Breaking News

Monthly Archives: January 2022

ತೆಂಗಿನಕಾಯಿಯಲ್ಲಿ ಬಸವ, ದರ್ಶನಕ್ಕೆ ಸಾಲುಗಟ್ಟಿ ನಿಂತ ಜನ.

Cnewstv.in /18.01.2022 / ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ತೆಂಗಿನಕಾಯಿಯಲ್ಲಿ ಬಸವ, ದರ್ಶನಕ್ಕೆ ಸಾಲುಗಟ್ಟಿ ನಿಂತ ಜನ. ಮೈಸೂರು : ತೆಂಗಿನಕಾಯಿಯಲ್ಲಿ ಬಸವ ರೂಪಿ ಕಾಣಿಸಿಕೊಂಡಿದ್ದು ದರ್ಶನಕ್ಕಾಗಿ ಜನ ಸಾಲುಗಟ್ಟಿ ನಿಂತ ಘಟನೆ ಮೈಸೂರಿನಲ್ಲಿ ನಡೆದಿದೆ. ಸುಲಿದ ತೆಂಗಿನಕಾಯಿ ಮೊಳಕೆ ಒಡೆದು ಬಸವನ ಮೂರ್ತಿಯ ರೂಪದಲ್ಲಿ ಹೊರಬಂದಿದೆ. ಅದು ಬಸವನ ರೀತಿಯ ಮುಖ ಹಾಗೂ ಕೊಂಬುಗಳ ರೂಪ ಪಡೆದುಕೊಂಡಿದೆ. ಅದನ್ನು ಜನ ಬಸವ ದೇವರ ಸ್ವರೂಪಿ ಎಂದು ಪೂಜೆ ಮಾಡುತ್ತಿದ್ದಾರೆ. ಈ ವಿಶೇಷ ತೆಂಗಿನಕಾಯಿಯನ್ನು ಮೈಸೂರಿನ ಹಿನಕಲ್ ಬಡಾವಣೆಯ ದೇವಸ್ಥಾನದಲ್ಲಿ, ...

Read More »

Accident : ಮರಕ್ಕೆ ಡಿಕ್ಕಿ ಹೊಡೆದು,ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು

Cnewstv.in /18.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮರಕ್ಕೆ ಡಿಕ್ಕಿ ಹೊಡೆದು,ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು ಶಿವಮೊಗ್ಗ : ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಸ್ಕೋಡಾ ಕಂಪನಿಯ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸಕ್ರೆಬೈಲ್ ಸಮೀಪ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ತಕ್ಷಣವೇ ಕಾರಿಗೆ ಬೆಂಕಿ ಹತ್ತಿಕೊಂಡು ಧಗ ಧಗನೇ ಉರಿಯಲಾರಂಭಿಸಿದೆ.‌ ಕಾರಿನಲ್ಲಿ ಮೂರು ಜನ ಪ್ರಯಾಣಿಸುತ್ತಿದ್ದು,‌‌ಡಿಕ್ಕಿಯಾದ ಪರಿಣಾಮ ಇಬ್ಬರಿಗೆ ಗಾಯಗಳಾಗಿದ್ದು, ಅವರಿಬ್ಬರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಪ್ರಾಣಾಪಾಯವಾಗಿಲ್ಲ. ಅದರೆ ಕಾರ್ ಮಾತ್ರ ನಡುರಸ್ತೆಯಲ್ಲೇ ಸುಟ್ಟು ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 260. ಕೊರೊನಾ ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದಾರೆ.

Cnewstv.in / 18.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ.‌ ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 260. ಜಿಲ್ಲೆಯಲ್ಲಿ ಒಟ್ಟು 1611 ಸಕ್ರಿಯ ಪ್ರಕರಣಗಳಿವೆ. 2587 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2455 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1073 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 277 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...

Read More »

BECIL JOBS : ಬಿಇಸಿಐಎಲ್ ನಲ್ಲಿ 500 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.

Cnewstv.in /18.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 BECIL JOBS : ಬಿಇಸಿಐಎಲ್ ನಲ್ಲಿ 500 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ. ಬೆಂಗಳೂರು : ಬಿಇಸಿಐಎಲ್ (ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟಂಟ್ ಇಂಡಿಯಾ ಲಿಮಿಟೆಡ್ (BECIL) ಖಾಲಿ ಇರುವ ತನಿಖಾಧಿಕಾರಿ ಮತ್ತು ಮೇಲ್ವಿಚಾರಕರ ಹುದ್ದೆಗಳ ನೇಮಕಾತಿ ಬಗ್ಗೆ becil.com. ವೆಬ್ ಸೈಟ್ ನಲ್ಲಿ ಹೊಸ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 500 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿ ತುಂಬಿ ಜನವರಿ 25ರೊಳಗೆ ಸಲ್ಲಿಸಬೇಕು. ಒಟ್ಟು ...

Read More »

ಶಿವಮೊಗ್ಗ- ಭದ್ರಾವತಿ : ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚನೆ.

Cnewstv.in / 18.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚನೆ. ಶಿವಮೊಗ್ಗ :  ಶಿವಮೊಗ್ಗ- ಭದ್ರಾವತಿ ನಡುವೆ ಬರು ಎಲ್‍ಸಿ ನಂ.34ರಲ್ಲಿ ರೈಲ್ವೇ ಓವರ್‍ಬ್ರಿಡ್ಜ್ ಕಾಮಗಾರಿ ನಡೆಯುತ್ತಿರುವುದರಿಂದ ಸುಗಮ ಸಂಚಾರದ ದೃಷ್ಠಿಯಿಂದ ಈ ಭಾಗದಲ್ಲಿ ಸಂಚರಿಸುವ ವಾಹನಗಳ ಚಾಲಕರು/ಪ್ರಯಾಣಿಕರು ತಾತ್ಕಾಲಿಕ ಅವಧಿಗೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ಸೂಚಿಸಲಾಗಿರುವ ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಅವರು ತಿಳಿಸಿದ್ದಾರೆ. ಪರ್ಯಾಯ ಮಾರ್ಗಗಳು : ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಸಂಚರಿಸುವ ವಾಹನಗಳು ಶಿವಮೊಗ್ಗ ಬಿಳಿಕಿ ಕ್ರಾಸ್-ಕೃಷ್ಣಪ್ಪ ...

Read More »

ಕೊರೋನ ಸೋಂಕಿನ ಪ್ರಮಾಣವನ್ನಾಧರಿಸಿ ನಗರದ ಮಾರಿಕಾಂಬ ಜಾತ್ರೆ.

Cnewstv.in / 18.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೊರೋನ ಸೋಂಕಿನ ಪ್ರಮಾಣವನ್ನಾಧರಿಸಿ ನಗರದ ಮಾರಿಕಾಂಬ ಜಾತ್ರೆ. ಶಿವಮೊಗ್ಗ : ಫೆಬ್ರವರಿ ತಿಂಗಳಿನಲ್ಲಿ ನಡೆಯಬೇಕಾಗಿದ್ದ ಶಿವಮೊಗ್ಗ ನಗರದ ಸುಪ್ರಸಿದ್ದ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರೋತ್ಸವವು ಕೊರೋನ ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕ ಅವಧಿಗೆ ಮುಂದೂಡಲಾಗಿದ್ದು, ಮಾರ್ಚ್ 22 ಮತ್ತು 23ರಂದು ನಡೆಸಲು ಜಾತ್ರಾ ಸಮಿತಿಯು ನಿರ್ಧರಿಸಿದೆ. ಸೋಂಕಿನ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಅಂದಿನ ಸ್ಥಿತಿಗಳನ್ನಾಧರಿಸಿ ಜಾತ್ರೆ ನಡೆಸಲು ಕ್ರಮ ವಹಿಸಲಾಗುವುದು. ಸೋಂಕು ತೀವ್ರ ಪ್ರಮಾಣದಲ್ಲಿ ಹೆಚ್ಚಳವಾಗಿದ್ದರೆ ಹೊರಗಿನ ಊರುಗಳಿಂದ ...

Read More »

ಸಚಿವರಿಂದ ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲನೆ

Cnewstv.in / 18.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಚಿವರಿಂದ ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲನೆ. ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವರಾದ ಕೆಎಸ್ ಈಶ್ವರಪ್ಪನವರು ಶಿವಮೊಗ್ಗ ಸ್ಮಾಟ್ ಸಿಟಿ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಇಂದು ಬೆಳಿಗ್ಗೆ ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ಕೈಗೊಳ್ಳಲಾಗುತ್ತಿರುವ ಪ್ರದೇಶಗಳಾದ ಖಾಸಗಿ ಬಸ್ ನಿಲ್ದಾಣ, ಪಾರ್ಕ್ ಮುಂಭಾಗ, ಸುವರ್ಣ ಸಂಸ್ಕೃತಿಕ ಭವನ, ಅಲ್ಕೊಳ, ಮಲ್ಲೇಶ್ವರ ಸೇರಿದಂತೆ ಹಲವೆಡೆ ಪರಿಶೀಲನೆ ನಡೆಸಿದರು. ಸ್ಮಾರ್ಟ್ ಸಿಟಿ ಕೆಲಸಗಳು ಆರಂಭದಲ್ಲಿ ಕೊರೊನಾ ಕಾರಣದಿಂದಾಗಿ ಮಂದಗತಿಯಲ್ಲಿ ಸಾಗುತ್ತಿದ್ದು ...

Read More »

ನಾಳೆಯಿಂದ ಮೂರು ದಿನ ನಗರದ ಶಾಲೆಗಳು ಬಂದ್

Cnewstv.in / 18.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಾಳೆಯಿಂದ ಮೂರು ದಿನ ನಗರದ ಶಾಲೆಗಳು ಬಂದ್ ಶಿವಮೊಗ್ಗ : ನಾಳೆಯಿಂದ ಮೂರು ದಿನಗಳ ಕಾಲ ನಗರದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ದಿನೇದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮಕ್ಕಳಿಗೆ ಕೊರೊನಾ ಸೋಂಕು ತಗುಲಿರುವ ಪ್ರಕರಣಗಳು ಸಹ ಹೆಚ್ಚಾಗುತ್ತಿದೆ. ಜಿಲ್ಲೆಯಲ್ಲಿ ಶಿಕ್ಷಕರಿಗೆ ಹಾಗೂ ಮಕ್ಕಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಸುಮಾರು 45 ಶಾಲೆಯ 208 ವಿದ್ಯಾರ್ಥಿಗಳಿಗೆ ...

Read More »

ಕಾಂಗ್ರೆಸ್ ನಾಯಕರ ಪಾದಯಾತ್ರೆ ಯಾವ ಪುರುಷಾರ್ಥಕ್ಕೆ ಎನ್ನುವುದು ಅರ್ಥವಾಗುತ್ತಿಲ್ಲ ??

Cnewstv.in / 18.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾಂಗ್ರೆಸ್ ನಾಯಕರ ಪಾದಯಾತ್ರೆ ಯಾವ ಪುರುಷಾರ್ಥಕ್ಕೆ ಎನ್ನುವುದು ಅರ್ಥವಾಗುತ್ತಿಲ್ಲ. ಬೆಂಗಳೂರು : ಕಾಂಗ್ರೆಸ್ ನಾಯಕರು ಯಾವ ಪುರುಷಾರ್ಥಕ್ಕೆ ಪಾದಯಾತ್ರೆ ಮಾಡಿದ್ದೀರೋ ಗೊತ್ತಿಲ್ಲ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಟೀಕಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ನಡೆಯುತ್ತಿರುವ ನಾಯಕತ್ವದ ಮೇಲಾಟ ಇದು. ಕಾಂಗ್ರೆಸ್‌ ಒಳಜಗಳದಿಂದಾಗಿ ಮೇಕೆದಾಟು ಯೋಜನೆಗೆ ಅಡ್ಡಿಯಾಗುವ ಸಾಧ್ಯತೆ ಇದೆ. ಮೇಕೆದಾಟು ಯೋಜನೆ ವ್ಯಾಜ್ಯ ಸುಪ್ರೀಂ ಕೋರ್ಟ್‌ನಲ್ಲಿರುವಾಗ ಇಂತಹ ಪ್ರಹಸನ ಮಾಡುವ ಅಗತ್ಯವಿತ್ತೇ ಎಂದು ಪ್ರಶ್ನಿಸಿದರು. ಜಿಲ್ಲಾಡಳಿತ ...

Read More »

ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಇರುವ ಸ್ತಬ್ಧಚಿತ್ರದ ಮೆರವಣಿಗೆ ಗೆ ಅವಕಾಶ ಮಾಡಿ ಕೊಡಿ. ‌

Cnewstv.in / 18.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಇರುವ ಸ್ತಬ್ಧಚಿತ್ರದ ಮೆರವಣಿಗೆ ಗೆ ಅವಕಾಶ ಮಾಡಿ ಕೊಡಿ. ‌ ಶಿವಮೊಗ್ಗ : ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಇರುವ ಸ್ತಬ್ಧಚಿತ್ರ ವನ್ನು ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಮೆರವಣಿಗೆ ಗೆ ಅವಕಾಶ ಮಾಡಿಕೊಂಡಿ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ, ಹಿಂದುಳಿದ ವರ್ಗಗಳ ವಿಭಾಗದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. 26 ನೇ ಜನವರಿ 2022 ರಂದು ...

Read More »