Breaking News

Monthly Archives: September 2021

ನಟ ದರ್ಶನ್ ಫಾರಂ ಹೌಸ್ ನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ : ಎಫ್ಐಆರ್ ದಾಖಲು.

Cnewstv.in / 18.09.2021 / ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೈಸೂರು : ಚಿತ್ರನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಒಡೆತನದ ಫಾರಂ ಹೌಸ್ ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂಬ ದೂರಿನ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ದರ್ಶನ್ ಒಡೆತನದ ಟಿ.ನರಸೀಪುರ ರಸ್ತೆಯಲ್ಲಿರುವ ವಿನೇಶ್ ಫಾರಂ ಹೌಸ್ ನಲ್ಲಿ ಕೆಲಸ ಮಾಡುತ್ತಿದ್ದ ಕುಟುಂಬವೊಂದರ ಅಪ್ರಾಪ್ತ ಹುಡುಗಿಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಬಾಲಕಿಯ ತಾಯಿ ಪೋಲಿಸರಿಗೆ ದೂರು ನೀಡಿದ್ದು, ಎಫ್ಐಆರ್ ದಾಖಲಿಸಲಾಗಿದೆ. ಶಿವಮೊಗ್ಗದಿಂದ ಬಂದ ಕುಟುಂಬವೊಂದು ವಿನೇಶ್ ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 35,662

Cnewstv.in / 18.09.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 35,662 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 281 ಜನ ಸಾವನ್ನಪ್ಪಿದಾರೆ. 33,789 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,40,639 ಇದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,34,17,390 ಕ್ಕೆ ತಲುಪಿದೆ. ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ ...

Read More »

45ನೇ GST ಮಂಡಳಿ ಸಭೆ : ಕೆಲವು ಔಷಧಗಳ GST ಇಳಿಕೆ

Cnewstv.in / 18.09.2021 / ಲಕ್ನೋ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಲಕ್ನೋ : GST ಮಂಡಳಿಯ 45ನೇ ಸಭೆಯನ್ನು ಶುಕ್ರವಾರ ಲಕ್ನೋ ನಲ್ಲಿ ನಡೆಸಲಾಯಿತು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಎಲ್ಲ ರಾಜ್ಯಗಳ ಸಚಿವರು ಪಾಲ್ಗೊಂಡಿದ್ದರು. ಜೀವ ಉಳಿಸುವ ಕೆಲವು ಔಷಧಿಗಳ ಮೇಲೆ GST ಕಡಿತಗೊಳಿಸಲಾಗಿದೆ. ಕೆಲವು ಔಷಧಿಗಳ ಮೇಲಿನ GST ಇಳಿಕೆ ಕೂಡ ಮಂಡಳಿ ಸಭೆಯ ಪ್ರಮುಖ ನಿರ್ಧಾರವಾಗಿದೆ. ಕೊರೊನಾ ಸಂಬಂಧಿಸಿದ ಔಷಧಗಳಿಗೆ GST ಡಿಸೆಂಬರ್ ಅಂತ್ಯದವರೆಗೆ ವಿಸ್ತರಿಸಲಾಗಿದೆ. ಕ್ಯಾನ್ಸರ್ ಔಷಧಿಗಳ ಮೇಲಿನ ...

Read More »

ವಿಶ್ವ ನಾಯಕ ನಮ್ಮ ಪ್ರಧಾನಿ ನರೇಂದ್ರ ಮೋದಿಜೀ : ಬಿ.ವೈ ರಾಘವೇಂದ್ರ

Cnewstv.in / 17.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಬಿಜೆಪಿ ಸಾಮಾಜಿಕ ಜಾಲತಾಣ ವತಿಯಿಂದ ನೆಡೆದ ಇನ್ಫೋಗ್ರಾಫಿಕ್ ಮತ್ತು ಜಿಲ್ಲೆಯ ಪಲಾನುಭವಿಗಳ ವಿಡಿಯೋ ಉದ್ಘಾಟಿಸಿ ಮಾತನಾಡಿ ಸಂಸದ : ಬಿ.ವೈ ರಾಘವೇಂದ್ರ ಸೇವೆ ಮತ್ತು ಸಮರ್ಪಣೆ ಎಂಬ ಹೆಸರಿನಲ್ಲಿ ಯಾವುದೇ ದುಂದು ವೆಚ್ಚ ಮಾಡದೇ ಇಂದು ಮೋದಿ ಜೀ ಯವರ ಹುಟ್ಟುಹಬ್ಬದ ಪ್ರಯುಕ್ತ ವಿವಿಧ ಕಾರ್ಯಕ್ರಮವನ್ನು ನಾವು ಮಾಡುತ್ತಿದ್ದೇವೆ. ನಮ್ಮ ಸರ್ಕಾರ ಮಾಡಿದ ವಿವಿಧ ಯೋಜನೆಯನ್ನು ನಮ್ಮ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ತಲುಪಿಸುವುದು ನಮ್ಮ ...

Read More »

ಬೃಹತ್ ಲಸಿಕಾ ಅಭಿಯಾನದಲ್ಲಿ ಬೆಂಗಳೂರು ನಗರ ಫಸ್ಟ್, ಶಿವಮೊಗ್ಗ ಜಿಲ್ಲೆ ಸೆಕೆಂಡ್.

Cnewstv.in / 17.09.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೃಹತ್ ಲಸಿಕಾ ಅಭಿಯಾನದಲ್ಲಿ ಬೆಂಗಳೂರು ನಗರ ಫಸ್ಟ್, ಶಿವಮೊಗ್ಗ ಜಿಲ್ಲೆ ಸೆಕೆಂಡ್. ಬೆಂಗಳೂರು : ಇಂದು ರಾಜ್ಯದ್ಯಂತ ಆಯೋಜನೆ ಮಾಡಿದ ಬೃಹತ್ ಲಸಿಕಾ ಅಭಿಯಾನದಲ್ಲಿ ಬೆಂಗಳೂರು ನಗರ ಮೊದಲ ಸ್ಥಾನ ಪಡೆದಿದ್ದು, ಶಿವಮೊಗ್ಗ ಜಿಲ್ಲೆ ದ್ವಿತೀಯ ಸ್ಥಾನ ಪಡೆದಿದೆ. ಇಡೀ ರಾಜ್ಯಾದ್ಯಂತ ಇಂದು 2541608 ಮಂದಿಗೆ ವ್ಯಾಕ್ಸಿನೇಷನ್ ನೀಡಲಾಗಿದೆ. 50000 ಗುರಿಯನ್ನು ಹೊಂದಿದ ಬೆಂಗಳೂರು ನಗರ 65,957 ಲಸಿಕೆಯನ್ನು ನೀಡಿ ಶೇ.132 ರಷ್ಟು ಸಾಧನೆ ಮಾಡಿದೆ. ಶಿವಮೊಗ್ಗಕ್ಕೆ 80,000 ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 22

Cnewstv.in / 17.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 22 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 183 ಸಕ್ರಿಯ ಪ್ರಕರಣಗಳಿವೆ. 4371 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3386 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1064 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 50 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 8 ಜನ ನಿಗದಿತ ಆಸ್ಪತ್ರೆಗಳಲ್ಲಿ ...

Read More »

Job : ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ.

Cnewstv.in / 17.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ 2021-22 ನೇ ಸಾಲಿಗೆ ಉದ್ಯೋಗಿನಿ ಯೋಜನೆಯಡಿ ವ್ಯಾಪಾರ, ಹೈನುಗಾರಿಕೆ ಹಾಗೂ ಗುಡಿ ಕೈಗಾರಿಕೆ ಇತ್ಯಾದಿ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಸಹಾಯಧನ ನೀಡಲು ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 55 ವರ್ಷದೊಳಗಿನ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದ್ದು ವಯಸ್ಸಿನ ದೃಢೀಕರಣಕ್ಕಾಗಿ ಚುನಾವಣಾ ಗುರುತಿನ ಚೀಟಿ, ಶಾಲಾ ವರ್ಗಾವಣೆ ಪ್ರಮಾಣ ಪತ್ರ, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ ಅಥವಾ ಆಧಾರ್ ...

Read More »

ಬಿಜೆಪಿ ಹಿಂದುತ್ವದ ಮುಖವಾಡ ಧರಿಸಿದೆ. ಇಂಥ ಕೆಟ್ಟ ಸರ್ಕಾರ ನಾವು ನೋಡಿಯೇ ಇಲ್ಲ – ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ.

Cnewstv.in / 17.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರಾಜ್ಯದಲ್ಲಿ ಆಡಳಿತ ಕುಸಿದಿದೆ. ಬಿಜೆಪಿಯವರು ಹಿಂದುತ್ವದ ಮುಖವಾಡ ಧರಿಸಿದ್ದಾರೆ. ಇಂತಹ ಕೆಟ್ಟ ಸರ್ಕಾರವನ್ನ ನಾವು ನೋಡೇ ಇಲ್ಲ ಎಂದು ಕೆಪಿಸಿಸಿ ವಕ್ತಾರ ಬೇಲೂರು ಗೋಪಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದರು. ರಾತ್ರೋರಾತ್ರಿ ಕಳ್ಳರ ಹಾಗೆ ಹಿಂದೂ ಪುರಾತನ ದೇವಾಲಯಗಳನ್ನು ಕೆಡವಿದಾಗ ಹಿಂದುತ್ವವಾದಿಗಳು ಎಲ್ಲಿ ಹೋಗಿದ್ದರು ? ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಎಲ್ಲಿ ಹೋಗಿತ್ತು? ಕಾಂಗ್ರೆಸ್ ಸರ್ಕಾರ ಅಥವಾ ಮುಸ್ಲಿಂ ಅಧಿಕಾರಿ ಏನಾದರೂ ಈ ದೇವಾಲಯವನ್ನು ತೆರವು ...

Read More »

ಶಿವಮೊಗ್ಗ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ : ಮೋದಿ ಹಠಾವೋ ಉದ್ಯೋಗ್ ಬಚಾವೋ’

Cnewstv.in / 17.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನರೇಂದ್ರ ಮೋದಿಯವರು ಪ್ರಧಾನಿಯಾಗಿ 7 ವರ್ಷಗಳು ಕಳೆದಿದ್ದರೂ ಯುವಜನತೆಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿರುವುದರಿಂದ  ಅವರ ಜನ್ಮದಿನವಾದ ಇಂದು ರಾಷ್ಟ್ರೀಯ ನಿರುದ್ಯೋಗ ದಿವಸ್ ಎಂದು ಯುವಕಾಂಗ್ರೆಸ್ ಶಿವಮೊಗ್ಗ ದಕ್ಷಿಣ ಬ್ಲಾಕ್ ವತಿಯಿಂದ ಆಚರಿಸಲಾಗುತ್ತಿದೆ. ನರೇಂದ್ರಮೋದಿಯವರು 2014 ರಲ್ಲಿ ಪ್ರಧಾನಿಯಾಗುವ ವೇಳೆ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದರು. ಆದರೆ, 2 ಕೋಟಿ ಉದ್ಯೋಗ ಸೃಷ್ಟಿಸುವುದಕ್ಕಿಂತ ಕೋಟ್ಯಂತರ ನಿರುದ್ಯೋಗಿಗಳನ್ನು ಸೃಷ್ಟಿಸಲಾಗುತ್ತಿದೆ. ನಿರುದ್ಯೋಗ ಸಮಸ್ಯೆ ನಿವಾರಿಸುವಂತೆ ಯುವ ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರಿಗಿಂತ ಗುಣಮುಖರಾದವರೇ ಹೆಚ್ಚು.

Cnewstv.in / 17.09.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 34,403 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ವಾರದ ಪಾಸಿಟಿವಿಟಿ ದರ ಶೇ. 97.65 ರಷ್ಷಿದೆ. 37,950 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,39,056 ಇದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,25,98,424 ಕ್ಕೆ ಏರಿಕೆಯಾಗಿದೆ. ...

Read More »