Breaking News

Monthly Archives: September 2021

ಕುವೆಂಪು ವಿಶ್ವವಿದ್ಯಾಲಯದ 31ನೇ ವಾರ್ಷಿಕ ಘಟಿಕೋತ್ಸವ

Cnewstv.in / 03.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ 31ನೇ ವಾರ್ಷಿಕ ಘಟಿಕೋತ್ಸವವು ಅಕ್ಟೋಬರ್-2021ರಲ್ಲಿ ಜರುಗಲಿದ್ದು, ಅಕ್ಟೋಬರ್/ನವೆಂಬರ್-2019ರ ನಂತರದ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ರೆಗ್ಯೂಲರ್‍ನ ವಿವಿಧ ಸ್ನಾತಕ/ಸ್ನಾತಕೋತ್ತರ ಪದವಿ, ಡಿಪ್ಲೊಮಾ/ಪಿಹೆಚ್.ಡಿ., ಪಡೆದವರು ಹಾಗೂ ಪಿಹೆಚ್.ಡಿ. ಪದವಿಯ ಅರ್ಹ ಅಭ್ಯರ್ಥಿಗಳು ಮತ್ತು ದೂರಶಿಕ್ಷಣದ ಮೂಲಕ ಫೆಬ್ರವರಿ-2020ರಲ್ಲಿ ನಡೆದ ಅಂತಿಮ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ಹಾಗು ಪಿಹೆಚ್.ಡಿ. ಪದವಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಘಟಿಕೋತ್ಸವದಲ್ಲಿ ಪದವಿ ಪ್ರಮಾಣ ಪತ್ರ ಪ್ರದಾನ ಮಾಡಲಾಗುವುದು. ಅರ್ಜಿಯನ್ನು ನೇರವಾಗಿ ಆನ್‍ಲೈನ್‍ನಲ್ಲಿ ವಿಶ್ವವಿದ್ಯಾಲಯದ ವೆಬ್‍ಸೈಟ್ www.kuvempur.ac.in ...

Read More »

ಜೂನಿಯರ್ ಚಿರುಗೆ ನಾಮಕರಣ

Cnewstv.in / 03.09.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಮೇಘನಾ ರಾಜ್ ಮತ್ತು ದಿವಂಗತ ಚಿರಂಜೀವಿ ಸರ್ಜಾ ಪುತ್ರನಿಗೆ ಸರ್ಜಾ ಎಂದು ಹೆಸರು ಇಡಲಾಯಿತು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಎರಡು ಕುಟುಂಬದ ಆಪ್ತರಿಗೆ ಅನ್ವಯ ನೀಡಿ ನಾಮಕರಣ ಕಾರ್ಯಕ್ರಮ ಮಾಡಲಾಯಿತು. ನಂತರ ಕುಟುಂಬದವರು ಮೊದಲ ಬಾರಿಗೆ ಸುದ್ದಿಗೋಷ್ಠಿಯನ್ನು ನಡೆಸಿದರು. “ನಾಮಕರಣ ಯಾವಾಗ ಎಂಬ ಪ್ರಶ್ನೆ ಹಲವು ದಿನಗಳಿಂದ ಕೇಳಿಬರುತ್ತಿತ್ತು ಅದಕ್ಕೆ ಉತ್ತರ ನನಗೂ ಗೊತ್ತಿರಲಿಲ್ಲ. 11 ತಿಂಗಳ ಬಳಿಕ ಹೆಸರು ನಿರ್ಧರಿಸಿದ್ದೇವೆ. ನನ್ನ ಮಗನಿಗೆ ರಾಯಲ್ ...

Read More »

ರೈತ ಮಕ್ಕಳ ಹೊಸ ಶಿಷ್ಯವೇತನ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ. ಜಿಲ್ಲೆಯ ಐದು ವಿದ್ಯಾರ್ಥಿಗಳು ಭಾಗಿ.

Cnewstv.in / 03.09/2021 /ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದ್ದು, ಸೆ.5 ರಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ವಿದ್ಯಾರ್ಥಿಗಳಿಗೆ ಶಿಷ್ಯವೇತನ ವಿತರಣೆ ಮಾಡುವ ಮೂಲಕ ಹೊಸ ಶಿಷ್ಯವೇತನ ಯೋಜನೆಗೆ ಚಾಲನೆ ನೀಡುವರು. ಮೆಟ್ರಿಕ್ ವಿದ್ಯಾಭ್ಯಾಸ ಪೂರ್ಣಗೊಳಿಸಿ ಅಧಿಕೃತ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಕೋರ್ಸ್‍ಗಳಲ್ಲಿ ವಿದ್ಯಾಭ್ಯಾಸ ನಡೆಸುತ್ತಿರುವ ರೈತರ ಮಕ್ಕಳಿಗೆ ನೇರ ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 45 ಸಾವಿರಕ್ಕೂ ಅಧಿಕ.

Cnewstv.in / 03.09/2021 /ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 45,352 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 366 ಜನರು ಸಾವನ್ನಪ್ಪಿದ್ದಾರೆ. 34,791 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಾದ್ಯಂತ 67.09 ಕೋಟಿ ಲಸಿಕಾ ಡೋಸ್ ಗಳನ್ನು ನೀಡಲಾಗಿದೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,99,778 ಇದೆ. ಇಂದಿನ ಪಾಸಿಟಿವಿಟಿ ದರ 2.66 ಇದ್ದು, ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 22

Cnewstv.in /02.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 22 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 243 ಸಕ್ರಿಯ ಪ್ರಕರಣಗಳಿವೆ. 4087 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 4028 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1060 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 57 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 17 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 13 ಜನ ಸೋಂಕಿನಿಂದ ದಾಖಲಾಗಿದ್ದಾರೆ. 141 ...

Read More »

ಶಿವಮೊಗ್ಗದ ನವುಲೆಯ ರಸ್ತೆಗೆ ಅಲಂಕಾರಿಕ ದೀಪ ಉದ್ಘಾಟನೆಗೊಳಿಸಿದ ಸಂಸದ ಬಿ.ವೈ ರಾಘವೇಂದ್ರ

Cnewstv.in / 02.09/2021 /ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಪಟ್ಟಣದ ಎಲ್ ಬಿ ಎಸ್ ನಗರದಿಂದ ಒಂದು ಕಿ. ಮೀ ಉದ್ದದಷ್ಟು ₹59 ಲಕ್ಷ ಮೊತ್ತದಲ್ಲಿ ರಸ್ತೆಯ ಮಧ್ಯ ಭಾಗದಲ್ಲಿ ಅಲಂಕಾರಿಕ ದೀಪದ ಉದ್ಘಾಟಿಸಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಿವಮೊಗ್ಗ ಜಿಲ್ಲೆಯ ವಿವಿಧ ಪಟ್ಟಣಗಳಿಗೆ ಅಲಂಕಾರಿಕ ಬೀದಿ ದೀಪವನ್ನು ಅಳವಡಿಸುವ ಕಾಮಗಾರಿಯನ್ನು ಕೆಶಿಪ್ ವತಿಯಿಂದ ನಿರ್ವಹಿಸಲು ಒಟ್ಟು ₹ 7.12 ಕೋಟಿಯಾಗಿರುತ್ತದೆ. ಶಿಕಾರಿಪುರ ಶಿರಾಳಕೊಪ್ಪ ಮತ್ತು ಸೊರಬ ತಾಲೂಕಿನ ಅನವಟ್ಟಿಯಲ್ಲಿ ಕೂಡ ಇದೆ ಮಾದರಿಯಲ್ಲಿ ಅಲಂಕಾರಿಕ ದೀಪಗಳನ್ನು ಅಳವಡಿಸಲಾಗಿದೆ. ...

Read More »

ಎಲ್ಲಾ ಕ್ಷೇತ್ರದಲ್ಲೂ ಮಹಿಳೆಯರು ಸಾಧನೆಯನ್ನು ಮಾಡುತ್ತಿದ್ದಾರೆ : ಬಿ. ವೈ. ರಾಘವೇಂದ್ರ

Cnewstv.in / 02.09/2021 /ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಚಟುವಟಿಕೆ ನೆಡೆಯುತ್ತಿದೆ. ಜೊತೆಗೆ 15000ಕ್ಕೂ ಹೆಚ್ಚು ಮಹಿಳೆಯರಿಗೆ ಉದ್ಯೋಗವನ್ನು ನೀಡುವ ಕೆಲಸವೂ ಕೂಡ ಜಿಲ್ಲೆಯ ವಿವಿದೆಡೆ ನೆಡೆಯುತ್ತಿದೆ. ನಮ್ಮೂರಿನ ವಿದ್ಯಾರ್ಥಿನಿಯರು ಜಿಲ್ಲೆಯಲ್ಲಿ ಉತ್ತಮ ಶಿಕ್ಷಣವನ್ನು ಪಡೆಯಲು ನೇರವಾಗುತ್ತದೆ. ಶಿವಮೊಗ್ಗದಲ್ಲಿ ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿಯ ಕೌಶಲ್ಯ ತರಬೇತಿ ಕೇಂದ್ರ ಹಾಗೂ ಮಹಿಳಾ ವಸತಿ ನಿಲಯದ ಶಂಕುಸ್ಥಾಪನಾ ಸಮಾರಂಭದಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ಅವರು ಭಾಗವಹಿಸಿ ಮಾತನಾಡಿ ಜಿಲ್ಲೆಯ ಶಿವ ಶರಣೆ ...

Read More »

ಗೋವು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು‌ : ಅಲಹಾಬಾದ್ ಹೈಕೋರ್ಟ್.‌ Allahabad High Court : The cow must be declared a national animal:

Cnewstv.in / 02.09/2021 /ಉತ್ತರ ಪ್ರದೇಶ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಉತ್ತರ ಪ್ರದೇಶ : ಗೋವಧೆ ನಿಯಂತ್ರಣ ಕಾಯಿದೆ ಅಡಿ ಬಂಧಿತನಾಗಿರುವ ಆರೋಪಿ ಜಾವೇದ್‌ಗೆ ಅಲಾಹಾಬಾದ್‌ ಹೈಕೋರ್ಟ್‌ ಬುಧವಾರ ಜಾಮೀನು ನಿರಾಕರಿಸಿದೆ. ಗೋವು ಭಾರತದ ಸಂಸ್ಕೃತಿಯ ಭಾಗವಾಗಿದೆ. ಅದನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಎಂದು ಹೇಳಿದೆ. ಗೋವಿಗೆ ಮೂಲಭೂತ ಹಕ್ಕು ಕಲ್ಪಿಸುವ ಸಂಬಂಧ ಕೇಂದ್ರ ಸರ್ಕಾರವು ಸಂಸತ್‌ನಲ್ಲಿ ಮಸೂದೆ ಮಂಡಿಸಬೇಕು ಎಂದಿರುವ ನ್ಯಾಯಮೂರ್ತಿ ಶೇಖರ್‌ ಕುಮಾರ್‌ ಯಾದವ್‌ ನೇತೃತ್ವದ ಏಕಸದಸ್ಯ ಪೀಠವು, ಗೋವಿಗೆ ಸಮಸ್ಯೆ ಉಂಟು ಮಾಡುವವರಿಗೆ ಶಿಕ್ಷೆ ವಿಧಿಸುವ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 31

Cnewstv.in / ಶಿವಮೊಗ್ಗ/ 01.09.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 31 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 278 ಸಕ್ರಿಯ ಪ್ರಕರಣಗಳಿವೆ. 5862 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 5293 ಜನರಿಗೆ ನೆಗೆಟಿವ್ ಬಂದಿದೆ.  ಇದುವರೆಗು ಜಿಲ್ಲೆಯಲ್ಲಿ 1060 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 27 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 18 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 12 ಜನ ಸೋಂಕಿನಿಂದ ...

Read More »

ಪಾನಿಪುರಿ ವಿಚಾರದಲ್ಲಿ ಪತಿ ಪತ್ನಿಯ ನಡುವೆ ಜಗಳ, ಪತ್ನಿ ಆತ್ಮಹತ್ಯೆ

Cnewstv.in / 01.09/2021 / ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮುಂಬೈ : ಪತಿ ಪತ್ನಿಯ ನಡುವೆ ಪಾನಿಪುರಿ ವಿಚಾರವಾಗಿ ಜಗಳವಾಗಿ, ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಬೈನ ಪುಣೆಯಲ್ಲಿ ನಡೆದಿದೆ. 23 ವರ್ಷದ ಪ್ರತಿಕ್ಷಾ ಸರವಾಡೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. 2019ರಲ್ಲಿ ಪ್ರತಿಕ್ಷಾ ಮತ್ತು ಗಹಿನಿನಾಥ್ ಮದುವೆಯಾಗಿದ್ದರು. ಶುಕ್ರವಾರ ಪ್ರತಿಕ್ಷಾಗೆ ತಿಳಿಸದಂತೆ ಪತಿ ಗಹಿನಿನಾಥ್ ಪಾನಿಪುರಿ ಪಾರ್ಸಲ್ ಮನೆಗೆ ತಂದಿದ್ದರು. ಮನೆಯಲ್ಲಿ ಅಡುಗೆ ಮಾಡಿದರು ಕೂಡ ಗಂಡ ತನಗೆ ಒಂದು ಮಾತು ಕೇಳದೆ ಪಾನಿಪುರಿ ತಂದಿದ್ದಕ್ಕೆ ಪ್ರತಿಕ್ಷಾ ಕೋಪಗೊಂಡು ...

Read More »