Breaking News

Monthly Archives: January 2022

ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ

Cnewstv.in / 13.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಮೆಸ್ಕಾಂ ಪರಿವರ್ತಕ ಸ್ಥಳಾಂತರ ಕಾಮಗಾರಿ ಹಮ್ಮಿಗೊಂಡಿದ್ದು ಫೀಡರ್-5 ಮಲವಗೊಪ್ಪ 11 ಕೆ.ವಿ. ಮಾರ್ಗಮುಕ್ತತೆ ನೀಡುವುದರಿಂದ ದಿ : 14/01/2022 ರಂದು ಬೆಳಿಗ್ಗೆ 09 ರಿಂದ ಸಂಜೆ 5.00 ಗಂಟೆವರೆಗೆ ಹರಿಗೆ, ಶುಗರ್ ಫ್ಯಾಕ್ಟರಿ, ಮಲವಗೊಪ್ಪ, ದುಮ್ಮಳ್ಳಿ ರಸ್ತೆ, ಮಾರಿಯಮ್ಮ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಇದನ್ನು ಒದಿ : https://cnewstv.in/?p=7554 ಸುದ್ದಿ ...

Read More »

ಜಿಲ್ಲೆಯಲ್ಲಿ ಕೊರೊನಾ ಸ್ಫೋಟ, ಒಂದೇ ದಿನ 300 ರ ಗಡಿ ದಾಟಿದ‌ ಸೋಂಕಿತರು.

Cnewstv.in / 13.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ.‌ ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 319 ಜಿಲ್ಲೆಯಲ್ಲಿ ಒಟ್ಟು 979 ಸಕ್ರಿಯ ಪ್ರಕರಣಗಳಿವೆ. 2711 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2558 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 87 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...

Read More »

ಉತ್ತರಪ್ರದೇಶ : ಬಿಜೆಪಿ ತೊರೆದ ಘಟಾನುಘಟಿ ನಾಯಕರು, 3 ದಿನದಲ್ಲಿ 8 ಜನರಿಂದ ರಾಜಿನಾಮೆ.

Cnewstv.in / 13.01.2022 / ಉತ್ತರಪ್ರದೇಶ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಉತ್ತರಪ್ರದೇಶ : ಬಿಜೆಪಿ ತೊರೆದ ಘಟಾನುಘಟಿ ನಾಯಕರು, 3 ದಿನದಲ್ಲಿ 8 ಜನರಿಂದ ರಾಜಿನಾಮೆ. ಉತ್ತರ ಪ್ರದೇಶ : ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದ ಘಟಾನುಘಟಿ ನಾಯಕರು ಸಾಲುಸಾಲಾಗಿ ರಾಜೀನಾಮೆ ನೀಡುತ್ತಿದ್ದು, ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಹಿಂದುಳಿದ ವರ್ಗಗಳು ಮತ್ತು ದಲಿತರ ಬಗ್ಗೆ ಸರ್ಕಾರದಿಂದ ಗೌರವದ ಕೊರತೆ ಇದೆ ಎಂದು ಆರೋಪಿಸಿ ...

Read More »

ನಮ್ಮ ಮಾತು ಕೇಳಿದ್ರೇ‌, ಯಾರಿಗೂ ಕೋವಿಡ್ ಬರುತ್ತಿರಲಿಲ್ಲ

Cnewstv.in / 13.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಮ್ಮ ಮಾತು ಕೇಳಿದ್ರೇ‌, ಯಾರಿಗೂ ಕೋವಿಡ್ ಬರುತ್ತಿರಲಿಲ್ಲ ಶಿವಮೊಗ್ಗ : ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕಳೆದ 4 ದಿನಗಳಿಂದ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ ಪಾದಯಾತ್ರೆಗೆ ಇಂದು ಬ್ರೇಕ್ ಬಿದ್ದಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನವರು, ನಮ್ಮ ಮಾತು ಕೇಳಿದ್ರೇ‌..ಖರ್ಗೆ, ಮೊಯ್ಲಿ, ಇಬ್ರಾಹಿಂ, ರೇವಣ್ಣ, ಮೋಟಮ್ಮ ಯಾರಿಗೂ ಕೋವಿಡ್ ಬರುತ್ತಿರಲಿಲ್ಲ. ಜಾಣನಿಗೆ ಮಾತಿನ ಪೆಟ್ಟು. ದಡ್ಡನಿಗೆ ದೊಣ್ಣೆ ಪೆಟ್ಟು ಅಂತಾ ಹಿರಿಯರು ಹೇಳಿದ್ದಾರೆ. ನಾವು ಮುಂಚೆಯಿಂದವೂ ಹೇಳಿಕೊಂಡೇ ...

Read More »

ಜನವರಿ 23 ರಿಂದ ಪಲ್ಸ್ ಪೋಲಿಯೊ ಅಭಿಯಾನ, ಎಷ್ಟು ಬೂತ್ ಗಳಿವೆ ?? ಜಿಲ್ಲಾಡಳಿತ ತಯಾರಿ ಹೇಗಿದೆ ಗೊತ್ತಾ??

Cnewstv.in / 13.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜನವರಿ 23 ರಿಂದ ಪಲ್ಸ್ ಪೋಲಿಯೊ ಅಭಿಯಾನದ, ಎಷ್ಟು ಬೂತ್ ಗಳಿವೆ ?? ಜಿಲ್ಲಾಡಳಿತ ತಯಾರಿ ಹೇಗಿದೆ ಗೊತ್ತಾ?? ಶಿವಮೊಗ್ಗ : ಜನವರಿ 23ರಿಂದ ನಡೆಯಲಿರುವ ಪಲ್ಸ್ ಪೋಲಿಯೊ ಅಭಿಯಾನದ ಸಂದರ್ಭದಲ್ಲಿ ಅರ್ಹ ಮಕ್ಕಳು ಪ್ರಥಮ ದಿನ ಬೂತ್‍ಗಳಿಗೆ ಭೇಟಿ ನೀಡಿ ಲಸಿಕೆ ಪಡೆದುಕೊಳ್ಳಲು ಉತ್ತೇಜನ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು. ಪಲ್ಸ್ ಪೋಲಿಯೊ ಅಭಿಯಾನ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು. ಖಾಸಗಿ ಶಾಲೆಗಳು ಸೇರಿದಂತೆ ...

Read More »

ಗ್ರಾಮಾಂತರ ಪೊಲೀಸರ ಭರ್ಜರಿ ಕಾರ್ಯಚರಣೆ, ಅಕ್ರಮವಾಗಿ ದಾಸ್ತಾನು ಮಾಡಿದ್ದ ಪಡಿತರ ಚೀಟಿಯ ಅಕ್ಕಿ ವಶ

Cnewstv.in / 13.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗ್ರಾಮಾಂತರ ಪೊಲೀಸರ ಭರ್ಜರಿ ಕಾರ್ಯಚರಣೆ, ಅಕ್ರಮವಾಗಿ ದಾಸ್ತಾನು ಮಾಡಿದ್ದ ಪಡಿತರ ಚೀಟಿಯ ಅಕ್ಕಿ ವಶ ಶಿವಮೊಗ್ಗ : ಗ್ರಾಮಾಂತರ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ‌. ಅಕ್ರಮವಾಗಿ ದಾಸ್ತಾನು ಮಾಡಿದ್ದ ಪಡಿತರ ಚೀಟಿಯ 195 ಕೆಜಿ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ಹೊರವಲಯದ ಗೋಂದಿ ಚಟ್ನಳ್ಳಿಯ ಮಲ್ಲಿಕಾರ್ಜುನ ರೈಸ್ ಮಿಲ್ ಹಿಂಭಾಗದ ಗೋಡನ್ ನಲ್ಲಿ ಪಡಿತರ ಚೀಟಿಯ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿರುತ್ತಾರೆ ಎಂಬ ಖಚಿತ ಮಾಹಿತಿ ಮೇರೆಗೆ ಇಂದು ಬೆಳಿಗ್ಗೆ ...

Read More »

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಕ್ಕೆ ಅರ್ಜಿ ಆಹ್ವಾನ.

Cnewstv.in / 13.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಕ್ಕೆ ಅರ್ಜಿ ಆಹ್ವಾನ. ಶಿವಮೊಗ್ಗ : ಶಿಶು ಅಭಿವೃದ್ದಿ ಯೋಜನೆ ಹೊಸನಗರ ವ್ಯಾಪ್ತಿಯ ಕೆಳಕಂಡ ಗ್ರಾಮಗಳಿಂದ ಅಂಗನವಾಡಿ ಕಾರ್ಯಕರ್ತೆ/ಮಿನಿ ಕಾರ್ಯಕರ್ತೆ/ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿವರ : ಮಿನಿ ಅಂಗನವಾಡಿ ಕಾರ್ಯಕರ್ತೆ 02 ಹುದ್ದೆಗಳು, ದೇವಿಕೊಪ್ಪ ಮತ್ತು ಏರಿಸೀಮೆ. ಅಂಗನವಾಡಿ ಸಹಾಯಕಿಯರು 04 ಹುದ್ದೆಗಳು, ಚಂದಾಳದಿಂಬ, ಚಂದಳ್ಳಿ, ಕರಿನಗೊಳ್ಳಿ ಮತ್ತು ಕೊಳಗಿ ಗ್ರಾಮಗಳು. ಅಂಗನವಾಡಿ ...

Read More »

11 ದಿನಗಳ ಕಾಂಗ್ರೆಸ್ ಪಾದಯಾತ್ರೆ 5 ದಿನಕ್ಕೆ ಅಂತ್ಯ

Cnewstv.in / 13.01.2022 / ರಾಮನಗರ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 11 ದಿನಗಳ ಕಾಂಗ್ರೆಸ್ ಪಾದಯಾತ್ರೆ 5 ದಿನಕ್ಕೆ ಅಂತ್ಯ. ರಾಮನಗರ : ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದ್ದು, ಅನೇಕ ಪರ-ವಿರೋಧಗಳ ನಡುವೆಯೂ ಯಶಸ್ವಿಯಾಗಿ ನಾಲ್ಕು ದಿನಗಳನ್ನು ಮುಗಿಸಿದ ಕಾಂಗ್ರೆಸ್ ಪಾದಯಾತ್ರೆ ಇಂದು ಐದನೇ ದಿನಕ್ಕೆ ತಲುಪಿತು. ರಾಮನಗರ ಜಿಲ್ಲಾಡಳಿತಕ್ಕೆ ಹಾಗೂ ಕೆಪಿಸಿಸಿಗೆ ರಾಜ್ಯ ಹೈಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ರಾಮನಗರದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸದ್ಯಕ್ಕೆ ಮೇಕೆದಾಟು ಪಾದಯಾತ್ರೆಯನ್ನು ಮೊಟಕುಗೊಳಿಸಿ ಕೊರೋನಾ ಸೋಂಕು ತಗ್ಗಿದ ನಂತರ ...

Read More »

ಕಾಂಗ್ರೆಸ್ ಪಾದಯಾತ್ರೆ ಬಿಡದಿ ತಲುಪುತ್ತಾ ?? ರಾಹುಲ್ ಗಾಂಧಿ ನೀಡಿದ ಸೂಚನೆ ಏನು ??

Cnewstv.in / 13.01.2022 / ರಾಮನಗರ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಪಾದಯಾತ್ರೆ : ಬಿಡದಿ ತಲುಪುತ್ತಾ ?? ರಾಹುಲ್ ಗಾಂಧಿ ನೀಡಿದ ಸೂಚನೆ ಏನು ?? ರಾಮನಗರ : ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದ್ದು, ಅನೇಕ ಪರ-ವಿರೋಧಗಳ ನಡುವೆಯೂ ಯಶಸ್ವಿಯಾಗಿ ನಾಲ್ಕು ದಿನಗಳನ್ನು ಮುಗಿಸಿದ ಕಾಂಗ್ರೆಸ್ ಪಾದಯಾತ್ರೆ ಇಂದು ಐದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಇಂದು ನಡೆಯಲಿರುವ ಪಾದಯಾತ್ರೆ ಸಾಕಷ್ಟು ಕುತೂಹಲ ಕೆರಳಿಸಿದೆ. ಇಂದು ರಾಮನಗರದಿಂದ ಬಿಡದಿಗೆ ಹೊರಟಿದ್ದ ಪಾದಯಾತ್ರೆ. ‌ ರಾಮನಗರ ಜಿಲ್ಲಾಡಳಿತಕ್ಕೆ ಹಾಗೂ ಕೆಪಿಸಿಸಿಗೆ ರಾಜ್ಯ ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಬರೋಬ್ಬರಿ 2.47 ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 5,488 ಕ್ಕೆ ಏರಿಕೆ.

Cnewstv.in / 13.01.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಬರೋಬ್ಬರಿ 2.47 ಲಕ್ಷ. ಒಮಿಕ್ರಾನ್ ಸೋಂಕಿತರ ಸಂಖ್ಯೆ 5,488 ಕ್ಕೆ ಏರಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,47,417 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 442 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 620 ಕೊರೊನಾ ರೂಪಾಂತರ ಒಮಿಕ್ರಾನ್ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿ ಕೊರೊನಾ ...

Read More »