Cnewstv.in / 25.11.2021/ ಶಿವಮೊಗ್ಗ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶುಭಾಶಯಗಳು.. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಆದೇಶದ ಮೇರೆಗೆ ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ಬಿ ಆರ್ ನಾಯ್ಡು ರವರು ಕಾಂಗ್ರೆಸ್ ಯುವ ಮುಖಂಡ ದೀಪಕ್ ಸಿಂಗ್ ರವರನ್ನು ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ದೀಪಕ್ ಸಿಂಗ್ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿಯಾಗಿ, ಮಹಾನಗರ ಪಾಲಿಕೆ ಸದಸ್ಯರಾಗಿ, ರಾಜ್ಯ ಕೆಪಿಸಿಸಿ ಜಾಲತಾಣ ವಿಭಾಗದ ಸಹ ಸಂಚಾಲಕರಾಗಿ ಕಾರ್ಯ ನಿರ್ವಹಿಸಿದ್ದರು. ...
Read More »Monthly Archives: November 2021
ಕಾಂಗ್ರೆಸ್ : ಮಾಜಿ ಸಿ.ಎಂ ಸೇರಿ 11 ಮಂದಿ ಶಾಸಕರು ಟಿಎಂಸಿ ಸೇರ್ಪಡೆ.?!
Cnewstv.in / 25.11.2021/ ಶಿಲ್ಲಾಂಗ್/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಾಜಿ ಸಿಎಂ ಸೇರಿ 11 ಮಂದಿ ಶಾಸಕರು ಟಿಎಂಸಿ ಸೇರ್ಪಡೆ! ಶಿಲ್ಲಾಂಗ್ : ಕಾಂಗ್ರೆಸ್ ನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಕಾಂಗ್ರೆಸ್ ನಾ 11 ಮಂದಿ ಶಾಸಕರು ಟಿಎಂಸಿ ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಮತ್ತು 11 ಮಂದಿ ಶಾಸಕರು ಮೇಘಾಲಯದಲ್ಲಿ ತೃಣಮೂಲ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ. ಈ ಬೆಳವಣಿಗೆಯಿಂದಾಗಿ 17 ಕಾಂಗ್ರೆಸ್ ಶಾಸಕರ ಪೈಕಿ 12 ಮಂದಿ ತೃಣಮೂಲಕ್ಕೆ ಸೇರ್ಪಡೆಯಾಗಿದ್ದಾರೆ. ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ವಿನ್ಸೆಂಟ್ ಹೆಚ್ ಪಾಲಾ ...
Read More »ಸ್ವೀಡನ್ ನ ಮೊದಲ ಮಹಿಳಾ ಪ್ರಧಾನಿಯಾಗಿ ಮ್ಯಾಗ್ಡಲೀನಾ ಆಂಡರ್ಸನ್ ಅಯ್ಕೆ.
Cnewstv.in / 24.11.2021/ ಸ್ವೀಡನ್/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸ್ವೀಡನ್ ನ ಮೊದಲ ಮಹಿಳಾ ಪ್ರಧಾನಿಯಾಗಿ ಮ್ಯಾಗ್ಡಲೀನಾ ಆಂಡರ್ಸನ್ ಅಯ್ಕೆ. ಜ್ಯೂರಿಚ್: ಸ್ವೀಡನ್ ಸಂಸತ್ತು ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳಾ ಪ್ರಧಾನಿಯನ್ನು ಆಯ್ಕೆ ಮಾಡಲಾಗಿದೆ. ಸ್ವೀಡನ್ ಸಂಸತ್ತು ರಿಕ್ಸ್ಡಾಗ್ ಇಂದು ಸ್ವೀಡನ್ನ ಸೋಶಿಯಲ್ ಡೆಮಾಕ್ರಟಿಕ್ ಲೇಬರ್ ಪಾರ್ಟಿಯ ನಾಯಕಿ, ಹಣಕಾಸು ಸಚಿವೆ ಮ್ಯಾಗ್ಡಲೀನಾ ಆಂಡರ್ಸನ್ ಅವರನ್ನು ಪ್ರಧಾನಿಯಾಗಿ ಆಯ್ಕೆ ಮಾಡಲಾಗಿದೆ. ದೇಶದ ಇತಿಹಾಸದಲ್ಲಿ ಉನ್ನತ ಅಧಿಕಾರ ವಹಿಸಿಕೊಂಡ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಮ್ಯಾಗ್ಡಲೀನಾ ಆಂಡರ್ಸನ್ ಪಾತ್ರರಾಗಿದ್ದಾರೆ. ಡೆಮಾಕ್ರಟಿಕ್ ಲೇಬರ್ ಪಕ್ಷದ ...
Read More »ರೈಲು ನಿಲ್ದಾಣದ ಬಳಿ ಅಪರಿಚಿತ ಶವ ಪತ್ತೆ.
Cnewstv.in / 24.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರೈಲು ನಿಲ್ದಾಣದ ಬಳಿ ಅಪರಿಚಿತ ಶವ ಪತ್ತೆ. ಶಿವಮೊಗ್ಗ : ಇಂದು ಶಿವಮೊಗ್ಗ ರೈಲು ನಿಲ್ದಾಣದ ಕಟ್ಟಡದ ಮುಂಭಾಗದಲ್ಲಿ ಸುಮಾರು 55 ರಿಂದ 60 ವಯಸ್ಸಿನ ಅಪರಿಚಿತ ಗಂಡಸು ಮೃತಪಟ್ಟಿದ್ದು, ಮೃತ ದೇಹವನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ಶೈತ್ಯಾಗಾರದಲ್ಲಿ ಇರಿಸಲಾಗಿದೆ. ಅಪರಿಚಿತ ಗಂಡಸು ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ, ಎತ್ತರ ಸುಮಾರು 5.4 ಅಡಿ, ತಲೆಯಲ್ಲಿ ಸುಮಾರು 02 ಇಂಚು ಉದ್ದದ ಬಿಳಿ ಮತ್ತು ಕಪ್ಪು ಕೂದಲು, ಸುಮಾರು 1 ಇಂಚು ...
Read More »ಎಸಿಬಿ ದಾಳಿಯಲ್ಲಿ ಅಧಿಕಾರಿಯ ಮನೆಯಲ್ಲಿ ಸಿಕ್ತು 7 ಕೆ.ಜಿ ಗೂ ಅಧಿಕ ಬಂಗಾರ.
Cnewstv.in / 24.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಎಸಿಬಿ ದಾಳಿಯಲ್ಲಿ ಅಧಿಕಾರಿಯ ಮನೆಯಲ್ಲಿ ಸಿಕ್ತು 7 ಕೆ.ಜಿ ಗೂ ಅಧಿಕ ಬಂಗಾರ. ಶಿವಮೊಗ್ಗ : ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಶಿವಮೊಗ್ಗದ ಎರಡು ಮನೆಯ ಮೇಲೆ ದಾಳಿ ನಡೆಸಿದರು. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಮಾಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶಪ್ಪ ಎಂಬವರ ಮನೆಯ ಮೇಲೆ ದಾಳಿ ನಡೆಸಿದ್ದರು. ಶಿವಮೊಗ್ಗದ ಚಾಲುಕ್ಯ ನಗರದ ಮನೆ ಹಾಗೂ ಗೋಪಾಳ ಗೌಡ ಬಡಾವಣೆಯಲ್ಲಿರುವ ಮನೆಯ ...
Read More »ವಿಧಾನ ಪರಿಷತ್ ಚುನಾವಣೆ : ಕಂಟ್ರೋಲ್ ರೂಂ ಸ್ಥಾಪನೆ.
Cnewstv.in / 24.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕರ್ನಾಟಕ ವಿಧಾನ ಪರಿಷತ್ತು ಚುನಾವಣೆಯ ನೀತಿ ಸಂಹಿತೆಯು ದಿನಾಂಕ: 09-11-2021 ರಿಂದ ದಿನಾಂಕ: 16-12-2021 ರವರೆಗೆ ಜಾರಿಯಲ್ಲಿದ್ದು ಚುನಾವಣೆಗೆ ಸಂಬಂಧಿಸಿದಂತೆ ಅಬಕಾರಿ ಇಲಾಖೆ ವತಿಯಿಂದ ಚುನಾವಣೆಯನ್ನು ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ನಡೆಸಲು ಶಿವಮೊಗ್ಗ ಜಿಲ್ಲಾದ್ಯಂತ ಫ್ಲೈಯಿಂಗ್ ಸ್ಕ್ವಾಡ್ಗಳನ್ನು ರಚಿಸಿ, ನಿಯಂತ್ರಣಾ ಕೊಠಡಿಗಳನ್ನು ತೆರೆಯಲಾಗಿರುತ್ತದೆ. ಈ ಸಂದರ್ಭದಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟುವ ಉದ್ದೇಶಕ್ಕಾಗಿ ಅಬಕಾರಿ ಅಕ್ರಮಗಳ ಬಗ್ಗೆ ಸಾರ್ವಜನಿಕರು ಈ ಕೆಳಕಂಡ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ. ಅಬಕಾರಿ ...
Read More »ನಗರದ ಎರಡು ಕಡೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ದಾಳಿ.
Cnewstv.in / 24.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಗರದ ಎರಡು ಕಡೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ದಾಳಿ. ಶಿವಮೊಗ್ಗ : ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಶಿವಮೊಗ್ಗದ ಎರಡು ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರುದ್ರೇಶಪ್ಪ ಎಂಬುವರ ಮನೆ ಮೇಲೆ ಐಟಿ ದಾಳಿ ನಡೆದಿದೆ. ಗದಗ ಜಿಲ್ಲೆಯಲ್ಲಿ ಕೃಷಿ ಇಲಾಖೆಯ ಜಂಟಿ ...
Read More »ಅತ್ಯಾಚಾರವೆಸಗಿ ಕೊಲೆ ಮಾಡಿದ ಅಪ್ರಾಪ್ತ ಬಾಲಕನನ್ನು ಬಂಧಿಸಿದ ದೆಹಲಿ ಪೋಲಿಸರು.
Cnewstv.in / 24.11.2021/ ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅತ್ಯಾಚಾರವೆಸಗಿ ಕೊಲೆ ಮಾಡಿದ ಅಪ್ರಾಪ್ತ ಬಾಲಕನನ್ನು ಬಂಧಿಸಿದ ದೆಹಲಿ ಪೋಲಿಸರು. ನವದೆಹಲಿ: ದೆಹಲಿಯ ದ್ವಾರಕಾದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ, ಬಳಿಕ ಹತ್ಯೆ ಮಾಡಿದ ಆರೋಪದ ಮೇಲೆ 17 ವರ್ಷದ ಬಾಲಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 15 ರಂದು ದೆಹಲಿ ಪೊಲೀಸರಿಗೆ ಕಸದ ಬಳಿಯ ಚರಂಡಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಂತರ ತನಿಖೆ ನಡೆಸಿದ ಪೊಲೀಸರು ನವೆಂಬರ್ 17 ರಂದು ಕೊಲೆ ಆರೋಪದ ಮೇಲೆ ಆರೋಪಿಯನ್ನು ...
Read More »ವರುಣನ ಅಬ್ಬರ, ತಿರುಪತಿ ತಿಮ್ಮಪ್ಪನಿಗೆ 4 ಕೋಟಿ ನಷ್ಟ
Cnewstv.in / 23.11.2021/ ಆಂಧ್ರಪ್ರದೇಶದ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವರುಣನ ಅಬ್ಬರ : ತಿರುಪತಿ ತಿಮ್ಮಪ್ಪನಿಗೆ 4 ಕೋಟಿ ನಷ್ಟ. ಆಂಧ್ರಪ್ರದೇಶ : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಗೊಂಡ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಸೇರಿದಂತೆ ಹಲವೆಡೆ ವರುಣನ ಅಬ್ಬರ ಹೆಚ್ಚಾಗಿದೆ. ವರುಣನ ಅಬ್ಬರಕ್ಕೆ ಜನ ತತ್ತರಿಸಿದ್ದಾರೆ. ಈಗಾಗಲೇ ಆಂಧ್ರಪ್ರದೇಶದಲ್ಲಿ 45 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. 20 ಸಾವಿರಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಭಾರಿ ಮಳೆಯಿಂದಾಗಿ ತಿರುಪತಿಯಲ್ಲಿನ ಜನಜೀವನಕ್ಕೆ ಅಡ್ಡಿ ಉಂಟುಮಾಡಿದೆ. ಅಗತ್ಯ ವಸ್ತುಗಳನ್ನು ಸಹ ತರುವುದು ಅಸಾಧ್ಯ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ...
Read More »ಶಾಲೆ ಬಸ್ ತಪ್ಪಿತೆಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ
Cnewstv.in / 23.11.2021/ ಭೋಪಾಲ್ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಾಲೆ ಬಸ್ ತಪ್ಪಿತೆಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಭೋಪಾಲ್: ಶಾಲೆಗೆ ತೆರಳಬೇಕಿದ್ದ ಬಸ್ ತಪ್ಪಿತೆಂದು ಮನನೊಂದ ವಿದ್ಯಾರ್ಥಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯಲ್ಲಿ ನಡೆದಿದೆ. ಖಾಸಗಿ ಶಾಲೆಯಲ್ಲಿ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 14 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಸಂಬಂದಿಸಿದಂತೆ ಆಮ್ಧೋಹ್ ಗ್ರಾಮದ ಘೋಡಾಡೋಂಗ್ರಿ ಪೋಲಿಸ್ ಪೋಸ್ಟ್ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೋಷಕರು ಪೊಲೀಸರಿಗೆ ನೀಡಿರುವ ಮಾಹಿತಿಯ ಪ್ರಕಾರ ಬಾಲಕ ಶಾಲೆಗಳಲ್ಲಿ ...
Read More »
Recent Comments