Breaking News

Monthly Archives: September 2021

ಪ್ರೀತಿಯ ಶ್ವಾನ ಐಷಾರಾಮಿಯಾಗಿ ಪ್ರಯಾಣಿಸಲಿ ಎಂದು ಸಂಪೂರ್ಣ ಏರ್ ಇಂಡಿಯಾ ವಿಮಾನದ ಬಿಸಿನೆಸ್ ಕ್ಲಾಸ್ ಬುಕ್ ಮಾಡಿದ ಮಾಲಿಕ.

Cnewstv.in / 20.09.2021/ ಮುಂಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪ್ರೀತಿಯ ಶ್ವಾನ ಐಷಾರಾಮಿಯಾಗಿ ಪ್ರಯಾಣಿಸಲಿ ಎಂದು ಸಂಪೂರ್ಣ ಏರ್ ಇಂಡಿಯಾ ವಿಮಾನದ ಬಿಸಿನೆಸ್ ಕ್ಲಾಸ್ ಬುಕ್ ಮಾಡಿದ ಮಾಲಿಕ. ಮುಂಬೈ : ಪ್ರೀತಿಯಿಂದ ಸಾಕಿದ ನಾಯಿ ಐಷಾರಾಮಿಯಾಗಿ ಪ್ರಯಾಣಿಸಲಿ ಎಂದು ಸಂಪೂರ್ಣ ಏರ್ ಇಂಡಿಯಾ ವಿಮಾನದ ಬಿಸಿನೆಸ್ ಕ್ಲಾಸ್ ಅನ್ನು ಬುಕ್ ಮಾಡಿದ್ದಾರೆ. ಮುಂಬೈನಿಂದ ಚೆನ್ನೈಗೆ ಎರಡು ಗಂಟೆಗಳ ಅವಧಿಯ ವಿಮಾನ ಪ್ರಯಾಣಕ್ಕಾಗಿ ಮಾಲೀಕರು 2.5 ಲಕ್ಷಕ್ಕಿಂತ ಹೆಚ್ಚು ಹಣವನ್ನು ಖರ್ಚು ಮಾಡಿದ್ದಾರೆ. ಮುಂಬೈ – ಚೆನ್ನೈ ವಿಮಾನದಲ್ಲಿ ಬಿಸಿನೆಸ್ ...

Read More »

ನೂತನ ಸಿಎಂ ವಿರುದ್ದ ಮೀಟೂ ಆರೋಪ.

Cnewstv.in / 20.09.2021/ ಪಂಜಾಬ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚಂಡಿಗಡ್ : ಚಮ್ ಕೌರ್ ಸಾಹಿಬ್ ಕ್ಷೇತ್ರದ ಶಾಸಕ, ದಲಿತ ಸಮುದಾಯದ ನಾಯಕ ಚರಣ್ ಜಿತ್ ಸಿಂಗ್. ಪಂಜಾಬಿನ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಈ ಮ‌ೂಲಕ ಪಂಜಾಬ್‌ನ ಮೊದಲ ದಲಿತ ಮುಖ್ಯ ಮಂತ್ರಿ ಎಂಬ ಹೆಗ್ಗಳಿಕೆ ಕೂಡ ಇವರಿಗೆ ಸಲ್ಲುತ್ತದೆ. ಚರಣ್ ಜಿತ್ ಸಿಂಗ್ ಮೂರು ವರ್ಷದಿಂದ ಮೀಟೂ ಪ್ರಕರಣ ಎದುರಿಸುತ್ತಿದ್ದಾರೆ ಅವರು 2018ರಲ್ಲಿ ಮಹಿಳಾ ಐಎಎಸ್ ಅಧಿಕಾರಿಗೆ ಸಂದೇಶ ಕಳುಹಿಸಿದ್ದರು.‌ ಪಂಜಾಬ್ ಮಹಿಳಾ ಆಯೋಗವು ನೋಟೀಸು ಕಳುಹಿಸಿದೆ ಎಂದು ...

Read More »

ಬೆಳ್ಳಂಬೆಳಗ್ಗೆ ವಾಕಿಂಗ್ ಬಂದವರ ಸರ ಕಿತ್ತು ಪರಾರಿಯಾದ ಕಳ್ಳರು.

Cnewstv.in / 20.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ವಿಳಾಸ ಕೇಳುವ ನೆಪದಲ್ಲಿ ಸರಗಳ್ಳತನ ಮಾಡಿದ ಘಟನೆ ನಗರದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಇಂದು ನಡೆದಿದೆ. ಬೆಳಿಗ್ಗೆ 6:45ರ ಸಮಯಕ್ಕೆ ವಾಕಿಂಗ್ ಮುಗಿಸಿ, ಸ್ವಾಮಿ ವಿವೇಕಾನಂದ ಬಡಾವಣೆಯ ಚಂದನ ಪಾರ್ಕ್ ಸಮೀಪದ ಕ್ರೀಡಾಂಗಣದ ಪಕ್ಕದ ರಸ್ತೆಯಲ್ಲಿ ಕೆಪಿಸಿ ಉದ್ಯೋಗಿಯಾಗಿರುವ ಕೃಷ್ಣಮೂರ್ತಿ ಭಟ್ ಅವರನ್ನು ಬರುತ್ತಿದ್ದಾಗ ವಿಳಾಸ ಕೇಳುವ ನೆಪದಲ್ಲಿ ಕೊರಳಿನ ಸರ ಕಿತ್ತುಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಪರಾರಿಯಾಗುತ್ತಿದವರನ್ನು ತಡೆಯಲು ಮುಂದಾದ ಕೃಷ್ಣಮೂರ್ತಿಯವರ ಮೇಲೂ ಸಹ ಮಾರಣಾಂತಿಕ ಹಲ್ಲೆ ...

Read More »

ಆಗುಂಬೆ ಘಾಟಿಯಲ್ಲಿ ಹೊತ್ತಿ ಉರಿದ ಕಾರು

Cnewstv.in / 19.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಹೊತ್ತಿ ಉರಿದ ಘಟನೆ ನಡೆದಿದೆ. ಕಾರ್ಕಳದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ನಿಶಾನ್ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹತ್ತಿಕೊಂಡ ಸ್ವಲ್ಪ ಸಮಯದಲ್ಲೇ ಸಂಪೂರ್ಣ ಕಾರು ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಯಾರಿಗೂ ಸಹ ಪ್ರಾಣಾಪಾಯವಾಗಿಲ್ಲ. ಆಗುಂಬೆ ಘಾಟಿನ ಮೊದಲನೇ ತಿರುವಿನಲ್ಲಿ ಈ ಘಟನೆ ನಡೆದಿದೆ. ಆಗುಂಬೆ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದರು. ಕಾರು ಹೊತ್ತಿಕೊಂಡ ಪರಿಣಾಮ ಆಗುಂಬೆ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 24

Cnewstv.in / 19.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 24 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 162 ಸಕ್ರಿಯ ಪ್ರಕರಣಗಳಿವೆ. 815 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2258 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1065 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 30 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 51 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 9 ಜನ ಸೋಂಕಿನಿಂದ ದಾಖಲಾಗಿದ್ದಾರೆ. ...

Read More »

ಅಫ್ಘಾನಿಸ್ತಾನ ಬಾಂಬ್ ದಾಳಿ : ಮೂವರ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ.

Cnewstv.in / 19.09.2021/ ಅಫ್ಘಾನಿಸ್ತಾನ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಫ್ಘಾನಿಸ್ತಾನ : ಜಲಾಲಾಬಾದ್ ನಲ್ಲಿ ಸರಣಿ ಸ್ಫೋಟ ವಾಗಿದೆ. ಮೂರು ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಿನ್ನೆ ಸಂಜೆ ನಡೆದಿದೆ. ಆಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ಆಗಿನಿಂದಲೂ ಹಿಂಸಾಚಾರ ನಿಂತಿಲ್ಲ. ಜಲಾಲಾಬಾದ್ ಅಫ್ಘಾನಿಸ್ಥಾನದ ದೊಡ್ಡ ನಗರಗಳಲ್ಲಿ ಒಂದು. ಕಾಬೂಲ್ ನಿಂದ 80 ಮೈಲಿಗಳಷ್ಟು ದೂರವಿದೆ. ತಾಲಿಬಾನಿಗಳ ವಾಹನವನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎನ್ನಲಾಗುತ್ತಿದೆ. ಸ್ಪೋಟದಲ್ಲಿ ಮೂವರು ಮೃತಪಟ್ಟಿದ್ದು, ಅದರಲ್ಲಿ ಇಬ್ಬರು ತಾಲಿಬಾನ್ ಅಧಿಕಾರಿಗಳಾಗಿದ್ದಾರೆ. ಇಪ್ಪತ್ತಕ್ಕೂ ಹೆಚ್ಚು ...

Read More »

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸಹಾಯಧನ ನೀಡಲು ಅರ್ಜಿ ಆಹ್ವಾನ.

Cnewstv.in / 19.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ತೋಟಗಾರಿಕೆ ಇಲಾಖೆ ವತಿಯಿಂದ 2021-22 ನೇ ಸಾಲಿಗೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ವಿವಿಧ ಕಾರ್ಯಕ್ರಮದಡಿ ಸಹಾಯಧನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ಪೆಷಲ್ ಇಂಟರ್‍ವೆನ್ಶನ್ಸ್ ಫಾರ್ ಕ್ವಾಲಿಟಿ ಪ್ರೊಡಕ್ಷನ್ ಇನ್ ಹಾರ್ಟಿಕಲ್ಚರ್ ಕ್ರಾಪ್ಸ್ ಕಾರ್ಯಕ್ರಮದಡಿ ನೀರಿನಲ್ಲಿ ಕರಗಿಸಿ ಉಪಯೋಗಿಸುವಂತಹ ಗೊಬ್ಬರಗಳು, ವಿವಿಧ ಬಗೆಯ ಸೂಕ್ಷ್ಮ ಪೋಷಕಾಂಶಗಳು, ಹೂವು ಮತ್ತು ಹಣ್ಣುಗಳ ಕವರ್, ವಾಕ್ ಇನ್ ಟನಲ್ ರೀತಿಯ ಪಾಲಿಮನೆಗಳಿಗೆ ಹಾಗೂ ಕ್ಯಾನೊಪಿ ಮ್ಯಾನೇಜ್‍ಮೆಂಟ್ ಘಟಕಗಳಿಗೆ ಸಹಾಯಧನ ...

Read More »

ರೈಲ್ವೆ ಹಳಿ ಮೇಲೆ ಮಹಿಳೆಯ ಶವ, ಆತ್ಮಹತ್ಯೆಯೋ ಆಕಸ್ಮಿಕವೋ !!??

Cnewstv.in / 19.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರೈಲ್ವೆ ಹಳಿಯ ಮೇಲೆ ಮಹಿಳೆಯೊಬ್ಬಳ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ಇಂದು ಬೆಳಗ್ಗೆ ಶಿವಮೊಗ್ಗದ ಕಾಶಿಪುರ ಸಮೀಪದಲ್ಲಿ, ಮೈಸೂರು-ತಾಳಗುಪ್ಪ ರೈಲಿಗೆ ಸಿಲುಕಿ ಮಹಿಳೆಯೊಬ್ಬಳು ಮೃತಪಟ್ಟಿರಬಹುದು ಎಂದು ಹೇಳಲಾಗುತ್ತಿದೆ. ಮೃತ ದುರ್ದೈವಿಯನ್ನು ನಾಗರತ್ನ(45) ಎಂದು ಗುರುತಿಸಲಾಗಿದೆ. ಇಂದು ಬೆಳಗಿನ ಜಾವ ಮುಸುಕಿನಲ್ಲಿ ರೈಲ್ವೆ ಹಳಿ ದಾಟುತ್ತಿರುವಾ ಈ ಘಟನೆ ಸಂಭವಿಸಿರಬಹುದು ಎನ್ನಲಾಗುತ್ತಿದೆ. ಇದು ಆಕಸ್ಮಿಕವೋ ಅಥವಾ ಆತ್ಮಹತ್ಯೆಯೇ ಎಂಬುದರ ಕುರಿತು ನಿಖರ ಮಾಹಿತಿ ಇನ್ನೂ ದೊರೆತಿಲ್ಲ. ಈ ಘಟನೆಗೆ ...

Read More »

ಅಮೃತ ಯೋಜನೆಯಲ್ಲಿ ಕುಗ್ರಾಮಕ್ಕಿಲ್ಲ ಆದ್ಯತೆ:

Cnewstv.in / 19.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಾಗರ: (ಚನ್ನಗೊಂಡ ಗ್ರಾಮ) ಅಮೃತ ಯೋಜನೆಯಡಿಯಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ಶರಾವತಿ ಹಿನ್ನೀರಿನ ಕುಗ್ರಾಮಗಳನ್ನು ಹೆಚ್ಚು ಆದ್ಯತೆಯ ಮೇಲೆ ಪರಿಗಣಿಸದಿರುದಕ್ಕೆ ಈ ಭಾಗದ ಜನರು ಬೇಸರ ವ್ಯಕ್ತಪಡಿಸಿದ್ದಾರೆ. ಸಚಿವ ಕೆ ಎಸ್ ಈಶ್ವರಪ್ಪ ನವರ ನೇತೃತ್ವದಲ್ಲಿ ಅಮೃತ ಯೋಜನೆಯಡಿಯಲ್ಲಿ ಸಾಗರ ತಾಲ್ಲೂಕಿನ ಕೆಳದಿ. ಆವಿನಹಳ್ಳಿ. ಹೀರೇನೆಲ್ಲೂರು. ಎಸ್ ಎಸ್ ಭೋಗ್. ಗ್ರಾಮಗಳನ್ನು ಗುರುತಿಸಿ ಆಯ್ಕೆ ಮಾಡಿರುವುದು ಸರಿಯಷ್ಟೇ ಆದರೆ ತಾಲ್ಲೂಕಿನಲ್ಲಿ ಕನಿಷ್ಠ ಪಕ್ಷ 7ರಿಂದ 8 ಗ್ರಾಮ ಪಂಚಾಯ್ತಿ ಗಳನ್ನಾದರೂ ...

Read More »

ಸರಳವಾಗಿ ವಿಸರ್ಜನೆಯಾಯ್ತು ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ

Cnewstv.in / 19.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಇಂದು ಸರಳವಾಗಿ ನೆರವೇರಿಸಲಾಯಿತು.‌ ಕೋಟೆ ರಸ್ತೆಯ ಶ್ರೀ ಭೀಮೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿಯನ್ನು ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ ಸರಳವಾಗಿ ವಿಸರ್ಜನೆ ಮಾಡಲಾಯಿತು. ಗಣೇಶ ಮೂರ್ತಿಗೆ ವಿಶೇಷ ಪೂಜೆಗಳನ್ನು ಸಲ್ಲಿಸಿ, 12.30 ರ ಸಮಯಾಕ್ಕೆ ದೇವಸ್ಥಾನದ ಪಕ್ಕದ ತುಂಗಾನದಿಯಲ್ಲಿ ವಿಸರ್ಜನೆ ಮಾಡಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರು ಜೈಕಾರ ಹಾಕಿದರು. ಇದನ್ನು ಓದಿ : https://cnewstv.in/?p=6063 ಸುದ್ದಿ ಹಾಗೂ ...

Read More »