Breaking News

Monthly Archives: January 2022

ಪಾದಯಾತ್ರೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವಿಫಲ : ರಾಮನಗರ ಎಸ್.ಪಿ ವರ್ಗಾವಣೆ.‌

Cnewstv.in / 20.01.2022 / ರಾಮನಗರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪಾದಯಾತ್ರೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವಿಫಲ : ರಾಮನಗರ ಎಸ್.ಪಿ ವರ್ಗಾವಣೆ.‌ ರಾಮನಗರ : ಸರ್ಕಾರ ಹಾಗೂ ಕಾಂಗ್ರೆಸ್ ನಡುವಿನ ಮುಸುಕಿನ ಗುದ್ದಾಟದಲ್ಲಿ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ.‌ ರಾಮನಗರದ ಎಸ್ ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದ ಅರ್. ಗಿರೀಶ್ ರವರನ್ನು ಬೆಂಗಳೂರಿನ ವೈಟ್ ಫೀಲ್ಡ್ ಡಿಸಿಪಿಯಾಗಿ ನೇಮಕ ಮಾಡಲಾಗಿದ್ದು, ತಕ್ಷಣವೇ ಕರ್ತವ್ಯ ಕ್ಕೆ ಹಾಜರಾಗಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ನೂತನ ...

Read More »

ಬಿಗ್ ಬಾಸ್ ರಿಯಾಲಿಟಿ ಶೋ ಸ್ಪರ್ಧಿ ದಿವ್ಯ ಸುರೇಶ್ ಗೆ ರಸ್ತೆ ಅಪಘಾತ.

Cnewstv.in / 19.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಿಗ್ ಬಾಸ್ ರಿಯಾಲಿಟಿ ಶೋ ಸ್ಪರ್ಧಿ ದಿವ್ಯ ಸುರೇಶ್ ಗೆ ರಸ್ತೆ ಅಪಘಾತ. ಬೆಂಗಳೂರು : ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಖ್ಯಾತಿಯನ್ನು ಪಡೆದಿದ್ದ ದಿವ್ಯ ಸುರೇಶ್ ಗೆ ರಸ್ತೆ ಅಪಘಾತವಾಗಿದೆ. ಕೊರೋನಾ ವ್ಯಾಕ್ಸಿನೇಷನ್ ಪಡೆದು ಬೈಕಿನಲ್ಲಿ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನೆ ನಡೆದಿದ್ದು ಸೋಮವಾರ ಆದರೆ ಮೂರು ದಿನಗಳ ನಂತರ ಈ ವಿಚಾರ ಬೆಳಕಿಗೆ ಬಂದಿದೆ. ದಿವ್ಯ ಸುರೇಶ್ ಅವರಿಗೆ ಯಾವುದೇ ಅಪಾಯವಾಗಿಲ್ಲ. ದಿವ್ಯ ...

Read More »

ಜಿಲ್ಲೆಯಲ್ಲಿ ಇಂದು 400 ರ ಗಡಿ ದಾಟಿದ ಸೋಂಕಿತರು. ಭದ್ರಾವತಿ ಯಲ್ಲಿ ಹೆಚ್ವು ಸೋಂಕಿತರು. ಕೊರೊನಾ ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದಾರೆ.

Cnewstv.in / 19.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ.‌ ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 422. ಜಿಲ್ಲೆಯಲ್ಲಿ ಒಟ್ಟು 1688 ಸಕ್ರಿಯ ಪ್ರಕರಣಗಳಿವೆ. 2514 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2676 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1074 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 345 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...

Read More »

ಶಿವಮೊಗ್ಗದಲ್ಲಿ ಶರಣ್ಯ ಸಂಸ್ಥೆಯ ಉಚಿತ ಮತ್ತು ವಿಶೇಷ ಸೇವೆ

Cnewstv.in / 19.01.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗದಲ್ಲಿ ಶರಣ್ಯ ಸಂಸ್ಥೆಯ ಉಚಿತ ಮತ್ತು ವಿಶೇಷ ಸೇವೆ ಸೇವಾ ಸಂಸ್ಥೆಯ ಬಗ್ಗೆ ಮಾಹಿತಿ ಹೆಸರು ಶರಣ್ಯ ಗ್ರಾಮೀಣ ನೋವು ಉಪಶಮನ ಆರೈಕೆ ಮತ್ತು ಸಂಶೋಧನಾ ಕೇಂದ್ರ ಪ್ರಾರಂಭಿಕ ದಿನಾಂಕ ಸೇವೆ ನೀಡುತ್ತಿರುವ ಸ್ಥಳ ಶಿವಮೊಗ್ಗ ಜಿಲ್ಲೆ ಗಾಜನೂರು ಅಗ್ರಹಾರ ಗ್ರಾಮ ಸೇವಾ ವ್ಯಾಪ್ತಿ ಕರ್ನಾಟಕ ರಾಜ್ಯದ ಮತ್ತು ರಾಷ್ಟ್ರದ ಯಾವುದೇ ಯಾವುದೇ ವ್ಯಕ್ತಿಗಳಿಗೆ ಸೇವಾಕ್ಷೇತ್ರ ಮಾನವೀಯ ಸೇವೆ ಯಾವುದೇ ಚಿಕಿತ್ಸೆಯಿಂದ ಗುಣಪಡಿಸಲಾರದ ಉಲ್ಬಣ ಸ್ಥಿತಿಯಲ್ಲಿರುವ ರೋಗಿಗಳಿಗೆ ಒಳ ರೋಗಿಗಳಾಗಿ ಮತ್ತು ...

Read More »

ಬಿಗ್ ಬ್ಯಾಷ್ ಲೀಗ್ ನಲ್ಲಿ ಆಡಿ ವಿಶ್ವದಾಖಲೆ ಬರೆದ ಭಾರತೀಯ ಮೊದಲ ಆಟಗಾರ ಉನ್ಮುಕ್ತ್.‌

Cnewstv.in / 19.01.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಗ್ ಬ್ಯಾಷ್ ಲೀಗ್ ನಲ್ಲಿ ಆಡಿ ವಿಶ್ವದಾಖಲೆ ಬರೆದ ಭಾರತೀಯ ಮೊದಲ ಆಟಗಾರ ಉನ್ಮುಕ್ತ್.‌ ಅಂಡರ್ 19 ನಲ್ಲಿ ವಿಶ್ವಕಪ್ ಗೆದ್ದುಕೊಟ್ಟ ಭಾರತದ ಆಟಗಾರ ಉನ್ಮುಕ್ತ್ ಭಾರತೀಯ ಕ್ರಿಕೆಟಿಗೆ ಗುಡ್ ಬೈ ಹೇಳಿದ್ದರು. ಆದರೂ ಕೂಡ ಬಿಗ್ ಬ್ಯಾಷ್ ಲೀಗ್ ನಲ್ಲಿ ಆಡುವ ಮೂಲಕ ಮತ್ತೊಂದು ಹೊಸ ದಾಖಲೆಯನ್ನು ಬರೆದಿದ್ದಾರೆ. ಮಹಿಳಾ ಬಿಗ್ ಬ್ಯಾಷ್ ನಲ್ಲಿ 8 ಜನ ಭಾರತೀಯ ಆಟಗಾರರು ಕಾಣಿಸಿಕೊಂಡಿದ್ದರು ಆದರೆ ಪುರುಷರ ವಿಭಾಗದಲ್ಲಿ ಯಾವುದೇ ಭಾರತೀಯ ಆಟಗಾರರು ...

Read More »

ಸಂಸದ ಪ್ರತಾಪ್ ಸಿಂಹ v/s ಆರೋಗ್ಯ ಸಚಿವ ಡಾ.ಕೆ.ಸುಧಾಕರ್.

Cnewstv.in / 19.01.2022 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂಸದ ಪ್ರತಾಪ್ ಸಿಂಹ v/s ಆರೋಗ್ಯ ಸಚಿವ ಡಾ.ಕೆ.ಸುಧಾಕರ್. ಬೆಂಗಳೂರು : ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ನಿಂದ ವ್ಯಾಪಾರ-ವಹಿವಾಟಿಗೆ ಕಷ್ಟವಾಗುತ್ತಿದೆ ಎಂದು ಈಗಾಗಲೇ ಹಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದೆಡೆ ಕೋವಿಡ್ ಮೂರನೇ ಅಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಿರುವಾಗ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಮುಂದುವರಿಸಬೇಕಾ ಅಥವಾ ರದ್ದುಪಡಿಸಬೇಕಾ ಎಂಬುದರ ಬಗ್ಗೆ ಸರ್ಕಾರ ಇನ್ನೆರಡು ದಿನಗಳಲ್ಲಿ ತಜ್ಞರು, ತಾಂತ್ರಿಕ ಸಲಹಾ ಸಮಿತಿ ಸದಸ್ಯರ ವರದಿ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಲಿದೆ ...

Read More »

2 ವರ್ಷದಲ್ಲಿ 800 ಕೊಳ ನಿರ್ಮಾಣ ಮಾಡಿದ IFS ಅಧಿಕಾರಿ ವೈಭವ್‌ ಸಿಂಗ್‌.

Cnewstv.in /19.01.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 2 ವರ್ಷದಲ್ಲಿ 800 ಕೊಳ ನಿರ್ಮಾಣ ಮಾಡಿದ IFS ಅಧಿಕಾರಿ ವೈಭವ್‌ ಸಿಂಗ್‌. ಉತ್ತರಖಂಡದ ರುದ್ರಪ್ರಯಾಗವು ಸಮುದ್ರಮಟ್ಟದಿಂದ ಸುಮಾರು 3,000 ಮೀ. ಎತ್ತರದಲ್ಲಿದೆ. ಇದು ಅತಿವೃಷ್ಟಿ, ಕಾಡ್ಗಿಚ್ಚಿಗೆ ಹೆಚ್ಚು ಒಳಗಾಗುವ ಪ್ರದೇಶ. ಅಲ್ಲಿ ನೀರಿಗಾಗಿ ಪರದಾಡುವ ಸ್ಥಿತಿ. ಬೇಸಗೆ ಕಾಲದಲ್ಲಿ ಮಣ್ಣಿನಲ್ಲಿ ತೇವಾಂಶವಿಲ್ಲದೆ ಬೆಂಕಿ ಹತ್ತಿಕೊಳ್ಳುತ್ತದೆ, ಮಳೆಗಾಲದಲ್ಲಿ ಭೂ ಕುಸಿತ ಉಂಟಾಗುವ ಭೀತಿಯಿರುತ್ತದೆ. ಇಲ್ಲಿನ ಕಾಡುಗಳಲ್ಲಿ ಪೈನ್‌ ಟ್ರೀಗಳೇ ತುಂಬಿರುವುದರಿಂದ ಮಣ್ಣಿನ ಸವೆತ ಹೆಚ್ಚಾಗಿತ್ತು. ಅಂತಹ ಊರಿನಲ್ಲಿ ನೀರಿನ ಸಮಸ್ಯೆಗೆ ಮುಕ್ತಿ ನೀಡಿದವರು ...

Read More »

IBPS Result : ಐಬಿಪಿಎಸ್ ಎಸ್ ಒ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ.

Cnewstv.in /19.01.2022 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 IBPS Result : ಐಬಿಪಿಎಸ್ ಎಸ್ ಒ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ. ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ಸ್ಪೆಷಲಿಸ್ಟ್ ಆಫೀಸರ್ (SO)ಹುದ್ದೆ ನೇಮಕಾತಿಗಾಗಿ ಅಭ್ಯರ್ಥಿಗಳಿಗೆ ನಡೆಸಲಾಗಿದ್ದ ಪೂರ್ವಭಾವಿ ಪರೀಕ್ಷೆ (preliminary Exams) ಫಲಿತಾಂಶವನ್ನು ಐಬಿಪಿಎಸ್ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ 2022ರ ಜನವರಿ 18ರಂದು ಪ್ರಕಟಿಸಿದೆ. ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಿ, ಪೂರ್ವಭಾವಿ ಪರೀಕ್ಷೆ ಬರೆದವರು https://ibps.in. ವೆಬ್ ಸೈಟ್ ಗೆ ಭೇಟಿ ನೀಡಿ ಪರಿಶೀಲನೆ ...

Read More »

ನಾಳೆ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ.

Cnewstv.in /19.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಾಳೆ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಇರುವುದರಿಂದ, ಈ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಹಳ್ಳಿಗಳಾದ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಬೆಕ್ಕಿನಕಲ್ಮಠ, ಅಬ್ಬರಘಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ ಬೆಳಿಗ್ಗೆ 10.00 ರಿಂದ ಸಂಜೆ 5.00 ಗಂಟೆವರೆಗೆ ...

Read More »

ಕೊರೊನಾ : 1.47 ಲಕ್ಷ ಮಕ್ಕಳು ಅನಾಥ.

Cnewstv.in / 17.01.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೊರೊನಾ: 1.47 ಲಕ್ಷ ಮಕ್ಕಳು ಅನಾಥ. ಹೊಸದಿಲ್ಲಿ: ಕಳೆದ ಎರಡು ವರ್ಷಗಳಲ್ಲಿ ದೇಶದಲ್ಲಿ ಮಹಾಮಾರಿ ಕೊರೋನ ಆರ್ಭಟಕ್ಕೆ ನಾವು ಸಾಕಷ್ಟು ಮಂದಿಯನ್ನು ಕಳೆದುಕೊಂಡಿದ್ದೇವೆ. ಉದ್ಯಮಿಗಳು, ರಾಜಕಾರಣಿಗಳು, ಸಿನಿಮಾ ನಟ ನಟಿಯರು ಸೇರಿದಂತೆ ನಮ್ಮ ಅಕ್ಕಪಕ್ಕದವರ ನಾವು ಕಳೆದುಕೊಂಡಿದ್ದೇವೆ. ಅಂತೆಯೇ ಅದೆಷ್ಟೋ ಮಕ್ಕಳು ತಮ್ಮ ತಂದೆ ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಭಾರತಕ್ಕೆ ಕೊರೊನಾ ಅಪ್ಪಳಿಸಿದ ಅನಂತರ ಅಂದರೆ 2020, ಎಪ್ರಿಲ್ 1 ರಿಂದ 1,47,492 ಮಕ್ಕಳು ಪೋಷಕರನ್ನು ಕಳೆದುಕೊಂಡಿದ್ದಾರೆ. ಇನ್ನಿತರ ಕಾರಣಗಳಿಂದ ...

Read More »