Monthly Archives: November 2021

ಕೇಂದ್ರ ಸರ್ಕಾರದಿಂದ ದೇಶದ ಜನರಿಗೆ ಗುಡ್ ನ್ಯೂಸ್ : ಅಡುಗೆ ಎಣ್ಣೆ ದರದಲ್ಲಿ ಭಾರೀ ಇಳಿಕೆ.

Cnewstv.in / 6.11.2021/ ನವದೆಹಲಿ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಸರ್ಕಾರ ದೇಶದ ಜನರಿಗೆ ಸಿಹಿಸುದ್ದಿಯನ್ನು ನೀಡಿದೆ. ಈಗಾಗಲೇ ಪೆಟ್ರೋಲ್ ಡೀಸೆಲ್ ದರದಲ್ಲಿ ಇಳಿಕೆ ಮಾಡಿದ್ದು ಕೇಂದ್ರ ಸರ್ಕಾರ ಅಡುಗೆ ಎಣ್ಣೆ ದರದಲ್ಲೂ ಸಹ ಭಾರಿ ಇಳಿಕೆ ಮಾಡಿದೆ. ಪೆಟ್ರೋಲ್, ಡೀಸೆಲ್ ತೈಲೋತ್ಪನ್ನಗಳ ಬೆಲೆಯಲ್ಲಿ ಏರಿಕೆ ಯಾದಂತೆ ಕಳೆದ ಒಂದು ವರ್ಷದಿಂದ ಅಡುಗೆ ಎಣ್ಣೆಯ ದರದಲ್ಲೂ ಸಹ ಬಾರಿ ಏರಿಕೆಯಾಗಿತ್ತು. ಕೇಂದ್ರ ಸರ್ಕಾರ ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ದರದಲ್ಲಿ ಕಡಿಮೆ ಮಾಡಿದ ಹಾಗೆಯೇ, ಅಡುಗೆ ಎಣ್ಣೆ ದರದ ಮೇಲೆ ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 10,929 ಗುಣಮುಖರಾದವರ ಸಂಖ್ಯೆ 12,509

Cnewstv.in / 6.11.2021/ ನವದೆಹಲಿ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ತಗ್ಗಿದ ಕೊರೊನಾ ಅಬ್ಬರ. ನವದೆಹಲಿ : ದೇಶದಲ್ಲಿ ಕೊರೊನಾ ಆರ್ಭಟ ದಿನೇ ದಿನೇ ಕಡಿಮೆಯಾಗುತ್ತಿದೆ. ಕೆಲವು ದಿನಗಳಿಂದ ಸತತವಾಗಿ 20,000 ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 10,929 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 392 ಜನ ಸಾವನ್ನಪ್ಪಿದಾರೆ. 12,509 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ...

Read More »

ಪೆಟ್ರೋಲ್ ಡೀಸೆಲ್ ದರ ಇಳಿಕೆ, ಜಿಲ್ಲೆಯಲ್ಲಿ ಇವತ್ತಿನ ದರ ಎಷ್ಟು ??

Cnewstv.in / 5.11.2021/ ಶಿವಮೊಗ್ಗ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಅಡುಗೆ ಅನಿಲ, ತೈಲೋತ್ಪನ್ನಗಳ ಬೆಲೆ ದಿನೇದಿನೇ ಏರಿಕೆಯಾಗುತ್ತಿದ್ದು ಇದು ಜನರ ಆಕ್ರೋಶಕ್ಕೆ ಕಾರಣವಾಗಿತ್ತು.‌ ಇದೇ ಬೆನ್ನಲ್ಲೆ ತೈಲೋತ್ಪನ್ನಗಳ ಮೇಲಿನ ತೆರಿಗೆಯನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಕಡಿತಗೊಳಿಸಿದೆ. ತೆರಿಗೆ ಕಡಿತದಿಂದಾಗಿ ಪ್ರತಿ ಲೀಟರ್ ಪೆಟ್ರೋಲ್ ದರದ ಮೇಲೆ ಒಟ್ಟು 13 ರೂಪಾಯಿ ಇಳಿಕೆಯಾಗಿದೆ.‌ಜಿಲ್ಲೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ 102 ರೂಪಾಯಿಗಳಾಗಿದೆ.‌ ತೆರಿಗೆ ಕಡಿತದಿಂದಾಗಿ ಪ್ರತಿ ಡೀಸೆಲ್ ದರದಲ್ಲಿ ಒಟ್ಟು 19 ರೂಪಾಯಿ ಇಳಿಕೆಯಾಗಿದೆ.‌ ಜಿಲ್ಲೆಯಲ್ಲಿ ಒಂದು ಲೀಟರ್ ಡೀಸೆಲ್ 86 ...

Read More »

ಪರಿಸರ ಸ್ನೇಹಿ ದೀಪಾವಳಿ ಆಚರಿಸಲು ಮನವಿ

Cnewstv.in / 2.11.2021/ ಶಿವಮೊಗ್ಗ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಈ ಬಾರಿಯ ದೀಪಾವಳಿಯನ್ನು ಹಸಿರು ಪಟಾಕಿಗಳನ್ನು ಸುಡುವುದರ ಮೂಲಕ ಆಚರಿಸುವಂತೆ ಪರಿಸರ ಅಧಿಕಾರಿ ಹರಿಶಂಕರ್ ಮನವಿ ಸಾರ್ವಜನಿಕರಲ್ಲಿ ಮಾಡಿದ್ದಾರೆ. ಪಟಾಕಿಗಳು ಶಬ್ಧ ಮಾಲಿನ್ಯ ಹಾಗೂ ವಾಯುಮಾಲಿನ್ಯ ಉಂಟುಮಾಡಿ ಪರಿಸರವನ್ನು ಹಾಳು ಮಾಡುತ್ತದೆ ಹಾಗೂ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ದೀಪಾವಳಿ ಹಬ್ಬದ ಸಂದರ್ಭದಲ್ಲಿ 125 dB ಕ್ಕಿಂತ ಹೆಚ್ಚಿನ ಶಬ್ಧ ಉಂಟು ಮಾಡುವ ಪಟಾಕಿಗಳನ್ನು ನಿಷೇಧಿಸಿದ್ದು, ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ...

Read More »

“ಪುನೀತ್ ರಾಜಕುಮಾರ್ ರಸ್ತೆ” : ಪುನೀತ್ ಸ್ಮರಣಾರ್ಥ, ರಸ್ತೆಗೆ ಹೆಸರಿಟ್ಟ ಅಭಿಮಾನಿ ದೇವರುಗಳು.

Cnewstv.in / 1.11.2021/ ಶಿವಮೊಗ್ಗ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವವಮೊಗ್ಗ : ಹೃದಯಾಘಾತದಿಂದ ಮೃತಪಟ್ಟ ನಟ ಪುನೀತ್ ರಾಜಕುಮಾರ್ ಕನ್ನಡ ಸಂಸ್ಕೃತಿಕ ಲೋಕದ ರಾಯಭಾರಿಯಾಗಿದ್ದರು. ಕೇವಲ ನಟನೆಯಿಂದ ಮಾತ್ರವಲ್ಲದೇ ಸಮಾಜಮುಖೀ ಕಾರ್ಯಗಳಲ್ಲಿ ಸಹ ತಮ್ಮನ್ನು ತಾವು ತೊಡಗಿಸಿಕೊಂಡು ಅನೇಕ ಜನರಿಗೆ ಸ್ಫೂರ್ತಿಯಾಗಿದ್ದರು. ಇಂತಹ ತಮ್ಮ ನೆಚ್ಚಿನ ನಾಯಕನ ಹೆಸರನ್ನು ನಗರದ ಪ್ರಮುಖ ರಸ್ತೆಗೆ ಅಭಿಮಾನಿಗಳು ಇಟ್ಟಿದ್ದಾರೆ. ನಗರದ ಮಧ್ಯಭಾಗದಲ್ಲಿರುವ ಸಾವಿರಾರು ಜನವಾಸಿಗಳಿರುವ 1ಕಿ,ಮೀ ಉದ್ದದ ಲಕ್ಷ್ಮೀ ಟಾಕೀಸ್ ಹತ್ತಿರದ ಚಾನೆಲ್ ರಸ್ತೆಗೆ “ಪುನೀತ್ ರಾಜಕುಮಾರ್ ರಸ್ತೆ” ಎಂದು ಅಭಿಮಾನಿಗಳು ನಾಮಕರಣಗೊಳಿಸುವ ಮೂಲಕ ತಮ್ಮ ...

Read More »

ಜಿಲ್ಲೆಯಲ್ಲಿ ಇಂದು ಒಬ್ಬರು ಕೊರೊನಾ ಸೋಂಕಿತರು ಇಲ್ಲ..

Cnewstv.in / 1.11..2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಿಲ್ಲೆಯಲ್ಲಿ ಇಂದು ಒಬ್ಬರು  ಕೊರೊನಾ ಸೋಂಕಿತರು ಇಲ್ಲ.. ಶಿವಮೊಗ್ಗ : ಮಹಾಮಾರಿ ಕೊರೊನಾ ಆರ್ಭಟ ಜಿಲ್ಲೆಯಲ್ಲಿ ತಣ್ಣಗಾಗಿದೆ. ಜಿಲ್ಲೆಯಲ್ಲಿ ಇಂದು ಒಬ್ಬರು ಕೊರೊನಾ ಸೋಂಕಿತರು ಇಲ್ಲ. ಕಳೆದ ಒಂದು ವಾರದಿಂದ ಒಂದಂಕಿ ಯಲ್ಲಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇಂದು ಶೂನ್ಯವಾಗಿದೆ. ಜಿಲ್ಲೆಯಲ್ಲಿ ಒಟ್ಟು 37 ಸಕ್ರಿಯ ಪ್ರಕರಣಗಳಿವೆ. 835 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 879 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ...

Read More »

ಎಸ್.ಡಿ‌.ಪಿ.ಐ ಜಿಲ್ಲಾ ಕಛೇರಿಯಲ್ಲಿ 66ನೇ ಕನ್ನಡ ರಾಜ್ಯೋತ್ಸವ.

Cnewstv.in / 1.11.2021/ ಶಿವಮೊಗ್ಗ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕನ್ನಡ ರಾಜ್ಯೋತ್ಸವದ ಅಂಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಎಸ್.ಡಿ.ಪಿ.ಐ ಶಿವಮೊಗ್ಗ ಜಿಲ್ಲಾ ಕಛೇರಿಯಲ್ಲಿ ಜಿಲ್ಲಾಧ್ಯಕ್ಷರಾದ ಇಮ್ರಾನ್ ಕನ್ನಡ ಧ್ವರೋಹಣ ಮಾಡಿ ನಾಡಗೀತೆ ಹಾಡುವ ಮೂಲಕ 66ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ನಂತರ ಎಲ್ಲರನ್ನೂ ಉದ್ದೇಶಿಸಿ ಮಾತನಾಡಿದ ಅವರು, ನಾವು ಕನ್ನಡಿಗರು ಎಂಬ ಹೆಮ್ಮೆ ಇರಲಿ, ನಮ್ಮ ಕರ್ನಾಟಕದ ಭಾಷೆ ಕನ್ನಡ ಇದನ್ನು “ಒಂದ ದೇಶ ಒಂದು ಭಾಷೆ” ಎಂದು ಹಿಂದಿ ಹೆರಿಕೆ ಮಾಡಲು ಪ್ರತ್ನಿಸುತ್ತಿರುವ ಸರ್ಕಾರ ಕನ್ನಡ ...

Read More »

ವಾಣಿಜ್ಯ ಸಿಲಿಂಡರ್‌ ಹಾಗೂ ಪೆಟ್ರೋಲ್-ಡೀಸೆಲ್ ದರ ಏರಿಕೆ.

Cnewstv.in / 1.11.2021/ ನವದೆಹಲಿ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪೆಟ್ರೋಲ್ ಡೀಸೆಲ್ ದರ ದಿನೇದಿನೇ ಏರಿಕೆ ಆಗುತ್ತಿದೆ. ಸತತ ಆರು ದಿನಗಳಿಂದ 35ರಿಂದ 36 ಪೈಸೆ ಗಳಷ್ಟು ಪೆಟ್ರೋಲ್ ಡೀಸೆಲ್ ದರ ಏರಿಕೆ ಆಗುತ್ತಿದೆ. ಬೆಲೆ ಏರಿಕೆಯಿಂದಾಗಿ ವಾಹನ ಸವಾರರ ಕಂಗಾಲಾಗುತ್ತಿದ್ದಾರೆ. ಇಂದು ಸಹ 35 ಪೈಸೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ.‌ ಪ್ರಸ್ತುತ ಪೆಟ್ರೋಲ್ ಪ್ರತಿ ಲೀಟರಿಗೆ 113 ರೂಪಾಯಿ 45 ಪೈಸೆಯಾಗಿದ್ದು, ಡೀಸೆಲ್ 104 ರೂಪಾಯಿ 44 ಪೈಸೆಗೆ ಏರಿಕೆಯಾಗಿದೆ. ಪ್ರಸ್ತುತ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 190.69 ಡೀಸೆಲ್ ...

Read More »

ಮುದ್ದಿನಕೊಪ್ಪ ಕ್ರಾಸ್ ಬಳಿ ಭೀಕರ ಅಪಘಾತ, ಸ್ಥಳದಲ್ಲೇ ವ್ಯಕ್ತಿಯ ಸಾವು.

Cnewstv.in / 1.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಲಯನ್ ಸಫಾರಿ ಸಮೀಪದ ಮುದ್ದಿನಕೊಪ್ಪ ಕ್ರಾಸ್ ಬಳಿ ಅಪಘಾತವಾಗಿದ್ದು, ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ನಡೆದಿದೆ. ವೇಗವಾಗಿ ಬರುತ್ತಿದ್ದ ಬೊಲೇರೇ ವಾಹನ ನಿಯಂತ್ರಣ ತಪ್ಪಿ ವ್ಯಕ್ತಿಯೊಬ್ಬನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಡಿಕ್ಕಿ ಹೊಡೆದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತಪಟ್ಟ ವ್ಯಕ್ತಿಯನ್ನು ಏತನೀರಾವರಿ ಕೆಲಸ ಮಾಡುತ್ತಿದ್ದ ಆದಿತ್ಯ ಕನ್ಸ್ಟ್ರಕ್ಷನ್ ಕಾರ್ಮಿಕ ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ನಂತರ ಅದೇ ಬೊಲೆರೋ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ದ್ವಿಚಕ್ರವಾಹನ ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 12,514 ಗುಣಮುಖರಾದವರ ಸಂಖ್ಯೆ 12,718

Cnewstv.in / 1.11.2021/ ನವದೆಹಲಿ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 12,514 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 251 ಜನ ಸಾವನ್ನಪ್ಪಿದಾರೆ. 19,583 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,58,817 ಇದೆ. ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,36,68,560 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 97 ಕೋಟಿ ಡೋಸ್ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments