Breaking News

Monthly Archives: December 2021

ಪಾಲಿಕೆ ಆಡಳಿತದ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು, ಅಣ್ಣಾ ಹಜಾರೆ ಹೋರಾಟ ಸಮಿತಿಯಿಂದ ಎಚ್ಚರಿಕೆ.

Cnewstv.in / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪಾಲಿಕೆ ಆಡಳಿತದ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು, ಅಣ್ಣಾ ಹಜಾರೆ ಹೋರಾಟ ಸಮಿತಿಯಿಂದ ಎಚ್ಚರಿಕೆ. ಶಿವಮೊಗ್ಗ: ಮಹಾನಗರ ಪಾಲಿಕೆಗೆ ಸೇರಿದ ಜಾಗ ಪರಭಾರೆಯಾಗುತ್ತಿದ್ದು, ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಈ ಕಾರ್ಯವನ್ನು ಕೂಡಲೇ ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಅಣ್ಣಾ ಹಜಾರೆ ಹೋರಾಟ ಸಮಿತಿ ವತಿಯಿಂದ ಇಂದು ಪಾಲಿಕೆ ಎದುರು ಪ್ರತಿಭಟನೆ ನಡೆಸಿ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಊರುಗಡೂರು ಗ್ರಾಮದ ಈ ಊರುಗಡೂರು ಗ್ರಾಮದ ಈ ಜಾಗವು ಮಹಾನಗರಪಾಲಿಕೆಗೆ ಸೇರಿದ್ದು ಎಂದು ದಾಖಲೆಗಳ ...

Read More »

ವ್ಯಾಕ್ಸಿನೇಷನ್ ಮೈತ್ರಿ : 94 ದೇಶಗಳಿಗೆ 723 ಕೋಟಿ ಡೋಸ್ ಲಸಿಕೆ.

Cnewstv.in / 08.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವ್ಯಾಕ್ಸಿನೇಷನ್ ಮೈತ್ರಿ : 94 ದೇಶಗಳಿಗೆ 723 ಕೋಟಿ ಡೋಸ್ ಲಸಿಕೆ. ನವದೆಹಲಿ : ಕೋವಿಡ್ ವ್ಯಾಕ್ಸಿನೇಷನ್‌ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಾಜ್ಯಸಭೆಗೆ ಮಾಹಿತಿಯನ್ನು ನೀಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಾಯಕ ಸಚಿವೆಯಾಗಿರುವ ಭಾರತಿ ಪ್ರವೀಣ್ ಪವರ್ ಲಿಖಿತ ಉತ್ತರವನ್ನು ನೀಡಿದ್ದಾರೆ. ವ್ಯಾಕ್ಸಿನೇಷನ್ ಮೈತ್ರಿ ಯೋಜನೆ ವ್ಯಾಪ್ತಿಯಲ್ಲಿ 94 ದೇಶಗಳಿಗೆ ಕೇಂದ್ರ ಸರ್ಕಾರ 723 ಪೂರೈಕೆ ಮಾಡಿದೆ. ಇದರ ಜೊತೆಗೆ 150 ದೇಶಗಳಿಗೆ ಕೊರೋನಾಗೆ ಸಂಬಂಧಿಸಿದಂತೆ ಹಲವು ...

Read More »

ಜೂಮ್ ಕಾಲ್ ನಲ್ಲಿ 900ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ವಜಾಗೊಳಿಸಿದ ಸಿಇಒ.

Cnewstv.in / 07.12.2021/ ನ್ಯೂಯಾರ್ಕ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜೂಮ್ ಕಾಲ್ ನಲ್ಲಿ 900ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ವಜಾಗೊಳಿಸಿದ ಸಿಇಒ. ನ್ಯೂಯಾರ್ಕ್ : ಅಮೆರಿಕ ಮೂಲದ ಸಂಸ್ಥೆಯೊಂದು ಜೂಮ್ ಕಾಲ್ ನಲ್ಲಿ 900ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ವಜಾಗೊಳಿಸಿದೆ. ಬೆಟರ್.ಕಾಮ್ ಎಂಬ ಅಮೆರಿಕ ಮೂಲದ ಸಂಸ್ಥಗೆ, ಭಾರತೀಯ ಮೂಲದ ವಿಶಾಲ್ ಗಾರ್ಗ್ ಸಿಇಒ ಅಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತನ್ನ ಸಂಸ್ಥೆಯ 900 ಸಿಬ್ಬಂದಿಗಳನ್ನು ಏಕಾಏಕಿ ಜೂಮ್ ಕಾಲ್ ನಲ್ಲಿ ಕೆಲಸದಿಂದ ತೆಗೆದು ಹಾಕಿದ್ದಾರೆ. ಮಾರುಕಟ್ಟೆ ಕಾರ್ಯಕ್ಷಮತೆ, ಕಾರ್ಯಕ್ಷಮತೆ ಮತ್ತು ಉತ್ಪಾದಕತೆಯ ಕಾರಣ ನೀಡಿ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 3

Cnewstv.in / 6.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ.‌ ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3. ಜಿಲ್ಲೆಯಲ್ಲಿ ಒಟ್ಟು 90 ಸಕ್ರಿಯ ಪ್ರಕರಣಗಳಿವೆ. 3287 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2709 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 5 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ...

Read More »

ಸ್ಮಾರ್ಟ್ ಸಿಟಿ ಯೋಜನೆಯ ಅವ್ಯವಹಾರದ ಬಗ್ಗೆ ತನಿಖೆಯಾಗಬೇಕು : ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ.

Cnewstv.in / 06.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜನರ ತೆರಿಗೆ ಹಣವನ್ನು ಲೂಟಿ ಹೊಡೆಯುತ್ತಿರುವ ಸ್ಮಾರ್ಟ್ ಸಿಟಿ ಯೋಜನೆಯ ಅವ್ಯವಹಾರದ ಬಗ್ಗೆ ತನಿಖೆಯಾಗಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸ್ಮಾರ್ಟ್ ಸಿಟಿ ಎಂಬುವುದು ಕೋಟ್ಯಾಂತರ ರೂಪಾಯಿಗಳನ್ನು ಹೊಡೆಯುವ ಯೋಜನೆಯಾಗಿದೆ ಈ ಸ್ಮಾರ್ಟ್ ಸಿಟಿ ಕಾಮಗಾರಿಯಿಂದ ಅಧಿಕಾರಿಗಳ ಹಾಗೂ ರಾಜಕಾರಣಿಗಳ ಬೊಕ್ಕಸ ತುಂಬುತ್ತಿದೆ ಹೊರತು ಯಾವುದೇ ಕಾಮಗಾರಿಗಳ ಗುಣಮಟ್ಟದ ಕೆಲಸ ಆಗದೆ ಇರುವುದು ವಿಷಾದನೀಯವಾಗಿದೆ ಇದಕ್ಕೆ ಉದಾಹರಣೆ ಎಂದರೆ ರಸ್ತೆ ...

Read More »

ರೈಲ್ವೆ ಲೆವೆಲ್ ಕ್ರಾಸಿಂಗ್, ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ.‌

Cnewstv.in / 06.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರೈಲ್ವೆ ಲೆವೆಲ್ ಕ್ರಾಸಿಂಗ್, ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ.‌ ಶಿವಮೊಗ್ಗ : ಮೂರು ಕಡೆ ರೈಲ್ವೆ ಲೆವೆಲ್ ಕ್ರಾಸಿಂಗ್ ಕಾಮಗಾರಿ ನಡೆಯುತ್ತಿದ್ದು, ವಾಹನ ಸವಾರರು ಈ ಕೆಳಕಂಡ ಪರ್ಯಾಯ ಮಾರ್ಗವನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಶಿವಮೊಗ್ಗ ನಗರ-ಕುಂಸಿ ಸ್ಟೇಷನ್ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.49, 50 ಮತ್ತು 79 ರ ಲೆವೆಲ್ ಕ್ರಾಸಿಂಗ್‍ನಲ್ಲಿ ತಾಂತ್ರಿಕ ಪರಿಶೀಲನೆ ಮಾಡುವುದಕ್ಕಾಗಿ ಗೇಟ್‍ಗಳನ್ನು ಮುಚ್ಚಿ ಪರ್ಯಾಯ ಮಾರ್ಗಗಳಲ್ಲಿ ...

Read More »

ಬಾಬರಿ ಮಸೀದಿ ಪುನರ್ ನಿರ್ಮಾಣ ಮಾಡಿಕೊಡಬೇಕು : ಎಸ್.ಡಿ.ಪಿ.ಐ

Cnewstv.in / 06.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಾಬರಿ ಮಸೀದಿ ಪುನರ್ ನಿರ್ಮಾಣ ಮಾಡಿಕೊಡಬೇಕು : ಎಸ್.ಡಿ.ಪಿ.ಐ ಶಿವಮೊಗ್ಗ : ಬಾಬರಿ ಮಸೀದಿ ಪುನರ್ ನಿರ್ಮಿಸಿ ಕೊಡಬೇಕು. ಇಲ್ಲವಾದರೆ ನ್ಯಾಯಕ್ಕಾಗಿ ಹೋರಾಟ ಅನಿವಾರ್ಯ ಎಂದು ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಐತಿಹಾಸಿಕ ಬಾಬರಿ ಮಸೀದಿಯ ಧ್ವಂಸೆ ಭಾರತ ದೇಶಕ್ಕೆ ಕಪ್ಪು ಚುಕ್ಕೆಯಾಗಿದೆ. ಅನ್ಯಾಯವನ್ನು ಸರಿಪಡಿಸುವ ಭರವಸೆಯನ್ನು ಹುಸಿಗೊಳಿಸಿ ನೀಡಿದ ತೀರ್ಪು ನ್ಯಾಯಸಮ್ಮತವಲ್ಲ, ಬಾಬರಿ ಮಸೀದಿ ಪುನರ್ ನಿರ್ಮಾಣ ಆಗುವವರೆಗೆ ...

Read More »

ಭಾರತಕ್ಕೆ ಆಗಮಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್.

Cnewstv.in / 06.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಭಾರತಕ್ಕೆ ಆಗಮಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್. ನವದೆಹಲಿ : ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಭಾರತಕ್ಕೆ ಆಗಮಿಸಿದ್ದಾರೆ. ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಷ್ಯಾ ಅಧ್ಯಕ್ಷರನ್ನು ಸ್ವಾಗತಿಸಿದರು. 21 ನೇ ವಾರ್ಷಿಕ ಭಾರತ ಮತ್ತು ರಷ್ಯಾ ಶೃಂಗಸಭೆಯಲ್ಲಿ ಇಬ್ಬರು ನಾಯಕರು ಭಾಗವಹಿಸಲಿದ್ದಾರೆ‌. ವಿಜ್ಞಾನ ರಕ್ಷಣೆ ತಂತ್ರಜ್ಞಾನ ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಮಹತ್ವದ ಚರ್ಚೆಗಳನ್ನು ನಡೆಸಲಿದ್ದಾರೆ. ಶೃಂಗಸಭೆ ಚರ್ಚೆಯ ನಂತರ ಎರಡು ದೇಶಗಳು 10ಕ್ಕೂ ಹೆಚ್ಚು ಒಪ್ಪಂದಗಳಿಗೆ ಸಹಿ ...

Read More »

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಯಾವ ಜ್ಞಾನವೂ ಇಲ್ಲವಾ?? ಏಕೆ ಅಜ್ಞಾನಿಯಾದರೂ ??

Cnewstv.in / 05.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಯಾವ ಜ್ಞಾನವೂ ಇಲ್ಲವಾ?? ಏಕೆ ಅಜ್ಞಾನಿಯಾದರೂ ?? ಶಿವಮೊಗ್ಗ : ಈಶ್ವರಪ್ಪನವರ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಒಂದೇ ಒಂದು ಮನೆಯನ್ನು ಸಹ ಕಟ್ಟಿಲ್ಲ ಇಂದು ಹೇಳಿದ ಮಾಜಿ ಮುಖ್ಯಮಂತ್ರಿ, ವಿರೋಧಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯನವರಿಗೆ ಪ್ರತ್ಯುತ್ತರ ನೀಡಿದರು. ಸಿದ್ದರಾಮಯ್ಯನವರಿಗೆ ಈ ಮಾತು ಹೇಳೋದಕ್ಕೆ ನಾಚಿಕೆಯಾಗಬೇಕು. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಯಾವ ಜ್ಞಾನವೂ ಇಲ್ಲವಾ?? ಏಕೆ ಅಜ್ಞಾನಿಯಾದರೂ ?? ನಮ್ಮ ಇಲಾಖೆಯಿಂದ ಮನೆ ಕಟ್ಟಿಸುವ ವ್ಯವಸ್ಥೆ ಇಲ್ಲ. ಅದಕ್ಕೆ ಬೇರೆ ಇಲಾಖೆ ಇದೆ. ...

Read More »

ಕೃಷಿ ವಿವಿಯ ಹಣಕಾಸು ವಿಭಾಗದ ಅಧಿಕಾರಿ ಎಸಿಬಿ ಬಲೆಗೆ

Cnewstv.in / 04.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೃಷಿ ವಿಶ್ವವಿದ್ಯಾನಿಲಯದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೃಷಿ ವಿಶ್ವವಿದ್ಯಾನಿಲಯದ ಹಣಕಾಸು ವಿಭಾಗದ ಗಣೇಶಪ್ಪ ಎಂಬುವನು ಬಾಡಿಗೆ ವಾಹನದ ಹಣ ಬಿಡುಗಡೆ ಮಾಡುವುದಕ್ಕೆ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ನವೀನ ಎಂಬುವವರು ಕೃಷಿ ವಿವಿಗೆ ವಾಹನಗಳನ್ನು ಬಾಡಿಗೆ ಬಿಟ್ಟಿದ್ದರು. ಅದರ ಬಿಲ್ ಒಂದು ಲಕ್ಷ ರೂಪಾಯಿ ಹಣವನ್ನು ಬಿಡುಗಡೆ ಮಾಡುವುದಕ್ಕಾಗಿ ಗಣೇಶಪ್ಪ ಐದು ಸಾವಿರ ರೂಪಾಯಿಗಳನ್ನು ಡಿಮ್ಯಾಂಡ್ ಮಾಡಿದ್ದರು. ಆ ...

Read More »