Cnewstv.in / 04.01.2022 / ಪಂಜಾಬ್/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಂಡ ಮನೆಯಲ್ಲಿಲ್ಲದಾಗ ಅತ್ತೆ ಮಾವನನ್ನು ಕೊಂದು, ಸುಟ್ಟು ಹಾಕಿದ ಸೊಸೆ. ಪಂಜಾಬ್ : ಗಂಡ ಮನೆಯಲ್ಲಿ ಇಲ್ಲದ ಸಮಯದಲ್ಲಿ ಸೊಸೆ ವೃದ್ಧ ಅತ್ತೆ-ಮಾವ ನನ್ನ ಕೊಂದು ಸುಟ್ಟು ಹಾಕಿದ ಘಟನೆ ಪಂಜಾಬ್ ನ ಹೋಶಿಯಾರ್ ಪುರ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಮಂಜಿತ್ ಸಿಂಗ್ ಮತ್ತು ಅವರ ಪತ್ನಿ ಗುಮೀತ್ ಕೌರ್ ಎಂದು ಗುರುತಿಸಲಾಗಿದೆ. ಮೃತರ ಸೊಸೆಗೆ ಮದುವೆಯ ನಂತರ ಪರಪುರುಷನೊಂದಿಗೆ ಗೆಳೆತನವಾಗಿತ್ತು. ನಂತರ ಗೆಳೆತನ ಪ್ರೀತಿಯಾಗಿ ಮಾರ್ಪಟ್ಟಿತ್ತು. ಸೊಸೆಯ ಅಕ್ರಮ ...
Read More »Monthly Archives: January 2022
ಅಮೆರಿಕಾ : ಒಂದೇ ದಿನ 10 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ.
Cnewstv.in / 04.01.2022 / ಅಮೆರಿಕಾ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಮೆರಿಕಾ : ಒಂದೇ ದಿನ 10 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ ವಾಷಿಂಗ್ಟನ್: ಅಮೆರಿಕದಲ್ಲಿ ಓಮಿಕ್ರಾನ್ ದಿನೇ ದಿನೇ ಹೆಚ್ಚಳವಾಗುತ್ತಿರುವುದರ ನಡುವೆಯೇ ನಿನ್ನೆ ಒಂದೇ ದಿನ 10 ಲಕ್ಷಕ್ಕೂ ಅಧಿಕ ಕೋವಿಡ್-19 ಪ್ರಕರಣಗಳು ವರದಿಯಾಗಿದೆ. ಈ ಹಿಂದಿನ ಒಂದು ಮತ್ತು ಎರಡನೇ ಅಲೆಗಿಂತ ಮೂರು ಪಟ್ಟು ವೇಗವಾಗಿ ಅಮೆರಿಕದಲ್ಲಿ ಓಮಿಕ್ರಾನ್ ಹಬ್ಬುತ್ತಿದ್ದು, ನಿನ್ನೆ ಒಂದೇ ದಿನ 1 ಮಿಲಿಯನ್ ಗೂ ಅಧಿಕ ಕೊರೋನಾ ವೈರಸ್ ಕೇಸುಗಳು ಪತ್ತೆಯಾಗಿದೆ ಎಂದು ಯುಎಸ್ ...
Read More »ಸಚಿವ ಅಶ್ವತ್ ನಾರಾಯಣ್ ರವರ ಫೋಟೊಗೆ ಬೆಂಕಿ ಹಚ್ಚಿ NSUI ವತಿಯಿಂದ ಪ್ರತಿಭಟನೆ.
Cnewstv.in / 03.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಚಿವ ಅಶ್ವತ್ ನಾರಾಯಣ್ ರವರ ಫೋಟೊಗೆ ಬೆಂಕಿ ಹಚ್ಚಿ NSUI ವತಿಯಿಂದ ಪ್ರತಿಭಟನೆ. ಶಿವಮೊಗ್ಗ : ಸಚಿವ ಅಶ್ವತ್ ನಾರಾಯಣ್ ರನ್ನು ವಜಾಗೊಳಿಸಲು ಆಗ್ರಹಿಸಿ ಶಿವಮೊಗ್ಗ NSUI ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರಾಮನಗರದಲ್ಲಿ ಕಾಂಗ್ರೆಸ್ ಸಂಸದರಾದ ಡಿಕೆ ಸುರೇಶ್ ಅವರಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ಸಚಿವ ಡಾ.ಅಶ್ವಥ್ ನಾರಾಯಣ ಅವರು ಅಗೌರವ ನೀಡಿರುವುದನ್ನು ಖಂಡಿಸಿ, ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಮಹಾವೀರ ಸರ್ಕಲ್ ನಲ್ಲಿ ಸಚಿವರ ಫೋಟೊಗೆ ಬೆಂಕಿ, ಕ್ಷಮೆ ಕೋರುವಂತೆ ...
Read More »ಐಪಿಎಸ್ ಆಗಿ ಡಾ. ಎಚ್ ಟಿ. ಶೇಖರ್ ರವರು ಮುಂಬಡ್ತಿ : ಪಾಲಿಕೆ ಸದಸ್ಯರು ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಅಭಿನಂದನೆ.
Cnewstv.in / 03.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಐಪಿಎಸ್ ಆಗಿ ಡಾ. ಎಚ್ ಟಿ. ಶೇಖರ್ ರವರು ಮುಂಬಡ್ತಿ : ಪಾಲಿಕೆ ಸದಸ್ಯರು ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಅಭಿನಂದನೆ. ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ಮುಕ್ಕಾಲು ವರ್ಷದಿಂದ ಹೆಚ್ಚುವರಿ ರಕ್ಷಣಾಧಿಕಾರಿಗಳಾಗಿ ಉತ್ತಮ ಹಾಗೂ ದಕ್ಷತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಎಚ್ . ಟಿ. ಶೇಖರ್ ರವರನ್ನು ಕೇಂದ್ರ ಗೃಹ ಇಲಾಖೆಯು ಐಪಿಎಸ್ ಆಗಿ ಮುಂಬಡ್ತಿ ನೀಡಿದ್ದು ಅವರನ್ನು ಪಾಲಿಕೆ ಸದಸ್ಯರು ಹಾಗೂ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ...
Read More »ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹಾಲಿನ ಜೊತೆಗೆ ಒಂದು ಬ್ರೆಡ್ ನ್ನು ನೀಡಿ.
Cnewstv.in / 03.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹಾಲಿನ ಜೊತೆಗೆ ಒಂದು ಬ್ರೆಡ್ ನ್ನು ನೀಡಿ. ಶಿವಮೊಗ್ಗ : ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹಾಲಿನ ಜೊತೆಗೆ ಒಂದು ಬ್ರೆಡ್ ನ್ನು ನೀಡಬೇಕು ಎಂದು ಸಂಯುಕ್ತ ಜನಾತದಳದ ಶಶಿಕುಮಾರ್ ಎಸ್.ಗೌಡ ರವರು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿರುವ ಸರ್ಕಾರಿ ಪ್ರಾಥಮಿಕ ಮತ್ತು ಅನುದಾನಿತ ಶಾಲೆಯಲ್ಲಿ ಓದುತ್ತಿರುವ ಪ್ರತಿ ಮಕ್ಕಳಿಗೆ ...
Read More »ಭಾರತದ ಮೊಟ್ಟ ಮೊದಲ ಶಿಕ್ಷಕಿ, ವಿದ್ಯಾದೇವತೆ ಸಾವಿತ್ರಿಬಾಯಿ ಫುಲೆಯವರ ಜೀವನ ಚರಿತ್ರೆ.
Cnewstv.in / 03.01.2022 / ವಿಶೇಷ ಅಂಕಣ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭಾರತದ ಮೊಟ್ಟ ಮೊದಲ ಶಿಕ್ಷಕಿ, ವಿದ್ಯಾದೇವತೆ ಸಾವಿತ್ರಿಬಾಯಿ ಫುಲೆಯವರ ಜೀವನ ಚರಿತ್ರೆ. ಹೇಮಂತ್ ಚಿನ್ನು ಸಾವಿತ್ರಿಬಾಯಿ ಫುಲೆ(1831-1897) ಶಿಕ್ಷಕಿ, ಸಂಚಾಲಕಿ, ಮುಖ್ಯೋಪಾಧ್ಯಾಯಿನಿ ಸಾಮಾಜಿಕ ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರ್ತಿ, ಭಾರತದ ಮೊಟ್ಟ ಮೊದಲ ಶಿಕ್ಷಕಿ, ದಣಿವರಿಯದ ಸತ್ಯಶೋಧಕಿ. ಆಧುನಿಕ ಶಿಕ್ಷಣದ ತಾಯಿ. ಸಾವಿತ್ರಿಬಾಯಿ ಅವರ ವೇಷ ಭೂಷಣ ಸರಳವಾಗಿತ್ತು. ಖಾದಿ ಸೀರೆಯನ್ನೇ ಅವರು ಧರಿಸುತ್ತಿದ್ದರು. ಜನನ_ಜೀವನ. ಸಾವಿತ್ರಿಬಾಯಿ ಫುಲೆ ಜನವರಿ 3, 1831ರಲ್ಲಿ ಮಹಾರಾಷ್ಟ್ರದ ಸತಾರಜಿಲ್ಲೆಯ ‘ನೈಗಾಂನ್’ನಲ್ಲಿ ...
Read More »ಇಂದಿನಿಂದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ. ಜಿಲ್ಲೆಯಲ್ಲಿ ಎಷ್ಟು ಜನ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಿದೆ ??
Cnewstv.in / 03.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದಿನಿಂದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ. ಜಿಲ್ಲೆಯಲ್ಲಿ ಎಷ್ಟು ಜನ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಿದೆ ?? ಶಿವಮೊಗ್ಗ : ರಾಜ್ಯದಲ್ಲಿ ಇಂದಿನಿಂದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಜಿಲ್ಲೆಯ ಸೈನ್ಸ್ ಮೈದಾನದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಚಾಲನೆ ನೀಡಿದರು. ಜಿಲ್ಲೆಯಲ್ಲಿ ಮೊದಲ ...
Read More »ಕೊರೊನಾ, ಒಮಿಕ್ರಾನ್ ಆಯ್ತು, ಇದೀಗ “ಫ್ಲೊರೋನಾ” ಮೊದಲ ಪ್ರಕರಣ ವರದಿ.
Cnewstv.in / 03.01.2022 / ಇಸ್ರೇಲ್/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೊರೊನಾ, ಒಮಿಕ್ರಾನ್ ಆಯ್ತು, ಇದೀಗ “ಫ್ಲೊರೋನಾ” ಮೊದಲ ಪ್ರಕರಣ ವರದಿ. ಇಸ್ರೇಲ್ : ಕೊರೊನಾ ಸೋಂಕಿನಿಂದ ಇಡೀ ದೇಶವೇ ತತ್ತರಿಸಿ ಹೋಗಿತ್ತು, ಇದೀಗ ಅದರ ರೂಪಾಂತರಿ ವೈರಸ್ ಒಮಿಕ್ರಾನ್ ವೇಗವಾಗಿ ದೇಶಾದ್ಯಂತ ಹರಡುತ್ತಿದ್ದು ಮತ್ತೊಂದು ಆತಂಕವನ್ನು ಸೃಷ್ಟಿಸುತ್ತಿದೆ. ಇದರ ಬೆನ್ನಲ್ಲೇ ಇಸ್ರೇಲ್ ನಲ್ಲಿ ಫೂರೋನಾ ಪ್ರಕರಣವು ಪತ್ತೆಯಾದ ಬಗ್ಗೆ ಅರಬ್ ನ್ಯೂಸ್ ವರದಿ ಮಾಡಿದೆ. ಇಸ್ರೇಲ್ ನಾ ರಾಬಿನ್ ಮೆಡಿಕಲ್ ಸೆಂಟರ್ ನಲ್ಲಿ ಗರ್ಭಿಣಿ ಮಹಿಳೆಯೊಬ್ಬಳು ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು, ...
Read More »ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 33,750. ಒಮಿಕ್ರಾನ್ ಸೋಂಕಿತರ ಸಂಖ್ಯೆ 1700 ಕ್ಕೆ ಏರಿಕೆ.
Cnewstv.in / 03.01.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 33,750. ಒಮಿಕ್ರಾನ್ ಸೋಂಕಿತರ ಸಂಖ್ಯೆ 1700 ಕ್ಕೆ ಏರಿಕೆ. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 33,750 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 123 ಜನ ಸಾವನ್ನಪ್ಪಿದಾರೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 175 ಕೊರೊನಾ ರೂಪಾಂತರ ಒಮಿಕ್ರಾನ್ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿ ಕೊರೊನಾ ರೂಪಾಂತರ ತಳಿ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1.
Cnewstv.in / 2.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 1. ಜಿಲ್ಲೆಯಲ್ಲಿ ಒಟ್ಟು 22 ಸಕ್ರಿಯ ಪ್ರಕರಣಗಳಿವೆ. 358 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 785 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು ಇಬ್ಬರು ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 5 ಜನ ಸೋಂಕಿನಿಂದ ದಾಖಲಾಗಿದ್ದಾರೆ. 10 ...
Read More »
C News TV Kannada News Online in cnewstv