Breaking News

Monthly Archives: January 2022

ಇನ್ನೊಂದು ವರ್ಷದಲ್ಲಿ ಪ್ರತಿ ಮನೆಗಳಿಗೆ ನಿರಂತರ ಕುಡಿಯುವ ನೀರು : ಕೆ.ಎಸ್.ಈಶ್ವರಪ್ಪ

Cnewstv.in /19.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇನ್ನೊಂದು ವರ್ಷದಲ್ಲಿ ಪ್ರತಿ ಮನೆಗಳಿಗೆ ನಿರಂತರ ಕುಡಿಯುವ ನೀರು : ಕೆ.ಎಸ್.ಈಶ್ವರಪ್ಪ ಶಿವಮೊಗ್ಗ : ನಗರದ ಹೊರವಲಯಗಳಿಗೆ ನಿರಂತರ ಒತ್ತಡಯುಕ್ತ ಕುಡಿಯುವ ನೀರು ಯೋಜನೆ ಮತ್ತು ನಗರದ 24*7 ಕುಡಿಯುವ ನೀರು ಯೋಜನೆಗಳಿಂದಾಗಿ ಮುಂದಿನ ವರ್ಷದೊಳಗೆ ಈ ಪ್ರದೇಶಗಳಲ್ಲಿ ಪ್ರತಿ ಮನೆ ಮನೆಗೆ ನಿರಂತರವಾಗಿ ಕುಡಿಯುವ ನೀರು ಸಿಗಲಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಕರ್ನಾಟಕ ನಗರ ನೀರು ಸರಬರಾಜು ಮತ್ತು ...

Read More »

ಜಾಗತಿಕ ತೈಲ ದರ ಭಾರೀ ಏರಿಕೆ

Cnewstv.in /19.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಾಗತಿಕ ತೈಲ ದರ ಭಾರೀ ಏರಿಕೆ ನವದೆಹಲಿ: 2014ರ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ತೈಲ ದರವು ಬ್ಯಾರೆಲ್‌ಗೆ 87 ಡಾಲರ್‌ಗೆ ಏರಿಕೆಯಾಗಿದೆ. ಆದರೆ, ದೇಶದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಸತತ 74 ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದೆ. ಜಾಗತಿಕ ಬಿಕ್ಕಟ್ಟು, ಯುಎಇ ತೈಲ ಸಂಗ್ರಹಾಗಾರದ ಮೇಲೆ ಯೆಮೆನ್‌ನ ಹೂತಿ ಉಗ್ರರ ದಾಳಿಯಿಂದ ಪೂರೈಕೆಯಲ್ಲಾಗಿರುವ ವ್ಯತ್ಯಯ ಮತ್ತಿತರ ಕಾರಣಗಳಿಂದಾಗಿ ಬ್ರೆಂಟ್‌ ದರ ಬ್ಯಾರೆಲ್‌ಗೆ 87.7 ಡಾಲರ್‌ಗೇ ರಿದೆ. ಪ್ರತಿ ...

Read More »

ಕೋವಿಡ್ ಕುರಿತು ತಪ್ಪು ಮಾಹಿತಿ ನೀಡಿದರೆ ಹುಶಾರ್!!!

Cnewstv.in / 19.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೋವಿಡ್ ಕುರಿತು ತಪ್ಪು ಮಾಹಿತಿ ನೀಡಿದರೆ ಹುಶಾರ್!!! ಬೆಂಗಳೂರು: ಕೋವಿಡ್-19 ಕುರಿತು ತಪ್ಪು ಮಾಹಿತಿ ಹರಡುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲವು ವೈದ್ಯರಿಗೆ ಎಚ್ಚರಿಕೆ ನೀಡಿದೆ. ಕೆಲವು ವೃತ್ತಿಪರ ವೈದ್ಯರು COVID-19 ಕುರಿತು ಅಪೂರ್ಣ, ತಪ್ಪಾದ ಮತ್ತು ಆಧಾರರಹಿತ ಮಾಹಿತಿಯನ್ನು ನೀಡುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇಂತಹ ತಪ್ಪು ಮಾಹಿತಿಯು ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಕೋವಿಡ್ ಸನ್ನಿವೇಶದಲ್ಲಿ ಸಾರ್ವಜನಿಕರ ಗೊಂದಲಕ್ಕೆ ಕಾರಣವಾಗುತ್ತದೆ. ...

Read More »

ಮಾರ್ಚ್ 22 ರಿಂದ ಸರಳ ಮಾರಿಕಾಂಬ ಜಾತ್ರೆ.

Cnewstv.in / 19.01.2022/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾರ್ಚ್ 22 ರಿಂದ ಸರಳ ಮಾರಿಕಾಂಬ ಜಾತ್ರೆ. ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬ ಜಾತ್ರಾಮಹೋತ್ಸವವನ್ನು ಈ ಬಾರಿ ಸರಳವಾಗಿ ಮಾರ್ಚ್ 22ರಿಂದ ನಡೆಸಲು ಸಮಿತಿ ನಿರ್ಧರಿಸಿದೆ. ಪ್ರತಿಬಾರಿಯಂತೆ ಈ ಬಾರಿಯೂ ಸಹ ಜಾತ್ರೆಯಲ್ಲಿ ಎಲ್ಲಾ ವಿಧಿವಿಧಾನಗಳು ನಡೆಯಲಿದೆ. ಹರಕೆ ಮಾಡುವುದು ಬೇವಿನ ಉಡುಗೆ ತೊಡುವುದು ಸೇರಿದಂತೆ ಎಲ್ಲಾ ಸಂಪ್ರದಾಯಗಳಿಗೆ ಅವಕಾಶವನ್ನು ಮಾಡಿಕೊಡಲಾಗುವುದು. ದೇವರ ದರ್ಶನಕ್ಕೆ ಅಂದಿನ ಪರಿಸ್ಥಿತಿಗನುಗುಣವಾಗಿ ಅವಕಾಶ ಮಾಡಿಕೊಡಲಾಗುವುದು. ಮಾರ್ಚ್ 22ರಿಂದ ಜಾತ್ರೆ ಆರಂಭವಾಗಲಿದೆ. ಸರಳವಾಗಿ ಆಚರಿಸುವುದರಿಂದ ಈ ...

Read More »

ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಗೆ ಚಾಲನೆ ನೀಡಿದ ಸಂಸದ ಬಿ. ವೈ. ರಾಘವೇಂದ್ರ

Cnewstv.in / 19.01.2022/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಗೆ ಚಾಲನೆ ನೀಡಿದ ಸಂಸದ ಬಿ. ವೈ. ರಾಘವೇಂದ್ರ ಶಿವಮೊಗ್ಗ : ಜಿಲ್ಲೆಯ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕುಂಚೇನಹಳ್ಳಿ ಗ್ರಾಮದಲ್ಲಿ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಗೆ ಚಾಲನೆಯನ್ನು ಸಂಸದರಾದ ಬಿ. ವೈ. ರಾಘವೇಂದ್ರ ಅವರು ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ್ ಚಾಲನೆ ನೀಡಿದರು ಹಾಗೂ ಮೇಲಿನ ಕುಂಚೇನಹಳ್ಳಿ ಮತ್ತು ಕೆಳಗಿನ ಕುಂಚೇನಹಳ್ಳಿಯಲ್ಲಿ ರಸ್ತೆಗೆ ವಿದ್ಯುತ್ ಬೀದಿ ದೀಪ ( ಸೋಲಾರ್ ಹೈ ಮಾಸ್ಕ್ ...

Read More »

5G Roll-out : ಏರ್ ಇಂಡಿಯಾ 5G ರೋಲ್-ಔಟ್, ಭಾರತ-ಯುಎಸ್ ವಿಮಾನ ಹಾರಾಟ ಮೊಟಕು. ರದ್ದಾದ ವಿಮಾನಗಳು ಯಾವುವು ಗೊತ್ತಾ ??

Cnewstv.in / 19.01.2022/ ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 5G Roll-out : ಏರ್ ಇಂಡಿಯಾ 5G ರೋಲ್-ಔಟ್, ಭಾರತ-ಯುಎಸ್ ವಿಮಾನ ಹಾರಾಟ ಮೊಟಕು. ರದ್ದಾದ ವಿಮಾನಗಳು ಯಾವುವು ಗೊತ್ತಾ ?? ನವದೆಹಲಿ: ರಾಷ್ಟ್ರೀಯ ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ ಇಂದು ಯುಎಸ್‌ಗೆ ಹೋಗುವ ಹಲವಾರು ವಿಮಾನಗಳನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ ಎಂದು ಏರ್‌ಲೈನ್ಸ್ ತಿಳಿಸಿದೆ. ಅದರಂತೆ, ವಿಮಾನಯಾನ ಸಂಸ್ಥೆಯು ತನ್ನ ಅಧಿಕೃತ ಟ್ವಿಟರ್ ನಲ್ಲಿ ಈ ಮೂಲಕ ಪ್ರಯಾಣಿಕರಿಗೆ ಇಂದು ದೆಹಲಿ-ಜೆಎಫ್‌ಕೆ-ದೆಹಲಿ ಮತ್ತು ಮುಂಬೈ-ಇಡಬ್ಲ್ಯೂಆರ್-ಮುಂಬೈ ವಿಮಾನಗಳನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದೆ. ...

Read More »

ಲಂಡನ್ ಹೈಕೋರ್ಟ್ : ಐಶಾರಾಮಿ ಅರಮನೆಯಿಂದ ಹೊರಬರುವಂತೆ ಮಲ್ಯಗೆ ಸೂಚನೆ.

cnewstv.in /19.01.2022/ ಲಂಡನ್/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಲಂಡನ್ ಹೈಕೋರ್ಟ್ : ಐಶಾರಾಮಿ ಅರಮನೆಯಿಂದ ಹೊರಬರುವಂತೆ ಮಲ್ಯಗೆ ಸೂಚನೆ. ಲಂಡನ್ : ತನ್ನ‌ ಐಶಾರಾಮಿ ಅರಮನೆಯಿಂದಲೇ ಹೊರಬರುವಂತೆ ಭಾರತದ ವಿವಾದಿತ ಉದ್ಯಮಿ ವಿಜಯ್ ಮಲ್ಯಗೆ ಲಂಡನ್ ಕೋರ್ಟ್ ಶಾಕ್ ನೀಡಿದೆ. ಲಂಡನಿನ ಪ್ರಮುಖ ಸ್ಥಳಗಳಲ್ಲಿರುವ ಮಲ್ಯರ ಐಷಾರಾಮಿ ನಿವಾಸಕ್ಕೆ ಸಂಬಂಧಿಸಿದಂತೆ ಕಾನೂನು ಸಮರದಲ್ಲಿ ವಿಜಯ್ ಮಲ್ಯ ಪರಾಭವಗೊಂಡಿದ್ದಾರೆ. ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಹಣಕಾಸಿನ ಅಕ್ರಮ ಪ್ರಕರಣವೊಂದರ ವಿಚಾರಣೆ ಅಂತ್ಯಗೊಂಡಿದ್ದು ತೀರ್ಪಿನ ಅನ್ವಯ ಬಹುಕೋಟಿ ರೂಪಾಯಿ ಮೌಲ್ಯದ ತಮ್ಮ ಮನೆಯನ್ನು ತೊರೆಯಬೇಕಿದೆ.‌ ವರ್ಚುವಲ್‌ ಸ್ವರೂಪದಲ್ಲಿ ...

Read More »

ಲಂಡನ್ ಹೈಕೋರ್ಟ್ : ಐಶಾರಾಮಿ ಅರಮನೆಯಿಂದ ಹೊರಬರುವಂತೆ ಮಲ್ಯಗೆ ಸೂಚನೆ.

cnewstv.in / 19.01.2022/ London / Contact us for news & information 9916660399 London High Court: Mallya instructed to leave luxury palace LONDON: India’s controversial businessman Vijay Mallya has been given a shock by a London court for stepping out of his luxury palace. Vijay Mallya loses in legal battle over Mallya’s luxury residence The trial of a financial irregularity case ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 2.82 ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 8,961ಕ್ಕೆ ಏರಿಕೆ.

cnewstv.in /19.01.2022/ ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 2.82 ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 8,961ಕ್ಕೆ ಏರಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,82,970 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 441 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಪಾಸಿಟಿವಿಟಿ ದರ ಶೇ. 15.13 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕೊರೊನಾ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 8,961ಕ್ಕೆ ಏರಿಕೆಯಾಗಿದೆ. ...

Read More »

ದ್ವೀತಿಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

Cnewstv.in /18.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ಪೂರ್ವ ಸಿದ್ಧತಾ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಯು ಏ.16ರಿಂದ ಮೇ 4ರ ವರೆಗೆ ನಡೆಸಲು ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಎಲ್ಲಾ ಪರೀಕ್ಷೆಗಳು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ನಡೆಯಲಿವೆ. ಪೋಷಕರು ಹಾಗೂ ವಿದ್ಯಾರ್ಥಿಗಳು ಫೆ.1ರ ವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ...

Read More »