹೊಡೆದಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯ ಸಾರ್ವಜನಿಕರು ಯುವಕ ಯುವಕರನ್ನ ಪ್ರಶ್ನಿಸಿದ್ದಾರೆ. ಪ್ರಶ್ನೆ ಮಾಡಿದ ಸ್ಥಳೀಯರಿಗೆ ಯುವಕರು ಲಾಂಗು-ಮಚ್ಚು ತೋರಿಸಿದ್ದಾರೆ. ಸಾರ್ವಜನಿಕರು ಇದನ್ನು ವಿರೋಧಿಸುತ್ತಿದ್ದಂತೆ, ಕಾರನ್ನು ಬಿಟ್ಟು ಹೋಗಲು ಪ್ರಯತ್ನಿಸಿದ್ದಾರೆ. ಅಗ ...

Read More »

ಮಾನಸಿಕ ಅಸ್ವಸ್ಥ, ಅನಾಮಧೇಯ ವ್ಯಕ್ತಿಗೆ ಆಶ್ರಯ ಕಲ್ಪಿಸಿದ ತುಪ್ಪುರಿನ ಯುವಕರು.

Cnewstv.in / 08.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸುಮಾರು 15 ದಿನಗಳ ಹಿಂದೆ ಮಾನಸಿಕ ಖಿನ್ನತೆಗೆ ಒಳಗಾದ ಅನಾಮಧೇಯ ವ್ಯಕ್ತಿಯೊಬ್ಬರು ಅನಂತಪುರದ ತುಪ್ಪುರಿನಾ ಬಳಿ ಕಾರ್ತಿಕ್ ಹಾಗೂ ಸಂಗಡಿಗರಿಗೆ ಸಿಕ್ಕಿದ್ದಾರೆ. ಮಾನಸಿಕ ಖಿನ್ನತೆಗೆ ಒಳಗಾದ ವ್ಯಕ್ತಿಯನ್ನು ಸ್ವಚ್ಚ ಮಾಡಿ, ಊಟ, ವಸತಿಯನ್ನು ನೀಡಿ ನೋಡಿದ್ದಾರೆ. ವಾರಸುದಾರರಿಗೆ ಕಳೆದ 15 ದಿನಗಳಿಂದ ಹುಡುಕಾಟ ನಡೆಸಿದ್ದರು ಏನು ಪ್ರಯೋಜನವಾಗದೆ ತಾವರೆಕೊಪ್ಪ ನಿರಾಶ್ರಿತರ ಕೇಂದ್ರಕ್ಕೆ ವ್ಯಕ್ತಿಯನ್ನು ತಲುಪಿಸಿದ್ದಾರೆ. ಹೆತ್ತ ತಂದೆ ತಾಯಿಯನ್ನು ನೋಡಿಕೊಳ್ಳಲು ಹಿಂದೇಟು ಹಾಕುವ ಈಗಿನ ಕಾಲದಲ್ಲಿ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 18

Cnewstv.in /07.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 18 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 203 ಸಕ್ರಿಯ ಪ್ರಕರಣಗಳಿವೆ. 4449 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 4280 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1061 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 23 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 54 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ...

Read More »

ಸಿವಿಲ್ ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ನೇಮಕಾತಿ ಲಿಖಿತ ಪರೀಕ್ಷೆಗೆ ತರಬೇತಿ.

Cnewstv.in / 07.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕರ್ನಾಟಕ ಸರ್ಕಾರವು ಮುಂದಿನ ದಿನಗಳಲ್ಲಿ ನಡೆಸಲಿರುವ ಪೊಲೀಸ್ ಇಲಾಖೆಯಲ್ಲಿನ ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ತರಬೇತಿ ನೀಡಲು ನಿರ್ಧರಿಸಲಾಗಿದೆ. ಆಸಕ್ತರು ಸೆಪ್ಟೆಂಬರ್ 14 ರೊಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಮುಕ್ತಗಂಗೋತ್ರಿ’ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ಕಛೇರಿಯಲ್ಲಿ ಬೆಳಿಗ್ಗೆ ...

Read More »

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ.

Cnewstv.in / 07.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ, ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿ ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಮಕ್ಕಳ ದಿನಾಚರಣೆಯಂದು ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು. ಮಕ್ಕಳ ಧೈರ್ಯ ಮತ್ತು ಸಾಹಸ ಪ್ರಕರಣವು 2020 ರ ಆಗಸ್ಟ್ ...

Read More »

ಬಿಗ್ ಶಾಕ್ ನೀಡಿದ ಬಿಬಿಎಂಪಿ ಮನೆ ಮನೆ ಆರೋಗ್ಯ ಸಮೀಕ್ಷೆ. ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ ಬರೋಬ್ಬರಿ 22,362 ಸೋಂಕಿತರು.

Cnewstv.in / 07.09.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ರಾಜ್ಯದಲ್ಲಿ ಕೊರೋನ ಆರ್ಭಟ ಕಡಿಮೆಯಾಗುತ್ತಿದೆ.‌ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹತೋಟಿಗೆ ಬರ್ತಾ ಇದೆ ಎನ್ನುವಾಗಲೇ ಬಿಬಿಎಂಪಿ ಮನೆಮನೆ ಆರೋಗ್ಯ ಸಮೀಕ್ಷೆ ಬಿಗ್ ಶಾಕ್ ನೀಡಿದೆ. 21 ದಿನಗಳು ಬಿಬಿಎಂಪಿ ಮನೆಮನೆ ಆರೋಗ್ಯ ಸಮೀಕ್ಷೆ ನಡೆಸಿದೆ. 2,48,280 ಮನೆಗಳಲ್ಲಿ ಆರೋಗ್ಯ ಸಮೀಕ್ಷೆ ನಡೆಸಿದ್ದಾರೆ. ಇದರಲ್ಲಿ 7,11,648 ಜನರನ್ನು ಆರೋಗ್ಯ ಪರೀಕ್ಷೆಗೆ ಒಳಪಡಿಸಲಾಗಿದೆ. ಅದರಲ್ಲಿ 22,362 ಜನರಿಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಕೊರೊನಾ ಸೋಂಕಿತರಿಗೆ, ಯಾವುದೇ ಕೊರೊನಾ ಲಕ್ಷಣಗಳೇ ...

Read More »

Nipah Virus : ಕೊರೊನಾ ಆಯ್ತು, ಈಗ ನಿಫಾ ವೈರಸ್ ಆರ್ಭಟ..

Cnewstv.in / 07.09.2021 / ಕೇರಳ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೇರಳ : ಇಷ್ಟು ದಿನ ಕೊರೊನಾ ವೈರಸ್ ಆರ್ಭಟಕ್ಕೆ ಜನ ಕಂಗಾಲಾಗಿದ್ದರು, ಇದೀಗ ನಿಫಾ ವೈರಸ್ ಆರ್ಭಟ ಕೂಡ ಆರಂಭವಾಗಿದೆ. 2 ವರ್ಷಗಳ ಹಿಂದೆ ಕೇರಳ ಮಾತ್ರವಲ್ಲದೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ನಿಫಾ ವೈರಸ್ ಮತ್ತೆ ಕೇರಳದಲ್ಲಿ ಕಾಣಿಸಿಕೊಂಡಿದೆ. 2018 ರ ಮೇ 19 ರಂದು ಕೇರಳದ ಕೋಯಿಕ್ಕೋಂಡ್ ಜಿಲ್ಲೆಯಲ್ಲಿ ಮೊದಲ ನಿಫಾ ವೈರಸ್ ಪ್ರಕರಣ ಪತ್ತೆಯಾಗಿತ್ತು. 2018 ರ ಜೂನ್ 1 ರವರೆಗೆ ರಾಜ್ಯದಲ್ಲಿ 18 ಜನರಲ್ಲಿ ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 31,222. ರಾಷ್ಟ್ರೀಯ ಚೇತರಿಕೆಯ ಪ್ರಮಾಣ ಶೇ. 97.48

Cnewstv.in / 07.09.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 31,222 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 290 ಜನರು ಸಾವನ್ನಪ್ಪಿದ್ದಾರೆ. 42,942 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,92,864 ಇದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,30,58,843 ಕ್ಕೆ ಏರಿಕೆಯಾಗಿದೆ. ರಾಷ್ಟ್ರೀಯ ಚೇತರಿಕೆಯ ...

Read More »

ನಿಫಾ ವೈರಸ್ : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಲರ್ಟ್

Cnewstv.in / 07.09.2021 / ಮಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಂಗಳೂರು : ಎರಡು ವರ್ಷಗಳ ಹಿಂದೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ನಿಫಾ ವೈರಸ್ ಇದೀಗ ಮತ್ತೆ ಕೇರಳದಲ್ಲಿ ಕಾಣಿಸಿಕೊಳ್ಳುತ್ತಿದೆ. ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ದ.ಕ. ಜಿಲ್ಲೆಯಲ್ಲಿ ಅಲರ್ಟ್ ಘೋಷಣೆ ಮಾಡಿದ್ದಾರೆ. ಗಡಿ ಜಿಲ್ಲೆ ಯಾಗಿರುವುದರಿಂದ ಆರೋಗ್ಯಕ್ಕೆ ಸಂಬಂಧಿಸಿದಂತೆ ಅನೇಕ ಜನರು ಆಸ್ಪತ್ರೆಗಳಿಗೆ ಬರುತ್ತಾರೆ . ಶಿಕ್ಷಣಕ್ಕೆ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 24

Cnewstv.in /06.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 24 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 208 ಸಕ್ರಿಯ ಪ್ರಕರಣಗಳಿವೆ. 5374 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2477 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1060 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 46 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 12 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 8 ಜನ ಸೋಂಕಿನಿಂದ ದಾಖಲಾಗಿದ್ದಾರೆ. 135 ...

Read More »