Breaking News

Monthly Archives: September 2021

ಶಿವಮೊಗ್ಗದಲ್ಲಿ ಬಾಕ್ಸಿಂಗ್ ಕ್ರೀಡೆಯನ್ನು ಅಭಿವೃದ್ಧಿ ಪಡಿಸಲು ಸಹಕಾರ ನೀಡಬೇಕು – ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಶನ್ , ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಶನ್

Cnewstv.in /27.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ : ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಶನ್ ಹಾಗೂ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಶನ್ ವತಿಯಿಂದ ಮಾನ್ಯ ಕ್ರೀಡಾ ಸಚಿವರಾದ ಶ್ರೀ ನಾರಾಯಣ ಗೌಡ ಕೆ ಸಿ ರವರನ್ನು ನೆಹರು ಕ್ರೀಡಾಂಗಣದಲ್ಲಿ ಭೇಟಿಯಾಗಿ ಶಿವಮೊಗ್ಗ ನಗರದಲ್ಲಿ ಕಳೆದ 3ವರ್ಷಗಳಿಂದ ಬಾಕ್ಸಿಂಗ್ ಕ್ರೀಡೆಯನ್ನು ತರಬೇತಿ ನೀಡುತ್ತಿದ್ದು ಕಳೆದ ಮಿನಿ ಒಲಿಂಪಿಕ್ಸ್ ನಲ್ಲೂ ಕ್ರೀಡಾಪಟುವೊಬ್ಬ ಪದಕವನ್ನು ಪಡೆದಿದ್ದು ತಿಳಿಸಿ ಆದರೆ ಇಲ್ಲಿನ ಬಾಕ್ಸಿಂಗ್ ಕ್ರೀಡಾಪಟುಗಳಿಗೆ ತರಬೇತಿ ಪಡೆಯಲು ಸ್ಥಳಾವಕಾಶ ಹಾಗೂ ಬಾಕ್ಸಿಂಗ್ ರಿಂಗ್ ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 26,041 ಗುಣಮುಖರಾದವರ ಸಂಖ್ಯೆ 29,621.

Cnewstv.in /27.09.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 26,041 ಗುಣಮುಖರಾದವರ ಸಂಖ್ಯೆ 29,621. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 26,041 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 276 ಜನ ಸಾವನ್ನಪ್ಪಿದಾರೆ. 29,621 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,99,620 ಇದೆ. ಈ ವರೆಗೆ ದೇಶಾದ್ಯಂತ ...

Read More »

ಪ್ರಧಾನಿ ನರೇಂದ್ರ ಮೋದಿಯವರ 71 ನೇ ಜನ್ಮದಿನಾಚರಣೆ ಪ್ರಯುಕ್ತ 71 ಸ್ವರಗಳ ನಮನ.

Cnewstv.in /27.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮದಿನಾಚರಣೆ ಪ್ರಯುಕ್ತ 71 ಸ್ವರಗಳ ನಮನ ಸಲ್ಲಿಸಲಾಯಿತು. ಇಂದು ಬೆಳಿಗ್ಗೆ ನಗರದ ಕೋಟೆ ಶ್ರೀ ರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸವಿತಾ ಮಂಗಳ ವಾದ್ಯಗಾರರ ಸಂಘದವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆಯ ಪ್ರಯುಕ್ತ 71 ಮಂಗಳ ವಾದ್ಯಗಾರರು ನುಡಿಸುವ ಮೂಲಕ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸವಿತಾ ಸಮಾಜದ ಜಿಲ್ಲಾ ಅಧ್ಯಕ್ಷರಾದ ಎಂ. ಜೆ. ಬಾಲು, ಇತರ ಸದಸ್ಯರು ಉಪಸ್ಥಿತರಿದ್ದರು. ...

Read More »

ಬಂದ್ ಬೆಂಬಲಿಸಿ ನಗರದಾದ್ಯಂತ ರೈತ ಕಾರ್ಯಕರ್ತರಿಂದ ಬೈಕ್ ಜಾಥಾ.

Cnewstv.in /27.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ : ಭಾರತೀಯ ಕಿಸಾನ್ ಸಂಯುಕ್ತ ಹೋರಾಟ ಸಮಿತಿ ಕರೆ ನೀಡಿರುವ ಭಾರತ್ ಬಂದ್ ಗೆ, ಶಿವಮೊಗ್ಗ ಜಿಲ್ಲಾ ರೈತ ಸಂಘದ ಕಾರ್ಯಕರ್ತರು ಬೆಂಬಲವನ್ನ ಸೂಚಿಸಿದ್ದಾರೆ. ಶಿವಮೊಗ್ಗ ನಗರದಾದ್ಯಂತ ರೈತ ಸಂಘದ ಕಾರ್ಯಕರ್ತರು ಬೈಕ್ ಜಾಥಾ ನಡೆಸಿದರು. ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರುತ್ತಿರುವ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.‌ ವಿಡಿಯೋ ನ್ಯೂಸ್.. ಇದನ್ನು ಒದಿ : https://cnewstv.in/?p=6219 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ಸಕ್ರೆಬೈಲಿನ ಹೆಣ್ಣಾನೆ ಗಂಗಾ ಇನ್ನಿಲ್ಲ.

Cnewstv.in / 26.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸಕ್ರೆಬೈಲಿನಾ ಹಿರಿಯ ಹೆಣ್ಣಾನೆ ಗಂಗಾ ಇಂದು ಸಾವನ್ನಪ್ಪಿದೆ. 85 ವರ್ಷದ ಗಂಗಾ ಆನೆ ವಯೋಸಹಜ ಮೃತಪಟ್ಟಿದೆ. ಗಂಗಾ ಆನೆ ಆರು ಮರಿಗಳಿಗೆ ಜನ್ಮ ನೀಡಿತ್ತು. ಕಳೆದ 15 ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಂಗಾ ಆನೆಗೆ ಬಿಡಾರದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ರಾಜ್ಯದ 8 ಆನೆ ಬಿಡಾರಗಳಲ್ಲಿ ಹಿರಿಯ ಆನೆ ಎಂದು ಗುರುತಿಸಿಕೊಂಡಿದ್ದ ಆನೆ ಗಂಗಾ.‌ 1971 ರಲ್ಲಿ ಕಾಕನಕೋಟೆಯಿಂದ ಗಂಗಾ ಆನೆಯನ್ನು ಸಕ್ರೆಬೈಲಿಗೆ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 19

Cnewstv.in / 26.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 19 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 147 ಸಕ್ರಿಯ ಪ್ರಕರಣಗಳಿವೆ. 818 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1799 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1068 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 20 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 8 ಜನ ನಿಗದಿತ ಆಸ್ಪತ್ರೆಗಳಲ್ಲಿ ...

Read More »

ಕಾಂಗ್ರೆಸ್ ರಾಜ್ಯ ನಾಯಕರಿಗೆ ಬಿಸಿತುಪ್ಪವಾದ, ವಿಧಾನಸಭಾ ಕ್ಷೇತ್ರದ ಕೈ ನಾಯಕರ ನಡುವಿನ ವೈಮನಸ್ಸು.

Cnewstv.in / 26.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾಂಗ್ರೆಸ್ ರಾಜ್ಯ ನಾಯಕರಿಗೆ ಬಿಸಿತುಪ್ಪವಾದ, ವಿಧಾನಸಭಾ ಕ್ಷೇತ್ರದ ಕೈ ನಾಯಕರ ನಡುವಿನ ವೈಮನಸ್ಸು ಶಿವಮೊಗ್ಗ : ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕೈ ನಾಯಕರ ನಡುವಿನ ಭಿನ್ನಮತ, ಕಾಂಗ್ರೆಸ್ ನಾಯಕರಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಹಾಗೂ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್. ಎಂ.ಮಂಜುನಾಥಗೌಡರ ನಡುವಿನ ಭಿನ್ನಮತ ಮತ್ತೊಮ್ಮೆ ಬಹಿರಂಗವಾಗಿದೆ. ಮಾಜಿ ಸಚಿವ ಹಾಗೂ ಪ್ರಸ್ತುತ ಕೆಪಿಸಿಸಿ ವಕ್ತಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಿಮ್ಮನೆ ರತ್ನಾಕರ್ ರವರು ಆರ್. ಎನ್. ...

Read More »

ನಕಲಿ ದಾಖಲೆ ಸೃಷ್ಟಿಸಿದ ತಹಸಿಲ್ದಾರ್ ಆರೆಸ್ಟ್

Cnewstv.in / 26.09.2021/ ಬೆಳಗಾವಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಳಗಾವಿ : ನಕಲಿ ದಾಖಲೆ ಸೃಷ್ಟಿಸಿದ ತಹಸಿಲ್ದಾರನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ. ಅರುಣ್ ಶ್ರೀಖಂಡೆ ಎಂಬ ತಹಶಿಲ್ದಾರ್ ಒಬ್ಬರ ಜಮೀನನ್ನು ಮತ್ತೊಬ್ಬರ ಹೆಸರಿಗೆ ನಕಲಿ ದಾಖಲೆ ಸೃಷ್ಟಿಸಿ ನೋಂದಾಯಿಸಿದ್ದಾರೆ.‌ ಮಾರುತಿ ಕರಗಾರ ಎಂಬುವರ ಹೆಸರಿನಲ್ಲಿದ್ದ ಜಮೀನನ್ನ ಬೀರಾ ಅಪ್ಪಣ್ಷ ಕರಗಾರ ಎಂಬುವವರ ಜೊತೆ ಸೇರಿ ನಕಲಿ ದಾಖಲೆ ತಯಾರಿಸಿ ಬೇರೊಬ್ಬರ ಹೆಸರಿಗೆ ನೋಂದಾಯಿಸಿದ್ದಾರೆ. ಜಮೀನಿನ ಮಾಲೀಕರಾದ ಮಾರುತಿ ಕಾರಗಾರ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸಿ, ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 32

Cnewstv.in / 25.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 32 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 148 ಸಕ್ರಿಯ ಪ್ರಕರಣಗಳಿವೆ. 2474 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3875 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1067 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 27 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 9 ಜನ ನಿಗದಿತ ಆಸ್ಪತ್ರೆಗಳಲ್ಲಿ ...

Read More »

26 ಲಕ್ಷ ಮೌಲ್ಯದ ಡ್ರಗ್ಸ್ ವಶ

Cnewstv.in / 25.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ರಾಜ್ಯದಲ್ಲಿ ದಿನೇದಿನೇ ಡ್ರಗ್ಸ್ ಮಾರಾಟ ಹೆಚ್ಚಾಗುತ್ತಿದೆ. ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುದ್ದಾರಾಂ ಎಂಬ ಯುವಕನನ್ನು ಬಂಧಿಸಿದ್ದಾರೆ. ಲಾಕ್ ಡೌನ್ ನಲ್ಲಿ ಕೆಲಸ ಕಳೆದುಕೊಂಡ ಬುದ್ಧಾರಾಂ (26) ಡ್ರಗ್ಸ್ ದಂದೆಗೆ ಇಳಿದಿದ್ದ. ಇವರ ಬಗ್ಗೆ ಖಚಿತ ಮಾಹಿತಿ ಇದ್ದ ಕಾರಣ ಪೊಲೀಸರು ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಅವನಿಂದ 20 ಲಕ್ಷ ಮೌಲ್ಯದ ಮಾದಕ ವಸ್ತುವನ್ನು ವಶಕ್ಕೆ ಪಡೆದಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಅಲಸೂರು ಪೊಲೀಸ್ ಠಾಣಾ ...

Read More »