Breaking News

Monthly Archives: December 2021

ರಾಜ್ಯದಲ್ಲಿ ಹೆಚ್‍ಐವಿ ಸೋಂಕಿತರ ಸಂಖ್ಯೆಯಲ್ಲಿ ಶಿವಮೊಗ್ಗ ಜಿಲ್ಲೆ ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ ??

Cnewstv.in / 1.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಜ್ಯದಲ್ಲಿ ಹೆಚ್‍ಐವಿ ಸೋಂಕಿತರ ಸಂಖ್ಯೆಯಲ್ಲಿ ಶಿವಮೊಗ್ಗ ಜಿಲ್ಲೆ ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ ?? 1981 ರಲ್ಲಿ ಮೊಟ್ಟ ಮೊದಲಿಗೆ ಅಮೇರಿಕಾದ ಲಾಸ್ ಏಂಜಲೀಸ್ ಪ್ರದೇಶದಲ್ಲಿ ವ್ಯಕ್ತಿಯೋರ್ವನಲ್ಲಿ ಹೆಚ್‍ಐವಿ ಸೋಂಕು ಕಂಡು ಬಂದಿತು. ಇದೊಂದು ಮಾರಣಾಂತಿಕ ಸೋಂಕಾಗಿದ್ದು ಈ ಕುರಿತು ಜಾಗೃತಿ ಮೂಡಿಸಲು ಮತ್ತು ನಿಯಂತ್ರಣ ಸಾಧಿಸುವ ಸಲುವಾಗಿ 1988 ರಿಂದ ವಿಶ್ವ ಏಡ್ಸ್ ದಿನಾಚರಣೆ ಮಾಡಲಾಗುತ್ತಿದೆ. ಹೆಚ್‍ಐವಿ ಸೋಂಕು ಅಸುರಕ್ಷಿತ ಲೈಂಗಿಕ ಸಂಪರ್ಕ, ಸಂಸ್ಕರಿಸದ ಸೂಜಿ ಮತ್ತು ಸಿರಂಜ್ ಬಳಕೆ, ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 10

Cnewstv.in / 1.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ.‌ ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10. ಜಿಲ್ಲೆಯಲ್ಲಿ ಒಟ್ಟು 46 ಸಕ್ರಿಯ ಪ್ರಕರಣಗಳಿವೆ. 2568 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1658 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 2 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ...

Read More »

ಕುವೆಂಪು ವಿಶ್ವವಿದ್ಯಾಲಯದ ಬಿ.ಎಡ್. ಕೋರ್ಸ್ಗೆ ಆನ್‌ಲೈನ್ ಪ್ರವೇಶಾತಿ ಮರು ಪ್ರಾರಂಭಿಸಿ : ಎನ್ ಎಸ್ ಯು ಐ

Cnewstv.in / 1.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕುವೆಂಪು ವಿಶ್ವವಿದ್ಯಾಲಯದ ಬಿ.ಎಡ್. ಕೋರ್ಸ್ಗೆ ಆನ್‌ಲೈನ್ ಪ್ರವೇಶಾತಿ ಮರು ಪ್ರಾರಂಭಿಸಿ : ಎನ್ ಎಸ್ ಯು ಐ ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ ಬಿ.ಎಡ್. ಕೋರ್ಸ್ಗೆ ಆನ್‌ಲೈನ್ ಪ್ರವೇಶಾತಿ ಮರು ಪ್ರಾರಂಭಿಸಬೇಕು ಎಂದು ಎನ್ ಎಸ್ ಯು ಐ ವತಿಯಿಂದ ಮನವಿ ಸಲ್ಲಿಸಲಾಯಿತು. ‌ ಕುವೆಂಪು ವಿಶ್ವವಿದ್ಯಾಲಯದ ಅಂತಿಮ ಪದವಿ ಪರೀಕ್ಷೆಗಳ ಫಲಿತಾಂಶಗಳು ನವೆಂಬರ್‌ 24 ರಂದು ರಾತ್ರಿ 9 ಘಂಟೆಗೆ ಪ್ರಕಟವಾಗಿದೆ. ಅಂತಿಮ ಪದವಿ ಪರೀಕ್ಷೆಗಳು ಬರೆದ ಸಾವಿರಾರು ...

Read More »

5 ವರ್ಷಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ. ಇದೇ ಅವಧಿಯಲ್ಲಿ ಎಷ್ಟು ಜನ ಪೌರತ್ವಕ್ಕೆ ಅರ್ಜಿ ಸಲ್ಲಿಸಿದ್ದಾರೆ ಗೊತ್ತಾ ??

Cnewstv.in / 1.12.2021/ ನವದಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 5 ವರ್ಷಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ. ಇದೇ ಅವಧಿಯಲ್ಲಿ ಎಷ್ಟು ಜನ ಪೌರತ್ವಕ್ಕೆ ಅರ್ಜಿ ಸಲ್ಲಿಸಿದ್ದಾರೆ ಗೊತ್ತಾ ?? ನವದೆಹಲಿ : ದೇಶದಲ್ಲಿ 2017 ರಿಂದ 2021ರ ನಡುವೆ ಅಂದರೆ ಐದು ವರ್ಷಗಳಲ್ಲಿ ಆರು ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಎಂದು ಲೋಕಸಭೆಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ...

Read More »