Breaking News

Monthly Archives: January 2022

ಕಫ್ರ್ಯೂ ವೇಳೆ ಗ್ರಂಥಾಲಯ ಸೇವೆ ಹಾಗೂ ಹುಲಿ-ಸಿಂಹಧಾಮ ವೀಕ್ಷಣೆ ಬಂದ್

Cnewstv.in / 07.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಫ್ರ್ಯೂ ವೇಳೆ ಗ್ರಂಥಾಲಯ ಸೇವೆ ಹಾಗೂ ಹುಲಿ-ಸಿಂಹಧಾಮ ವೀಕ್ಷಣೆ ಬಂದ್ ಶಿವಮೊಗ್ಗ : ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್-19 ರೂಪಾಂತರಿ ವೈರಸ್ ಒಮಿಕ್ರಾನ್ ವೈರಾಣು ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರದ ಆದೇಶದನ್ವಯ ಜ.05 ರಿಂದ 19 ರವರೆಗೆ ವಾರಾಂತ್ಯ ಕಫ್ರ್ಯೂ ವಿಧಿಸಿರುವ ಹಿನ್ನೆಲೆಯಲ್ಲಿ ಶನಿವಾರ ಹಾಗೂ ಭಾನುವಾರ ಗ್ರಂಥಾಲಯಗಳ ಸೇವೆಯನ್ನು ಸ್ಥಗಿತಗೊಳಿಸಿ, ಮುಂದಿನ ಆದೇಶದವರೆಗೆ ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಸಾರ್ವಜನಿಕರಿಗೆ ಗ್ರಂಥಾಲಯ ಸೇವೆಯನ್ನು ...

Read More »

11 ಬಾರಿ ಲಸಿಕೆ ಪಡೆದ 84 ರ ಆಸಾಮಿ.

Cnewstv.in / 07.01.2022 / ಬಿಹಾರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 11 ಬಾರಿ ಲಸಿಕೆ ಪಡೆದ 84 ರ ಆಸಾಮಿ. ಬಿಹಾರ : ಕೊರೊನಾ ನಿಯಂತ್ರಣಕ್ಕಾಗಿ ಲಸಿಕೆ ಪಡೆಯುವುದು ಕಡ್ಡಾಯ ಎಂದು ಸರ್ಕಾರ ಘೋಷಣೆ ಮಾಡಿದೆ. ಇನ್ನೂ ಅನೇಕ ಮಂದಿ ಎರಡನೇ ಡೋಸ್ ಲಸಿಕೆಯನ್ನು ಪಡೆದಿಲ್ಲ. ಎರಡನೇ ಡೋಸ್ ಲಸಿಕೆಯನ್ನು ಹಾಕಿಸಿಕೊಳ್ಳಿ ಎಂದು ಸರ್ಕಾರ ಎಲ್ಲರಿಗೂ ವಿನಂತಿ ಮಾಡ್ತಾ ಇದೆ. ಆದರೆ ಇಲ್ಲೊಬ್ಬ ಭೂಪ ಕೊರೊನಾ ಲಸಿಕೆಯನ್ನು 11 ಬಾರಿ ಪಡೆದಿದ್ದಾನೆ. ಹೌದು ಈ ವಿಚಿತ್ರ ಘಟನೆ ನಡೆದಿರುವುದು ಬಿಹಾರ ...

Read More »

ವಿಕಲಚೇತನರ ಬಸ್‍ಪಾಸ್‍ಗೆ ಅರ್ಜಿ ಆಹ್ವಾನ.

Cnewstv.in / 07.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿಕಲಚೇತನರ ಬಸ್‍ಪಾಸ್‍ಗೆ ಅರ್ಜಿ ಆಹ್ವಾನ. ಶಿವಮೊಗ್ಗ : 2022 ನೇ ಸಾಲಿಗೆ ದಿ: 01-01-2022 ರಿಂದ 31-12-2022 ರವರೆಗೆ ಮಾನ್ಯತೆ ಇರುವಂತೆ ವಿಕಲಚೇತನರಿಗೆ ರಿಯಾಯಿತಿ ದರದ ಬಸ್‍ಪಾಸ್ ವಿತರಿಸಲು ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸು ಅವಕಾಶ ಕಲ್ಪಿಸಲಾಗಿದೆ. 2021 ನೇ ಸಾಲಿನಂತೆ 2022 ನೇ ಸಾಲಿನಲ್ಲಿಯೂ ಹೊಸದಾಗಿ/ನವೀಕರಣದ ವಿಕಲಚೇತನರ ರಿಯಾಯಿತಿ ಬಸ್‍ಪಾಸ್‍ಗಾಗಿ ಆನ್‍ಲೈನ್‍ನಲ್ಲಿ ಸರ್ಕಾರ ನಿಗದಿಪಡಿಸಿರುವ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿಕಲಚೇತನ ...

Read More »

ಓಂ ಶಕ್ತಿ ಯಾತ್ರೆಗೆ ತೆರಳಿದ್ದ ಆರು ಮಂದಿಗೆ ಕೋವಿಡ್ ಪಾಸಿಟಿವ್.‌

Cnewstv.in / 07.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಓಂ ಶಕ್ತಿ ಯಾತ್ರೆಗೆ ತೆರಳಿದ್ದ ಆರು ಮಂದಿಗೆ ಕೋವಿಡ್ ಪಾಸಿಟಿವ್.‌ ಶಿವಮೊಗ್ಗ : ಓಂ ಶಕ್ತಿ ಯಾತ್ರೆಗೆ ತೆರಳಿದ್ದ ಶಿವಮೊಗ್ಗದ ಆರು ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಸೋಂಕಿತ ಆರು ಮಂದಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 31ರಂದು ನಗರದಿಂದ ಓಂ ಶಕ್ತಿ ಯಾತ್ರೆಗೆ ತೆರಳಿದ್ದವರು ಬುಧವಾರ ವಾಪಸಾಗಿದ್ದಾರೆ. ಸುಮಾರು 82 ಬಸ್ಸುಗಳಲ್ಲಿ 4 ಸಾವಿರಕ್ಕೂ ಅಧಿಕ ಮಂದಿ ತಮಿಳುನಾಡಿನ ಓಂ ಶಕ್ತಿ ಯಾತ್ರೆಗೆ ತೆರಳಿದ್ದರು. ಮೈಸೂರು, ನಂಜನಗೂಡು, ...

Read More »

ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಕೆ.ಚೇತನ್ ಆಗ್ರಹ

Cnewstv.in / 07.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಕೆ.ಚೇತನ್ ಆಗ್ರಹ ಶಿವಮೊಗ್ಗ: ನಗರದ ಉಷಾ ನರ್ಸಿಂಗ್ ಸಮೀಪವಿರುವ ರೈಲ್ವೇ ಗೇಟ್ ಮಾರ್ಗದಲ್ಲಿ ದಿನನಿತ್ಯ ಸಂಚರಿಸುವ ಸಾರ್ವಜನಿಕರ ಸಮಸ್ಯೆ ಪರಿಹರಿಸುವ ಜತೆಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಕೆ.ಚೇತನ್ ಆಗ್ರಹಿಸಿದ್ದಾರೆ. ಶಿವಮೊಗ್ಗ – ಸವಳಂಗ ರಸ್ತೆಯ ಉಷಾ ನರ್ಸಿಂಗ್ ಸಮೀಪದಲ್ಲಿ ರೈಲ್ವೇ ಗೇಟ್‌ಅನ್ನು ಕಾಮಗಾರಿ ಪ್ರಯುಕ್ತ ವಾಹನಗಳ ಸಂಚಾರಕ್ಕೆ ನಿಷೇಧಿಸಲಾಗಿದೆ. ಇದರಿಂದ ಇದೇ ರಸ್ತೆ ಮಾರ್ಗವನ್ನು ...

Read More »

SSLC Exam : ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

Cnewstv.in / 07.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 SSLC Exam : ತಾತ್ಕಾಲಿಕ ವೇಳಾಪಟ್ಟಿ ಪ್ರಕಟ ಬೆಂಗಳೂರು : ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು 2021-22ನೇ ಸಾಲಿನ ಎಸೆಸೆಲ್ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 28ರಿಂದ ಏಪ್ರಿಲ್ 11ರ ವರೆಗೆ ನಡೆಸಲು ನಿರ್ಧರಿಸಿದೆ. ಆಕ್ಷೇಪಣೆ ಸಲ್ಲಿಸಲು ಜನವರಿ 14 ರ ವರೆಗೂ ಅವಕಾಶ ನೀಡಲಾಗಿದೆ. ಈ ದಿನಾಂಕದೊಳಗೆ ಯಾವುದೇ ಆಕ್ಷೇಪಣೆ ಸಲ್ಲಿಕೆಯಾಗದಿದ್ದಲ್ಲಿ ವೇಳಾಪಟ್ಟಿಯೇ ಅಂತಿಮ ಎಂದು ತೀರ್ಮಾನಿಸಲಾಗುವುದು ಎಂದು ಮಂಡಳಿ ತಿಳಿಸಿದೆ. ತಾತ್ಕಾಲಿಕ ವೇಳಾಪಟ್ಟಿ.  ...

Read More »

ವೀಕೆಂಡ್ ಕರ್ಫ್ಯೂ : ರಾತ್ರಿಯಿಂದ ಮದ್ಯ ಮಾರಾಟ ಬಂದ್

Cnewstv.in / 07.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವೀಕೆಂಡ್ ಕರ್ಫ್ಯೂ : ರಾತ್ರಿಯಿಂದ ಮದ್ಯ ಮಾರಾಟ ಬಂದ್ ಬೆಂಗಳೂರು : ಮಧ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ವೀಕೆಂಡ್ ಕರ್ಫ್ಯೂ ವೇಳೆ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ವೀಕೆಂಡ್ ಕರ್ಫ್ಯೂ ವೇಳೆ ಬಾರ್ , ಪಬ್ ಗಳನ್ನು ತೆರೆಯುವ ಹಾಗಿಲ್ಲ ಎಂದು ಸರಕಾರ ಕಟ್ಟು ನಿಟ್ಟಿನ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ವಾರಾಂತ್ಯದ ಕರ್ಫ್ಯೂ ವೇಳೆ ಬಾರ್, ಪಬ್ ಮತ್ತು ರೆಸಾರ್ಟ್ ಗಳನ್ನು ತೆರೆಯದಂತೆ ಆಯಾ ವೃತ್ತದ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 23.

Cnewstv.in / 06.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಜಿಲ್ಲೆಯಲ್ಲಿ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಿದೆ.‌ ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 23. ಜಿಲ್ಲೆಯಲ್ಲಿ ಒಟ್ಟು 67 ಸಕ್ರಿಯ ಪ್ರಕರಣಗಳಿವೆ. 3008 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2371 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 2 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ...

Read More »

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಕ್ಕರೇ ಹಿಂದುಳಿದ ಸಮುದಾಯಗಳ ಸರ್ವನಾಶ-ಎಂ ಸಿ ವೇಣುಗೋಪಾಲ್:

Cnewstv.in / 06.01.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಕ್ಕರೇ ಹಿಂದುಳಿದ ಸಮುದಾಯಗಳ ಸರ್ವನಾಶ-ಎಂ ಸಿ ವೇಣುಗೋಪಾಲ್: ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಒದಗಲೇಬೇಕು ಈ ನಿಟ್ಟಿನಲ್ಲಿ ಸರ್ಕಾರ ಕ್ರಿಯಾಶೀಲವಾಗಿದೆ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ನಾವೆಲ್ಲರೂ ಒಗ್ಗೂಡಿ ಪ್ರಯತ್ನಿಸಬೇಕಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ಮನವಿ ಸ್ವೀಕರಿಸಿ ಮಾತಾಡಿದ ಅವರು, ವೇದಿಕೆಯ ಮನವಿಯಂತೆ ಸುಮಾರು 73 ಅತಿ ...

Read More »

ಒಮಿಕ್ರಾನ್ : ಜಿಲ್ಲೆಯಲ್ಲಿ ಈ ನಿಯಮ ಕಡ್ಡಾಯ.

Cnewstv.in / 06.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಿಲ್ಲೆಯಲ್ಲಿ ಈ ನಿಯಮ ಕಡ್ಡಾಯ. ಶಿವಮೊಗ್ಗ : ಸರಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಿಲ್ಲೆಯಲ್ಲಿ ಜಾರಿಗೆ ತರಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಜಾರಿಗೊಳಿಸುವ ಕುರಿತು ಕರೆಯಲಾದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಇನ್ಮುಂದೆ ಜಿಲ್ಲೆಯಲ್ಲಿ ಈ ನಿಯಮಗಳು ಕಡ್ಡಾಯ :  * ಪ್ರತಿದಿನ ರಾತ್ರಿ 10ಗಂಟೆಯಿಂದ ಬೆಳಿಗ್ಗೆ 5ರವರೆಗೆ ರಾತ್ರಿ ಕಫ್ರ್ಯೂ ...

Read More »