Cnewstv.in / 08.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 116. ಜಿಲ್ಲೆಯಲ್ಲಿ ಒಟ್ಟು 225 ಸಕ್ರಿಯ ಪ್ರಕರಣಗಳಿವೆ. 1994 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3815 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 8 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ...
Read More »Monthly Archives: January 2022
ಅಪ್ಪಾ ಸಾಯಬೇಡ್ರಿ ಅಂತೀವಿ, ಇಲ್ಲ ನಾವು ಸಾಯೋರೇ ಅಂತಾ ಚಂಡಿ ಹಠ ಹಿಡಿದ್ರೆ ಏನು ಮಾಡೋಣ..?
Cnewstv.in / 08.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಪ್ಪಾ ಸಾಯಬೇಡ್ರಿ ಅಂತೀವಿ, ಇಲ್ಲ ನಾವು ಸಾಯೋರೇ ಅಂತಾ ಚಂಡಿ ಹಠ ಹಿಡಿದ್ರೆ ಏನು ಮಾಡೋಣ..? ಶಿವಮೊಗ್ಗ : ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ವಿಚಾರಕ್ಕೆ ಸಂಬಂಧಿಸಿದಂತೆ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದರು ಕೆ.ಎಸ್ ಈಶ್ವರಪ್ಪನವರು ಪ್ರತಿಕ್ರಿಯೆ ನೀಡಿದ್ದಾರೆ. ಅಪ್ಪಾ ಸಾಯಬೇಡ್ರಿ ಅಂತೀವಿ, ಇಲ್ಲ ನಾವು ಸಾಯೋರೇ ಅಂತಾ ಚಂಡಿ ಹಠ ಹಿಡಿದ್ರೆ ಏನು ಮಾಡೋಣ..? ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರು, ನೀವು ಇಬ್ಬರೇ ಪಾದಯಾತ್ರೆ ...
Read More »ಪಂಚರಾಜ್ಯಗಳ ಚುನಾವಣಾ ದಿನಾಂಕ ಫಿಕ್ಸ್, ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ.
Cnewstv.in / 08.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಂಚರಾಜ್ಯಗಳ ಚುನಾವಣಾ ದಿನಾಂಕ ಫಿಕ್ಸ್, ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ. ನವದೆಹಲಿ : ಕೇಂದ್ರ ಚುನಾವಣಾ ಆಯೋಗ ಪಂಚರಾಜ್ಯಗಳ ಚುನಾವಣೆಗೆ ದಿನಾಂಕವನ್ನು ಪ್ರಕಟಿಸಿದೆ. ಪಂಜಾಬ್, ಉತ್ತರಾಖಂಡ್, ಗೋವಾ, ಮಣಿಪುರ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಈ ವರ್ಷ ಸಾರ್ವತ್ರಿಕ ವಿಧಾನಸಭೆ ಚುನಾವಣೆ ನಡೆಯಲಿದ್ದು ಕೋವಿಡ್-19 ನಿಯಮಗಳ ಪಾಲನೆಯೊಂದಿಗೆ ಮತದಾನ ನಡೆಯಲಿದೆ. ಕೋವಿಡ್-19 ಸುರಕ್ಷತಾ ಕ್ರಮಗಳ ಹಿನ್ನೆಲೆಯಲ್ಲಿ ಮತದಾನದ ಸಮಯವನ್ನು 1 ಗಂಟೆ ಹೆಚ್ಚು ವಿಸ್ತರಿಸಲಾಗಿದೆ. ಚುನಾವಣೆ ಎದುರಿಸಲಿರುವ 5 ...
Read More »ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ.
Cnewstv.in / 08.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಜನವರಿ 9 ರಂದು ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-02 ಫೀಡರ್ಗೆ ಸಂಬಂಧಿಸಿದಂತೆ ಮಾಡಲ್ ಸಬ್ ಡಿವಿಷನ್ ಯೋಜನೆಯಡಿ ಸ್ಪನ್ ಪೋಲ್ ಅಳವಡಿಕೆ ಕಾಮಗಾರಿ ಇರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ಅಂದು ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ. ನಗರದ ಸವಳಂಗ ರಸ್ತೆ, ಲೂರ್ದುನಗರ, ಸಿಟಿ ಕಾರ್ಪೊರೇಷನ್, ಕುವೆಂಪು ರಂಗಮಂದಿರ, ಡಿ.ಸಿ.ಆಫೀಸ್, ಶಿವಮೂರ್ತಿ ಸರ್ಕಲ್, ...
Read More »ವೀಕೆಂಡ್ ಕರ್ಫ್ಯೂ : ಕಾರ್ಗಿಲ್ ಪಟ್ಟಣ ಸಂಪೂರ್ಣ ಬಂದ್.
Cnewstv.in / 08.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವೀಕೆಂಡ್ ಕರ್ಫ್ಯೂ : ಕಾರ್ಗಿಲ್ ಪಟ್ಟಣ ಸಂಪೂರ್ಣ ಬಂದ್. ಶಿವಮೊಗ್ಗ : ರಾಜ್ಯಾದ್ಯಂತ ಕೋವಿಡ್ ನಿಯಂತ್ರಣಗಾಗಿ ವಿಕೇಂಡ್ ಕರ್ಫ್ಯೂ ವಿಧಿಸಲಾಗಿದ್ದು, ವಿಕೇಂಡ್ ಕರ್ಫ್ಯೂ ಹಿನ್ನೆಲೆ ಕಾರ್ಗಿಲ್ ಪಟ್ಟಣ ಸಂಪೂರ್ಣ ಬಂದ್ ಆಗಿದೆ. ಕಾರ್ಗಿಲ್ ಪಟ್ಟಣದ ಪಿಎಸ್ಐ ತಿರುಮಲೇಶ್ ನೇತೃತ್ವದ ಪೊಲೀಸ್ ತಂಡ ಅಂಗಡಿ-ಮುಂಗಟ್ಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಿಸಿ ನಿರಂತರ ಗಸ್ತಿನಲ್ಲಿ ತಿರುಗುತ್ತಿದ್ದಾರೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಅನಗತ್ಯವಾಗಿ ರಸ್ತೆಗಿಳಿದ ವಾಹನಗಳನ್ನು ತಪಾಸಣೆಗೆ ಒಳಪಡಿಸಿ ವಶಕ್ಕೆ ಪಡೆದಿದ್ದಾರೆ. ಒಟ್ಟಿನಲ್ಲಿ ವೀಕೆಂಡ್ ...
Read More »ಜಿಲ್ಲಾಡಳಿತ ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಸಿದ್ಧವಾಗಿದೆ.
Cnewstv.in / 08.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲಾಡಳಿತ ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಸಿದ್ಧವಾಗಿದೆ. ಶಿವಮೊಗ್ಗ : ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ೧೩೮೨ ಬೆಡ್ ಗಳು ಲಭ್ಯವಿದ್ದು, ೬೪೦ ಬೆಡ್ ಗಳನ್ನೂ ಕೋವಿಡಿಗಾಗಿ ಮೀಸಲಿರಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು ೯೪ ಸಾವಿರ ಕಿಲೋ ಲೀಟರ್ ಆಕ್ಸಿಜನ್ ಸಂಗ್ರಹಣಾ ಸಾಮರ್ಥ್ಯದ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ಸಮರ್ಪಕ ನಿರ್ವಹಣೆಗೆ ವಾರ್ ರೂಮ್ ...
Read More »ಮೇಕೆದಾಟು ಯೋಜನೆ : ಪರ-ವಿರೋಧ ಮುಂದೇನು ??
Cnewstv.in / 08.01.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೇಕೆದಾಟು ಯೋಜನೆ : ಪರ-ವಿರೋಧ ಮುಂದೇನು ?? ಮೇಕೆದಾಟು ಯೋಜನೆ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು ಆತಂಕ ಮೂಡಿಸಿದೆ ಮುಂದೇನು ಮಾಡಬೇಕು ಎಂದು ಸರ್ಕಾರ ಯೋಚನೆ ಮಾಡ್ತಾ ಇದೆ. ಆದರೆ ಕರ್ನಾಟಕ ರಾಜ್ಯದಲ್ಲಿ ಮಾತ್ರ ಸದ್ದು ಮಾಡುತ್ತಾ ಇರುವುದು ಮೇಕೆದಾಟು ಯೋಜನೆ. ಹೌದು ಕಾವೇರಿ ನದಿ ನೀರಿನ ಹಂಚಿಕೆ ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ದಶಕಗಳ ಕಾಲ ಹೊಗೆಯಾಡುತ್ತಿದ್ದ ವಿವಾದಕ್ಕೆ ಸುಪ್ರೀಂ ಕೋರ್ಟ್ ...
Read More »ವಿಕೇಂಡ್ ಕರ್ಫ್ಯೂ : ಸ್ತಬ್ಧವಾಗುತ್ತಿದೆ ನಗರ
Cnewstv.in / 07.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಕೇಂಡ್ ಕರ್ಫ್ಯೂ : ಸ್ತಬ್ಧವಾಗುತ್ತಿದೆ ನಗರ ಶಿವಮೊಗ್ಗ : ರಾಜ್ಯಾದ್ಯಂತ ಕೊರೋನಾ ರೂಪಾಂತರಿ ಒಮಿಕ್ರಾನ್ ಸೋಂಕು ಹೆಚ್ಚಾಗುತ್ತಿದ್ದು ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವಿಕೇಂಡ್ ಕರ್ಫ್ಯೂ ಘೋಷಣೆ ಮಾಡಿದ್ದಾರೆ. ಇಂದು ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೂ ನೈಟ್ ಕರ್ಫ್ಯೂ ಜಾರಿಯಲ್ಲಿದೆ. ಪ್ರಮುಖ ವರ್ತಕರು 9 ಗಂಟೆಯಿಂದಲೇ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ತೆರಳುತ್ತಿದ್ದರು. ಜನರ ಅಗತ್ಯವಾಗಿ ಓಡಾಡಬಾರದು ಎಂದು ಪೊಲೀಸರು ಎಚ್ಚರಿಕೆ ನೀಡುತ್ತಿದ್ದಾರೆ. ...
Read More »ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ : ಮಹಿಳಾ ಘಟಕ ಹಾಗೂ ವಾರ್ಡ್ ಅಧ್ಯಕ್ಷರು ಆಯ್ಕೆ
Cnewstv.in / 07.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ : ಮಹಿಳಾ ಘಟಕ ಹಾಗೂ ವಾರ್ಡ್ ಅಧ್ಯಕ್ಷರು ಆಯ್ಕೆ ಶಿವಮೊಗ್ಗ : ಇಂದು ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಮಹಿಳಾ ಘಟಕ ಹಾಗೂ ವಾರ್ಡ್ ಅಧ್ಯಕ್ಷರು ಆಯ್ಕೆ ನಡೆಸಲಾಯಿತು. ಮಹಿಳಾ ನಗರ ಅಧ್ಯಕ್ಷರಾಗಿ ಕವಿತಾ ಸಿ ಅವರನ್ನು ಹಾಗೂ 26ನೇ ವಾರ್ಡ್ ಅಧ್ಯಕ್ಷರಾಗಿ ವಿಕಾಸ ಎಸ್ ಅವರನ್ನು ಜಿಲ್ಲಾ ಸಮಿತಿಯು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ನಾಡು ನುಡಿ ನೆಲ ...
Read More »ಜಿಲ್ಲೆಯಲ್ಲಿ ಮೂರಂಕಿಗೆ ಏರಿದ ಕೊರೊನಾ ಸೋಂಕಿತರ ಸಂಖ್ಯೆ
Cnewstv.in / 06.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 59. ಜಿಲ್ಲೆಯಲ್ಲಿ ಒಟ್ಟು 117 ಸಕ್ರಿಯ ಪ್ರಕರಣಗಳಿವೆ. 2563 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3123 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 9 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ...
Read More »
C News TV Kannada News Online in cnewstv