Breaking News

Monthly Archives: January 2022

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರಿಗಿಂತ ಡಿಸ್ಚಾರ್ಜ್ ಅದವರೇ ಹೆಚ್ಚು.

Cnewstv.in / 27.01.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 572 . ಜಿಲ್ಲೆಯಲ್ಲಿ ಒಟ್ಟು 2709 ಸಕ್ರಿಯ ಪ್ರಕರಣಗಳಿವೆ. 2521 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2521 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1081 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 812 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 58 ಜನ ನಿಗದಿತ ...

Read More »

ಮಲಿನ ನೀರು ನದಿ ಸೇರದಂತೆ ಸ್ಮಾರ್ಟ್‍ಸಿಟಿಯಿಂದ ಕ್ರಮ.

Cnewstv.in / 27.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಲಿನ ನೀರು ನದಿ ಸೇರದಂತೆ ಸ್ಮಾರ್ಟ್‍ಸಿಟಿಯಿಂದ ಕ್ರಮ. ಶಿವಮೊಗ್ಗ : ಸ್ಮಾರ್ಟ್‍ಸಿಟಿ ವತಿಯಿಂದ ತುಂಗಾ ನದಿಗೆ ಮಲಿನ ನೀರು ಸೇರದಂತೆ ತೆಗೆದುಕೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ಶಿವಮೊಗ್ಗ ಸ್ಮಾರ್ಟ್‍ಸಿಟಿ ಲಿ. ನ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ಎಸ್.ವಟಾರೆ ಕೆಳಕಂಡಂತೆ ಮಾಹಿತಿ ನೀಡಿದ್ದಾರೆ. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಗರದ ಮಲಿನ ನೀರು, ರಾಜಕಾಲುವೆಗಳ ಮೂಲಕ ಸುಮಾರು 16 ಜಾಗಗಳಲ್ಲಿ ತುಂಗಾ ನದಿಗೆ ಸೇರುತ್ತಿದ್ದು, ಸ್ಮಾರ್ಟ್ ಸಿಟಿ ವ್ಯಾಪ್ತಿಯಲ್ಲಿರುವ 7 ಜಾಗಗಳಲ್ಲಿ ...

Read More »

ಜೈಲಿನಲ್ಲಿದ್ದುಕೊಂಡೇ ಉದ್ಯಮಿಗೆ ಬೆದರಿಕೆ ಕರೆ ಮಾಡಿದ ರೌಡಿಶೀಟರ್.

Cnewstv.in / 27.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜೈಲಿನಲ್ಲಿದ್ದುಕೊಂಡೇ ಉದ್ಯಮಿಗೆ ಬೆದರಿಕೆ ಕರೆ ಮಾಡಿದ ರೌಡಿಶೀಟರ್. ಶಿವಮೊಗ್ಗ : ಜೈಲಿನಲ್ಲಿದ್ದುಕೊಂಡೇ ರೌಡಿಶೀಟರ್ ಒಬ್ಬ ಉದ್ಯಮಿಗೆ ಬೆದರಿಕೆ ಕರೆ ಮಾಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಮೀರಾ ಬಚ್ಚನ್ ಎಂಬ ರೌಡಿಶೀಟರ್ ದರೋಡೆ ಕಿಡ್ನಾಪ್ ಸೇರಿದಂತೆ ವಿವಿಧ ಪ್ರಕರಣಗಳ ಅಡಿಯಲ್ಲಿ ಅರೆಸ್ಟ್ ಅಗಿ ಜೈಲಿನಲ್ಲಿದ್ದ. ಜೈಲಿನಲ್ಲಿದ್ದುಕೊಂಡೇ ಆರೋಪಿಯು ಕಳೆದ ಜನವರಿ 23ರಂದು ಮಾದಾರಿಪಾಳ್ಯದ ನಾಸಿರ್ ಖಾನ್ ಎಂಬ ಉದ್ಯಮಿಗೆ ಬೆದರಿಕೆ ಕರೆ ಮಾಡಿದ್ದಾನೆ. ಇಂದು ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ...

Read More »

ಕನ್ಸರ್ ವೆನ್ಸಿಗಳನ್ನು ಪರಿಶೀಲಿಸಿದ ಮೇಯರ್ ಹಾಗೂ ಪಾಲಿಕೆ ಆಯುಕ್ತ.

Cnewstv.in / 27.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕನ್ಸರ್ ವೆನ್ಸಿಗಳನ್ನು ಪರಿಶೀಲಿಸಿದ ಮೇಯರ್ ಹಾಗೂ ಪಾಲಿಕೆ ಆಯುಕ್ತ. ಶಿವಮೊಗ್ಗ : ನಗರದ ಕನ್ಸರ್ ವೆನ್ಸಿಗಳಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೆ ವ್ಯಾಪಾರಕ್ಕೆ ಅನುಕೂಲವಾಗುವಂತೆ ಅವಕಾಶ ಕಲ್ಪಿಸಿಕೊಡಲು ಚಿಂತಿಸಲಾಗಿದ್ದು, ಈ ನಿಟ್ಟಿನಲ್ಲಿ ನಗರದಲ್ಲಿರುವ ಕನ್ಸರ್ ವೆನ್ಸಿಗಳನ್ನು ಮೇಯರ್ ಸುನಿತಾ ಅಣ್ಣಪ್ಪ, ಪಾಲಿಕೆ ಆಯುಕ್ತ ಚಿದಾನಂದ ವಠಾರೆ ಹಾಗೂ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದರು. ನಗರದ ಅನೇಕ ಕಡೆಗಳಲ್ಲಿ ಬೀದಿಬದಿ ವ್ಯಾಪಾರಸ್ಥರು ಅಭಿವೃದ್ಧಿಪಡಿಸಿದ ಪುಟ್ ಪಾತ್ ಮೇಲೆ ತಮ್ಮ ವ್ಯಾಪಾರ ಮಾಡುತ್ತಿದ್ದಾರೆ. ...

Read More »

ಶ್ವಾನಗಳಿಗೆ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ.

Cnewstv.in / 27.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶ್ವಾನಗಳಿಗೆ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ. ಶಿವಮೊಗ್ಗ : ಬೀದಿ ನಾಯಿಗಳನ್ನು ಕ್ರೂರವಾಗಿ ಕೊಲ್ಲುವುದು ಪ್ರಾಣಿಗಳ ಕ್ರೌರ್ಯ ತಡೆ ಕಾಯ್ದೆ-2001 ರ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದ್ದು, ಪೌರಾಡಳಿತ ನಿರ್ದೇಶನಾಲಯದ ಆದೇಶದಂತೆ ಬೀದಿನಾಯಿಗಳನ್ನು ಹಿಡಿದು ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಹಾಗೂ ರೇಬಿಸ್ ಲಸಿಕೆ ಹಾಕಿ ಬಿಡಲು ಪಾಲಿಕೆ ವತಿಯಿಂದ ಜನವರಿ25 ರಿಂದ ಮಾರ್ಚ್ 25 ರವರೆಗೆ ಶ್ವಾನಗಳ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಶಕ್ತಿ ಮತ್ತು ರೇಬಿಸ್ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಾನವೀಯ ...

Read More »

ನಾನು ಕೇವಲ ಸೇತುವೆಯಾಗಿ ಕಾರ್ಯ ನಿರ್ವಹಿಸಿದ್ದೇನೆ, ಮತ್ತೂರು ಗ್ರಾಮವು ನಮ್ಮ ದೇಶದ ಆಸ್ತಿ : ಬಿ. ವೈ. ರಾಘವೇಂದ್ರ

Cnewstv.in / 27.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಾನು ಕೇವಲ ಸೇತುವೆಯಾಗಿ ಕಾರ್ಯ ನಿರ್ವಹಿಸಿದ್ದೇನೆ, ಮತ್ತೂರು ಗ್ರಾಮವು ನಮ್ಮ ದೇಶದ ಆಸ್ತಿ : ಬಿ. ವೈ. ರಾಘವೇಂದ್ರ ಶಿವಮೊಗ್ಗ : ನಮ್ಮ ದೇಶದ ಅನೇಕ ಹಿರಿಯರು, ಪಕ್ಷದ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥರು ಮತ್ತೂರಿಗೆ ಬಂದು ಉಳಿದಿದ್ದಾರೆ, ಸಂಸ್ಕೃತಿ ಮತ್ತು ಸಂಸ್ಕೃತವನ್ನು ಉಳಿಸಿದ ಕೀರ್ತಿ ಇಲ್ಲಿನ ಹಿರಿಯರಿಗೆ ಸಲ್ಲುತ್ತದೆ, ಮತ್ತೂರು ಗ್ರಾಮ ನಮ್ಮ ದೇಶದ ಆಸ್ತಿ, ತುಂಗಾ ನದಿಯ ದಂಡೆಗಳು ಮಳೆಗಾಲದಲ್ಲಿ ಹೆಚ್ಚು ಹಾನಿಗೆ ...

Read More »

ಶಿವಮೊಗ್ಗ ನಗರ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಹಾಗೂ ನೂತನ ಬ್ಲಾಕ್ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಣೆ. 

Cnewstv.in / 27.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ನಗರ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಹಾಗೂ ನೂತನ ಬ್ಲಾಕ್ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಣೆ. ಶಿವಮೊಗ್ಗ : ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ, ಶಿವಮೊಗ್ಗ ನಗರ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ನ ಕಾರ್ಯಕಾರಣಿ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರಾದ ಎಚ್.ಎಸ್ ಸುಂದರೇಶ್, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್ ಹಾಗೂ ಯುವ ಕಾಂಗ್ರೆಸ್ ...

Read More »

ಗೂಂಡಾಗಳ ಹಾಗೂ ಪುಂಡರ ಹಾವಳಿ ಹೆಚ್ಚಾಗಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳಿ

Cnewstv.in / 27.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಗೂಂಡಾಗಳ ಹಾಗೂ ಪುಂಡರ ಹಾವಳಿ ಹೆಚ್ಚಾಗಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳಿ. ಶಿವಮೊಗ್ಗ : ಮಂಜುನಾಥ ಬಡಾವಣೆಯ (ಅಣ್ಣಾ ನಗರ) ಸುತ್ತ ಮುತ್ತ ಅಹಿತರಕರ ಘಟನೆಗಳು, ಮುಸ್ಲಿಂ ಗೂಂಡಾಗಳ ಹಾಗೂ ಪುಂಡರ ಹಾವಳಿ ಹೆಚ್ಚಾಗಿದ್ದು, ಇದರಿಂದ ಸಾರವಜನಿಕ ಹಿತಾಸಕ್ತಿಗೆ ಧಕ್ಕೆ ಉಂಟಾಗಿದೆ. ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಮಂಜುನಾಥ ಬಡಾವಣೆ ನಿವಾಸಿಗಳು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿವೆ ಮನವಿ ಸಲ್ಲಿಸಿದರು. ಮಂಜುನಾಥ ಬಡಾವಣೆ ಸುತ್ತ ಮುತ್ತಲು ಅಹಿತರಕರ ಘಟನೆಗಳು ಕಳೆದ ...

Read More »

ಈ ಸರ್ಕಲ್ ಗೆ ಕಾಲಿಟ್ಟರೆ ಸಾವು ಗ್ಯಾರೆಂಟಿ ನಾ !!

Cnewstv.in / 27.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಈ ಸರ್ಕಲ್ ಗೆ ಕಾಲಿಟ್ಟರೆ ಸಾವು ಗ್ಯಾರೆಂಟಿ ನಾ !! ಶಿವಮೊಗ್ಗ : ನಗರ ಬೆಳಿಯುತ್ತಿದೆ ಸ್ಮಾರ್ಟ್ ಸಿಟಿ ಆಗಿದೆ. ಶಿವಮೊಗ್ಗದ ಹೊರವಲಯಗಳು ಕೂಡ ಇದೀಗ ನಗರದ ಹೃದಯ ಭಾಗ ಎನ್ನುವಷ್ಟರ ಮಟ್ಟಿಗೆ ಡೆವಲಪ್ ಆಗಿದೆ. ಆದರೆ ನಗರದ ಈ ಕೆಲವು ಸರ್ಕಲ್ ಗಳಿಗೆ ಕಾಲಿಟ್ಟರೆ ಸಾವು ಗ್ಯಾರಂಟಿ ನಾನು ಅನುಮಾನ ವ್ಯಕ್ತವಾಗ್ತದೆ. ನಗರದ ಹೊರ ವಲಯ ಎಂದೇ ಕರೆಯಲಾಗುತ್ತಿದ್ದ ಅಲ್ಕೊಳ ಸರ್ಕಲ್ ಇದೀಗ ಶಿವಮೊಗ್ಗದ ಆಕ್ಸಿಡೆಂಟ್ ಪಾಯಿಂಟ್ ...

Read More »

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 2.86 ಲಕ್ಷ. ಕೋವಿಡ್ 19 ಚೇತರಿಕೆ ಪ್ರಮಾಣ ಶೇ.93.33.

Cnewstv.in / 27.01.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 2.86 ಲಕ್ಷ. ಕೋವಿಡ್ 19 ಚೇತರಿಕೆ ಪ್ರಮಾಣ ಶೇ.93.33. ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,86,384. ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 573 ಜನ ಸಾವನ್ನಪ್ಪಿದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 17.75% ಕ್ಕೆ ಏರಿಕೆಯಾಗಿದೆ. ಕೋವಿಡ್ 19 ಚೇತರಿಕೆ ಪ್ರಮಾಣ ಶೇ.93.33 ರಷ್ಟಿದೆ. ...

Read More »