Breaking News

Monthly Archives: January 2022

ಕೋವಿಡ್ ನಿಯಾಮಾವಳಿ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ವಿರುದ್ಧ ಎಫ್ಐಆರ್ ದಾಖಲಿಸಿ ಕ್ರಮ ಕೈಗೊಳ್ಳಬೇಕು – ಎನ್.ಎಸ್.ಯು.ಐ.

Cnewstv.in / 21.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೋವಿಡ್ ನಿಯಾಮಾವಳಿ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ವಿರುದ್ಧ ಎಫ್ಐಆರ್ ದಾಖಲಿಸಿ ಕ್ರಮ ಕೈಗೊಳ್ಳಬೇಕು – ಎನ್.ಎಸ್.ಯು.ಐ. ಶಿವಮೊಗ್ಗ : ಗ್ರಾಮಾಂತರ ಶಾಸಕ ಕೆ.ಬಿ‌. ಅಶೋಕ್ ನಾಯ್ಕ್ ಅವರು ಸರ್ಕಾರದ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿಕೊಂಡಿರುವುದನ್ನ ಶಿವಮೊಗ್ಗ ಜಿಲ್ಲೆ NSUI ವತಿಯಿಂದ ಖಂಡಿಸಲಾಯಿತು. ಶಾಲಾ ಮಕ್ಕಳಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಆದರೂ ಸಹ ಶಾಸಕ ...

Read More »

ಕೊರೊನಾ ಕರ್ಫ್ಯೂ ಭವಿಷ್ಯ ಇಂದು ನಿರ್ಧಾರ.

Cnewstv.in / 21.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೊರೊನಾ ಕರ್ಫ್ಯೂ ಭವಿಷ್ಯ ಇಂದು ನಿರ್ಧಾರ. ಬೆಂಗಳೂರು : ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಮುಂದುವರಿಸಬೇಕು ಅಥವಾ ಕೊರೊನಾ ನಿಯಮಗಳನ್ನು ಇನ್ನಷ್ಟು ಕಡಿತಗೊಳಿಸಬೇಕು ಎಂಬುದರ ಭವಿಷ್ಯ ಇಂದು ನಿರ್ಧಾರವಾಗಲಿದೆ. ಈಗಾಗಲೇ ಚಾಲ್ತಿಯಲ್ಲಿರುವ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ರದ್ದುಗೊಳಿಸಬೇಕು ಎಂದು ರಾಜ್ಯ ಸರ್ಕಾರವನ್ನು ಜನರು ಒತ್ತಾಯಿಸುತ್ತಿದ್ದಾರೆ. ಮತ್ತೊಂದೆಡೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯೂ ಸಹ ಹೆಚ್ಚಾಗುತ್ತಿದೆ.‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಧ್ಯಾಹ್ನ ತಜ್ಞರ ಸಭೆಯನ್ನು ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 3.47 ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 9,692 ಕ್ಕೆ ಏರಿಕೆ.

Cnewstv.in / 21.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 3.47 ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 9,692 ಕ್ಕೆ ಏರಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 3,47,254 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 703 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಪಾಸಿಟಿವಿಟಿ ದರ ಶೇ. 16.56 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕೊರೊನಾ ರೂಪಾಂತರ ತಳಿ ಒಮಿಕ್ರಾನ್ ...

Read More »

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿದ ಎಎಸ್ಐ.

Cnewstv.in / 21.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿದ ಎಎಸ್ಐ. ಶಿವಮೊಗ್ಗ : ವ್ಯಕ್ತಿಯೊಬ್ಬನು ತುಂಗಾನದಿಯ ಹಳೇ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ವೇಳೆ ಟ್ರಾಫಿಕ್ ಪೋಲಿಸ್ ಠಾಣೆಯ ಎಎಸ್ಐ ಶ್ರೀನಿವಾಸ್ ಅವರ ಸಮಯಪ್ರಜ್ಞೆಯಿಂದ ಅ ವ್ಯಕ್ತಿಯ ಜೀವ ಉಳಿದಿದೆ. ಮಂಜುನಾಥ್ ಎಂಬುವವನು ನಿನ್ನೆ ರಾತ್ರಿ ತುಂಗಾನದಿಯ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆ ವೇಳೆ ಸೇತುವೆ ಹತ್ತಿರವಿದ್ದ ಶ್ರೀನಿವಾಸ್ ಮಂಜುನಾಥ್ ಸೇತುವೆಯಿಂದ ಜಿಗಿಯುವುದು ನೋಡಿದ್ದಾರೆ ತಕ್ಷಣವೇ ಎಎಸ್ಐ ಅರ್ಜುನ್ ...

Read More »

ಎರಡು ಲಸಿಕೆ ಪಡೆದವರಿಗೆ ಗಂಭೀರ ರೋಗ ಲಕ್ಷಣ ಸಾಧ್ಯತೆ ಅತಿ ಕಡಿಮೆ

Cnewstv.in / 20.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಎರಡು ಲಸಿಕೆ ಪಡೆದವರಿಗೆ ಗಂಭೀರ ರೋಗ ಲಕ್ಷಣ ಸಾಧ್ಯತೆ ಅತಿ ಕಡಿಮೆ. ಶಿವಮೊಗ್ಗ : ಇಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಕೋವಿಡ್ ತಜ್ಞರ ಸಭೆ ನಡೆಸಲಾಯಿತು. ಸಭೆಯಲ್ಲಿ ತಜ್ಞ ವೈದ್ಯರು ಅಭಿಪ್ರಾಯವನ್ನು ಸಂಗ್ರಹಿಸಲಾಯಿತು. ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು, ಮೂರನೇ ಅಲೆಯಲ್ಲಿ ಕೋವಿಡ್ ಪಾಸಿಟಿವ್ ವ್ಯಕ್ತಿಗಳ ಅಂಕಿಅಂಶಗಳನ್ನು ಗಮನಿಸಿದಾಗ, ಎರಡು ಲಸಿಕೆ ಹಾಕಿಸಿದವರ ಮೇಲೆ ಕೋವಿಡ್ ಸಾಮಾನ್ಯ ಪ್ರಭಾವ ಬೀರಿದ್ದು ಬಹುತೇಕ ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ. ...

Read More »

ತಾಂತ್ರಿಕ ಕಾರಣ ನೀಡಿ ಕೊರೊನಾ ಮೃತ್ಯು ಪರಿಹಾರ ಅರ್ಜಿಯನ್ನು ನಿರಾಕರಿಸುವಂತಿಲ್ಲ.

Cnewstv.in / 20.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ತಾಂತ್ರಿಕ ಕಾರಣ ನೀಡಿ ಕೊರೊನಾ ಮೃತ್ಯು ಪರಿಹಾರ ಅರ್ಜಿಯನ್ನು ನಿರಾಕರಿಸುವಂತಿಲ್ಲ. ನವದೆಹಲಿ : ತಾಂತ್ರಿಕ ಕಾರಣ ನೀಡಿ ಕೊರೊನಾ ಮೃತ್ಯು ಪರಿಹಾರ ಅರ್ಜಿಯನ್ನು ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹಲವು ರಾಜ್ಯ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡಿದೆ. ಕೇರಳ ಮತ್ತು ಬಿಹಾರ ರಾಜ್ಯಗಳಲ್ಲಿ ಅತ್ಯಂತ ಕಡಿಮೆ ಸಂಖ್ಯೆಯ ಕೊರೊನಾ ಮೃತ್ಯು ಪರಿಹಾರವನ್ನು ನೀಡಲಾಗಿರುವುದನ್ನು ನ್ಯಾಯಾಲಯ ಪ್ರಶ್ನಿಸಿದೆ. ಬಿಹಾರದಲ್ಲಿ 12,000 ಕೊರೊನಾ ಅರ್ಜಿಗಳಿಗೆ ಪರಿಹಾರ ಮೊತ್ತ ಸಂದಾಯ ಮಾಡಲಾಗಿದೆ. ಇದನ್ನು ಗಮನಿಸಿರುವ ...

Read More »

ಕೋವಿಡ್ ತಜ್ಞರ ಸಮಿತಿ ಸಭೆ : ಮೂರನೇ ಅಲೆಯಲ್ಲಿ ಕೋವಿಡ್ ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ.

Cnewstv.in / 20.01.2022/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋವಿಡ್ ತಜ್ಞರ ಸಮಿತಿ ಸಭೆ : ಮೂರನೇ ಅಲೆಯಲ್ಲಿ ಕೋವಿಡ್ ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ. ಶಿವಮೊಗ್ಗ : ಕೋವಿಡ್ ಮೂರನೇ ಅಲೆಯಲ್ಲಿ ಹಲವೆಡೆ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದರೂ, ಆತಂಕಪಡದೇ ಶಾಲಾ ಕಾಲೇಜುಗಳನ್ನು ಎಂದಿನಂತೆ ಮುಂದುವರೆಸುವುದು ಉತ್ತಮ ಎಂದು ಗುರುವಾರ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕೋವಿಡ್ ತಜ್ಞರ ಸಭೆಯಲ್ಲಿ ತಜ್ಞ ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಮಕ್ಕಳಿಗೆ ಕೋವಿಡ್ ಪಾಸಿಟಿವ್ ಬಂದರೆ ಗಾಬರಿಗೊಳ್ಳುವ ...

Read More »

ರಾಜ್ಯಾಧ್ಯಕ್ಷ ಗದ್ದುಗೆ ಏರುವ ಮೊದಲೇ ಸುದ್ದಿಯಾದ ನಲಪಾಡ್.

Cnewstv.in / 20.01.2022/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯಾಧ್ಯಕ್ಷ ಗದ್ದುಗೆ ಏರುವ ಮೊದಲೇ ಸುದ್ದಿಯಾದ ನಲಪಾಡ್. ಬೆಂಗಳೂರು : ಪ್ರದೇಶ ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಇದೀಗ ಮತ್ತೊಮ್ಮೆ ರಾಜ್ಯಾದ್ಯಂತ ಸುದ್ದಿಯಾಗಿದ್ದಾರೆ. ಪ್ರದೇಶ ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಅವರು ಬಳ್ಳಾರಿಯ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳ್ಳಿಗೌಡ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಕ್ಷಾ ರಾಮಯ್ಯ ಅವರ ಅಧಿಕಾರ ಇದೇ ತಿಂಗಳ 30ರಂದು ಅಂತ್ಯವಾಗಲಿದೆ. ಕಾಂಗ್ರೆಸ್ ನಲ್ಲಿ ...

Read More »

ಸೂಡಾ ಅಧ್ಯಕ್ಷರಾಗಿ ಎನ್.ಜೆ ನಾಗರಾಜ್ ನೇಮಕ

Cnewstv.in / 19.01.2022/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸೂಡಾ ಅಧ್ಯಕ್ಷರಾಗಿ ಎನ್.ಜೆ ನಾಗರಾಜ್ ನೇಮಕ ಶಿವಮೊಗ್ಗ : ನೂತನ ಸೂಡಾ ಅಧ್ಯಕ್ಷರಾಗಿ ಎನ್.ಜೆ ನಾಗರಾಜ್ ನೇಮಕ ಮಾಡಲಾಗಿದೆ ಎಂದು ಸರ್ಕಾರ ಆದೇಶಿಸಿದೆ. ಹೇಮಾವತಿ ವಿಶ್ವನಾಥ್ ರಾವ್, ವಿ ಕದಿರೇಶ್, ಚಂದ್ರಶೇಖರ್, ಚನ್ನಮುಂಭಾಪುರದ ಮಂಜುನಾಥ್, ರವರನನ್ನ ಸಾಮಾನ್ಯ ಸದಸ್ಯರನ್ನಾಗಿ ನೇಮಿಸಿ ಸರ್ಕಾರ ಆದೇಶಿಸಿದೆ. ಇದನ್ನು ಒದಿ : https://cnewstv.in/?p=7774 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ಮಾಜಿ ಶಾಸಕ, ಕೆಬಿ ಪ್ರಸನ್ನ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ.

Cnewstv.in / 20.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಾಜಿ ಶಾಸಕ, ಕೆಬಿ ಪ್ರಸನ್ನ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ. ಶಿವಮೊಗ್ಗ : ಮಾಜಿ ಶಾಸಕ ಕೆಪಿಸಿಸಿ ವಕ್ತಾರ ಕೆಬಿ ಪ್ರಸನ್ನ ಕುಮಾರ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆಗೆಯಲಾಗಿದೆ. ಪ್ರಸನ್ನಕುಮಾರ್ ಅವರ ಹೆಸರಿನ ನಕಲಿ ಖಾತೆಯನ್ನು ತೆರೆದು, ಹಣಕ್ಕಾಗಿ ಬೇಡಿಕೆಯನ್ನು ಇಡಲಾಗಿದೆ. ವ್ಯಕ್ತಿಯೊಬ್ಬರಿಗೆ 15 ಸಾವಿರ ಹಣವನ್ನು ತುರ್ತಾಗಿ ಕೇಳಿದ್ದು ನಾಳೆ ಹಿಂತಿರುಗಿಸುವುದಾಗಿ ಹೇಳಿದ್ದಾರೆ.‌ ತಕ್ಷಣ ಈ ಮೆಸೇಜ್ ನೋಡಿದ ವ್ಯಕ್ತಿಯೂ ಪ್ರಸನ್ನಕುಮಾರ್ ...

Read More »