Cnewstv.in / 18.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಗ್ರಾಮ ದೇವತೆ ಶ್ರೀ ಮಾರಿಕಾಂಬಾ ದೇವಿಗೆ ಪೂಜೆ ಸಲ್ಲಿಸಿದ ಸಂಸದರಾದ ಬಿ. ವೈ ರಾಘವೇಂದ್ರ ಶಿಕಾರಿಪುರ : ಊರಿನ ಗ್ರಾಮ ದೇವತೆ ಶೀ ಮಾರಿಕಾಂಬಾ ದೇವಿಯ ಸಂಪ್ರದಾಯಿಕ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ಅವರು ಕುಟುಂಬ ಸಮೇತವಾಗಿ ಆಗಮಿಸಿ ತಾಯಿಗೆ ಪೂಜೆಯನ್ನು ಸಲ್ಲಿಸಿದರು. ನಂತರ ಮಾತನಾಡಿದ ಸಂಸದರು, “ಈ ಪ್ರಪಂಚಕ್ಕೆ ಬಂದಿರುವ ಕರೋನಾ ರೋಗವು ಬೇಗ ನಿವಾರಣೆಯಾಗಿ ತಾಯಿ ಮಾರಿಕಾಂಬೆಯು ಎಲ್ಲರಿಗೂ ಆಯುರ್ ಆರೋಗ್ಯವನ್ನು ...
Read More »Monthly Archives: January 2022
ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 2.38 ಲಕ್ಷ. ಪಾಸಿಟಿವಿಟಿ ದರ ಶೇ.14 ಕ್ಕೆ ಇಳಿಕೆ.
Cnewstv.in / 18.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 2.38 ಲಕ್ಷ. ಪಾಸಿಟಿವಿಟಿ ದರ ಶೇ.14 ಕ್ಕೆ ಇಳಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,38,018 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 310 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಶೇ.7ರಷ್ಟು ಕೊರೊನಾ ಪ್ರಕರಣಗಳಲ್ಲಿ ಇಳಿಕೆ ಕಂಡಿದೆ. ದೇಶದಲ್ಲಿ ಪಾಸಿಟಿವಿಟಿ ದರ ಶೇ.19.65ರಿಂದ 14.43ಕ್ಕೆ ಇಳಿಕೆಯಾಗಿದೆ ಒಮಿಕ್ರಾನ್ ...
Read More »ಜಿಲ್ಲೆಯಲ್ಲಿ ಎಷ್ಟು ಜನ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಗೊತ್ತಾ ??
Cnewstv.in / 18.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಿಲ್ಲೆಯಲ್ಲಿ ಎಷ್ಟು ಜನ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಗೊತ್ತಾ ?? ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸೂಚನೆಗಳನ್ನು ನೀಡಿದರು. ನಂತರ ಮಾಹಿತಿ ನೀಡಿದ, ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಇದುವರೆಗೆ ಪ್ರಾಥಮಿಕ ಶಾಲಾ ಹಂತದ 115 ವಿದ್ಯಾರ್ಥಿಗಳಿಗೆ ಹಾಗೂ 26 ಶಿಕ್ಷಕರು ಕೋವಿಡ್ ಪಾಸಿಟಿವ್ ಆಗಿದ್ದಾರೆ. ಇದೇ ರೀತಿ ಕಾಲೇಜು ಹಂತದ ...
Read More »ರಿಯಲ್ ಎಸ್ಟೇಟ್ ವ್ಯವಹಾರ : ಗೌಸಿಯಾ ಹೊಟೇಲ್ ನಲ್ಲಿ ಯುವಕರ ನಡುವೆ ಮಾರಾಮಾರಿ.
Cnewstv.in / 18.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಿಯಲ್ ಎಸ್ಟೇಟ್ ವ್ಯವಹಾರ : ಗೌಸಿಯಾ ಹೊಟೇಲ್ ನಲ್ಲಿ ಯುವಕರ ನಡುವೆ ಮಾರಾಮಾರಿ. ಶಿವಮೊಗ್ಗ : ರಿಯಲ್ ಎಸ್ಟೇಟ್ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಯುವಕರ ನಡುವೆ ಮಾರಾಮಾರಿ ನಡೆದ ಘಟನೆ ನಡೆದಿದೆ. ಬೈಪಾಸ್ ರಸ್ತೆಯ ಗೌಸಿಯಾ ಹೋಟೆಲ್ ನಲ್ಲಿ ಈ ಘಟನೆ ನಡೆದಿದೆ. ಗೌಸಿಯಾ ಹೋಟೆಲ್ ಶಿವಮೊಗ್ಗದ ಜನರು ಮರೆಯಲು ಸಾಧ್ಯವಿಲ್ಲ. ಇದೇ ರಿಯಲ್ ಎಸ್ಟೇಟ್ ವಿಚಾರಕ್ಕೆ ಸಂಬಂಧಿಸಿದಂತೆ ಬುಡುಬುಡುಕಿ ಸಾಧಿಕ್ ಮರ್ಡರ್ ಆಗಿತ್ತು. ಮರ್ಡರ್ ಪ್ರಕರಣದ ಆರೋಪಿಯಾಗಿ ...
Read More »Covid -19 vaccination : 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಲಸಿಕೆ.
Cnewstv.in / 18.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 Covid -19 vaccination : 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಲಸಿಕೆ. ಹೊಸದಿಲ್ಲಿ : 15ರಿಂದ 18 ವರ್ಷದೊಳಗಿನವರ ಕೋವಿಡ್ ಲಸಿಕೆ ಅಭಿಯಾನ ಫೆಬ್ರವರಿ ಅಂತ್ಯಕ್ಕೆ ಮುಗಿಯುವ ನಿರೀಕ್ಷೆ ಇದ್ದು, ಲಸಿಕೆ ಅಭಿಯಾನವನ್ನು ಇನ್ನಷ್ಟು ವಿಸ್ತರಿಸಲು ಕೇಂದ್ರ ಸರಕಾರ ನಿರ್ಧರಿಸಿದ್ದು, 12-14 ವರ್ಷದೊಳಗಿನ ಮಕ್ಕಳಿಗೆ ಮಾರ್ಚ್ ಮೊದಲ ವಾರದಿಂದ ಲಸಿಕೆ ಹಾಕುವ ಸಾಧ್ಯತೆ ಇದೆ. ಫೆಬ್ರವರಿ ಅಂತ್ಯದ ಹೊತ್ತಿಗೆ 15-17 ವರ್ಷದ ವಯೋಮಾನದವರ ಲಸಿಕೆ ಪ್ರಕ್ರಿಯೆ ಮುಗಿಯುವ ...
Read More »ಅತಿಥಿ ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನ.
Cnewstv.in / 17.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅತಿಥಿ ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನ. ಬೆಂಗಳೂರು: 2021-21ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಸರಕಾರವು ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂದಿನಿಂದ https://dec.karnataka.gov.in ಮೂಲಕ ಆನ್-ಲೈನ್ ಅರ್ಜಿ ಹಾಕಿಕೊಳ್ಳಬಹುದಾಗಿದ್ದು, ಅರ್ಜಿ ಸಲ್ಲಿಸಲು ಜ.21 ಕೊನೆಯ ದಿನವಾಗಿರಲಿದೆ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಭ್ಯರ್ಥಿಗಳು ಅರ್ಜಿಯಲ್ಲಿ ತಮ್ಮ ...
Read More »ಕೋವಿಡ್ ನಿಯಮ ಉಲ್ಲಂಘಿಸಿ ಶಬರಿಮಲೆ ಯಾತ್ರೆ ಹೊರಟಿದ್ದ 15 ಜನರ ವಿರುದ್ಧ ಕೇಸ್.
Cnewstv.in / 17.01.2022 / ಮಂಡ್ಯ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಂಡ್ಯ : ಕೋವಿಡ್ ನಿಯಮವನ್ನು ಉಲ್ಲಂಘಿಸಿ ಶಬರಿಮಲೆ ಯಾತ್ರೆಗೆ ಹೊರಟಿದ್ದ 15ಜನ ಅಯ್ಯಪ್ಪ ಮಾಲಾಧಾರಿಗಳ ವಿರುದ್ಧ ಕೇಸ್ ದಾಖಲಿಸಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ 15ಜನ ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೆ ಯಾತ್ರೆಗೆ ಹೊರಟಿದ್ದರು ಯಾತ್ರೆಗೂ ಮೊದಲು ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. 15 ಜನರಿಗೂ ಕೋವಿಡ್ ಸೋಂಕು ದೃಢಪಟ್ಟಿತ್ತು. ಎಲ್ಲಾರಿಗೂ ಹೋಂ ಐಸೋಲೇಷನ್ ನಲ್ಲಿ ಇರುವಂತೆ ಅಧಿಕಾರಿಗಳು ಆದೇಶ ನೀಡಲಾಗಿತ್ತು. ಆದರೂ ಅದನ್ನು ಲೆಕ್ಕಿಸದೆ ಆರೋಗ್ಯ ಅಧಿಕಾರಿಗಳ ಕಣ್ಣುತಪ್ಪಿಸಿ ಶಬರಿಮಲೆ ಯಾತ್ರೆಗೆ ಹೊರಟಿದ್ದರು. ...
Read More »ಅಲರ್ಟ್ : ಭಾರತದ ಈ ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭರ್ಜರಿ ಶೀತಗಾಳಿ
Cnewstv.in / 17.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಲರ್ಟ್ : ಭಾರತದ ಈ ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭರ್ಜರಿ ಶೀತಗಾಳಿ ನವದೆಹಲಿ : ಮುಂದಿನ ಎರಡು ದಿನಗಳಲ್ಲಿ ವಾಯುವ್ಯ ಭಾರತದ ರಾಜ್ಯಗಳಲ್ಲಿ ಚಳಿಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಚಳಿಗಾಳಿ ಉಂಟಾಗಲಿದೆ. ಎರಡು ದಿನಗಳ ನಂತರ ಶೀತಗಾಳಿ ತೀವ್ರತೆ ಕಡಿಮೆಯಾಗಬಹುದು ಎಂದು ಐಎಂಡಿ ಹೇಳಿದೆ. ಇದನ್ನು ಒದಿ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 230
Cnewstv.in / 17.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 230. ಜಿಲ್ಲೆಯಲ್ಲಿ ಒಟ್ಟು 1628 ಸಕ್ರಿಯ ಪ್ರಕರಣಗಳಿವೆ. 3309 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1515 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 158 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...
Read More »ಶಿವಶರಣೆ ಅಕ್ಕಮಹಾದೇವಿ ಸ್ಮಾರಕದ ಪ್ರಗತಿ ಪರಿಶೀಲನಾ ಸಭೆ
Cnewstv.in / 17.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಶರಣೆ ಅಕ್ಕಮಹಾದೇವಿ ಸ್ಮಾರಕದ ಪ್ರಗತಿ ಪರಿಶೀಲನಾ ಸಭೆ ಶಿಕಾರಿಪುರ : ಶಿವಶರಣೆ ಅಕ್ಕ ಮಹಾದೇವಿ ಅವರ ಜನ್ಮ ಸ್ಥಳ ಉಡುತಡಿಯಲ್ಲಿ ಸ್ಮಾರಕ ಕೇಂದ್ರಕ್ಕೆದ ಸ್ಥಳಕ್ಕೆ ಸಂಸದರಾದ ಬಿ. ವೈ ರಾಘವೇಂದ್ರ ಅವರು ” ಪ್ರಗತಿ ಪರಿಶೀಲನಾ ಸಭೆ “ಯನ್ನು ನೆಡೆಸಿದರು. • ಸ್ಥಳದಲ್ಲಿ ಆಗಬೇಕಾದ ಕೆಲಸಗಳ ವೇಗವನ್ನು ಹೆಚ್ಚಿಸಲು ಅಧಿಕಾರಿಗಳಿಗೆ ಸೂಚನೆ. • ಗ್ರಾಮೀಣ ಸೊಗಡು, ಮತ್ತು ವಿಶಿಷ್ಟ ವಸ್ತು ಶಿಲ್ಪಕ್ಕೆ ಆದ್ಯತೆ • ಮಳೆಗಾಲಕ್ಕೂ ಮುನ್ನ ಕಾಮಗಾರಿಗಳ ...
Read More »
C News TV Kannada News Online in cnewstv