Cnewstv.in / 12.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಂಡಿಯಾ ಓಪನ್ ಟೂರ್ನಿ : ಶುಭಾರಂಭ ಮಾಡಿದ ಪಿ.ವಿ. ಸಿಂಧು ಮತ್ತು ಅಶ್ಮಿತಾ ಚಾಲಿಹಾ. ಹೊಸದಿಲ್ಲಿ: ಕೊರೊನಾ ಕಾರಣದಿಂದ ಎರಡು ಬಾರಿ ರದ್ದುಗೊಂಡಿದ್ದ “ಇಂಡಿಯಾ ಓಪನ್ ಟೂರ್ನಿ’ ನಿನ್ನೆ ಆರಂಭಗೊಂಡಿದೆ. ಪಿ.ವಿ. ಸಿಂಧು ಮತ್ತು ಭಾರತದ ಯುವ ಶಟ್ಲರ್ ಅಶ್ಮಿತಾ ಚಾಲಿಹಾ ಶುಭಾರಂಭ ಮಾಡಿದ್ದಾರೆ. ಮಹಿಳಾ ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನ ಹೋರಾಟದಲ್ಲಿ ಯಾವುದೇ ಶ್ರೇಯಾಂಕ ಹೊಂದಿಲ್ಲದ ಗುವಾಹಟಿಯ ಅಶ್ಮಿತಾ ರಶ್ಯದ 5ನೇ ಶ್ರೇಯಾಂಕದ ಯವೆYàನಿ ಕೊಸೆಸ್ಕಾಯಾ ಅವರನ್ನು ...
Read More »Monthly Archives: January 2022
ರಾಜಧಾನಿಗೆ ಕೊರೋನಾ ಹಬ್ಬಿಸುವುದು ನಿಮ್ಮ ಉದ್ದೇಶವೇ?
Cnewstv.in / 11.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಜಧಾನಿಗೆ ಕೊರೋನಾ ಹಬ್ಬಿಸುವುದು ನಿಮ್ಮ ಉದ್ದೇಶವೇ? ಬೆಂಗಳೂರು: ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ವಿರುದ್ಧ ಮತ್ತೆ ಬಿಜೆಪಿ ಟ್ವಿಟರ್ ನಲ್ಲಿ ವಾಗ್ದಾಳಿ ನಡೆಸಿದೆ. ಕೊರೋನಾ ಸ್ಪ್ರೆಡರ್ ಡಿಕೆ ಸೋದರರೆ, ನಿಮ್ಮ ಸುಳ್ಳಿನ ಜಾತ್ರೆ ಪ್ರಹಸನದಲ್ಲಿ ಇಪ್ಪತ್ತು ನಿಮಿಷ, ಅರ್ಧಗಂಟೆಯ ನಡಿಗೆ ನಾಟಕವಾಡುತ್ತಿರುವ ಕಾಂಗ್ರೆಸ್ ಪುಢಾರಿಗಳು ಬೆಂಗಳೂರಿಗೆ ವಾಪಾಸ್ ಆಗುತ್ತಿದ್ದಾರೆ. ಅವರೆಲ್ಲರೂ ಕೋವಿಡ್ ಸೋಂಕಿನ ಸಂಭಾವ್ಯ ವಾಹಕಗಳು. ರಾಜಧಾನಿಗೆ ಕೊರೋನಾ ಹಬ್ಬಿಸುವುದು ನಿಮ್ಮ ಉದ್ದೇಶವೇ ಎಂದು ಪ್ರಶ್ನಿಸಿದೆ. ಕಾಂಗ್ರೆಸ್ ಪಕ್ಷ ...
Read More »ಇಂದು ಸಹ ಜಿಲ್ಲೆಯಲ್ಲಿ ನೂರರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ.
Cnewstv.in / 11.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 133. ಜಿಲ್ಲೆಯಲ್ಲಿ ಒಟ್ಟು 548 ಸಕ್ರಿಯ ಪ್ರಕರಣಗಳಿವೆ. 2687 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1962 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 50 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...
Read More »ಲಂಚ ಪಡೆಯುತ್ತಿದ್ದ ಪಿಡಿಒ ಎಸಿಬಿ ಬಲೆಗೆ
Cnewstv.in / 11.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಲಂಚ ಪಡೆಯುತ್ತಿದ್ದ ಪಿಡಿಒ ಎಸಿಬಿ ಬಲೆಗೆ ಶಿವಮೊಗ್ಗ : ಲಂಚ ಪಡೆಯುತ್ತಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಬಂಧಿಸಿದ್ದಾರೆ. ಭದ್ರಾವತಿ ತಾಲೂಕಿನ ಬಿಳಗಿ ಗ್ರಾಮ ಪಂಚಾಯಿತಿಯ ಪಿಡಿಒ ಕೇಶವಮೂರ್ತಿ ತಮ್ಮ ಕಛೇರಿಯಲ್ಲಿ 70 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾನೆ. ಜಮೀನಿಗೆ ಸಂಬಂಧಿಸಿದಂತೆ NOC ನೀಡಲು ಹರೀಶ್ ಎನ್ನುವವರಿಗೆ ಕೇಶವಮೂರ್ತಿಯವರು ಒಂದು ಲಕ್ಷ ರೂಪಾಯಿ ಹಣವನ್ನು ಡಿಮ್ಯಾಂಡ್ ಮಾಡಿದ್ದರು, ...
Read More »ಹಿರಿಯ ನಾಗರಿಕರಿಗಾಗಿ ಸಹಾಯವಾಣಿ ಆರಂಭ.
Cnewstv.in / 11.01.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹಿರಿಯ ನಾಗರಿಕರಿಗಾಗಿ ಸಹಾಯವಾಣಿ ಆರಂಭ. ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಹಿರಿಯ ನಾಗರಿಕರ ಆರೋಗ್ಯ ಮತ್ತು ಆರೈಕೆಯಲ್ಲಿ ಕೋವಿಡ್-19 ಪರಿಣಾಮ ಬೀರಬಹುದೆಂಬ ಆತಂಕದಿಂದ ರಾಷ್ಟ್ರೀಯ ಹಿರಿಯ ನಾಗರಿಕರ ಸಹಾಯವಾಣಿ ಕರ್ನಾಟಕ ಘಟಕವು ವಿಶೇಷ ಸಹಾಯ ಕೇಂದ್ರವನ್ನು ಸ್ಥಾಪಿಸಿದೆ. ಕೊರೋನಾ ವೈರಸ್ ಮಹಾಮಾರಿಯಿಂದ ಒಂಟಿತನ, ಭಾವನಾತ್ಮಕ ಖಿನ್ನತೆಗೆ ಒಳಪಟ್ಟಿರುವ ಕರ್ನಾಟಕದ ಹಿರಿಯ ನಾಗರಿಕರು, ನಿರ್ಲಕ್ಷ್ಯಕ್ಕೊಳಪಟ್ಟಿರುವವರು, ರಕ್ಷಣೆಯ ಅಗತ್ಯವಿರುವವರು, ಪಿಂಚಣಿ ಮತ್ತು ಕಾನೂನು ಸೇವೆಗಳ ಬಗ್ಗೆ ಮಾಹಿತಿ ಬೇಕಾದವರು ಟೋಲ್ ...
Read More »ಸಿಎಂ ವರ್ಚುವಲ್ ಮೀಟಿಂಗ್, ಕೆಲವೇ ಕ್ಷಣಗಳಲ್ಲಿ ಲಾಕ್ ಡೌನ್ ಭವಿಷ್ಯ.
Cnewstv.in / 11.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಿಎಂ ವರ್ಚುವಲ್ ಮೀಟಿಂಗ್, ಕೆಲವೇ ಕ್ಷಣಗಳಲ್ಲಿ ಲಾಕ್ ಡೌನ್ ಭವಿಷ್ಯ. ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿಯವರು ಮಣಿಪಾಲ್ ಆಸ್ಪತ್ರೆಯಿಂದ ಇಂದು ವರ್ಚುವಲ್ ಸಭೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಮತ್ತಷ್ಟು ಟಫ್ ರೂಲ್ಸ್ ಜಾರಿ ಮಾಡುವ ಸಾಧ್ಯತೆ ಇದೆ. ಫೆಬ್ರವರಿ ಅಂತ್ಯದ ವೇಳೆಗೆ 50,000 ಕೇಸ್ ಬರಬಹುದು ಎಂದು ಎಂದು ತಜ್ಞರು ಅಂದಾಜಿಸಿದ್ದಾರೆ. ನೆರೆ ರಾಜ್ಯಗಳ ಕೊರೊನಾ ಮಾಹಿತಿಯನ್ನು ಪಡೆದ ಸಿಎಂ, ಒಂದು ...
Read More »ಸಚಿವ ಮಾಧುಸ್ವಾಮಿಗೆ ಕೊರೋನಾ ಪಾಸಿಟಿವ್. ಮೂರ್ನಾಲ್ಕು ದಿನಗಳಿಂದ ಸಿಎಂ ಸಂಪರ್ಕದಲ್ಲಿದ್ದ ಸಚಿವರು, ಅಧಿಕಾರಿಗಳಿಗೆ ಡವಡವ.
Cnewstv.in / 11.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಚಿವ ಮಾಧುಸ್ವಾಮಿಗೆ ಕೊರೋನಾ ಪಾಸಿಟಿವ್. ಮೂರ್ನಾಲ್ಕು ದಿನಗಳಿಂದ ಸಿಎಂ ಸಂಪರ್ಕದಲ್ಲಿದ್ದ ಸಚಿವರು, ಅಧಿಕಾರಿಗಳಿಗೆ ಡವಡವ. ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಅದರಲ್ಲಿಯೂ ಮೂರನೇಯ ಅಲೆ ಅತ್ಯಂತ ವೇಗವಾಗಿ ಹರಡುತ್ತಿದೆ. ನೆನ್ನೆ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ಇರುವುದು ದೃಡಪಟ್ಟಿದೆ. ಇಂದು ಅವರ ಸಂಪುಟದ ಮತ್ತೊಬ್ಬ ಹಿರಿಯ ಸಚಿವರಾದ ಜೆ.ಸಿ. ಮಾಧುಸ್ವಾಮಿಯವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಎ ...
Read More »ರೈತರ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಗುರುತಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ತಾಲ್ಲೂಕು ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ.
Cnewstv.in / 11.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರೈತರ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಗುರುತಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ತಾಲ್ಲೂಕು ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ. ಶಿವಮೊಗ್ಗ : ರೈತರ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಗುರುತಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ತಾಲ್ಲೂಕು ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಭಾರತೀಯ ಕಿಸಾನ್ ಸಂಘದ ವತಿಯಿಂದ ಮನವಿ ಸಲ್ಲಿಸಿದರು. ದೇಶಕ್ಕೆ ಸ್ವಾತಂತ್ರ್ಯ ಬಂದು 75ವರ್ಷಗಳು ತುಂಬುತ್ತಿದೆ. ರೈಲ್ವೆ, ರಸ್ತೆ, ವಿದ್ಯುನ್ಮಾನ ತಂತ್ರಜ್ಞಾನ ಅನೇಕ ಕ್ಷೇತ್ರಗಳಲ್ಲಿ ಪ್ರಗತಿಯನ್ನು ಸಾಧಿಸಿ ಮಂಗಳನ ...
Read More »ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ
Cnewstv.in / 11.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ ಶಿವಮೊಗ್ಗ : ನಗರ ಉಪವಿಭಾಗ-2 ರ ಘಟಕ 4 ರ ವ್ಯಾಪ್ತಿಯಲ್ಲಿ ಎಂ.ಆರ್.ಎಸ್ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಇರುವ ಕಾರಣ ಕೆಳಕಂಡ ಪ್ರದೇಶದಲ್ಲಿ ಜ.12 ರ ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆವರೆಗೆ ವಿದ್ಯುತ್ ವ್ಯತ್ಯವಾಗಲಿದೆ. ನಗರದ ಬೆಕ್ಕಿನಕಲ್ಮಠ, ಕೋಟೆ ರಸ್ತೆ, ಮಾರಿಗದ್ದುಗೆ, ಎಸ್.ಪಿ.ಎಂ ರಸ್ತೆ, ಒ.ಬಿ.ಎಲ್ ರಸ್ತೆ, ಪೆನ್ಶನ್ ಮೊಹಲ್ಲಾ, ಸಿ.ಎಲ್.ರಾಮಣ್ಣ ರಸ್ತೆ, ಹಳೇ ಪೋಸ್ಟ್ ...
Read More »ಮಿಳಘಟ್ಟ ಕೆರೆ ಜಾಗದ ಪಕ್ಕದಲ್ಲಿ ಸಂತೆ ಮಾರುಕಟ್ಟೆ ಕಾಂಪ್ಲೆಕ್ಸ್ ನಿರ್ಮಾಣದ ಮುನ್ನ ಮನೆಗಳ ಮುಂದೆ ರಸ್ತೆ ನಿರ್ಮಿಸಿ
Cnewstv.in / 11.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದ 27 ನೇ ವಾರ್ಡಿನ ಮಿಳಘಟ್ಟ ಕೆರೆ ಜಾಗದ ಪಕ್ಕದಲ್ಲಿ ಸಂತ ಮಾರುಕಟ್ಟೆ ಕಾಂಪ್ಲೆಕ್ಸ್ ನಿರ್ಮಾಣದ ಮುನ್ನ ಮನೆಗಳ ಮುಂದೆ 30 ಅಡಿ ರಸ್ತೆ ನಿರ್ಮಿಸಿ ಎಂದು ಮಿಳಘಟ್ಟ ನಿವಾಸಿಗಳ ಸಂಘದ ವತಿಯಿಂದ ಮೇಯರ್ ಗೆ ಮನವಿ ಸಲ್ಲಿಸಲಾಯಿತು. ಮಿಳಘಟ್ಟದ ಕೆರೆಯ ಜಾಗದಲ್ಲಿ ಮಂಗಳವಾರದ ಸಂತ ಮೈದಾನ ನಡೆಸಲು ಯೋಜಿಸಿರುವುದು ಸರಿಯಷ್ಟೇ ಈ ಕರೆಯ ಜಾಗದಲ್ಲಿ ಸಂತೆಗಾಗಿ ಮೊದಲ ಹಂತದಲ್ಲಿ ಕಾಂಪ್ಲೆಕ್ಸ್ ನಿರ್ಮಿಸಲು ಈಗಾಗಲೇ ಗುತ್ತಿಗೆ ...
Read More »
C News TV Kannada News Online in cnewstv