Cnewstv.in / 14.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಾಣಿಜ್ಯ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿ ಶಿವಮೊಗ್ಗ : ದಿ: 17/01/2022 ರಿಂದ ದಿ:24/01/2022 ರವರೆಗೆ ನಡೆಯುವ ವಾಣಿಜ್ಯ ಪರೀಕ್ಷೆಗಳನ್ನು ಪಾರದರ್ಶಕವಾಗಿ ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದಂತೆ, ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಹಾಗೂ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಭದ್ರತೆ ಕೈಗೊಳ್ಳಲು ಭಾರತೀಯ ದಂಡಸಂಹಿತೆ 144ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200ಮೀ. ಪ್ರದೇಶದ ವ್ಯಾಪ್ತಿಯಲ್ಲಿ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಆರ್. ...
Read More »Monthly Archives: January 2022
ಅಂಗವನಾಡಿ ಕಾರ್ಯಕರ್ತೆ/ಸಹಾಯಕಿಯರ ನೇಮಕಕ್ಕೆ ಅರ್ಜಿ ಆಹ್ವಾನ.
Cnewstv.in / 14.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಂಗವನಾಡಿ ಕಾರ್ಯಕರ್ತೆ/ಸಹಾಯಕಿಯರ ನೇಮಕಕ್ಕೆ ಅರ್ಜಿ ಆಹ್ವಾನ. ಶಿವಮೊಗ್ಗ : ಶಿಶು ಅಭಿವೃದ್ದಿ ಯೋಜನೆ ಸಾಗರ ವ್ಯಾಪ್ತಿಯ ಕೆಳಕಂಡ ಗ್ರಾಮಗಳಿಂದ ಅಂಗನವಾಡಿ ಕಾರ್ಯಕರ್ತೆ/ಮಿನಿ ಕಾರ್ಯಕರ್ತೆ/ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿವರ : ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ತಾವರೇಹಳ್ಳಿ, ಬರೂರು, ಕೊಳೆಗೋಡು(ಮಿನಿ), ಕಾನಗೋಡು+ಬೆನವಗೋಡು(ಮಿನಿ), ಮಡಸೂರು, ವಡಂಬೈಲು, ಕಾರೇಹೊಂಡ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅಂದಾಸುರ, ಕೆರೆಹಿತ್ಲು, ಲಕ್ಕವಳ್ಳಿ, ಬರೂರು, ದೊಡ್ಡಬ್ಯಾಣ, ಸಂಗಣ್ಣನಕೆರೆ, ...
Read More »ನಾಳೆ ಮಾಂಸ ಮಾರಾಟ ಬಂದ್.
Cnewstv.in / 14.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ಮಾಂಸ ಮಾರಾಟ ಬಂದ್. ಶಿವಮೊಗ್ಗ : ಜನವರಿ 15 ರಂದು ಮಕರ ಸಂಕ್ರಮಣ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದ್ದು ಮಾಂಸ ಮಾರಾಟ ಉದ್ದಿಮೆದಾರರು ಅಂದು ಮಾರಾಟ ಬಂದ್ ಮಾಡಿ ಸಹಕರಿಸಲು ಕೋರಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ಇದನ್ನು ಒದಿ : https://cnewstv.in/?p=7574 ಸುದ್ದಿ ಹಾಗೂ ...
Read More »ಕುಡಿದ ಅಮಲಿನಲ್ಲಿ ಪ್ರೇಯಸಿಯನ್ನು ಕೊಂದು, ಶವದ ಜೊತೆ ಇಡೀ ರಾತ್ರಿ ಕಳೆದ ಪ್ರಿಯಕರ
Cnewstv.in / 14.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕುಡಿದ ಅಮಲಿನಲ್ಲಿ ಪ್ರೇಯಸಿಯನ್ನು ಕೊಂದು, ಶವದ ಜೊತೆ ಇಡೀ ರಾತ್ರಿ ಕಳೆದ ಪ್ರಿಯಕರ ಬೆಂಗಳೂರು : ಪ್ರೇಯಸಿಯನ್ನು ಕುಡಿದ ಅಮಲಿನಲ್ಲಿ ಕೊಂದ ಪ್ರಿಯಕರ ಆ ಶವದ ಜೊತೆ ಇಡೀ ರಾತ್ರಿ ಕಳೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಂಜುನಾಥ್ ಎಂಬ ಆರೋಪಿಯು ತನ್ನ ಪ್ರೇಯಸಿ ಮಂಜುಳಾಗೆ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿ, ನಂತರ ಆಸ್ಪತ್ರೆಗೆ ದಾಖಲಿಸಿ ಸುಳ್ಳು ವಿಳಾಸ ನೀಡಿ, ತಪ್ಪಿಸಿಕೊಳ್ಳಲು ಯತ್ನಿಸಿದಾಗ ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಮೂಲದ ...
Read More »ಮುಂದಿನ ದಿನಗಳಲ್ಲಿ ಲಾಕ್ ಡೌನ್ ಆಗುತ್ತಾ?? ಇಲ್ವಾ?ಆರೋಗ್ಯ ಸಚಿವ ಸುಧಾಕರ್ ಹೇಳಿದ್ದೇನು ??
Cnewstv.in / 14.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮುಂದಿನ ದಿನಗಳಲ್ಲಿ ಲಾಕ್ ಡೌನ್ ಆಗುತ್ತಾ?? ಇಲ್ವಾ?ಆರೋಗ್ಯ ಸಚಿವ ಸುಧಾಕರ್ ಹೇಳಿದ್ದೇನು ?? ಬೆಂಗಳೂರು : ರಾಜ್ಯಾದ್ಯಂತ ಕೊರೊನಾ ನಿಯಂತ್ರಿಸುವುದಕ್ಕಾಗಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಹೀಗಾಗಿಯೋ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು ಮುಂದಿನ ದಿನಗಳಲ್ಲಿ ಲಾಕ್ ಡೌನ್ ಅಗುತ್ತೆ ಎಂಬ ಸುದ್ದಿ ಹರಿದಾಡುತ್ತಿತ್ತು. ಈ ಬಗ್ಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ಕೊರೊನಾ ರೂಪಾಂತರ ಒಮಿಕ್ರಾನ್ ಬಗ್ಗೆ ಜನರು ನಿರ್ಲಕ್ಷ್ಯ ಮಾಡುವುದು ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಬರೋಬ್ಬರಿ 2.64ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 5,753 ಕ್ಕೆ ಏರಿಕೆ.
Cnewstv.in / 14.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಬರೋಬ್ಬರಿ 2.64ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 5,753 ಕ್ಕೆ ಏರಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,64,202 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 315 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 256 ಕೊರೊನಾ ರೂಪಾಂತರ ಒಮಿಕ್ರಾನ್ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿ ಕೊರೊನಾ ...
Read More »ನಗರದಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ, ಖರೀದಿಯಲ್ಲಿ ನಿರತರಾದ ಜನರು.
Cnewstv.in / 14.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ, ಖರೀದಿಯಲ್ಲಿ ನಿರತರಾದ ಜನರು. ಶಿವಮೊಗ್ಗ : ಕೊರೊನಾ ನಡುವೆಯೂ ನಗರದಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಜನರು ಹಬ್ಬಕ್ಕೆ ಬೇಕಾದ ಸಾಮಗ್ರಿಗಳನ್ನು ಖರೀದಿ ಮಾಡುವುದರಲ್ಲೇ ನಿರತರಾಗಿದ್ದಾರೆ. ನಗರದ ಗಾಂಧಿಬಜಾರ್, ಶಿವಪ್ಪನಾಯಕ ಪ್ರತಿಮೆ ಮುಂಭಾಗ, ವಿನೋಬನಗರ ಪೋಲಿಸ್ ಚೌಕಿ, ಎಪಿಎಂಸಿ ಮಾರುಕಟ್ಟೆ ಮುಂಭಾಗದಲ್ಲಿ ಕಬ್ಬು ಹೂವು ಹಣ್ಣು ಸೇರಿದಂತೆ ಹಬ್ಬದ ಸಾಮಗ್ರಿಗಳನ್ನು ಮಾರಾಟ ಮಾಡಲಾಗುತ್ತಿದೆ. ಎಂದಿನಂತೆ ಈ ಬಾರಿಯೂ ಸಹ ಪೂಜಾ ಸಾಮಗ್ರಿಗಳು ...
Read More »ಮಾದಕ ವಸ್ತುಗಳನ್ನು ಸೇವಿಸಿ ಜನರಿಗೆ ತೊಂದರೆ ಕೊಡುತ್ತಿದ್ದವರು ವಿರುದ್ದ, ಪ್ರಕರಣ ದಾಖಲು.
Cnewstv.in / 14.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾದಕ ವಸ್ತುಗಳನ್ನು ಸೇವಿಸಿ ಜನರಿಗೆ ತೊಂದರೆ ಕೊಡುತ್ತಿದ್ದವರು ವಿರುದ್ದ, ಪ್ರಕರಣ ದಾಖಲು. ಶಿವಮೊಗ್ಗ : ಮಾದಕ ವಸ್ತುವನ್ನು ಸೇವಿಸಿ, ಜನರಿಗೆ ತೊಂದರೆ ಕೊಡುತ್ತಿದ್ದವರನ್ನು ತುಂಗಾ ನಗರ ಪೊಲೀಸರು ಬಂಧಿಸಿದ್ದಾರೆ. ತುಂಬಾ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಸಂದೀಪ್, ಕಾಂತರಾಜ್,ಕಿರಣ್ ಮೊರೆಯವರು, ಸಂಜೆ 7 ಗಂಟೆಗೆ, ಮೇಲಿನ ತುಂಗಾನಗರದ ಶನೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಮೂವರು ಆರೋಪಿಗಳನ್ನು ಅನುಮಾನಾಸ್ಪದವಾಗಿ ಓಡಾಡುವುದನ್ನು ಗಮನಿಸಿದ್ದಾರೆ. ಅಲ್ಲದೆ ಅ ಮೂರು ಜನ ಆರೋಪಿತರು ಮಾದಕ ವಸ್ತುಗಳ ...
Read More »“ನಮ್ಮಮ್ಮ ಸೂಪರ್ ಸ್ಟಾರ್” ರಿಯಾಲಿಟಿ ಶೋ ಸ್ಪರ್ಧಿ 6 ವರ್ಷದ ಸಮನ್ವಿ ಅಪಘಾತದಲ್ಲಿ ಸ್ಥಳದಲ್ಲೇ ಸಾವು
Cnewstv.in / 13.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ನಮ್ಮಮ್ಮ ಸೂಪರ್ ಸ್ಟಾರ್” ರಿಯಾಲಿಟಿ ಶೋ ಸ್ಪರ್ಧಿ 6 ವರ್ಷದ ಸಮನ್ವಿ ಅಪಘಾತದಲ್ಲಿ ಸ್ಥಳದಲ್ಲೇ ಸಾವು ಬೆಂಗಳೂರು : ಇತ್ತೀಚೆಗೆ ಕಲರ್ಸ್ ಕನ್ನಡದಲ್ಲಿ ಆರಂಭವಾಗಿರುವ ನಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ 6 ವರ್ಷದ ಸಮನ್ವಿ ಅಪಘಾತದಲ್ಲಿ ಮೃತಪಟ್ಟಿದ್ದಾಳೆ. ಇಂದು ಸಂಜೆ ಬೆಂಗಳೂರಿನ ಕೋಣನಕುಂಟೆಯ ವಾಜರಹಳ್ಳಿಯಲ್ಲಿ ಸ್ಕೂಟರ್ ನಲ್ಲಿ ಅಮೃತ ಹಾಗೂ ಸಮನ್ವಿ ಹೋಗುವಾಗ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸಮನ್ವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಅಮೃತಾಳಿಗೆ ...
Read More »ಗಾಳಿಯಲ್ಲಿ ಕೊರೊನಾ ವೈರಾಣು ಹರಡುತ್ತಾ?? ಸಂಶೋಧಕರು ಹೇಳಿದೇನು ??
Cnewstv.in / 13.01.2022 / ಲಂಡನ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಾಳಿಯಲ್ಲಿ ಕೊರೊನಾ ವೈರಾಣು ಹರಡುತ್ತಾ?? ಸಂಶೋಧಕರು ಹೇಳಿದೇನು ?? ಲಂಡನ್: ಗಾಳಿಯಲ್ಲಿ ಕೊರೊನಾ ವೈರಾಣು ಒಬ್ಬರಿಂದ ಒಬ್ಬರಿಗೆ ಹರಡುವ ಸಾಮರ್ಥ್ಯವನ್ನು ಬೇಗನೆ ಕಳೆದುಕೊಳ್ಳುತ್ತದೆ ಎಂದು ನೂತನ ಅಧ್ಯಯನ ವರದಿ ತಿಳಿಸಿದೆ. ಗಾಳಿಯಲ್ಲಿ 20 ನಿಮಿಷಗಳಿಗೂ ಹೆಚ್ಚು ಕಾಲ ಇದ್ದರೆ ಶೇ.90ರಷ್ಟು ಸಾಮರ್ಥ್ಯವನ್ನು ಕಳೆದುಕೊಳ್ಳುತ್ತದೆ ಎನ್ನುವುದನ್ನು ವರದಿ ಬಹಿರಂಗ ಪಡಿಸಿದೆ. ಗಾಳಿಯಲ್ಲಿ ಮೊದಲ 5 ನಿಮಿಷಗಳಲ್ಲಿಯೇ ಹೆಚ್ಚಿನ ಶಕ್ತಿಯನ್ನು ಕೊರೊನಾ ವೈರಾಣು ಕಳೆದುಕೊಳ್ಳುತ್ತದೆ. ವೆಂಟಿಲೇಷನ್ ಚೆನ್ನಾಗಿದ್ದ ಸ್ಥಳದಲ್ಲಿ ಕೊರೊನಾ ವೈರಾಣು ...
Read More »
C News TV Kannada News Online in cnewstv