Cnewstv.in / 11.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಂಬೇಡ್ಕರ್ ಅಭಿವೃದ್ದಿ ನಿಗಮದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ : ಹೆಚ್.ನಾಗೇಶ್ ಶಿವಮೊಗ್ಗ : ಹಿಂದುಳಿದ ವರ್ಗಗಳಿಗೆ ಸಮಾನತೆ ಒದಗಿಸಿ, ಮುಖ್ಯವಾಹಿನಿಗೆ ತರಲೆಂದು ಸರ್ಕಾರ ವಿವಿಧ ನಿಗಮಗಳನ್ನು ಸ್ಥಾಪಿಸಿದ್ದು, ಅಂಬೇಡ್ಕರ್ ಅಭಿವೃದ್ದಿ ನಿಗಮದಡಿ ಇರುವ ಯೋಜನೆಗಳನ್ನು ಫಲಾನುಭವಿಗಳು ಸದುಪಯೋಗ ಪಡಿಸಿಕೊಳ್ಳಬೇಕೆಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷ ಹೆಚ್.ನಾಗೇಶ್ ಹೇಳಿದರು. ಯಾವುದೇ ರೀತಿಯ ಕುಂದುಕೊರತೆಗಳು ಇದ್ದಲ್ಲಿ ಫಲಾನುಭವಿಗಳು ನೇರವಾಗಿ ತಮ್ಮ ಕಚೇರಿಗೆ ಅಥವಾ ತಮ್ಮನ್ನು ಸಂಪರ್ಕಿಸಿ ಬಗೆಹರಿಸಿಕೊಳ್ಳುವಂತೆ ಅಭಯ ನೀಡಿದರು. ಶಿವಮೊಗ್ಗದಲ್ಲಿ ...
Read More »Monthly Archives: January 2022
ಶಿವಮೊಗ್ಗ ನಗರದ ಜನತೆಯನ್ನು ಕೋವಿಡ್ನಿಂದ ರಕ್ಷಿಸಲು ಪ್ರಥಮವಾಗಿ ಸಚಿವ ಕೆ ಎಸ್ ಈಶ್ವರಪ್ಪ ರವರನ್ನು ಕ್ವಾರೆಂಟೈನ್ ಮಾಡುವ ಅವಶ್ಯಕತೆ ಖಂಡಿತ ಇದೆ – ಹೆಚ್.ಎಸ್ ಸುಂದರೇಶ್
Cnewstv.in / 11.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ : ತಮಿಳುನಾಡು ಮೇಲ್ವರುವತ್ತೂರು ಓಂ ಶಕ್ತಿ ದೇವಸ್ಥಾನಕ್ಕೆ ಮತ್ತು ಇತರೆ ಊರುಗಳಿಗೆ ಶಿವಮೊಗ್ಗದಿಂದ ಹೋಗಿ ಪ್ರವಾಸ ಮಾಡಿ ಬಂದವರಲ್ಲಿ 83 ಮಂದಿಗೆ ಕೋವಿಡ್ ದೃಢಪಟ್ಟಿದೆ. ಇದರೊಂದಿಗೆ ಕೋವಿಡ್ ಪೀಡಿತ ಓಂ ಶಕ್ತಿ ಭಕ್ತರ ಸಂಖ್ಯೆ 148 ಕ್ಕೆ ಏರಿಕೆಯಾಗಿದೆ. ಈ ಸಂಖ್ಯೆ ದಿನೇ ದಿನೇ ಪ್ರಕರಣಗಳ ಸಂಖ್ಯೆ ಸಕ್ರಿಯವಾಗಿ ಮುನ್ನಡೆಯುತ್ತಿರುವ ವರದಿ ಗಮನಿಸಿದಾಗ ಆತಂಕಕ್ಕೀಡು ಮಾಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ ಎಸ್ ...
Read More »200 ಕೆ.ಜಿ.ಗಾಂಜಾ ಜಪ್ತಿ
Cnewstv.in / 11.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 200 ಕೆ.ಜಿ.ಗಾಂಜಾ ಜಪ್ತಿ ಬೆಂಗಳೂರು: ಆಂಧ್ರಪ್ರದೇಶದಲ್ಲಿ ಬೆಳೆದ ಗಾಂಜಾವನ್ನು ರೌಡಿಗಳ ನೆರವಿನಿಂದ ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದ ನಾಲ್ವರು ಪೆಡ್ಲರ್ಗಳನ್ನು ಕೆಂಪೇಗೌಡ ನಗರ (ಕೆ.ಜಿ.ನಗರ) ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ₹60 ಲಕ್ಷ ಮೌಲ್ಯದ 200 ಕೆ.ಜಿ. ಗಾಂಜಾ ಹಾಗೂ ಒಂದು ಟಾಟಾ ಮ್ಯಾಜಿಕ್ ಏಸ್ ವಾಹನ ಜಪ್ತಿ ಮಾಡಲಾಗಿದೆ. ‘ಪೋತಯ್ಯ (19), ಪಲ್ಲೆಂ ವರಪ್ರಸಾದ್ (19), ವಂಥಲಾ ರಮೇಶ್ (19) ಹಾಗೂ ಕೊಂಡಜ್ಜಿ ಪ್ರಸಾದ್ (19) ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1,68,063 ಒಮಿಕ್ರಾನ್ ಸೋಂಕಿತರ ಸಂಖ್ಯೆ 4,461 ಕ್ಕೆ ಏರಿಕೆ.
Cnewstv.in / 11.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1,68,063 ಒಮಿಕ್ರಾನ್ ಸೋಂಕಿತರ ಸಂಖ್ಯೆ 4,461 ಕ್ಕೆ ಏರಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,68,063 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 277 ಜನ ಸಾವನ್ನಪ್ಪಿದಾರೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ. ದೇಶದಲ್ಲಿ ಪಾಸಿಟಿವಿಟಿ ದರ 10.64 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ...
Read More »ಬೆಳ್ಳಂಬೆಳಗ್ಗೆ ಗಿರಿನಗರ ಪೋಲಿಸರಿಂದ ರೌಡಿಶೀಟರ್ ಮೇಲೆ ಫೈರಿಂಗ್.
Cnewstv.in / 11.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಳ್ಳಂಬೆಳಗ್ಗೆ ಗಿರಿನಗರ ಪೋಲಿಸರಿಂದ ರೌಡಿಶೀಟರ್ ಮೇಲೆ ಫೈರಿಂಗ್. ಬೆಂಗಳೂರು : ಬೆಳ್ಳಂಬೆಳಗ್ಗೆ ಗಿರಿನಗರ ಪೊಲೀಸರು ರೌಡಿ ಶೀಟರ್ ಮೇಲೆ ಫೈರಿಂಗ್ ಮಾಡಿ ಬಂದಿಸಿದ್ದಾರೆ. ಕೊಲೆ, ದರೋಡೆ, ಕಿಡ್ನಾಪ್, ಕಳ್ಳತನ ಸೇರಿದಂತೆ ಮೂವತ್ತಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ ನರಸಿಂಹ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಲು ಹೋದಾಗ ಆರೋಪಿ ನರಸಿಂಹನು ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾನೆ ಈ ಹಿನ್ನಲೆಯಲ್ಲಿ ಪಿಎಸ್ಐ ಸುನಿಲ್ ರೆಡ್ಡಿಯವರು ಅತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಆರೋಪಿ ನರಸಿಂಹ ...
Read More »ಜಲ್ಲಿಕಟ್ಟು ಕ್ರೀಡೆಗೂ ಗೈಡ್ಲೈನ್ಸ್.
Cnewstv.in / 11.01.2022 / ತಮಿಳುನಾಡು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಲ್ಲಿಕಟ್ಟು ಕ್ರೀಡೆಗೂ ಗೈಡ್ಲೈನ್ಸ್. ತಮಿಳುನಾಡು : ತಮಿಳುನಾಡು ಸರ್ಕಾರ ಜಲ್ಲಿಕಟ್ಟು ಕ್ರೀಡಾಕೂಟ ಯೋಜನೆಗೆ ಮಾರ್ಗಸೂಚಿಯನ್ನು ಜಾರಿಗೊಳಿಸಿದೆ. ಪೊಂಗಲ್ (ಸಂಕ್ರಾಂತಿ) ಹಬ್ಬದಂದು ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡಾಕೂಟಗಳ ಹೆಚ್ಚಾಗಿ ಆಯೋಜನೆ ಮಾಡಲಾಗುತ್ತದೆ. ಆದರೆ ಈ ಬಾರಿ ಕೊರೊನಾ ಮೂರನೇ ಅಲೆಯ ಸಾದ್ಯತೆ ಇರುವ ಕಾರಣ ತಮಿಳುನಾಡು ಸರ್ಕಾರ ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದೆ. ಈ ಬಾರಿ ಗೂಳಿ ಪಳಗಿಸುವವರು ಸೇರಿ 300 ಜನರಿಗೆ ಮಾತ್ರ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದು ಎಂದು ಸೂಚಿಸಲಾಗಿದೆ. ತಮಿಳುನಾಡಿನಲ್ಲಿ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 148
Cnewstv.in / 09.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 148. ಜಿಲ್ಲೆಯಲ್ಲಿ ಒಟ್ಟು 361 ಸಕ್ರಿಯ ಪ್ರಕರಣಗಳಿವೆ. 947 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3234 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 8 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...
Read More »ತುಂಗಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಮೀನುಗಾರನಿಗೆ ಮೀನಿನ ಬದಲಾಗಿ ಸಿಕ್ತು ಮೊಸಳೆಯ ಮರಿ.
Cnewstv.in / 09.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತುಂಗಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಮೀನುಗಾರನಿಗೆ ಮೀನಿನ ಬದಲಾಗಿ ಸಿಕ್ತು ಮೊಸಳೆಯ ಮರಿ. ಶಿವಮೊಗ್ಗ : ಮೀನುಗಾರ ಮೀನು ಹಿಡಿಯಲು ಹಾಕಿದ್ದ ಬಲೆಯಲ್ಲಿ ಮೀನಿನ ಬದಲಾಗಿ ಮೊಸಳೆ ಮರಿ ಸಿಕ್ಕ ಘಟನೆ ಶಿವಮೊಗ್ಗ ಜಿಲ್ಲೆಯ ಪಿಳ್ಳಂಗಿರಿಯಲ್ಲಿ ನಡೆದಿದೆ. ಪಿಳ್ಳಂಗಿರಿ ಗ್ರಾಮದ ರಶೀದ್ ಎಂಬುವರು ಮೀನ ಹಿಡಿಯಲು ಊರಿನ ದೇವಾಲಯ ಪಕ್ಕದಲ್ಲಿ ಹರಿಯುವ ತುಂಗಾ ನದಿಯಲ್ಲಿ ಹಾಕಿದ್ದರು. ಗಾಳ ಜಗ್ಗಿ ದಂತಾಗಿದೆ ಕೂಡಲೇ ರಶೀದ್ ರವರು ಗಾಳವನ್ನು ಮೇಲೆತ್ತಿದಾಗ ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1,59,623. ಒಮಿಕ್ರಾನ್ ಸೋಂಕಿತರ ಸಂಖ್ಯೆ 3623 ಕ್ಕೆ ಏರಿಕೆ.
Cnewstv.in / 09.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1,59,623. ಒಮಿಕ್ರಾನ್ ಸೋಂಕಿತರ ಸಂಖ್ಯೆ 3623 ಕ್ಕೆ ಏರಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,59,623 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 327 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಕೊರೊನಾ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 3,623 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಪಾಸಿಟಿವಿಟಿ ದರ ...
Read More »ನಗಾರಿ ಬಾರಿಸುವ ಮೂಲಕ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಚಾಲನೆ
Cnewstv.in / 09.01.2022 / ರಾಮನಗರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗಾರಿ ಬಾರಿಸುವ ಮೂಲಕ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಚಾಲನೆ ರಾಮನಗರ : ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಇಂದು ಕನಕಪುರ ತಾಲೂಕಿನ ಸಂಗಮ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು. ವಿಕೆಂಡ್ ಕರ್ಫ್ಯೂ ಮಧ್ಯೆ ರಾಜ್ಯಸಭೆಯ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ನಗಾರಿ ಬಾರಿಸುವ ಮೂಲಕ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಾಧುಕೋಕಿಲ, ...
Read More »
C News TV Kannada News Online in cnewstv