Breaking News

Monthly Archives: September 2021

ಗೃಹ ಮಂತ್ರಿಗಳ ಜಿಲ್ಲೆಯಲ್ಲೇ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ – ಎಚ್ಎಸ್ ಸುಂದರೇಶ್.

Cnewstv.in / 25.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ಗಾಂಜಾ ಹಾವಳಿ ಜಾಸ್ತಿ ಆಗುತ್ತಿದ್ದು , ಕೊಲೆ ಸುಲಿಗೆ ನಡೆಯುತ್ತಿದೆ. ಹೆಲ್ಮೆಟ್ ಹಾಕದವರನ್ನ ಭಯೋತ್ಪದಕರಂತೆ ಬೆನ್ನಟ್ಟುತ್ತಿರುವ ಪೊಲೀಸ್ ಇಲಾಖೆ ಕೆಲಸ ಮಾಡದೇ ಕೈ ಕಟ್ಟಿ ಕುಳಿತಿದೆ. ಜಿಲ್ಲಾ ಮಂತ್ರಿಗಳು ಪದವಿಗಷ್ಟೇ ಸೀಮಿತ ಅಧಿಕಾರದಲ್ಲಿರಲು ಬಿಜೆಪಿ ಗೆ ನೈತಿಕತೆ ಇಲ್ಲ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ನೇರವಾಗಿ ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಚಂದ್ರಬೋಪಾಲ್ , ಬ್ಲಾಕ್ ಅಧ್ಯಕ್ಷರಾದ ನಾಗರಾಜ್ , ಮಹಾನಗರ ಪಾಲಿಕೆ ಸದಸ್ಯರಾದ ...

Read More »

ಮಾನವೀಯತೆ ಮೆರೆದ ಖಾಕಿ

Cnewstv.in / 25.09.2021/ ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೈಸೂರು : ಸಂಸ್ಕೃತಿ ನಗರಿ ಮೈಸೂರು ಪೊಲೀಸರು ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ತಮಗೆ ಬಹುಮಾನವಾಗಿ ಬಂದಂತಹ ನಗದು ಹಣವನ್ನು ಸಂತ್ರಸ್ತ ಕುಟುಂಬಕ್ಕೆ ನೀಡಿದ್ದಾರೆ. ಆಗಸ್ಟ್ 23ರಂದು ವಿದ್ಯಾರಣ್ಯಪುರಂ ಠಾಣಾ ವ್ಯಾಪ್ತಿಯಲ್ಲಿನ ಅಮೃತ್ ಗೋಲ್ಡನ್ ಸಿಲ್ವರ್ ಪ್ಯಾಲೇಸ್ ನಲ್ಲಿ ಶೂಟೌಟ್ ಮತ್ತು ದರೋಡೆ ಪ್ರಕರಣ ನಡೆದಿತ್ತು. ಇದನ್ನ ಶೀಘ್ರವೇ ಬೇಧಿಸಿದಕ್ಕಾಗಿ ಮೈಸೂರು ಪೊಲೀಸರಿಗೆ ರಾಜ್ಯ ಸರ್ಕಾರ 5 ಲಕ್ಷ ಬಹುಮಾನ ಘೋಷಿಸಿತ್ತು. ಆದರೆ ಈ ಗುಂಡಿನ ದಾಳಿಯಲ್ಲಿ ಚಂದ್ರು ಎಂಬ ಯುವಕ ಮೃತಪಟ್ಟಿದ್ದ. ...

Read More »

ಚಿತ್ರಮಂದಿರದಲ್ಲಿ ಶೇ.100 ರಷ್ಟು ಪ್ರೇಕ್ಷಕರಿಗೆ ಅವಕಾಶ. ಆದರೆ ಈ ಷರತ್ತುಗಳು ಅನ್ವಯ

Cnewstv.in / 25.09.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಲಾಕ್ ಡೌನ್ ಆರ್ಥಿಕ ಸಂಕಷ್ಟದಲ್ಲಿದ್ದ ಚಿತ್ರೋದ್ಯಮಕ್ಕೆ ರಿಲೀಫ್ ಸಿಕ್ಕಿದೆ ಅಕ್ಟೋಬರ್ 1 ರಿಂದ ಸಿನಿಮಾ ಥಿಯೇಟರ್ ಗಳಲ್ಲಿ ಶೇ.100 ರಷ್ಟು ಪ್ರೇಕ್ಷಕರಿಗೆ ಅವಕಾಶವನ್ನ ಕಲ್ಪಿಸಲಾಗಿದೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಿತ್ರಮಂದಿರದಲ್ಲಿ ಶೇ.100 ರಷ್ಟು ಆಸನಗಳ ಭರ್ತಿಗೆ ರಾಜ್ಯ ಸರ್ಕಾರ ಅವಕಾಶ ನೀಡಲಾಗಿದೆ. ಇಷ್ಟು ದಿನ ಚಿತ್ರಮಂದಿರದಲ್ಲಿ ಶೇ. 50ರಷ್ಟು ಆಸನಗಳ ಭರ್ತಿ ಗೆ ಮಾತ್ರ ಅವಕಾಶ ನೀಡಿತ್ತು. ರಾಜ್ಯದಲ್ಲಿ ಎರಡನೇ ಅಲೆಯ ಪ್ರಕರಣಗಳ ...

Read More »

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಉದ್ಯಮಿಯ ಬರ್ಬರ ಕೊಲೆ.

Cnewstv.in / 25.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ತಲೆ ಮೇಲೆ ಕಲ್ಲು ಎತ್ತಿಹಾಕಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಹತ್ಯೆ ಮಾಡಲಾಗಿದೆ. ನಗರದ ಸಮೀಪದ ತೋಟವೊಂದರಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆಯಾದ ವ್ಯಕ್ತಿಯನ್ನು ಸೈಯದ್ ಸಾಧಿಕ್ (40) ಎಂದು ಗುರುತಿಸಲಾಗಿದೆ. ವ್ಯವಹಾರದ ವಿಚಾರಕ್ಕೆ ಸಂಬಂಧಿಸಿದಂತೆ ಕೊಲೆ ಆಗಿರಬಹುದು ಎಂದು ಶಂಕಿಸಲಾಗಿದೆ ಅದರ ಕೊಲೆಗೆ ನಿಖರ ಕಾರಣಗಳು ತಿಳಿದುಬಂದಿಲ್ಲ. ತುಂಗಾ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನು ಓದಿ : https://cnewstv.in/?p=6191 ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 7

Cnewstv.in / 24.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 7 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 143 ಸಕ್ರಿಯ ಪ್ರಕರಣಗಳಿವೆ. 4053 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3527 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1066 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 22 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 5 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 4 ಜನ ಸೋಂಕಿನಿಂದ ದಾಖಲಾಗಿದ್ದಾರೆ. ...

Read More »

“ಡ್ರಿನಿಕ್” ಬ್ಯಾಂಕ್ ಗ್ರಾಹಕರೆ ಎಚ್ಚರ !!

Cnewstv.in / 24.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಸರ್ಕಾರದಿಂದ ಬ್ಯಾಂಕ್ ಗ್ರಾಹಕರಿಗೆ ಎಚ್ಚರಿಕೆಯ ಸಂದೇಶವನ್ನು ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಆ್ಯಂಡ್ರಾಯ್ಡ್ ತಂತ್ರಜ್ಞಾನ ಇರುವ ಮೊಬೈಲ್‌ ಗಳ ಗ್ರಾಹಕರನ್ನ ಗುರಿಯಾಗಿಸಿಕೊಂಡು, ಆದಾಯ ತೆರಿಗೆ ರೀ ಫಂಡ್ ಮಾಡಿಕೊಡಲಾಗುತ್ತದೆ ಎಂಬ ಆಕರ್ಷಕ ಸಂದೇಶಗಳಿರುವ ಟ್ರೋಜನ್ ಮಾಲ್ ವೇರ್ ದೇಶದ ಬ್ಯಾಂಕುಗಳ ಗ್ರಾಹಕರಿಗೆ ಬರುತ್ತಿದೆ. ಇಂಡಿಯನ್ ಕಂಪ್ಯೂಟರ್ ಎಮರ್ಜನ್ಸಿ ರೆಸ್ಪೊನ್ಸ್ ಟೀಮ್, ಈ ಬಗ್ಗೆ ಎಚ್ಚರಿಕೆ ನೀಡಿದ್ದು ಈಗಾಗಲೇ ಸರ್ಕಾರಿ ಮತ್ತು ಖಾಸಗಿ ಒಡೆತನದ 27 ಬ್ಯಾಂಕುಗಳ ಗ್ರಾಹಕರಿಗೆ ಇಂತಹ ...

Read More »

ನಗರದಲ್ಲಿ ವಿದ್ಯುತ್ ವ್ಯತ್ಯಯ.

Cnewstv.in / 24.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರ ಉಪವಿಭಾಗ-2 ರ ವ್ಯಾಪ್ತಿಯಲ್ಲಿನ ಮಂಡ್ಲಿ 110 ಕೆ.ವಿ/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾಮಗಾರಿ ಇರುವ ಕಾರಣ ಕೆಳಕಂಡ ಪ್ರದೇಶಗಳಲ್ಲಿ ಸೆ.26 ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಪಿಯರ್‍ಲೈಟ್, ಶಂಕರ್ ಐ ಆಸ್ಪತ್ರೆ, ಗಾಜನೂರು ರೂರಲ್, ಕಲ್ಲೂರು ಮಂಡ್ಲಿ, ಊರುಕಡೂರು, ರಾಮಿನಕೊಪ್ಪ, ಗೋಪಿಶೆಟ್ಟಿಕೊಪ್ಪ, ಇಲಿಯಾಸ್ ನಗರ, ಕೆ.ಹೆಚ್.ಬಿ. ಕಾಲೋನಿ, ಸಿದ್ದೇಶ್ವರ ಸರ್ಕಲ್ 100 ಅಡಿ ರಸ್ತೆ, ಮಂಡ್ಲಿ, ...

Read More »

“ಅಮೃತ ಗ್ರಾಮ ಪಂಚಾಯಿತಿ ಯೋಜನೆ”ಗೆ ಚಾಲನೆ

Cnewstv.in / 24.09.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಪಂಚಾಯತ್ ರಾಜ್ ಮತ್ತು ಗ್ರಾಮೀಣ ಅಭಿವೃದ್ಧಿ ಇಲಾಖೆಯ ಅಮೃತ ಗ್ರಾಮ ಪಂಚಾಯಿತಿ ಯೋಜನೆಗೆ ವಿಧಾನಸೌಧದಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಸರ್ಕಾರದ ವಿವಿಧ ಸೇವೆಗಳನ್ನು ಗ್ರಾಮಪಂಚಾಯಿತಿಗಳ ಮೂಲಕ ಜನರಿಗೆ ಒದಗಿಸುವುದಕ್ಕಾಗಿ ಹೊಸ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಜನರು ವಿವಿಧ ಯೋಜನೆಗಳಿಗಾಗಿ ವಿವಿಧ ಕಚೇರಿಗಳಿಗೆ ಅಲೆದಾಡುವುದು ತಪ್ಪಿಸಬೇಕು. ಗ್ರಾಮ ಪಂಚಾಯಿತಿಗಳ ಮೂಲಕ ...

Read More »

ವೈಟ್ ಹೌಸ್ ನಲ್ಲಿ ಮೋದಿ – ಬೈಡನ್

Cnewstv.in / 24.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ನನ್ನು ಅಮೆರಿಕಾದ ವೈಟ್ ಹೌಸ್ ನಲ್ಲಿ ಭೇಟಿಯಾಗಲಿದ್ದಾರೆ. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಏಳನೇ ಬಾರಿ ಅಮೆರಿಕ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಅನೇಕ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಚೀನಾ ಮತ್ತು ಪಾಕಿಸ್ತಾನದ ಅಜೆಂಡಾಗಳ ಬಗ್ಗೆ ನಾಯಕರು ಚರ್ಚೆ ನಡೆಸಲಾಗುವುದು ಎನ್ನಲಾಗುತ್ತಿದೆ ಏಕೆಂದರೆ ಅಫ್ಘಾನಿಸ್ತಾನ್ ವನ್ನು ವಶಪಡಿಸಿಕೊಂಡಿರುವ ತಾಲಿಬಾನ್, ಆಫ್ಘಾನಿಸ್ತಾನದಲ್ಲಿ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 16

Cnewstv.in / 23.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 16 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 158 ಸಕ್ರಿಯ ಪ್ರಕರಣಗಳಿವೆ. 3222 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2790 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1066 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 19 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 7 ಜನ ನಿಗದಿತ ಆಸ್ಪತ್ರೆಗಳಲ್ಲಿ ...

Read More »