Breaking News

Monthly Archives: January 2022

ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ದುರಾಡಳಿತ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ.

Cnewstv.in / 06.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ದುರಾಡಳಿತ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ. ಶಿವಮೊಗ್ಗ: ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ದುರಾಡಳಿತ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಪಾಲಿಕೆಯ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲಾಯಿತು. ಮಹಾನಗರ ಪಾಲಿಕೆಯಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಜನವಿರೋಧಿ ಆಡಳಿತದ ಮುಖಾಂತರ ಅಧಃಪತನದತ್ತ ಸಾಗಿದೆ. ಅಧಿಕಾರಿಗಳ ಶಾಹಿಗಳ ಕೈಗೆ ಆಡಳಿತ ಒಪ್ಪಿಸಿ ಕಮಿಷನ್ ದಂಧೆಗೆ ಶಾಮಿಲಾಗಿ ಏಜೆಂಟರಾಗಿ ಭ್ರಷ್ಟಾಚಾರ ದಿವಾಳಿಯ ಅರಾಜಕತೆ ...

Read More »

ಪೊಲೀಸ್ ವ್ಯವಸ್ಥೆ ಮತ್ತಷ್ಟು ಜನಸ್ನೇಹಿ ಆಗಬೇಕಿದೆ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ.

Cnewstv.in / 06.01.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪೊಲೀಸ್ ವ್ಯವಸ್ಥೆ ಮತ್ತಷ್ಟು ಜನಸ್ನೇಹಿ ಆಗಬೇಕಿದೆ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ಹಾಗೂ ಜೀವರಕ್ಷಣೆಯ ಜವಾಬ್ದಾರಿ ಹೊತ್ತಿರುವ, ಪೊಲೀಸ್ ಇಲಾಖೆ, ಮತ್ತಷ್ಟು ಜನಸ್ನೇಹಿ ಯಾಗಿ, ಹೊರ ಹೊಮ್ಮಬೇಕಾಗಿದೆ, ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು, ಹೇಳಿದ್ದಾರೆ. ಸಚಿವರು, ಇಲಾಖೆಯ ಹಿರಿಯ ಅಧಿಕಾರಿಗಳನ್ನುದ್ದೇಶಿಸಿl ಮಾತನಾಡುತ್ತಾ COVID ಮಹಾಮಾರಿ ಸೋಂಕು, ಅನಾವೃಷ್ಟಿ ಯಂಥ ಸಮಸ್ಯೆಗಳ ನಡುವೆ ೨೦೨೧ ನೆಯ ವರ್ಷ ಕಳೆದು ...

Read More »

ಸ್ಮಾರ್ಟ್ ಸಿಟಿ ನೀರಿನ ಬಿಲ್ ನೋಡಿ ಜನರೇ ಕಂಗಾಲು.

Cnewstv.in / 06.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸ್ಮಾರ್ಟ್ ಸಿಟಿ ನೀರಿನ ಬಿಲ್ ನೋಡಿ ಜನರೇ ಕಂಗಾಲು. ನೀರು ಬಿಟ್ಟು ಬೇರೆ ಏನಾದ್ರೂ ಪೂರೈಕೆ ಮಾಡಿದ್ರಾ ಅಧಿಕಾರಿಗಳು.. ? ಶಿವಮೊಗ್ಗ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾಗಿರುವ ಸ್ಮಾರ್ಟ್ ಸಿಟಿ ಯೋಜನೆ ಆರಂಭವಾದಾಗಿನಿಂದಲೂ ಶಿವಮೊಗ್ಗ ನಗರದ ಜನರು ಸಮಸ್ಯೆಗಳ ಸುಳಿಯಲ್ಲೇ ಸಿಲುಕಿ ಒದ್ದಾಡುತ್ತಿದ್ದಾರೆ. ಇಷ್ಟು ದಿನ ರಸ್ತೆಯ ಗುಂಡಿ, ಧೂಳಿನ ಕಿರಿಕಿರಿ ಅನಭವಿಸುತ್ತಿದ್ದ ಜನರಿಗೆ ಹೊಸ ಸಮಸ್ಯೆಯೊಂದು ಸೃಷ್ಟಿಯಾಗಿದ್ದು, ಇದರಿಂದ ಜನರೇ ಕಂಗಲಾಗಿ ಹೋಗಿದ್ದಾರೆ. ಹೌದು, ...

Read More »

ಕೋವಿಡ್ ಮಾರ್ಗಸೂಚಿ ಮೇಲ್ವಿಚಾರಣೆ ಮಾಡಬೇಕಾದ ಗೃಹಸಚಿವರಿಂದಲೇ ನಿಯಮ ಉಲ್ಲಂಘನೆ.

Cnewstv.in / 05.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೋವಿಡ್ ಮಾರ್ಗಸೂಚಿ ಮೇಲ್ವಿಚಾರಣೆ ಮಾಡಬೇಕಾದ ಗೃಹಸಚಿವರಿಂದಲೇ ನಿಯಮ ಉಲ್ಲಂಘನೆ. ಶಿವಮೊಗ್ಗ : ರಾಜ್ಯಾದ್ಯಂತ ಕೊರೊನಾ ರೂಪಾಂತರಿ ಓಮಿಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಅನೇಕ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದೇ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಸುದೀರ್ಘ ಸಭೆ ನಡೆಸುತ್ತಿದ್ದಾರೆ. ಒಂದೇಡೆ ಜನವರಿ 19 ರವರೆಗೆ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಸೇರಿದಂತೆ ಅನೇಕ ನಿರ್ಬಂಧಗಳನ್ನು ಸರ್ಕಾರ ...

Read More »

300 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ಜಾಗ ವಶಪಡಿಸಿಕೊಂಡ ಬಿಡಿಎ ಅಧಿಕಾರಿಗಳು..

Cnewstv.in / 05.01.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 300 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ಜಾಗ ವಶಪಡಿಸಿಕೊಂಡ ಬಿಡಿಎ ಅಧಿಕಾರಿಗಳು.. ಬೆಂಗಳೂರು: ಬಿಡಿಎ ಅಧಿಕಾರಿಗಳು ರಾಜಾಜಿನಗರ ಮತ್ತು ವಿಜಯನಗರ ವ್ಯಾಪ್ತಿಯಲ್ಲಿ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸಿದ್ದು ಸುಮಾರು 300 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದಿದ್ದಾರೆ. ಕಳೆದ ಮೂರು ದಿನಗಳಲ್ಲಿ ಬಿಡಿಎ ಅಧ್ಯಕ್ಷ ಎಸ್‌.ಆರ್‌.ವಿಶ್ವನಾಥ್‌ ಮತ್ತು ಆಯುಕ್ತ ರಾಜೇಶ್‌ ಗೌಡ ಮಾರ್ಗದರ್ಶನದಲ್ಲಿ ಬಿಡಿಎ ಪೊಲೀಸ್‌ ವರಿಷ್ಠಾಧಿಕಾರಿ ಭಾಸ್ಕರ್‌ ಮತ್ತು ರವಿಕುಮಾರ್‌ ನೇತೃತ್ವದಲ್ಲಿ ಐದಕ್ಕೂ ಹೆಚ್ಚು ಜೆಸಿಬಿಗಳು ...

Read More »

ಓಂಶಕ್ತಿ ಯಾತ್ರೆ ಮುಗಿಸಿ ಬಂದವರಿಗೆ ಕೋವಿಡ್ ಟೆಸ್ಟ್. 7 ದಿನ ಕ್ವಾರಂಟೈನ್ ಗೆ ಜಿಲ್ಲಾಡಳಿತದ ಸೂಚನೆ.

Cnewstv.in / 05.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಓಂಶಕ್ತಿ ಯಾತ್ರೆ ಮುಗಿಸಿ ಬಂದವರಿಗೆ ಕೋವಿಡ್ ಟೆಸ್ಟ್, 7 ದಿನ ಕ್ವಾರಂಟೈನ್ ಗೆ ಜಿಲ್ಲಾಡಳಿತದ ಸೂಚನೆ. ಶಿವಮೊಗ್ಗ : ಪ್ರತಿವರ್ಷದಂತೆ ಈ ವರ್ಷವೂ ಸಹ ಓಂಶಕ್ತಿ ಯಾತ್ರೆಗೆ ನಗರದಿಂದ ಅನೇಕರು ತೆರಳಿದ್ದರು.ಡಿಸೆಂಬರ್ 31ರಂದು ನಗರದಿಂದ ಓಂ ಶಕ್ತಿ ಯಾತ್ರೆಗೆ ತೆರಳಿದ್ದವರು ಇಂದು ಬೆಳಿಗ್ಗೆ ವಾಪಸಾಗಿದ್ದಾರೆ. ಓಂಶಕ್ತಿ ಯಾತ್ರೆಗೆ ತೆರಳಿ ಹಿಂತಿರುಗಿರುವವರೆಗೆ ಸಹ್ಯಾದ್ರಿ ಕಾಲೇಜಿನ ಹತ್ತಿರ ಸ್ಕ್ರೀನಿಂಗ್ ಟೆಸ್ಟ್ ಮಾಡಲಾಯಿತು. ಸುಮಾರು 82 ಬಸ್ಸುಗಳಲ್ಲಿ 4 ಸಾವಿರಕ್ಕೂ ಅಧಿಕ ಮಂದಿ ತಮಿಳುನಾಡಿನ ...

Read More »

ಶಿವಮೊಗ್ಗ ನಗರ ಬಿಜೆಪಿ ಮಹಿಳಾ ಮೋರ್ಛಾ ವತಿಯಿಂದ, ಸಾವಿತ್ರಿಫುಲೆ ರವರ ಜನ್ಮ ದಿನಾಚರಣೆ.

Cnewstv.in / 04.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ನಗರ ಬಿಜೆಪಿ ಮಹಿಳಾ ಮೋರ್ಛಾ ವತಿಯಿಂದ, ಸಾವಿತ್ರಿಫುಲೆ ರವರ ಜನ್ಮ ದಿನಾಚರಣೆ. ಶಿವಮೊಗ್ಗ : ನಗರ ಬಿಜೆಪಿ ಮಹಿಳಾ ಮೋರ್ಛಾ ವತಿಯಿಂದ, ಸಾವಿತ್ರಿಫುಲೆ ರವರ ಜನ್ಮ ದಿನವನ್ನು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಾವಿತ್ರಿಪುಲೆ ರವರ ಜೀವನ ಇತಿಹಾಸ, ಮಹಿಳಾ ವಿದ್ಯಾರ್ಜನೆಗಾಗಿ ಅವರ ಕಾರ್ಯವೈಖರಿಯನ್ನು ಕೃತಜ್ಞತಾ ಪೂರ್ವಕವಾಗಿ ನೆನಪಿಸಿಕೊಳ್ಳಲಾಯಿತು. ‌ ಈ ಕಾರ್ಯಕ್ರಮದಲ್ಲಿ ಮಹಿಳಾಮೋರ್ಛಾ ನಗರಾಧ್ಯಕ್ಷೆ ಶ್ರೀಮತಿ ಸುರೇಖ ಮುರಳೀಧರ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿ ಶ್ರೀನಿವಾಸ್, ...

Read More »

ನಿರಂತರ ಜ್ಯೋತಿ ಯೋಜನೆಯಲ್ಲಿ ನಡೆದ ಅವ್ಯವಹಾರದ ತನಿಖೆಯನ್ನು ಸಿಬಿಐಗೆ ನೀಡಿ : ಕೆಬಿಪಿ.

Cnewstv.in / 04.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಿರಂತರ ಜ್ಯೋತಿ ಯೋಜನೆಯಲ್ಲಿ ನಡೆದ ಅವ್ಯವಹಾರದ ತನಿಖೆಯನ್ನು ಸಿಬಿಐಗೆ ನೀಡಿ : ಕೆಬಿಪಿ. ಶಿವಮೊಗ್ಗ : ನಿರಂತರ ಜ್ಯೋತಿ ಯೋಜನೆಯಲ್ಲಿ ನಡೆದ ಅವ್ಯವಹಾರವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಶಾಸಕ ಕೆಬಿ ಪ್ರಸನ್ನ ಕುಮಾರ್ ಆಗ್ರಹಿಸಿದರು. ನಿರಂತರ ಜ್ಯೋತಿ ಯೋಜನೆ ಜಿಲ್ಲೆಯಲ್ಲಿ ಸುಮಾರು 40ರಿಂದ 50 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಸಚಿವರೇ ಹೇಳಿದ್ದಾರೆ. ಜಿಲ್ಲೆಗೆ 210 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಈಗಾಗಲೇ ಇದರಲ್ಲಿ 140 ...

Read More »

ಸರ್ಕಾರಿ ಶಾಲೆ ಹಾಗೂ ಅಂಗನವಾಡಿಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ.

Cnewstv.in / 04.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸರ್ಕಾರಿ ಶಾಲೆ ಹಾಗೂ ಅಂಗನವಾಡಿಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ. ಶಿವಮೊಗ್ಗ : ಸರ್ಕಾರಿ ಶಾಲೆ ಹಾಗೂ ಅಂಗನವಾಡಿಗೆ ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್ ರವರು ದಿಢೀರ್ ಭೇಟಿ ನೀಡಿದರು. ಎಂ.ಟಿ ರಸ್ತೆಯ ಸರ್ಕಾರಿ ಉರ್ದು ಪ್ರೌಢಶಾಲೆ ಹಾಗೂ ಹನುಮಂತನಗರ, ವಿದ್ಯಾನಗರದ ಅಂಗನವಾಡಿಗೆ ಭೇಟಿ ನೀಡಿದರು. ಮಕ್ಕಳಿಂದ ಪಾಠ ಓದಿಸಿಣ ಶೈಕ್ಷಣಿಕ ಪ್ರಗತಿಯ ಕುರಿತು ಪರಿಶೀಲನೆ ನಡೆಸಿದರು ಹಾಗೂ ಮಕ್ಕಳ ಆಹಾರ ಮತ್ತಿತರ ಚಟುವಟಿಕೆ ಕುರಿತು ಜಿಲ್ಲಾಧಿಕಾರಿಗಳ ಪರಿಶೀಲನೆ ನಡೆಸಿದರು.‌ ...

Read More »

ಸೇತುವೆ ಮೇಲಿಂದ ತುಂಗಾ ನದಿಗೆ ಹಾರಿದ ಯುವಕ

Cnewstv.in / 04.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸೇತುವೆ ಮೇಲಿಂದ ತುಂಗಾ ನದಿಗೆ ಹಾರಿದ ಯುವಕ ಶಿವಮೊಗ್ಗ : ಯುವಕನೊಬ್ಬನು ಶಿವಮೊಗ್ಗದ ಹಳೇ ಸೇತುವೆ ಮೇಲಿನಿಂದ ತುಂಗಾ ನದಿಗೆ ಹಾರಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಇಂದು ಬೆಳಗ್ಗೆ ಯುವಕನು ಸೇತುವೆ ಮೇಲಿನಿಂದ ಜಿಗಿದು ನೀರಿನಲ್ಲಿ ಮುಳುಗುವುದನ್ನು ಗಮನಿಸಿದ ಸ್ಥಳೀಯರು ಯುವಕನನ್ನು ರಕ್ಷಣೆ ಮಾಡಿದ್ದಾರೆ. ರೈಲ್ವೆ ಸೇತುವೆ ಹತ್ತಿರ ಯುವಕ ನೀರಿನಲ್ಲಿ ಮುಳುಗಿ ಹೋಗುತ್ತಿರುವುದನ್ನು ಗಮನಿಸಿದ ಸ್ಥಳೀಯರು ರಕ್ಷಿಸಿದ್ದಾರೆ.‌ ಯುವಕನನ್ನ ರಕ್ಷಣೆ ಮಾಡುವ ದೃಶ್ಯವನ್ನು ಸೇತುವೆ ಮೇಲೆ ನಿಂತು ...

Read More »