Cnewstv.in / 16.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಒಂದು ವರ್ಷ ಪೂರೈಸಿದ ಭಾರತದ ಕೋವಿಡ್ ಲಸಿಕಾ ಅಭಿಯಾನ ನವದೆಹಲಿ : ಕೋವಿಡ್ ಲಸಿಕಾ ಅಭಿಯಾನ ಆರಂಭಿಸಿ ಭಾರತದಲ್ಲಿ ಇಂದಿಗೆ ಒಂದು ವರ್ಷ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾಯವರು ಆರೋಗ್ಯ ಕಾರ್ಯಕರ್ತರಿಗೆ ವಿಜ್ಞಾನಿಗಳಿಗೆ ಹಾಗೂ ದೇಶದ ಜನರಿಗೆ ಶುಭಾಶಯವನ್ನು ತಿಳಿಸಿದ್ದಾರೆ. ಇಂದು ತಮ್ಮ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಇದು ವಿಶ್ವದ ಅತ್ಯಂತ ಯಶಸ್ವಿ ...
Read More »Monthly Archives: January 2022
ಡಾಲಿ ಧನಂಜಯ ಯವರ 25ನೇ ಚಿತ್ರದ ಪೋಸ್ಟರ್ ಬಿಡುಗಡೆ.
Cnewstv.in / 16.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಡಾಲಿ ಧನಂಜಯ ಯವರ 25ನೇ ಚಿತ್ರದ ಪೋಸ್ಟರ್ ಬಿಡುಗಡೆ. ಬೆಂಗಳೂರು : ಮಕರ ಸಂಕ್ರಾಂತಿ ದಿನದಂದು ಡಾಲಿ ಧನಂಜಯ ಅವರ 25ನೇ ಚಿತ್ರ ಘೋಷಣೆಯಾಗಿದೆ. ಕೆಆರ್ ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ 25ನೇ ಚಿತ್ರ ಬರುತ್ತಿದ್ದು, ಚಿತ್ರಕ್ಕೆ ‘ಹೊಯ್ಸಳ’ ಎಂದು ಹೆಸರಿಡಲಾಗಿದೆ. ವಿಜಯ್ ಎನ್. ನಿರ್ದೇಶನದ ‘ಹೊಯ್ಸಳ’ ಚಿತ್ರದಲ್ಲಿ ಧನಂಜಯ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಕಾರ್ತಿಕ್ ಮತ್ತು ಯೋಗಿ ಬಿ ರಾಜ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಚಿತ್ರಕ್ಕೆ ...
Read More »ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಅನೈತಿಕ ಸಂಬಂಧದ ಅಪಪ್ರಚಾರ, ಮನನೊಂದ ಮಹಿಳೆ ಮಕ್ಕಳೊಂದಿಗೆ ಆತ್ಮಹತ್ಯೆ.
Cnewstv.in / 16.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಅನೈತಿಕ ಸಂಬಂಧದ ಅಪಪ್ರಚಾರ, ಮನನೊಂದ ಮಹಿಳೆ ಮಕ್ಕಳೊಂದಿಗೆ ಆತ್ಮಹತ್ಯೆ. ಶಿವಮೊಗ್ಗ : ಕೊಟ್ಟ ಸಾಲವನ್ನು ಹಿಂತಿರುಗಿಸುವಂತೆ ಕೇಳಿದ್ದಕ್ಕೆ ಅನೈತಿಕ ಸಂಬಂಧದ ಅಪಪ್ರಚಾರ ಮಾಡಿದ್ದು, ಮನನೊಂದ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಭದ್ರಾ ನಾಲೆಗೆ ಹಾರಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ವೀಣಾ ಎಂಬ ಮಹಿಳೆ ಸಂತೋಷ ಹಾಗೂ ಆಶಾ ಎಂಬುವರಿಗೆ 8 ಲಕ್ಷ ರೂಪಾಯಿಗಳನ್ನು ಸಾಲವಾಗಿ ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಬರೋಬ್ಬರಿ 2.71 ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 7,743 ಕ್ಕೆ ಏರಿಕೆ.
Cnewstv.in / 16.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಬರೋಬ್ಬರಿ 2.71 ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 7,743 ಕ್ಕೆ ಏರಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,71,202 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 314 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಕೊರೊನಾ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 6,041ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಪಾಸಿಟಿವಿಟಿ ...
Read More »ಯುವತಿಯ ಕತ್ತು ಸೀಳಿದ ಗಾಳಿಪಟದ ದಾರ : ವಾಹನ ಸವಾರರೇ ಎಚ್ಚರ
Cnewstv.in / 16.01.2022 / ಮಧ್ಯಪ್ರದೇಶ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಯುವತಿಯ ಕತ್ತು ಸೀಳಿದ ಗಾಳಿಪಟದ ದಾರ : ವಾಹನ ಸವಾರರೇ ಎಚ್ಚರ ಮಧ್ಯಪ್ರದೇಶ : ಸಂಕ್ರಾಂತಿ ಹಬ್ಬದಂದು ಗಾಳಿಪಟ ಹಾರಿಸುವ ಪ್ರತೀತಿ ಇದೆ. ಅಂತೆಯೇ ಸಂಕ್ರಾಂತಿ ಹಬ್ಬಕ್ಕೆ ಹಾರಿಸಲಾದ ಗಾಳಿಪಟದ ದಾರದಿಂದ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಉಜ್ಜನಿ ನಗರದಲ್ಲಿ ನಡೆದಿದೆ. ಸಂಕ್ರಾಂತಿ ಹಬ್ಬದಂದು ಸಂಜೆ ಯುವತಿ ಸ್ನೇಹಿತನೊಂದಿಗೆ ತನ್ನ ಸ್ಕೂಟರಿನಲ್ಲಿ ಬರುವಾಗ ಯಾರೋ ಹಾರಿಸಿಬಿಟ್ಟ ಗಾಳಿಪಟದ ದಾರವು ಅವಳ ಕುತ್ತಿಗೆಯನ್ನು ಸೀಳಿದೆ. ಗಾಳಿಪಟದ ದಾರ ಚೈನೀಸ್ ಸ್ಟ್ರಿಂಗ್ ಆಗಿದ್ದರಿಂದ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 366
Cnewstv.in / 15. 01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 366. ಜಿಲ್ಲೆಯಲ್ಲಿ ಒಟ್ಟು 1335 ಸಕ್ರಿಯ ಪ್ರಕರಣಗಳಿವೆ. 1475 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2848 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 199 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ...
Read More »ಗ್ರಾಮಾಂತರ ಭಾಗದಲ್ಲಿ ನಾಳೆ ವಿದ್ಯುತ್ ವ್ಯತ್ಯಯ
Cnewstv.in / 15.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗ್ರಾಮಾಂತರ ಭಾಗದಲ್ಲಿ ನಾಳೆ ವಿದ್ಯುತ್ ವ್ಯತ್ಯಯ ಶಿವಮೊಗ್ಗ : ಗ್ರಾಮಾಂತರ ಭಾಗದಲ್ಲಿ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ. ಕುಂಸಿ ಗ್ರಾಮ ವ್ಯಾಪ್ತಿಗೆ ಬರುವ ರೈಲ್ವೆ ಕ್ರಾಸಿಂಗ್ ಹತ್ತಿರ ನಿರಂತರ ಜ್ಯೋತಿ ಯುಜಿ ಕೇಬಲ್ ಅಳವಡಿಸುವ ಕಾಮಗಾರಿ ಹಾಗೂ 11ಕೆವಿ ಬೆನವಳ್ಳಿ ಮತ್ತು ಆಯನೂರು ನಿರಂತರ ಜ್ಯೋತಿ ಕಾಮಗಾರಿಯನ್ನು ಹಮ್ಮಿಕೊಳ್ಳುವುದರಿಂದ ಎಫ್-2 ಕುಂಸಿ, ಎಫ್-9 ಆಯನೂರು ಹಾಗೂ ಎಫ್-15. ಸಿರಿಗೆರೆ, ಎಫ್-10 ಹಾರ್ನಳ್ಳಿ ಮಾರ್ಗಗಳಿಂದ ಸರಬರಾಜಾಗುವ ಹಳ್ಳಿಗಳಾದ ಹುಬ್ಬನಹಳ್ಳಿ, ಹಾರ್ನಳ್ಳಿ, ಚಾಮೇನಹಳ್ಳಿ, ...
Read More »ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಸೇರಿ ಐವರ ಪ್ರಕರಣ ತನಿಖೆ ನಡೆಸುವಂತೆ ಒಳಾಡಳಿತ ಇಲಾಖೆಗೆ ಆದೇಶ
Cnewstv.in / 15.01.2022 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಸೇರಿ ಐವರ ಪ್ರಕರಣ ತನಿಖೆ ನಡೆಸುವಂತೆ ಒಳಾಡಳಿತ ಇಲಾಖೆಗೆ ಆದೇಶ. ಬೆಂಗಳೂರು : ಜಲ್ಲಿ ಕ್ರಷರ್ ವ್ಯವಹಾರದಲ್ಲಿ ವಂಚನೆ ಮಾಡಿದ್ದ ವ್ಯಕ್ತಿಯ ವಿರುದ್ಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಹಣ ಪಡೆದು ವಂಚನೆ ಮಾಡಿರುವ ಕುರಿತಾಗಿ ನೀಡಿದ ದೂರಿಗೆ ನ್ಯಾಯ ದೊರಕಿಸಿ ಕೊಡದೆ ಆರೋಪಿಗಳಿಂದ 50 ಲಕ್ಷ ರೂ. ಹಣ ಪಡೆದಿದ್ದಾರೆ. ದೂರು ನೀಡಿದ ವ್ಯಕ್ತಿಗೆ ಅನ್ಯಾಯ ಮಾಡಲಾಗಿದೆ ಎಂದು ಸಿಐಡಿ ...
Read More »ವಿಧಾನಪರಿಷತ್ ಸದಸ್ಯರಾದ ಎಸ್. ರುದ್ರೇಗೌಡರಿಗೆ ಕೊರೊನಾ ಪಾಸಿಟಿವ್.
Cnewstv.in / 15.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಧಾನಪರಿಷತ್ ಸದಸ್ಯರಾದ ಎಸ್. ರುದ್ರೇಗೌಡರಿಗೆ ಕೊರೋನಾ ಪಾಸಿಟಿವ್. ಶಿವಮೊಗ್ಗ : ವಿಧಾನಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ ರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಕ್ವಾರಂಟೈನ್ ಆಗಿದ್ದಾರೆ. ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅದರೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಷಯವನ್ನು ತಿಳಿಸಿದ್ದಾರೆ. ರುದ್ರಗೌಡರ ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಇದನ್ನು ಒದಿ : https://cnewstv.in/?p=7609 ಸುದ್ದಿ ಹಾಗೂ ...
Read More »ಕೇಂದ್ರ ಸರ್ಕಾರದಿಂದ ರಾಜ್ಯದ ವಸತಿ ರಹಿತರಿಗೆ ಸಂಕ್ರಾಂತಿ ಗಿಫ್ಟ್
Cnewstv.in / 15.01.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೇಂದ್ರ ಸರ್ಕಾರದಿಂದ ರಾಜ್ಯದ ವಸತಿ ರಹಿತರಿಗೆ ಸಂಕ್ರಾಂತಿ ಗಿಫ್ಟ್ ಬೆಂಗಳೂರು : ಕೇಂದ್ರ ಸರ್ಕಾರದಿಂದ ರಾಜ್ಯ ವಸತಿರಹಿತರಿಗೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ಬಂಪರ್ ಗಿಫ್ಟ್ ನೀಡಲಾಗಿದೆ. ಕೇಂದ್ರ ವಸತಿ ಇಲಾಖೆಯ “ಆವಾಸ್ ಪ್ಲಸ್’’ ಪೋರ್ಟಲ್ನಲ್ಲಿ ರಾಜ್ಯದ 18 ಲಕ್ಷ ಫಲಾನುಭವಿಗಳನ್ನು ಸೇರ್ಪಡೆಗೊಳಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯ ಘಟಕದಿಂದ ಮೂಲಕ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳನ್ನು ಸಹ ತಿಳಿಸಲಾಗಿದೆ. ಇದನ್ನು ...
Read More »
C News TV Kannada News Online in cnewstv