Cnewstv.in / 18.11.2021/ ಹಾಸನ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹಾಸನ : ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಡಾ. ಸೂರಜ್ ರೇವಣ್ಣ ಹಾಸನ: ಹಾಸನ ಸ್ಥಳೀಯ ಸಂಸ್ಥೆಗಳಿಂದ ನಡೆಯುವ ಚುನಾವಣೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಡಾ. ಸೂರಜ್ ರೇವಣ್ಣ ಸ್ಪರ್ಧಿಸಲಿದ್ದಾರೆ.. ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಎಚ್. ಡಿ. ರೇವಣ್ಣ ಪುತ್ರ ಡಾ. ಸೂರಜ್ ರೇವಣ್ಣ ಅಥವ ರೇವಣ್ಣ ಪತ್ನಿ ಭವಾನಿ ರೇವಣ್ಣ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಅಂತೆಯೇ ಅನೇಕರು ಸೂರಜ್ ರೇವಣ್ಣಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು. ...
Read More »Monthly Archives: November 2021
ಕುರಿ – ಮೇಕೆ ಸಾಕಾಣಿಕೆಗೆ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ.
Cnewstv.in / 18.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕುರಿ – ಮೇಕೆ ಸಾಕಾಣಿಕೆಗೆ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ. ಶಿವಮೊಗ್ಗ : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವು ಆರ್.ಕೆ.ವಿ.ವೈ ಯೋಜನೆಯಡಿ ಕುರಿ/ಮೇಕೆ ಸಾಕಾಣಿಕೆಗಾಗಿ ಸಾಲ ಸೌಲಭ್ಯ ಪಡೆಯಲು ಆಸಕ್ತರಿರುವ ನಿಗಮದಲ್ಲಿ ನೊಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ ಜಾತಿ ಹಾಗೂ ಸಾಮಾನ್ಯ ವರ್ಗದ 18 ರಿಂದ 60 ವರ್ಷ ವಯೋಮಿತಿಯೊಳಗಿನ ಮಹಿಳಾ ಸದಸ್ಯರಿಂದ ಹಾಗೂ ಸದಸ್ಯರಲ್ಲದ ಕುರಿ ಸಾಕಾಣೆಕೆದಾರರಿಂದ ಅರ್ಜಿ ಆಹ್ವಾನಿಸಿದೆ. ...
Read More »ಅಕಾಲಿಕ ಮಳೆಗೆ ತತ್ತರಿಸಿದ ಮಲೆನಾಡು. ಕೃಷಿ ಇಲಾಖೆಯ ಆರಂಭಿಕ ಸಮೀಕ್ಷೆ ವರದಿ ಏನು ಗೊತ್ತಾ ??
Cnewstv.in / 18.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಕಾಲಿಕ ಮಳೆಗೆ ತತ್ತರಿಸಿದ ಮಲೆನಾಡು. ಕೃಷಿ ಇಲಾಖೆಯ ಆರಂಭಿಕ ಸಮೀಕ್ಷೆ ವರದಿ ಏನು ಗೊತ್ತಾ ? ಶಿವಮೊಗ್ಗ : ಮಹಾಮಾರಿ ಕೊರೊನಾ ಸಂಕಷ್ಟದಿಂದ ನಮ್ಮ ರೈತರು ಈಗಾಗಲೇ ಸಾಕಷ್ಟು ತೊಂದರೆಗಳನ್ನು ಎದುರಿಸಿದರು, ಅಲ್ಲದೆ ಸರಿಯಾದ ಬೆಲೆ ಸಿಗದೆ ಕಂಗಾಲಾಗಿದ್ದರು ಇದರ ಮಧ್ಯದಲ್ಲಿ ಮಳೆರಾಯ ನಮ್ಮ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳಿದ್ದಾನೆ. ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ. 300ರಷ್ಟು ಅಧಿಕ ಮಳೆಯಾಗಿದೆ. ನವೆಂಬರ್ 1 ರಿಂದ 17 ರವರೆಗೆ ವಾಡಿಕೆಯಂತೆ ಮಲೆನಾಡು ಸುತ್ತಮುತ್ತ ಪ್ರದೇಶಗಳಲ್ಲಿ ...
Read More »ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
Cnewstv.in / 17.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2021-22ನೇ ಸಾಳಿನ ಅಲ್ಪಸಂಖ್ಯಾತರ ಸಮುದಾಯದ ಕ್ರೈಸ್ತ, ಮುಸಲ್ಮಾನ, ಜೈನ್, ಆಂಗ್ಲೋಇಂಡಿಯನ್ಸ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದವರಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಆನ್ಲೈನ್ ಅರ್ಜಿ ಆಹ್ವಾನಿಸಿದೆ. ನಿಗಮದಿಂದ ಶ್ರಮಶಕ್ತಿ ಸಾಲ ಯೋಜನೆ, ಕಿರುಸಾಲ ಯೋಜನೆ, ಗಂಗಾಕಲ್ಯಾಣ ಯೋಜನೆ, ಮೈಕ್ರೋ ಸಾಲಯೋಜನೆ(ಕೋ-19) ವೈಯುಕ್ತಿಕ ಮಹಿಳೆಯರಿಗೆ ಮಾತ್ರ, ಆಟೋರಿಕ್ಷಾ/ಟ್ಯಾಕ್ಸಿ/ಗೂಡ್ಸ್ ವಾಹನ ಖರೀದಿ ಸಹಾಯಧನ ಯೋಜನೆಗಳಿಗೆ ಕರ್ನಾಟಕದ ರಾಜ್ಯದ ಖಾಯಂ ನಿವಾಸಿಗಳಾಗಿದ್ದು, ಮತೀಯ ಅಲ್ಪಸಂಖ್ಯಾತ ಸಮುದಾಯಕ್ಕೆ ...
Read More »ನಟಿ ಭಾವನಾ ರಾಮಣ್ಣ ಮತ್ತೆ ಕಾಂಗ್ರೆಸ್ ಗೆ ಸೇರ್ಪಡೆ.
Cnewstv.in / 17.11.2021/ ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು: ಕನ್ನಡದ ಖ್ಯಾತ ನಟಿ ಭಾವನಾ ಮತ್ತೆ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ. ಭಾವನಾ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ್ ಅವರನ್ನು ಭೇಟಿಯಾಗಿ ಮತ್ತೆ ಕಾಂಗ್ರೆಸ್ ಗೆ ಸೇರಿಕೊಂಡಿದ್ದಾರೆ. ರಂದೀಪ್ ಸುರ್ಜೇವಾಲ ಶುಭಾಶಯ ತಿಳಿಸಿದ್ದಾರೆ. ಕಾಂಗ್ರೆಸ್ ನಲ್ಲಿಯೇ ಇದ್ದ ಭಾವನಾ 2018ರ ಮೇ 10ರಂದು ಬಿಜೆಪಿ ಸೇರಿದ್ದರು. ಖಕಳೆದ ವಿಧಾನಸಭಾ ಚುನಾವಣೆ ವೇಳೆ ಭಾವನಾ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಇವರಿಗೆ ಟಿಕೆಟ್ ಕೊಡಲು ಕಾಂಗ್ರೆಸ್ ಹೈ ...
Read More »ಶಿವಮೊಗ್ಗ ರಂಗಾಯಣದಲ್ಲಿ ರಂಗಶಿಕ್ಷಣ ಸರ್ಟಿಫಿಕೇಟ್ ಕೋರ್ಸ್ ಆರಂಭ: ಸಂದೇಶ ಜವಳಿ
Cnewstv.in / 17.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವವಮೊಗ್ಗ ರಂಗಾಯಣದಲ್ಲಿ ಮುಂದಿನ ತಿಂಗಳಿನಿಂದ ಮೂರು ತಿಂಗಳ ರಂಗಶಿಕ್ಷಣ ಸರ್ಟಿಫಿಕೇಟ್ ಕೋರ್ಸ್ ಆರಂಭಿಸಲಾಗುತ್ತಿದೆ ಎಂದು ಶಿವಮೊಗ್ಗ ರಂಗಾಯಣ ನಿರ್ದೇಶಕ ಸಂದೇಶ ಜವಳಿ ತಿಳಿಸಿದರು. ರಂಗಭೂಮಿಯ ಹೊಸ ಆಯಾಮಗಳನ್ನು ರಂಗಾಸಕ್ತರಿಗೆ ಪರಿಚಯಿಸುವ, ನಾಟಕ ಸಾಹಿತ್ಯವನ್ನು ಅಧ್ಯಯನ ಮಾಡಿಸುವ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಕಟೀಲು ಅಶೋಕ ಪೈ ಸ್ಮಾರಕ ಕಾಲೇಜಿನ ಸಹಯೋಗದೊಂದಿಗೆ ಕೋರ್ಸ್ ಪ್ರಾರಂಭಿಸಲಾಗುತ್ತಿದೆ ಎಂದರು. ಮೂರು ತಿಂಗಳ ಅವಧಿಯಲ್ಲಿ ರಂಪಠ್ಯಗಳಾದ ಜಾಗತಿಕ ರಂಗಭೂಮಿ, ಭರತನ ನಾಟ್ಯಶಾಸ್ತ್ರ, ಭಾರತೀಯ ರಂಗಭೂಮಿ, ಅಭಿನಯ ಸಿದ್ಧಾಂತಗಳು ...
Read More »ಅತಿಥಿ ಶಿಕ್ಷಕ ನೇಮಕಾತಿ ಆದೇಶ.
Cnewstv.in / 17.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅತಿಥಿ ಶಿಕ್ಷಕ ನೇಮಕಾತಿ ಆದೇಶ ಶಿವಮೊಗ್ಗ : 2021-22 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿ ಕುರಿತು ಸರ್ಕಾರದ ಆದೇಶದಂತೆ ಪ್ರಾಥಮಿಕ ಶಾಲೆಗಳಲ್ಲಿ 535 ಮತ್ತು ಸರ್ಕಾರಿ ಪ್ರೌಢಶಾಲೆಗಳಲ್ಲಿ 122 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ತಾಲ್ಲೂಕುವಾರು ಮರುಹಂಚಿಕೆ ಮಾಡಲಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಅಗತ್ಯ ಶೈಕ್ಷಣಿಕ ದಾಖಲೆಗಳೊಂದಿಗೆ ಸಂಪರ್ಕಿಸಬಹುದೆಂದು ಸಾರ್ವಜನಿಕ ಶಿಕ್ಷಣ ...
Read More »ಮಾದಕ ವಸ್ತುಗಳ ಸೇವನೆ ಒಂದು ಫ್ಯಾಷನ್ ಎಂಬಂತೆ ಬಿಂಬಿಸಿ, ಮಾದಕ ದ್ರವ್ಯಗಳನ್ನು ತುಂಬಾ ಆಕರ್ಷಕ ಪ್ಯಾಕೆಟ್ಗಳನ್ನು ಮಾಡಿ ಸೆಳೆಯಲಾಗುತ್ತಿದೆ.
Cnewstv.in / 17.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಾದಕ ದ್ರವ್ಯ ವ್ಯಸನ ಜನ ಜಾಗೃತಿ ಅಭಿಯಾನ-2021 ಶಿವಮೊಗ್ಗ : ಮಕ್ಕಳಿಗೆ ಉತ್ತಮ ಶಿಕ್ಷಣ, ಆರೋಗ್ಯ ಮತ್ತು ಶಿಸ್ತು ನೀಡುವ ಮೂಲಕ ಅವರ ಜೀವನಕ್ಕೆ ಭದ್ರ ಬುನಾದಿ ಹಾಕಿದಲ್ಲಿ ದುಶ್ಚಟಗಳಿಗೆ ಬಲಿಯಾಗುವುದನ್ನು ತಡೆಯಬಹುದು. ಈ ನಿಟ್ಟಿನಲ್ಲಿ ನಾವೆಲ್ಲ ಕಾರ್ಯೋನ್ಮುಖರಾಗಿರಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು. ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಮಾದಕ ದ್ರವ್ಯ ವ್ಯಸನ ಜನ ಜಾಗೃತಿ ಅಭಿಯಾನ-2021 ರ ಸಮಾರೋಪ ...
Read More »ತ್ರಿಪುರಾ ರಾಜ್ಯದಲ್ಲಿ ಮುಸ್ಲಿಂ ಸಮುದಾಯದ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಪ್ರತಿಭಟನೆ.
Cnewstv.in / 15.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ತ್ರಿಪುರಾ ರಾಜ್ಯದಲ್ಲಿ ಮುಸ್ಲಿಂ ಸಮುದಾಯದ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಪ್ರತಿಭಟನೆ. ಶಿವಮೊಗ್ಗ: ತ್ರಿಪುರಾ ರಾಜ್ಯದಲ್ಲಿ ಮುಸ್ಲಿಂ ಸಮುದಾಯದ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಸುನ್ನಿಜಮಾಯತ್ ವುಲ್ ಉಲೇಮಾ ಕಮಿಟಿ ವತಿಯಿಂದ ಇಂದು ಈದ್ರಾ ಮೈದಾನದಲ್ಲಿ ಪ್ರತಿಭಟನೆ ನಡೆಸಲಾಯಿತು. ತ್ರಿಪುರಾದ ಅಗರ್ತಲಾ ಪ್ರದೇಶದಲ್ಲಿ ಮುಸ್ಲಿಮರ ಮೇಲೆ ದೌರ್ಜನ್ಯ ನಡೆದಿರುವುದು ಖಂಡನೀಯ. ಮನುಷ್ಯ ಕರನಾಗುತ್ತಿದ್ದಾನೆ. ಧರ್ಮಗಳು ಮನುಷ್ಯರನ್ನು ಒಳ್ಳೆಯ ವರನ್ನಾಗಿ ಮಾಡಬೇಕು. ಆದರೆ, ಮಾನವ ಸಂಕುಚಿತ ಸರಪಳಿಗಳಿಂದ ಇವುಗಳನ್ನು ಕಟ್ಟಿಹಾಕಿರುವುದರಿಂದ ಇಂಥ ಸ್ವಾರ್ಥ ...
Read More »ರಾಜ್ಯದಲ್ಲಿ ಮಕ್ಕಳ ಮೇಲಿನ ಸೈಬರ್ ಅಪರಾಧ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ. ದೇಶದಲ್ಲಿ ಅತಿ ಹೆಚ್ಚು ಅಪರಾಧಗಳನ್ನು ವರದಿ ಮಾಡುವ ರಾಜ್ಯದಲ್ಲಿ ಕರ್ನಾಟಕ ಮೂರನೇ ಸ್ಥಾನ.
Cnewstv.in / 15.11.2021/ ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ರಾಜ್ಯದಲ್ಲಿ ಮಕ್ಕಳ ಮೇಲಿನ ಸೈಬರ್ ಅಪರಾಧಗಳ ಪ್ರಕರಣಗಳ ಸಂಖ್ಯೆಯಲ್ಲಿ ಕಳೆದ ವರ್ಷಕ್ಕಿಂತ ಹೆಚ್ಚಾಗಿದೆ ಹಾಗೂ ದೇಶದಲ್ಲಿ ಅತಿ ಹೆಚ್ಚು ಅಪರಾಧಗಳನ್ನು ವರದಿ ಮಾಡುವ ರಾಜ್ಯಗಳಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ರಾಷ್ಟ್ರೀಯ ಅಪರಾಧಗಳ ದಾಖಲೆಯ ಬ್ಯೂರೋ ಪ್ರಕಾರ ರಾಜ್ಯದಲ್ಲಿ ಕಳೆದ ವರ್ಷಕ್ಕಿಂತಲೂ 2020 ರಲ್ಲಿ ಮಕ್ಕಳ ಮೇಲಿನ ಸೈಬರ್ ಅಪರಾಧಗಳ ಪ್ರಕರಣಗಳ ಸಂಖ್ಯೆಯಲ್ಲಿ ಶೇ. 1.340 ರಷ್ಟು ಹೆಚ್ಚಳವಾಗಿದೆ. ರಾಜ್ಯದಲ್ಲಿ 2020ರಲ್ಲಿ ಮಕ್ಕಳ ಮೇಲೆ ಒಟ್ಟು 144 ಸೈಬರ್ ಅಪರಾಧಗಳು ...
Read More »
C News TV Kannada News Online in cnewstv