Cnewstv.in / 24.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮಹಾನಗರ ಪಾಲಿಕೆಯ ಆಡಳಿತ ಪಕ್ಷದ ನಾಯಕರು ಎಸ್.ಎನ್.ಚನ್ನಬಸಪ್ಪ ರವರು ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಶ್ರೀಯುತ ಸಿದ್ದರಾಮಯ್ಯ ರವರನ್ನು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಶ್ರೀಯುತ ಡಿ.ಕೆ.ಶಿವಕುಮಾರ್ ರವರನ್ನು ಗಡಿ ಪಾರು ಮಾಡಬೇಕೆಂದು ಹೇಳಿಕೆ ನೀಡಿರುವುದನ್ನು ಶಿವಮೊಗ್ಗ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿಯಾದ ಯಮುನಾ ರಂಗೇಗೌಡ ಖಂಡಿಸಿದ್ದಾರೆ. ಕೇವಲ ರಾಜಕಾರಣಕ್ಕಾಗಿ ಓಲೈಕೆಗಾಗಿ ಗೋಹತ್ಯೆ ಮತ್ತು ಹಿಂದುತ್ವದ ಪದಗಳನ್ನು ಬಳಸಿಕೊಳ್ಳುವ ಈ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲು ...
Read More »Monthly Archives: December 2021
ಶಿವಮೊಗ್ಗದ ರೈಲಿಗೂ ಬಂತು ವಿಸ್ಟಾಡೋಮ್ ಬೋಗಿ. ಪ್ರಯಾಣಿಕರ ಕಣ್ಣಲ್ಲಿ ಮಲೆನಾಡ ಪ್ರಕೃತಿ ಸೌಂದರ್ಯ.
Cnewstv.in / 24.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗದ ರೈಲಿಗೂ ಬಂತು ವಿಸ್ಟಾಡೋಮ್ ಬೋಗಿ. ಪ್ರಯಾಣಿಕರ ಕಣ್ಣಲ್ಲಿ ಮಲೆನಾಡ ಪ್ರಕೃತಿ ಸೌಂದರ್ಯ. ಶಿವಮೊಗ್ಗ : ನೈಋತ್ಯ ರೈಲ್ವೆಯು ಪ್ರಯಾಣಿಕರಿಗೆ ಅನುಕೂಲವಾಗುವಂತೆ ಯಶವಂತಪುರ – ಶಿವಮೊಗ್ಗ ಟೌನ್ – ಯಶವಂತಪುರ ಇಂಟರ್ಸಿಟಿ ಎಕ್ಸ್ ಪ್ರೆಸ್ ( ರೈಲು ಸಂಖ್ಯೆ 16579/16580 ) ರೈಲಿಗೆ ಒಂದು ಎಸಿ ವಿಸ್ಟಾಡೋಮ್ ಬೋಗಿಯನ್ನು ತಾತ್ಕಾಲಿಕವಾಗಿ ಅಳವಡಿಸಲಾಗಿದೆ. ದಿನಾಂಕ 25.12. 2021 ರಿಂದ 31.03.2022 ರವರೆಗೆ ಯಶವಂತಪುರ ಶಿವಮೊಗ್ಗ ಟೌನ್ ಇಂಟರ್ಸಿಟಿ ಎಕ್ಸ್ ಪ್ರೆಸ್ ರೈಲಿನಲ್ಲಿ ...
Read More »ನೆಲ ಅಗೆಯುವ ಕಾಮಗಾರಿ ಮುನ್ನ ಮೆಸ್ಕಾಂ ಸಂಪರ್ಕಿಸಿ.
Cnewstv.in / 24.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನೆಲ ಅಗೆಯುವ ಕಾಮಗಾರಿ ಮುನ್ನ ಮೆಸ್ಕಾಂ ಸಂಪರ್ಕಿಸಿ. ಶಿವಮೊಗ್ಗ : ಮಾಡೆಲ್ ಸಬ್ಡಿವಿಷನ್ ಯೋಜನೆಯಡಿ ಆಲ್ಕೊಳ 110/11 ಕೆವಿ ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಎಫ್-10, ಗಾಂಧಿನಗರ 11 ಕೆವಿ ಫೀಡರ್ಗೆ ಭೂಗತ ವಿದ್ಯುತ್ ಕೇಬಲ್ ಅಳವಡಿಸುವ ಕಾಮಗಾರಿಯು ಪೂರ್ಣಗೊಂಡಿದ್ದು, ಈ ಭೂಗತ ಕೇಬಲ್ಗಳನ್ನು ಡಿ.21 ರಂದು ಚಾಲನೆಗೊಳಿಸಲಾಗಿದೆ. ಈ ಮಾರ್ಗದಲ್ಲಿ ಭೂಮಿ ಅಗೆಯುವ ಕಾಮಗಾರಿಗಳನ್ನು ಮೆಸ್ಕಾಂ ಗಮನಕ್ಕೆ ಬಾರದಂತೆ ಕೈಗೆತ್ತಿಕೊಳ್ಳಬಾರದು. ವಿದ್ಯುತ್ ಕೇಬಲ್ ಮಾರ್ಗವು ಆಲ್ಕೊಳ ವಿದ್ಯುತ್ ಉಪ ...
Read More »ರಾಜ್ಯದಲ್ಲಿ ಒಂದೇ ದಿನ 12 ಒಮಿಕ್ರಾನ್ ಪ್ರಕರಣಗಳು ಪತ್ತೆ.
Cnewstv.in / 23.12.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಜ್ಯದಲ್ಲಿ ಒಂದೇ ದಿನ 12 ಒಮಿಕ್ರಾನ್ ಪ್ರಕರಣಗಳು ಪತ್ತೆ. ಬೆಂಗಳೂರು : ದೇಶದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಆರ್ಭಟ ಆರಂಭವಾಗುತ್ತಿದೆ. ದಿನೇದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮೂರನೆಯ ಅಲೆ ಆರಂಭವಾಗುತ್ತಾ ಎಂಬ ಅನುಮಾನವನ್ನು ಸೃಷ್ಟಿಸುತ್ತಿದೆ. ಇಂದು ಒಂದೇ ದಿನ ರಾಜ್ಯದಲ್ಲಿ 12 ಹೊಸ ಒಮಿಕ್ರಾನ್ ಪ್ರಕರಣಗಳು ವರದಿಯಾಗಿದೆ. ಒಟ್ಟು ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟು ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 269 ಕ್ಕೆ ಏರಿಕೆಯಾಗಿದೆ ಎಂದು ...
Read More »ಕಾನೂನು ವಿದ್ಯಾರ್ಥಿಗಳಿಂದ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ.
Cnewstv.in / 23.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾನೂನು ವಿದ್ಯಾರ್ಥಿಗಳಿಂದ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ. ಶಿವಮೊಗ್ಗ : ಸಿಬಿಅರ್ ನ್ಯಾಷನಲ್ ಕಾಲೇಜ್ ಆಫ್ ಲಾ ನ 5 ವರ್ಷದ 2ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಂದ ಪರೀಕ್ಷೆ ಬಹಿಷ್ಕಾರಿಸಿದ್ದಾರೆ. ಲಾ ಕಾಲೇಜಿನ 20 ವಿದ್ಯಾರ್ಥಿಗಳು ಇಂದು ಪರೀಕ್ಷೆ ವಿರೋಧಿಸಿ ಹಾಲ್ ಟಿಕೆಟ್ ಹರಿದು ಪ್ರತಿಭಟಿಸಿದರು. ಹೌದು ಕಾನೂನು ವಿದ್ಯಾರ್ಥಿಗಳ ನ್ಯಾಯಕ್ಕಾಗಿ ಹೋರಾಟ ಇನ್ನೂ ಮುಂದುವರೆದಿದೆ. ಕಾನೂನು ವಿದ್ಯಾರ್ಥಿಗಳ ಪರೀಕ್ಷೆ ನಡೆಸುವುದರ ಬಗ್ಗೆ ಪ್ರಕರಣ ನ್ಯಾಯಾಲಯದಲ್ಲಿದ್ದು ಸಹ ಪರೀಕ್ಷೆ ನಡೆಸಲಾಗುತ್ತಿದೆ. ಇನ್ನು ಈ ...
Read More »ಪಿಎಸಿಎಲ್ ಚಿಟ್ ಫಂಡ್ ಹಗರಣ, 11ಜನರನ್ನು ಬಂಧಿಸಿದ ಸಿಬಿಐ.
Cnewstv.in / 23.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪಿಎಸಿಎಲ್ ಚಿಟ್ ಫಂಡ್ ಹಗರಣ, 11ಜನರನ್ನು ಬಂಧಿಸಿದ ಸಿಬಿಐ. ನವದೆಹಲಿ : ಪರ್ಲ್ ಅಗ್ರೋಟೆಕ್ ಕಾರ್ಪೊರೇಷನ್ ಲಿಮಿಟೆಡ್ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ 11 ಜನರನ್ನು ಸಿಬಿಐ ಬಂದಿಸಿದೆ. ದೇಶದ ಅತ್ಯಂತ ದೊಡ್ಡ ಚಿಟ್ ಫಂಡ್ ಪ್ರಕರಣಗಳಲ್ಲಿ ಪಿಎಸಿಎಲ್ ಪ್ರಕರಣವು ಒಂದಾಗಿದೆ. ಪಿಎಸಿಎಲ್ ಲಿಮಿಟೆಡ್ ನ ಚಿಟ್ ಫಂಡ್ ಪ್ರಕರಣವು ಬಯಲಾಗಿದ್ದು 2014ರಲ್ಲಿ. 2015ರಲ್ಲಿ ಕಂಪನಿಯನ್ನ ಮಾರುಕಟ್ಟೆ ನಿಯಂತ್ರಕರು ಬ್ಯಾನ್ ಮಾಡಿದರು. ಪಿಎಸಿಎಲ್ 18 ವರ್ಷಗಳಲ್ಲಿ 58 ಮಿಲಿಯನ್ ಹೂಡಿಕೆದಾರರಿಂದ ...
Read More »ನಗರದ ಹಲವು ಲಾಡ್ಜ್ ಗಳಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ.
Cnewstv.in / 22.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಗರದ ಹಲವು ಲಾಡ್ಜ್ ಗಳಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ. ಶಿವಮೊಗ್ಗ : ನಗರದ ವಿವಿಧ ಲಾಡ್ಜ್ ಗಳಲ್ಲಿ ಪೊಲೀಸರು ಇಂದು ದಿಢೀರ್ ತಪಾಸಣೆ ನಡೆಸಿದ್ದಾರೆ. ಅಕ್ರಮ ಹಾಗೂ ಅನೈತಿಕ ಚಟುವಟಿಕೆಗಳು ನಗರದ ಲಾಡ್ಜ್ ಗಳಲ್ಲಿ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿಗಳ ಆದೇಶದ ಮೇರೆಗೆ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ಪೊಲೀಸರು ಇಂದು ಸಂಜೆ ಲಾಡ್ಜ್ ಗಳಿಗೆ ಭೇಟಿ ನೀಡಿ ಸರ್ಕಾರದ ಗೈಡ್ಲೈನ್ಸ್ ಪಾಲನೆ ...
Read More »ಮಲೆನಾಡಿನ ಉದಯೋನ್ಮುಖ ಪ್ರತಿಭೆ ಕುಮಾರಿ ನಿತ್ಯಶ್ರೀ
Cnewstv.in / 22.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಲೆನಾಡಿನ ಉದಯೋನ್ಮುಖ ಪ್ರತಿಭೆ ಕುಮಾರಿ ನಿತ್ಯಶ್ರೀ ಶಿವಮೊಗ್ಗ : ಮಲೆನಾಡಿನ ಉದಯೋನ್ಮುಖ ಪ್ರತಿಭೆ ಕುಮಾರಿ ನಿತ್ಯಶ್ರೀ. ಎಂ.ಎ. ಸ್ನಾತಕೋತ್ತರ ಪದವೀಧರೆ ಕು. ನಿತ್ಯಶ್ರೀಗೆ ಬಾಲ್ಯದಿಂದಲೂ ಸಾಹಿತ್ಯ, ಕವನ, ಸಾಂದಭಿ೯ಕ ಬರವಣಿಗೆಗಳಲ್ಲಿ ಆಸಕ್ತಿ ಹೆಚ್ಚು. ಶಿವಮೊಗ್ಗದ ಸ್ಥಳೀಯ ಪತ್ರಿಕೆಗಳು ಸೇರಿದಂತೆ ಹಾಸನ, ಕೋಲಾರ, ದಾವಣಗೆರೆ, ತುಮಕೂರಿನ ಸ್ಥಳೀಯ ಪತ್ರಿಕೆಗಳಲ್ಲಿ ನಿತ್ಯಶ್ರೀಯವರ ಕಥೆ, ಲೇಖನ, ನುಡಿಗಟ್ಚು, ಕವನಗಳು ಪ್ರಕಟವಾಗುತ್ತಿದೆ. ಅನುದಿನ ಆನ್ಲೈನ್ ರೇಡಿಯೋ ಚಾನೆಲ್ ಒಂದರಲ್ಲಿ ಲೇಖನ ವಾರ್ತೆ ವಾಚಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 3
ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 3 Cnewstv.in / 22.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3. ಜಿಲ್ಲೆಯಲ್ಲಿ ಒಟ್ಟು 50 ಸಕ್ರಿಯ ಪ್ರಕರಣಗಳಿವೆ. 1865 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2177 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 7 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ...
Read More »ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಚಿತ್ರ ಪ್ರಶ್ನಿಸಿ ಅರ್ಜಿ. ಹೈಕೋರ್ಟ್ ಮೆಟ್ಟಿಲೇರಿದ್ದ ಅರ್ಜಿದಾರನಿಗೆ 1 ಲಕ್ಷ ರೂ ದಂಡ.
Cnewstv.in / 22.12.2021/ ಕೇರಳ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಚಿತ್ರ ಪ್ರಶ್ನಿಸಿ ಅರ್ಜಿ. ಹೈಕೋರ್ಟ್ ಮೆಟ್ಟಿಲೇರಿದ್ದರು ಅರ್ಜಿದಾರನಿಗೆ 1 ಲಕ್ಷ ರೂ ದಂಡ. ಕೇರಳ : ಕೋವಿಡ್ 19 ಲಸಿಕೆ ಪ್ರಮಾಣಪತ್ರದ ಮೇಲೆ ಮೋದಿ ಚಿತ್ರ ಹಾಕಿರುವುದನ್ನು ವಿರೋಧಿಸಿ ಅರ್ಜಿದಾರರೊಬ್ಬರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಅವರಿಗೆ ಕೇರಳ ಉಚ್ಚ ನ್ಯಾಯಾಲಯ 1 ಲಕ್ಷ ರೂಪಾಯಿ ದಂಡ ವಿಧಿಸಿದೆ. ಲಸಿಕೆ ಪ್ರಮಾಣಪತ್ರದ ಮೇಲೆ ಪ್ರಧಾನಿ ಮೋದಿ ಇರುವ ಚಿತ್ರ ಹಾಕಿರುವುದು ತಮ್ಮ ಖಾಸಗಿತನಕ್ಕೆ ಧಕ್ಕೆ ತಂದಿದೆ ಎಂದು ಹಿರಿಯ ನಾಗರಿಕರು ...
Read More »
C News TV Kannada News Online in cnewstv