Cnewstv.in / 29.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶ್ರೀ ಶಂಕರಾಚಾರ್ಯ ವಾಹ್ಮಯಸೇವಾ ಪರಿಷತ್ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಭೇಟಿ. ನವದೆಹಲಿ : ಕರ್ನಾಟಕದ ಮೈಸೂರು ಜಿಲ್ಲೆಯ ಕೃಷ್ಣರಾಜನಗರದ ಯಡತೂರ ಶ್ರೀ ಯೋಗಾನಂದೇಶ್ವರ ಸರಸ್ವತೀ ಮಠದ ಪೀಠಾಧೀಶರಾದ ಶ್ರೀಶ್ರೀ ಶಂಕರಭಾರತೀ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ಶ್ರೀ ಶಂಕರ ಭಗವತ್ಪಾದಾಚಾರ್ಯರ ಸಂಪ್ರದಾಯವನ್ನು ಅನುಸರಿಸುವ ಸಂಸ್ಥೆಗಳ ಪ್ರತಿನಿಧಿಗಳು ಅಖಿಲಭಾರತ ಅಖಾಡಾ ಪರಿಷತ್ ಅಧ್ಯಕ್ಷರಾದ ಮಹಾಮಂಡಲೇಶ್ವರ ಸ್ವಾಮಿ ಶ್ರೀ ರವೀಂದ್ರಪುರೀಜಿ, ಹರಿದ್ವಾರದ ಮೃತ್ಯುಂಜಯ ಆಶ್ರಮದ ಅಧ್ಯಕ್ಷರಾದ ಮಹಾಮಂಡಲೇಶ್ವರ ಸ್ವಾಮಿ ಶ್ರೀ ಚಿದಂಬರಾನಂದ ಸರಸ್ವತೀ ...
Read More »Monthly Archives: January 2022
ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 609
Cnewstv.in / 29.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 609. ಜಿಲ್ಲೆಯಲ್ಲಿ ಒಟ್ಟು 2504 ಸಕ್ರಿಯ ಪ್ರಕರಣಗಳಿವೆ. 1971 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2484 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1085 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 499 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 56 ಜನ ನಿಗದಿತ ಆಸ್ಪತ್ರೆಗಳಲ್ಲಿ ...
Read More »ನೈಟ್ ಕರ್ಫ್ಯೂ ರದ್ದು, ಶಾಲೆಗಳು ಪುನರಾರಂಭ.. ಸಭೆಯಲ್ಲಿ ಏನೆಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು ಗೊತ್ತಾ??
Cnewstv.in / 29.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನೈಟ್ ಕರ್ಫ್ಯೂ ರದ್ದು, ಶಾಲೆಗಳು ಪುನರಾರಂಭ.. ಸಭೆಯಲ್ಲಿ ಏನೆಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು ಗೊತ್ತಾ?? ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಕೋವಿಡ್ ಉನ್ನತ ಮಟ್ಟದ ಸಭೆ ನಡೆಸಲಾಯಿತು. ಸಭೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಬಿ.ಸಿ.ನಾಗೇಶ್, ಆನಂದ್ ಸಿಂಗ್, ಬಿ.ಸಿ.ಪಾಟೀಲ್, ಮುಖ್ಯ ಕಾರ್ಯದರ್ಶಿ ರವಿಕುಮಾರ್ ನಗರ ಪೊಲೀಸರ್ ಅಯುಕ್ತರಾದ ಕಮಲ್ ಪಂಥ್ ಭಾಗವಹಿಸಿದ್ದರು. ಸಭೆಯ ನಂತರ ಮಾತನಾಡಿದ ಆರ್ ಅಶೋಕ್ ರಾಜ್ಯದ ಜನರಿಗೆ ಸಿಹಿ ...
Read More »ಸೇವೆ ಮಾಡಲು ಅವಕಾಶ ಸಿಕ್ಕಾಗ ಅಧಿಕಾರವನ್ನು ಸದ್ಬಳಕೆ ಆಗಬೇಕು : ಆದಿಚುಂಚನಗಿರಿ ಶ್ರೀ ಪ್ರಸನ್ನನಾಥಸ್ವಾಮೀಜಿ
Cnewstv.in / 29.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸೇವೆ ಮಾಡಲು ಅವಕಾಶ ಸಿಕ್ಕಾಗ ಅಧಿಕಾರವನ್ನು ಸದ್ಬಳಕೆ ಆಗಬೇಕು : ಆದಿಚುಂಚನಗಿರಿ ಶ್ರೀ ಪ್ರಸನ್ನನಾಥಸ್ವಾಮೀಜಿ “ಸೇವೆಗೆ ಅವಕಾಶ ದೊರೆತಾಗ, ಅಧಿಕಾರ ಸದ್ಬಳಕೆಯಾಗಬೇಕು ಅದೇ ಮಾನವನ ಸಾಧನೆಯ ದಾರಿ” ಎಂದು ಆದಿಚುಂಚನಗಿರಿ ಶ್ರೀ ಪ್ರಸನ್ನನಾಥಸ್ವಾಮೀಜಿ ಹೇಳಿದರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಚುನಾಯಿತ ನೂತನ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ನಿದೇಶಕರುಗಳನ್ನು ಆದಿಚುಂಚನಗಿರಿ ಶಿವಮೊಗ್ಗ ಶಾಖಾ ಮಠದ ಪ್ರಸನ್ನನಾಥ ಸ್ವಾಮೀಜಿಯವರು ಶ್ರೀಮಠಕ್ಕೆ ಆಹ್ವಾನಿಸಿ, ಸನ್ಮಾನಿಸಿ, ಅಭಿನಂದಿಸಿ, ಆಶಿರ್ವದಿಸಿದರು. ...
Read More »ತಮಟೆ ಬಾರಿಸಿ, ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ
Cnewstv.in / 29.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ತಮಟೆ ಬಾರಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಶಿವಮೊಗ್ಗ : ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಇಂದು ತಮಟೆ ಬಾರಿಸಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ರಾಯಚೂರು ಜಿಲ್ಲಾ ಕೋರ್ಟ್ ಆವರಣದಲ್ಲಿ 73 ನೇ ಸಂವಿಧಾನೋತ್ಸವ ದಿನ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಫೋಟೋ ತೆಗೆದರೆ ಮಾತ್ರ ನಾನು ದ್ವಜಾರೋಹಣ ಮಾಡುತ್ತೇನೆ ಎಂದು ಹೇಳಿ ಅಂಬೇಡ್ಕರ್ ರವರಿಗೆ ಅವಮಾನ ಮಾಡಿರುವ ರಾಯಚೂರು ಜಿಲ್ಲಾ ನ್ಯಾಯಾದೀಶರಾದ ಮಲ್ಲಿಜಿರ್ಜುನ ಗೌಡ ಇವರನ್ನು ...
Read More »ಅಣ್ಣಾ ಹಜಾರೆ ಹೋರಾಟ ಸಮಿತಿ : ಮಹಾನಗರ ಪಾಲಿಕೆ ವಿರುದ್ಧ ಶಾಂತಿಯುತ ಧರಣಿ ಸತ್ಯಾಗ್ರಹ
Cnewstv.in / 29.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕನ್ಸರ್ ವೆನ್ಸಿ ಯನ್ನು ಸೂಕ್ತವಾಗಿ ನಿರ್ವಹಣೆ ಮಾಡುವಲ್ಲಿ ಪಾಲಿಕೆ ವಿಫಲವಾಗಿದೆ : ಅಣ್ಣಾ ಹಜಾರೆ ಹೋರಾಟ ಸಮಿತಿ ಶಿವಮೊಗ್ಗ : ಕನ್ಸರ್ ವೆನ್ಸಿ ಸೂಕ್ತವಾಗಿ ನಿರ್ವಹಣೆ ಮಾಡುವಲ್ಲಿ ಪಾಲಿಕೆ ವಿಫಲವಾಗಿದೆ ಎಂದು ಅಣ್ಣಾ ಹಜಾರೆ ಹೋರಾಟ ಸಮಿತಿ ವತಿಯಿಂದ ಪಾಲಿಕೆ ಕಮಿಷನರ್ ಕಚೇರಿ ಮುಂಭಾಗ ಧರಣಿ ನಡೆಸಲಾಯಿತು. LLR ರಸ್ತೆಯ CS ಆಸ್ಪತ್ರೆ ಹಿಂಭಾಗದ ಅಭಿವೃದ್ಧಿಪಡಿಸಿರುವ ಕನ್ಸರ್ ವೆನ್ಸಿಯನ್ನು ಸೂಕ್ತವಾಗಿ ನಿರ್ವಹಣೆ ಮಾಡಿಲ್ಲ. ಪರಿಣಾಮವಾಗಿ ಅನೇಕ ಕಡೆ ಒತ್ತುವರಿಯಾಗಿದೆ, ...
Read More »ಚಾಲಕನ ನಿಯಂತ್ರಣ ತಪ್ಪಿ ಮೂವರು ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದ ಬಸ್
Cnewstv.in / 29.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚಾಲಕನ ನಿಯಂತ್ರಣ ತಪ್ಪಿ ಮೂವರು ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದ ಬಸ್ ಶಿವಮೊಗ್ಗ : ಅಯನೂರು ಮುಖ್ಯ ರಸ್ತೆಯ ಮೆಸ್ಕಾಂ ಕಚೇರಿ ಎದುರು ಖಾಸಗಿ ಬಸ್ಸೊಂದು ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದಿದ್ದು 3 ವಿದ್ಯಾರ್ಥಿಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಖಾಸಗಿ ಬಸ್ ಆಯನೂರು ಹತ್ತಿರ ಚಾಲಕನ ನಿಯಂತ್ರಣ ತಪ್ಪಿ ಪುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ಪರಿಣಾಮವಾಗಿ ಇಬ್ಬರು ವಿದ್ಯಾರ್ಥಿಗಳಿಗೆ ...
Read More »ನಗರದಲ್ಲಿ ನಾಳೆ ವಿದ್ಯುತ್ ವ್ಯತ್ಯಯ.
Cnewstv.in / 29.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಗರದಲ್ಲಿ ನಾಳೆ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ನಗರ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯಲ್ಲಿ ಸ್ಮಾರ್ಟ್ಸಿಟಿ ಯೋಜನೆಯಡಿಯಲ್ಲಿ ಯುಜಿ ಕೇಬಲ್ ಕಾಮಗಾರಿ ಕೈಗೊಳ್ಳುವುದರಿಂದ ದಿ: 30/01/2022 ರಂದು ಬೆ. 9.00 ರಿಂದ ಸಂಜೆ 6.00 ರವರೆಗೆ ಗಾಜನೂರು ರೂರಲ್, ಹಾಯ್ಹೊಳೆ, ಅನುಪಿನಕಟ್ಟೆ, ಗೋವಿಂದಾಪುರ, ಅಗಸವಳ್ಳಿ, ಕಲ್ಲೂರು, ರಾಮಿನಕೊಪ್ಪ, ಪುರದಾಳು, ಹನುಮಂತಾಪುರ, ಶಾರದ ಕಾಲೋನಿ, ಶರಾವತಿನಗರ, ಗೋಪಿಶೆಟ್ಟಿಕೊಪ್ಪ, ಮೇಲಿನ ತುಂಗಾನಗರ, ಕೆಳಗಿನ ತುಂಗಾನಗರ, ಚಾಲುಕ್ಯನಗರ, ಇಲಿಯಾಸ್ನಗರ 1 ರಿಂದ 14ನೇ ತಿರುವಿನವರೆಗೆ, ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 2.35 ಲಕ್ಷ.
Cnewstv.in / 29.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 2.35 ಲಕ್ಷ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,35,532 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 871 ಜನ ಸಾವನ್ನಪ್ಪಿದಾರೆ. 3,35,939 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 20,04,333 ಇದೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ...
Read More »ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ಸೋಂಕಿತರಿಗಿಂತ ಡಿಸ್ಚಾರ್ಜ್ ಅದವರೇ ಹೆಚ್ಚು.
Cnewstv.in / 28.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 396. ಜಿಲ್ಲೆಯಲ್ಲಿ ಒಟ್ಟು 2394 ಸಕ್ರಿಯ ಪ್ರಕರಣಗಳಿವೆ. 2157 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1849 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 3 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1084 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 711 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 66 ಜನ ನಿಗದಿತ ಆಸ್ಪತ್ರೆಗಳಲ್ಲಿ ...
Read More »
C News TV Kannada News Online in cnewstv