Breaking News

Monthly Archives: January 2022

ಮೇಕೆದಾಟು ಪಾದಯಾತ್ರೆ : ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ 55 ಪೊಲೀಸರಿಗೆ ಕೊರೊನಾ ಪಾಸಿಟಿವ್

Cnewstv.in / 15.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೇಕೆದಾಟು ಪಾದಯಾತ್ರೆ : ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ 55 ಪೊಲೀಸರಿಗೆ ಕೊರೊನಾ ಪಾಸಿಟಿವ್ ಬೆಂಗಳೂರು : ಕಾಂಗ್ರೆಸ್ ಹಮ್ಮಿಕೊಂಡಿದ್ದ ಮೇಕೆದಾಟು ಪಾದಯಾತ್ರೆ ವೇಳೆ ಭದ್ರತೆಗೆ ನಿಯೋಜನೆಗೊಂಡಿದ್ದ 55 ಪೊಲೀಸರಿಗೆ ಕೊರೋನಾ ಸೋಂಕು ದೃಡಪಟ್ಟಿದೆ. ಪಾದಯಾತ್ರೆ ವೇಳೆ ಭದ್ರತೆಗೆ ನಿಯೋಜನೆಗೊಂಡಿದ್ದ ಚಿಕ್ಕಬಳ್ಳಾಪುರ-ಕೋಲಾರ ಕೆಜಿಎಫ್ ನ ಪೊಲೀಸ್ ಸಿಬ್ಬಂದಿಗಳು, ಅಧಿಕಾರಿಗಳು ಹಾಗೂ ಅವರ ಕುಟುಂಬದ ಸದಸ್ಯರಿಗೆ ಕೊರೊನಾ ಸೋಂಕು ದೃಡಪಟ್ಟಿದೆ. ಚಿಕ್ಕಬಳ್ಳಾಪುರದಿಂದ ಬಂದಿದ್ದ 125 ಪೊಲೀಸರ ಪೈಕಿ 10 ಮಂದಿಗೆ ಕೊರೊನಾ ಪಾಸಿಟಿವ್ ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಬರೋಬ್ಬರಿ 2.68 ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 6,041 ಕ್ಕೆ ಏರಿಕೆ.

Cnewstv.in / 15.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಬರೋಬ್ಬರಿ 2.68 ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 6,041 ಕ್ಕೆ ಏರಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,68,833 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 402 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 288 ಕೊರೊನಾ ರೂಪಾಂತರ ಒಮಿಕ್ರಾನ್ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿ ...

Read More »

ವೀಕೆಂಡ್ ಕರ್ಫ್ಯೂ ಜನಸಂಚಾರ ವಿರಳ

Cnewstv.in / 15.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವೀಕೆಂಡ್ ಕರ್ಫ್ಯೂ ಜನಸಂಚಾರ ವಿರಳ ಶಿವಮೊಗ್ಗ : ಜಿಲ್ಲೆಯಲ್ಲಿ ಇಂದು ಎರಡನೇ ವಾರದ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದೆ. ಮೊದಲನೇ ವಾರದ ವೀಕೆಂಡ್ ಕರ್ಫ್ಯೂ ಗೆ ಹೋಲಿಸಿದರೆ ಈ ಬಾರಿ ಜನಸಂಚಾರ ಬಹಳಷ್ಟು ವಿರಳವಾಗಿದೆ. ಜಿಲ್ಲೆಯಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದ್ದರೂ ಸಹ ಜನರ ಓಡಾಟ ಕಡಿಮೆ ಇದೆ. ಕೆಲವರು ನೆನ್ನೆನೆ ಸಂಕ್ರಾಂತಿ ಹಬ್ಬವನ್ನು ಆಚರಿಸಿದ್ದು, ಇನ್ನು ಕೆಲವರು ಇಂದು ಸಂಕ್ರಾಂತಿ ಹಬ್ಬವನ್ನು ಆಚರಿಸುತ್ತಿದ್ದಾರೆ. ಹಬ್ಬಕ್ಕೆ ಬೇಕಾದ ವಸ್ತುಗಳನ್ನೆಲ್ಲಾ ...

Read More »

ಬೆಳ್ಳಂಬೆಳಗ್ಗೆ ಹೊತ್ತಿ ಉರಿದ ಶಾಪಿಂಗ್ ಮಾಲ್

Cnewstv.in / 15.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಳ್ಳಂಬೆಳಗ್ಗೆ ಹೊತ್ತಿ ಉರಿದ ಶಾಪಿಂಗ್ ಮಾಲ್ ಬೆಂಗಳೂರು : ಇಂದು ಬೆಳಗಿನ ಜಾವ ಶಾಪಿಂಗ್ ಮಾಲ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಅರಕೆರೆ ಗೇಟ್ ಬಳಿಯ ‘ಸೌಥ್ ಇಂಡಿಯಾ ಮಾಲ್’ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ದಿಢೀರ್ ಎಂದು ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆಯೇ ಶಾಪಿಂಗ್ ಕಾಂಪ್ಲೆಕ್ಸ್ ತುಂಬಾ ಬೆಂಕಿ ಆವರಿಸಿಕೊಂಡಿದೆ. ಮಾಲ್ ನ ಸೂಪರ್ ಮಾರ್ಕೆಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ...

Read More »

ನಿವೃತ್ತ ಯೋಧರಿಗೆ ಪಿಂಚಣಿ ಸಮಸ್ಯೆ ನಿವಾರಿಸಲು ಆರಂಭಗೊಂಡಿದೆ ಹೊಸ ವೆಬ್‌ಸೈಟ್‌

Cnewstv.in / 14.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಿವೃತ್ತ ಯೋಧರಿಗೆ ಪಿಂಚಣಿ ಸಮಸ್ಯೆ ನಿವಾರಿಸಲು ಆರಂಭಗೊಂಡಿದೆ ಹೊಸ ವೆಬ್‌ಸೈಟ್‌ ನವದೆಹಲಿ : ನಿವೃತ್ತ ಯೋಧರಿಗೆ ಪಿಂಚಣಿ ಸಮಸ್ಯೆ ನಿವಾರಿಸಲು ಹೊಸ ವೆಬ್‌ಸೈಟ್‌ ಅನ್ನು ಆರಂಭಗೊಳ್ಳಿಸಲಾಗಿದೆ. ನಿವೃತ್ತಿ ಹೊಂದಿದ ಯೋಧರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ಪಿಂಚಣಿ ವಿಚಾರವಾಗಿ ಇರುವ ಸಮಸ್ಯೆಗಳ ಬಗ್ಗೆ ದೂರು ಸಲ್ಲಿಸುವ ನಿಟ್ಟಿನಲ್ಲಿ ವೆಬ್‌ಸೈಟ್‌ ಒಂದನ್ನು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಇಂದು ಅನಾವರಣಗೊಳಿಸಿದ್ದಾರೆ. ಈ ವ್ಯವಸ್ಥೆಯಿಂದಾಗಿ ಪಿಂಚಣಿಗೆ ಸಂಬಂಧಿಸಿದ ದೂರುಗಳನ್ನು ನೇರವಾಗಿ ನಿವೃತ್ತ ...

Read More »

ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ.

Cnewstv.in / 14.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ. ಬೆಂಗಳೂರು : ಸಂಕ್ರಾಂತಿ ಹಬ್ಬದಂದು ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ. ಹೌದು ವೇತನ ಹೆಚ್ಚಳ ಸೇರಿದಂತೆ ಅನೇಕ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸರ್ಕಾರ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಸರ್ಕಾರದ ವಿರುದ್ಧ ಹೋರಾಟಕ್ಕೆ ಇಳಿದಿದ್ದರು. ಆದರೆ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿಯನ್ನು ನೀಡಿದ್ದು, ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ ಅಶ್ವಥ್ ...

Read More »

ಜಿಲ್ಲೆಯಲ್ಲಿ ಸಾವಿರದ ಗಡಿ ದಾಟಿದ‌ ಕೊರೊನಾ ಸಕ್ರಿಯ ಪ್ರಕರಣಗಳು

Cnewstv.in / 14.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ.‌ ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 288. ಜಿಲ್ಲೆಯಲ್ಲಿ ಒಟ್ಟು 1168 ಸಕ್ರಿಯ ಪ್ರಕರಣಗಳಿವೆ. 2438 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2642 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 99 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...

Read More »

ಎರಡು ವಿಮಾನಗಳು ಒಂದೇ ರನ್ ವೇ ನಲ್ಲಿ, ತಪ್ಪಿದ ಭಾರೀ ಅನಾಹುತ.

Cnewstv.in / 14.01.2022 / ದುಬೈ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಎರಡು ವಿಮಾನಗಳು ಒಂದೇ ರನ್ ವೇ ನಲ್ಲಿ, ತಪ್ಪಿದ ಭಾರೀ ಅನಾಹುತ. ದುಬೈ : ಎರಡು ವಿಮಾನಗಳು ಒಂದೇ ರನ್ ವೇ ನಲ್ಲಿ ಬಂದಿತ್ತು, ಪೈಲಟ್ ಗಳ ಸಮಯಪ್ರಜ್ಞೆಯಿಂದ ನಡೆಯಬಹುದಾದ ಭಾರೀ ಅನಾಹುತ ತಪ್ಪಿದೆ.‌ ಹೌದು ಈ ಘಟನೆ ನಡೆದಿರುವುದು ದುಬೈನ ಏರ್ಪೋರ್ಟ್ ನಲ್ಲಿ. ದುಬೈನಿಂದ ಹೈದರಾಬಾದ್‌ಗೆ ಹೊರಟಿದ್ದ EK-524 ಮತ್ತು ದುಬೈನಿಂದ ಬೆಂಗಳೂರು ಎಮಿರೇಟ್ಸ್ EK-568 ವಿಮಾನಗಳು ಒಂದೇ ರನ್‌ವೇಯಲ್ಲಿ ಬಂದಿವೆ. ಪೈಲಟ್ ಗಳ ಸಮಯ ಪ್ರಜ್ಞೆಯಿಂದ ...

Read More »

ಜಿಲ್ಲೆಯಲ್ಲಿ ಸುಸಜ್ಜಿತ ಟ್ರಕ್ ಟರ್ಮಿನಲ್ ನಿರ್ಮಿಸಲು ಸೂಕ್ತ ಜಾಗ ಗುರುತಿಸಲು ಸೂಚನೆ.

Cnewstv.in / 14.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲೆಯಲ್ಲಿ ಸುಸಜ್ಜಿತ ಟ್ರಕ್ ಟರ್ಮಿನಲ್ ನಿರ್ಮಿಸಲು ಸೂಕ್ತ ಜಾಗ ಗುರುತಿಸಲು ಸೂಚನೆ. ಶಿವಮೊಗ್ಗ : ಜಿಲ್ಲೆಯಲ್ಲಿ ಸುಸಜ್ಜಿತವಾದ ಟ್ರಕ್ ಟರ್ಮಿನಲ್ ನಿರ್ಮಿಸುವುದು ಅವಶ್ಯವಾಗಿದ್ದು ಶಿವಮೊಗ್ಗ ಸುತ್ತಮುತ್ತ ಸೂಕ್ತ ಜಾಗವನ್ನು ಗುರುತಿಸಿದಲ್ಲಿ ಟರ್ಮಿನಲ್ ನಿರ್ಮಾಣಕ್ಕೆ ಮತ್ತು ಅಭಿವೃದ್ದಿಗೆ ಅನುದಾನ ಒದಗಿಸಲಾಗುವುದು. ನಿಮ್ಮ ಸಹಕಾರ ಇದ್ದರೆ ಮಾತ್ರ ಇದು ಸಾಧ್ಯ ಎಂದು ಡಿ.ದೇವರಾಜ ಅರಸ್ ಟ್ರಕ್ ಟರ್ಮಿನಲ್ ಅಧ್ಯಕ್ಷರಾದ ಡಿ.ಎಸ್.ವೀರಯ್ಯ ಅಧಿಕಾರಿಗಳಿಗೆ ತಿಳಿಸಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಟ್ರಕ್ ಟರ್ಮಿನಲ್ ನಿರ್ಮಿಸಲು ಅನುವಾಗುವಂತೆ ...

Read More »

ಸಿಕ್ಕ ಚಿನ್ನದ ಉಂಗುರವನ್ನು, ಪ್ರಾಮಾಣಿಕವಾಗಿ ಹಿಂತಿರುಗಿಸಿದ ಚಿನ್ನದ ಹುಡುಗ.‌

Cnewstv.in / 14.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿಕ್ಕ ಚಿನ್ನದ ಉಂಗುರವನ್ನು, ಪ್ರಾಮಾಣಿಕವಾಗಿ ಹಿಂತಿರುಗಿಸಿದ ಚಿನ್ನದ ಹುಡುಗ.‌ ಶಿವಮೊಗ್ಗ : ಕದ್ದ ವಸ್ತುಗಳನ್ನೇ ಹಿಂದಿರುಗಿಸಲು ಯೋಚಿಸುವ ಸಮಯದಲ್ಲಿ, ತನಗೆ ಸಿಕ್ಕ ವಸ್ತುವನ್ನು ಹಿಂತಿರುಗಿಸಿ ಬಾಲಕನು ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ.‌ ಹೌದು ಈ ಘಟನೆ ನಡೆದಿರುವುದು ಶಿವಮೊಗ್ಗದ ತುಂಗಾ ಪ್ರೌಢಶಾಲೆಯಲ್ಲಿ. ಫಯಾಜ್ ಎಂಬ 9 ನೇ ತರಗತಿಯ ಹುಡುಗ ಶಾಲಾ ಆವರಣದಲ್ಲಿ ಆಟವಾಡುತ್ತಿದ್ದಾಗ ಚಿನ್ನದ ಉಂಗುರವೊಂದು ದೊರೆತಿದೆ. ಕೂಡಲೇ ಅದನ್ನು ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಅವರಿಗೆ ತಲುಪಿಸಿದ್ದಾರೆ. ಶಾಲೆಯ ಮುಖ್ಯ ...

Read More »